ಪ್ರಚಲಿತ

ರಾಜ್ಯ ಮಟ್ಟದ ಕರ್ನಾಟಕ ಜ್ಯೋತಿ ಪುರಸ್ಕಾರಕ್ಕೆ ಕಲಾವಿದೆ ಪೂಜಾ ಬೋರ್ಕರ್ ಆಯ್ಕೆ

ಬೆಂಗಳೂರಿನ ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ತನ್ನ 25ನೇ ವರ್ಷದ ರಜತ ಮಹೋತ್ಸವ ಅಂಗವಾಗಿ ವಿವಿಧ ಕ್ಷೇತ್ರದ ಗಣ್ಯರಿಗೆ ನೀಡುವ ರಾಜ್ಯ ಮಟ್ಟದ ಕರ್ನಾಟಕ ಜ್ಯೋತಿ ಪುರಸ್ಕಾರಕ್ಕೆ ಪೆರ್ಲಂಪಾಡಿಯ ಕಲಾವಿದೆ ಪೂಜಾ ಬೋರ್ಕರ್ ಆಯ್ಕೆಯಾಗಿದ್ದಾರೆ‌.ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಜ್ಞಾನವಿಕಾಸ ಶಾಲಾ ಸಭಾಭವನದಲ್ಲಿ ಡಿ.21ರಂದು ನಡೆಯಲಿದೆ. ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರಕ್ಕೆ ರಾಜ್ಯದ 9 ಮಂದಿ ವಿವಿಧ ಸಾಧಕರು ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟದ ಕರ್ನಾಟಕ ಜ್ಯೋತಿ ಪುರಸ್ಕಾರಕ್ಕೆ ಕಲಾವಿದೆ ಪೂಜಾ ಬೋರ್ಕರ್ ಆಯ್ಕೆ Read More »

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ‌ದೇವಳದಲ್ಲಿ ಆಶ್ಲೇಷ ಬಲಿ ಪೂಜೆ

ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ದೇವಳದಲ್ಲಿ ಡಿ.9 ಮಂಗಳವಾರದಂದು ರಾತ್ರಿ ಆಶ್ಲೇಷ ಬಲಿ ಪೂಜೆ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಸದಸ್ಯರು ಮಾಜಿ ಅಧ್ಯಕ್ಷರು ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ಸುಳ್ಯ ಸೀಮೆಯ ಭಕ್ತರು ,ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ‌ದೇವಳದಲ್ಲಿ ಆಶ್ಲೇಷ ಬಲಿ ಪೂಜೆ Read More »

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ, ಸನ್ಮಾನ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಪೆರ್ನಾಜೆ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ 10 ವರ್ಷಗಳನ್ನು ಪೂರೈಸಿ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ಜೆ ಎಲ್ ಆಡಿಟೋರಿಯಂ ವಿಟ್ಲದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ದಶ ಸಂಭ್ರಮವು ವಿಜ್ರಂಬಣೆಯಿಂದ ನಡೆಯಲಿದೆ.ಬೆಳಿಗ್ಗೆ ವಿದ್ವಾನ್ ಕೊಡಂಪಳ್ಳಿ ಗೋಪ ಕುಮಾರ್ ದೀಪ ಪ್ರಜ್ವಲನೆ ಮಾಡುವರು.ರವಿಶಂಕರ್ ಸಿ ಮೂಡಂಬೈಲುಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ದಶಮಾನೋತ್ಸವ ಸಮಿತಿ ಅಧ್ಯಕ್ಷರು ಸ್ವರ ಸಿಂಚನ ಸಂಗೀತ ಶಾಲೆ ವಿಶೇಷ ಆಹ್ವಾನಿತರಾಗಿ ವಿಟ್ಲ ಅರಮನೆಯ ಕೆ ಕೃಷ್ಣಯ್ಯ, ವ್ಯವಸ್ಥಾಪಕರು ಶ್ರೀ ಭಗವತಿ ದೇವಸ್ಥಾನದ ವಿಟ್ಲ ಕೇಶವ್ ಆರ್ ವಿ,

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ, ಸನ್ಮಾನ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ Read More »

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು, ಸ್ಪರ್ಧಿಗಳ ಹಾಡಿನ ಪ್ರಸ್ತುತಿ, ಸ್ವರ-ತಾಳ, ಲಯ, ಹೊಂದಾಣಿಕೆಯನ್ನು ಆಧಾರವಾಗಿಟ್ಟುಕೊಂಡು ತೀರ್ಪುಗಾರರ ಮೌಲ್ಯಮಾಪನದ ಆಧಾರದ ಮೇಲೆ ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಧಾನಕರ ಬಹುಮಾನದೊಂದಿಗೆ ವಿಜೇತ ತಂಡಗಳನ್ನು ಆಯ್ಕೆಮಾಡಲಾಯಿತು. ಈ ಸಂದರ್ಭದಲ್ಲಿ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ Read More »

ಉಬರಡ್ಕ : ಮಾಸ್ ಲಿಮಿಟೆಡ್ ಇವರ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಸಭಾಭವನದಲ್ಲಿ ಡಿ. 9ರಂದು ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಾಸ್ ಲಿಮಿಟೆಡ್ ಇವರ ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ. ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆಗೊಂಡಿತು.ಮಾಸ್ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಕೆ. ಸೀತಾರಾಮ ರೈ ಸವಣೂರು ಅಡಿಕೆ ಖರೀದಿ ಕೇಂದ್ರವನ್ನು‌ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಉಬರಡ್ಕ ಮಿತ್ತೂರು ಭಾಗದ ಅಡಿಕೆ ಬೆಳೆಗಾರರಿಗೆ

ಉಬರಡ್ಕ : ಮಾಸ್ ಲಿಮಿಟೆಡ್ ಇವರ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ Read More »

ಅಡ್ತಲೆ ಚುಕ್ರಡ್ಕರಸ್ತೆ ಬದಿಯಲ್ಲಿ ರಾತ್ರಿ ಕಾಣಿಸಿಕೊಂಡ ಕಾಡಾನೆಗಳು

ಸುಳ್ಯ ತಾಲೂಕು ಅರಂತೋಡು ಗ್ರಾಮದ ಚುಕ್ರಡ್ಕ ಅಡ್ತಲೆ ರಸ್ತೆ ಬದಿಯಲ್ಲಿ ಕಾಡಾನೆಗಳು ಇದ್ದು ಪಾದಾಚಾರಿಗಳು,ಪ್ರಯಾಣಿಕರು ಆತಂಕಗೊಂಡಿದ್ದಾರೆ.ಕಾಡಾನೆಗಳು ಇದೀಗ ರಾತ್ರಿ ಕಾಣಿಸಿಕೊಂಡಿವೆ.ಈ ರಸ್ತೆಯಲ್ಲಿ ಸುಬ್ರಹ್ಮಣ್ಯಕ್ಕೆ ಸಂಚಾರಿಸುವ ಯಾತ್ರಾರ್ಥಿಗಳು ಹಾಗೂ ಸ್ಥಳೀಯರು ಗಮನ ಹರಿಸಲು ಸೂಚಿಸಲಾಗಿದೆ.

ಅಡ್ತಲೆ ಚುಕ್ರಡ್ಕರಸ್ತೆ ಬದಿಯಲ್ಲಿ ರಾತ್ರಿ ಕಾಣಿಸಿಕೊಂಡ ಕಾಡಾನೆಗಳು Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ಕೆ. ಆರ್ ಗಂಗಾಧರರಿಗೆ ಗೌರವಾರ್ಪಣೆ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಸೂoತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೀಡಿದ 2024 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್ ಗಂಗಾಧರ ಅವರನ್ನು ಸಂಸ್ಥೆಯ ವತಿಯಿಂದ ಡಿ .9 ರಂದು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಪಾಲುದಾರರಾದ ಪ್ರವೀಣ್ ಬಿ.ಗೌಡ, ಸಂಜೀವ ಕೆ , ಲೋಕೇಶ್ , ಭವಿತ್, ಸಿಬ್ಬಂದಿಗಳಾದ ನಿತೀಶ್ ಕುಮಾರ್ ,

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ಕೆ. ಆರ್ ಗಂಗಾಧರರಿಗೆ ಗೌರವಾರ್ಪಣೆ Read More »

ಡಿ. 9: ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು, ಮಾಸ್ ಲಿಮಿಟೆಡ್ ಇವರಿಂದ ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಸಹಯೋಗದಲ್ಲಿಸಹಕಾರ ರತ್ನ ಡಾ| ಎಂ .ಎನ್. ರಾಜೇಂದ್ರ ಕುಮಾರ್ಇವರ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದಉದ್ಘಾಟನಾ ಸಮಾರಂಭ ಡಿ. 9ರಂದು ಸಂಘದ ಸಿರಿ ಸಹಕಾರಿ ಸೌಧದಲ್ಲಿ ಪೂರ್ವಾಹ್ನ ಗಂಟೆ 10:30ರಿಂದ ನಡೆಯಲಿದೆ.ಸಮಾರಂಭದ ಉದ್ಘಾಟನೆಯನ್ನು ಮಾಸ್ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ರೋ. ಕೆ. ಸೀತಾರಾಮ ರೈ ಸವಣೂರು ನೆರವೇರಿಸಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ದಾಮೋದರ ಗೌಡ

ಡಿ. 9: ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ Read More »

ತೊಡಿಕಾನ ದೇವಳದಲ್ಲಿ ನಾಳೆ ಆಶ್ಲೇಷ ಬಲಿ ಪೂಜೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ‌ ಡಿ .9ರಂದು ಸಂಜೆ ಆಶ್ಲೇಷ ಬಲಿ ಪೂಜೆ ನಡೆಯಲಿದೆ.ಪೂಜೆ ಮಾಡಿಸುವ ಭಕ್ತಾಧಿಗಳು ಸಾಯಂಕಾಲ ಗಂಟೆ 5.30ರ ಒಳಗಾಗಿ ಶ್ರೀ ದೇವಳದ ಕಛೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತೊಡಿಕಾನ ದೇವಳದಲ್ಲಿ ನಾಳೆ ಆಶ್ಲೇಷ ಬಲಿ ಪೂಜೆ Read More »

ಬೆಳ್ಳಾರೆ : ಶ್ರೀ ಜಲದುರ್ಗಾದೇವಿ ಪ್ರಸನ್ನ ನರ್ಸರಿ ಶುಭಾರಂಭ

ಬೆಳ್ಳಾರೆಯ ಬೀಡು ಎಂಬಲ್ಲಿ ಶ್ರೀ ಜಲದುರ್ಗಾದೇವಿ ಪ್ರಸನ್ನ ನರ್ಸರಿ ಡಿ.08 ರಂದು ಶುಭಾರಂಭಗೊಂಡಿತು.ಬೆಳಿಗ್ಗೆ ಗಣಹೋಮ ನಡೆಯಿತು.ಈ ಸಂದರ್ಭದಲ್ಲಿ ಹಲವು ಜನ ಗಣ್ಯರು ಉಪಸ್ಥಿತರಿದ್ದರು. ಮಾಲಕರಾದ ಪದ್ಮನಾಭ ಬೀಡು ಮತ್ತು ಸುಧೀರ್ ರವರು ಅತಿಥಿಗಳನ್ನು ಸ್ವಾಗತಿಸಿದರು.ಇಲ್ಲಿ ಎಲ್ಲಾ ತರದ ಹೂವಿನ ಗಿಡಗಳು,ಹಣ್ಣಿನ ಗಿಡಗಳು,ಮನೆ ಅಲಂಕಾರಿಕ ಗಿಡಗಳು,ವಿವಿಧ ಜಾತಿಯ ಅಡಿಕೆ ಗಿಡಗಳು,ತೆಂಗಿನ ಗಿಡಗಳು, ಕಾಫಿ ಗಿಡಗಳು,ಕಾಳುಮೆಣಸು ಬಳ್ಳಿಗಳು ಹಾಗೂ ಇನ್ನಿತರ ಗಿಡಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ.ಎಂದು ಮಾಲಕರು ತಿಳಿಸಿದ್ದಾರೆ.

ಬೆಳ್ಳಾರೆ : ಶ್ರೀ ಜಲದುರ್ಗಾದೇವಿ ಪ್ರಸನ್ನ ನರ್ಸರಿ ಶುಭಾರಂಭ Read More »

error: Content is protected !!
Scroll to Top