ಪ್ರಚಲಿತ

ಟಿ.ಎಂ ಶಹೀದ್ ಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಟಿ. ಎಂ ಶಾಹೀದ್ ತೆಕ್ಕಿಲ್ ಅಧ್ಯಕ್ಷರು ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಹಾಗೂ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು ಅವರು ಇಂದು ಪುತ್ತೂರಿನ ಪುರಭವನದಲ್ಲಿ ಕರ್ನಾಟಕ ಸರಕಾರ ಬ್ಯಾರಿ ಸಾಹಿತ್ಯ ಅಕಾಡೆಮಿ ( ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ) ಇದರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬ್ಯಾರಿ ಅಕಾಡೆಮಿಯ ಚಮ್ಮನ (ಗೌರವ ಪುರಸ್ಕಾರ ) ಸ್ವೀಕರಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ […]

ಟಿ.ಎಂ ಶಹೀದ್ ಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »

ಕರ್ನಾಟಕ ತ್ರೋಬಾಲ್ ತಂಡವನ್ನು ಪ್ರತಿನಿಧಿಸಿದ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚಿಂತನ

ಮಹಾರಾಷ್ಟ್ರ ದ ಬಾದಲ್ ನಲ್ಲಿ ನಡೆದ 35ನೇ ರಾಷ್ಟ್ರೀಯ ಬಾಲಕಿಯರ ಜೂನಿಯರ್ ಥ್ರೋಬಾಲ್ ಪಂದ್ಯಾಟ ದಲ್ಲಿ ಅರಂತೋಡು ನೆಹರು ಸ್ಮಾರಕ ಪದವಿ ಕಾಲೇಜಿನ ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿ ಚಿಂತನ ಪಿ ಭಾಗವಹಿಸಿ ಕರ್ನಾಟಕ ತಂಡ ಪ್ರಥಮ ಸ್ಥಾನ ಪಡೆದು ಕೊಂಡಿರುತ್ತದೆ.

ಕರ್ನಾಟಕ ತ್ರೋಬಾಲ್ ತಂಡವನ್ನು ಪ್ರತಿನಿಧಿಸಿದ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚಿಂತನ Read More »

ಮರಾಟಿಗರ ಗೋಂದೋಳು ಪೂಜೆ ಹಿನ್ನಲೆ ಆಚರಣೆಯ ವಿಧಿ ವಿಧಾನಗಳು ಇತರ ಪ್ರಮುಖ ಆಚರಣೆಗಳು ಎಂಬ ಪುಸ್ತಕ ಬಿಡುಗಡೆ

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮರಾಟಿ ಧಾರ್ಮಿಕ ಚಿಂತನಾ ಸಮಿತಿ ಇದರ ವತಿಯಿಂದ ರಚನೆಗೊಂಡ ಮರಾಟಿಗರ ಗೋಂದೋಳು ಪೂಜೆ ಹಿನ್ನಲೆ ಆಚರಣೆಯ ವಿಧಿ ವಿಧಾನಗಳು ಇತರ ಪ್ರಮುಖ ಆಚರಣೆಗಳು ಎಂಬ ಪುಸ್ತಕ ಬಿಡುಗಡೆ ಸಮಾರಂಭ ಮತ್ತು ವಾರ್ಷಿಕೋತ್ಸವ ಡಿ.7ರಂದು ಅಂಬೆಟಡ್ಕದ ಗಿರಿದರ್ಶನಿ ಸಭಾಭವನದಲ್ಲಿ ನಡೆಯಿತು.ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕ್ ಸಮಾರಂಭವನ್ನು ಉದ್ಘಾಟಿಸಿಮಾತನಾಡಿ’ಮರಾಟಿ ಸಮುದಾಯದ ಆಚಾರ ವಿಚಾರ, ಸಂಪ್ರದಾಯವನ್ನು ಉಳಿಸಿ ಬೆಳೆಸಿಕೊಳ್ಳುವುದರ ಜೊತೆಗೆ ಆಚಾರ, ವಿಚಾರ‌‌ ಸಂಪ್ರದಾಯಗಳ ವೈವಿಧ್ಯತೆಗಳನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಮರಾಟಿಗರ ಗೋಂದೋಳು ಪೂಜೆ ಹಿನ್ನಲೆ ಆಚರಣೆಯ ವಿಧಿ ವಿಧಾನಗಳು ಇತರ ಪ್ರಮುಖ ಆಚರಣೆಗಳು ಎಂಬ ಪುಸ್ತಕ ಬಿಡುಗಡೆ Read More »

ಅಮರ ಸಂಘಟನಾ ಸಮಿತಿ ವತಿಯಿಂದ ಎಲಿಮಲೆ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸುಳ್ಯ. ಡಿಸೆಂಬರ್ 07 ರಂದು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ ಎಲಿಮಲೆ ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇತನ್ ಎಲಿಮಲೆ, ಕಾರ್ಯದರ್ಶಿ ಅಮರ ಸಂಘಟನಾ ಸಮಿತಿ ಸುಳ್ಯ ಇವರು ವಹಿಸಿದ್ದರುಕೃಷ್ಣಯ್ಯ ಮೂಲೆತೋಟ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಡಿ ಟಿ ದಯಾನಂದ ಕಂದಾಯ ಇಲಾಖೆ ಪುತ್ತೂರು, ಹರಿಪ್ರಸಾದ್ ಎಲಿಮಲೆ ಪಿಡಬ್ಲ್ಯೂಡಿ ಕಾಂಟ್ರಾಕ್ಟ್ ರ್ , ಪ್ರೇಮಾ ಕೇರ ಸದಸ್ಯರು ಗ್ರಾಮ ಪಂಚಾಯತ್ ದೇವಚಳ್ಳ

ಅಮರ ಸಂಘಟನಾ ಸಮಿತಿ ವತಿಯಿಂದ ಎಲಿಮಲೆ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ Read More »

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ 46 ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ಕೆ.ಆರ್ ಗಂಗಾಧರ್ ಅವರಿಗೆ ಸನ್ಮಾನ ಸಮಾರಂಭ

ಅರಂತೋಡು:ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 46ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಸಂಸ್ಥೆಯ ಐಶ್ವರ್ಯ ಮದುವೆ ಗದ್ದೆ ಸಭಾಭವನದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಅಧ್ಯಕ್ಷರಾದ ಡಾ. ಚಿದಾನಂದ .ಕೆ.ವಿ. ಕಾರ್ಯಕ್ರಮ ಉದ್ಘಾಟಿಸಿ, ಕರ್ನಾಟಕ ಅರೆ ಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾದ ವಿಶ್ರಾಂತ ಪ್ರಾಂಶುಪಾಲರಾದಕೆ.ಆರ್.ಗಂಗಾಧರ್ ಅವರನ್ನು ಸನ್ಮಾನಿಸಿ, ಅಭಿನಂದನೆಯ ನುಡಿಗಳನ್ನು ಸಲ್ಲಿಸಿದರು.ಸರ್ಕಾರಿ ಪದವಿ ಕಾಲೇಜು , ಪುತ್ತೂರು ಪ್ರಾಂಶುಪಾಲರಾದ ಪ್ರೊಫೆಸರ್ ಸುಬ್ಬಪ್ಪ ಕೈಕಂಬ,ದಿಕ್ಸೂಚಿ ಭಾಷಣ ಮಾಡಿದರು .

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ 46 ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ಕೆ.ಆರ್ ಗಂಗಾಧರ್ ಅವರಿಗೆ ಸನ್ಮಾನ ಸಮಾರಂಭ Read More »

ಸುಳ್ಯ ಜೇನು ಸೊಸೈಟಿ ಆಧುನಿಕ ಸಂಸ್ಕರಣಾ ಘಟಕಕ್ಕೆ ಅಧಿಕಾರಿಗಳ ಭೇಟಿ

ಸುಳ್ಯದ ಜೇನು ಸೊಸೈಟಿಯ ಆಧುನಿಕ ಸಂಸ್ಕರಣಾ ಘಟಕಕ್ಕೆ ಮಂಗಳೂರಿನ ಕೃಷಿ ಇಲಾಖೆಯ ಜಾಯಿಂಟ್ ಡೈರೆಕ್ಟರ್ ಹೋನಪ್ಪ ಗೌಡ ಮತ್ತು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸಹಕಾರಿ ರತ್ನ ಚಂದ್ರ ಕೋಲ್ಚಾರು ಅವರು ಅವರನ್ನು ಸನ್ಮಾನಿಸಿದರು.ಅಧಿಕಾರಿಗಳು ಘಟಕದಲ್ಲಿ ಉತ್ಪಾದನೆಯಾಗುತ್ತಿರುವ ಉತ್ತಮ ಗುಣಮಟ್ಟದ ಜೇನು ನೈಸರ್ಗಿಕವಾಗಿ ಜೇನು ಹಾಗೂ ಜೇನಿನಿಂದ ತಯಾರಾಗಿರುವ ಹನಿ ಚಾಕೊಲೇಟ್ ಮತ್ತು ಹನಿ ಪೇಪರ್ ಚಾಕೊಲೇಟ್‌ಗಳನ್ನು ಪರಿಶೀಲಿಸಿದರು. ಯಾವುದೇ ಕಲಬೆರಕೆಯಿಲ್ಲದೆ, ಸಂಪೂರ್ಣ

ಸುಳ್ಯ ಜೇನು ಸೊಸೈಟಿ ಆಧುನಿಕ ಸಂಸ್ಕರಣಾ ಘಟಕಕ್ಕೆ ಅಧಿಕಾರಿಗಳ ಭೇಟಿ Read More »

ಅಂಜಲಿ ಮಾಂಟೆಸ್ಸರಿ ಸ್ಕೂಲ್ ನಲ್ಲಿ ಸುಳ್ಯದಲ್ಲಿ ಮೊದಲ ಬಾರಿಗೆ ಅಜ್ಜ ಅಜ್ಜಿ ದಿನಾಚರಣೆ ಆಚರಣೆ

ಅಂಜಲಿ ಮಾಂಟೆಸ್ಸರಿ ಸ್ಕೂಲ್ ನಲ್ಲಿ ಡಿ.6ರಂದು ಪ್ರತಿ ವರ್ಷದಂತೆ ಈ ಬಾರಿಯು ಅಜ್ಜ – ಅಜ್ಜಿಯರ ದಿನಾಚರಣೆಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದ ಅತಿಥಿಗಳಾಗಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರು ಆಗಮಿಸಿ ಅಜ್ಜ ಅಜ್ಜಿಯರ ಜೀವನದ ಮೌಲ್ಯವನ್ನು ತಿಳಿಸಿ ಈ ಶಾಲೆಯಲ್ಲಿಯೇ ಮೊದಲು ಈ ರೀತಿಯ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದೆಂದು ಪ್ರಶಂಶಿಸಿದರು. ಶಾಲೆಯ ಸಂಚಾಲಕರು ಗೀತಾಂ ಜಲಿಯವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿದರು.ಅಜ್ಜ ಅಜ್ಜಿಯರೆಲ್ಲ ಕಥೆ, ಅಭಿನಯಗೀತೆ ,ಮಕ್ಕಳ ಹಾಡನ್ನು ಹಾಡಿ ಮೊಮ್ಮಕ್ಕಳನ್ನು

ಅಂಜಲಿ ಮಾಂಟೆಸ್ಸರಿ ಸ್ಕೂಲ್ ನಲ್ಲಿ ಸುಳ್ಯದಲ್ಲಿ ಮೊದಲ ಬಾರಿಗೆ ಅಜ್ಜ ಅಜ್ಜಿ ದಿನಾಚರಣೆ ಆಚರಣೆ Read More »

ಪಂಜ : ರಾಜ್ಯಮಟ್ಟದ ಯುವ ಸಂಭ್ರಮಕ್ಕೆ ನೂತನ‌ ಪದಾಧಿಕಾರಿಗಳ ಆಯ್ಕೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ನೇತೃತ್ವದಲ್ಲಿ ಜ.17 ಮತ್ತು 18 ರಂದು ಪಂಜದಲ್ಲಿ ರಾಜ್ಯ ಮಟ್ಟದ ಯುವ ಸಂಭ್ರಮ 2025 ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ಪ್ರಶಸ್ತಿ, ಸಾಂಘಿಕ ಪ್ರಶಸ್ತಿ, ಪಂಚಸಪ್ತತಿ -2025 ಪ್ರಶಸ್ತಿ ವಿತರಣೆ, ರಾಜ್ಯಮಟ್ಟದ ಜನಪದ ಸ್ಪರ್ಧೆ ಹಾಗೂ ಕೃಷಿ ಮೇಳ, ಆಹಾರ ಮೇಳ, ವಾಹನ ಮೇಳ, ವಾಹನ ಸಾಲ ಮೇಳ , ವಸ್ತು ಪ್ರದರ್ಶನ ನಡೆಯಲಿದ್ದು ಈ ಕುರಿತು ಪೂರ್ವ ಸಿದ್ಧತೆಗೆ ಯೋಜನೆ ರೂಪಿಸುವ ಸಲುವಾಗಿ ಡಿ.1 ರಂದು ಪಂಜ

ಪಂಜ : ರಾಜ್ಯಮಟ್ಟದ ಯುವ ಸಂಭ್ರಮಕ್ಕೆ ನೂತನ‌ ಪದಾಧಿಕಾರಿಗಳ ಆಯ್ಕೆ Read More »

ಅರಂತೋಡು: ಡಿಸೆಂಬರ್ 06 2025 ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ 46 ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 46ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಡಿಸೆಂಬರ್ 6,2025 ಶನಿವಾರ ಸಂಸ್ಥೆಯ ಐಶ್ವರ್ಯ ಮದುವೆ ಗದ್ದೆ ಸಭಾಭವನದಲ್ಲಿ ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಅಧ್ಯಕ್ಷರಾದ ಡಾ. ಚಿದಾನಂದ .ಕೆ.ವಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಸಂಸ್ಥೆಯ ಆಡಳಿತ ಮಂಡಳಿ ಪ್ಯಾಪುಲರ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ದಿವಾಕರ್ ರೈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಸರ್ಕಾರಿ ಪದವಿ ಕಾಲೇಜು , ಪುತ್ತೂರು ಪ್ರಾಂಶುಪಾಲರಾದ ಪ್ರೊಫೆಸರ್ ಸುಬ್ಬಪ್ಪ ಕೈಕಂಬ,ದಿಕ್ಸೂಚಿ

ಅರಂತೋಡು: ಡಿಸೆಂಬರ್ 06 2025 ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ 46 ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ Read More »

ʼಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ, ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯ: ಚೌಟ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ.

ʼಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ, ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯ: ಚೌಟ Read More »

error: Content is protected !!
Scroll to Top