ಪ್ರಚಲಿತ

ಶೀಘ್ರ ಇಂದಿರಾ ಫುಡ್ ಕಿಟ್ ವಿತರಣೆ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆಹಾರ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಇಂದಿರಾ ಫುಡ್ ಕಿಟ್ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿದರು. ಪ್ರತಿ ತಿಂಗಳು 10ನೇ ತಾರೀಖಿನಂದು ಇಂದಿರಾ ಫುಡ್ ಕಿಟ್ ವಿತರಿಸುವಂತೆ ಸೂಚನೆ ನೀಡಿದರು. ಅನ್ನ ಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಸಮಗ್ರ ಪೋಷಣೆ ಮತ್ತು ಆಹಾರ ಪದ್ಧತಿ ಉಪಕ್ರಮದ ಅಡಿ ಇಂದಿರಾ ಕಿಟ್ ವಿತರಿಸಲು ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಶೀಘ್ರ ಇಂದಿರಾ ಫುಡ್ ಕಿಟ್ ವಿತರಣೆ: ಸಿಎಂ ಸಿದ್ದರಾಮಯ್ಯ Read More »

ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾ. ಚೌಟ ಒತ್ತಾಯ; ಇಲಾಖಾಧಿಕಾರಿಗಳಿಗೆ ತುರ್ತು ಸಭೆ

ಮಂಗಳೂರು: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್‌ಡಬ್ಲ್ಯುಬಿಸಿಐಎಸ್‌)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿಮಾ ಕಂಪೆನಿಗಳು ಅರ್ಹ ರೈತರಿಗೆ ಆರ್‌ಡಬ್ಲ್ಯುಬಿಸಿಐಎಸ್‌ ಯೋಜನೆಯಡಿ ವಿಮಾ ಮೊತ್ತ ಪಾವತಿಸುವುದಕ್ಕೆ ಸಾಕಷ್ಟು ವಿಳಂಬವಾಗಿರುವುದನ್ನು ಗಂಭೀರವಾಗಿ

ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾ. ಚೌಟ ಒತ್ತಾಯ; ಇಲಾಖಾಧಿಕಾರಿಗಳಿಗೆ ತುರ್ತು ಸಭೆ Read More »

ಸುಳ್ಯ : ನಗರ ಕಾಂಗ್ರೆಸ್ ಸಭೆ

ಸುಳ್ಯ ನಗರ ಕಾಂಗ್ರೆಸ್ ನ ವಾರ್ಡ್ ಸಮಿತಿಗಳ ಪುನರ್ ರಚನೆ ಮತ್ತು ವಾರ್ಡ್ ಉಸ್ತುವಾರಿಗಳ ನೇಮಕಾತಿ ಕುರಿತು ನಗರ ಕಾಂಗ್ರೆಸ್ ಸಮಿತಿ ಸೆ ಭಾನುವಾರ ಸಂಜೆ ಸುಳ್ಯದ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಸುಳ್ಯ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ ಶಶಿಧರ ಎಂ ಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರದ ವಾರ್ಡ್ ಸಂಘಟನೆಗಳ ಬಲವರ್ಧನೆ ಹಾಗೂ ಆಂತರಿಕ ಭಿನ್ನಾಭಿಪ್ರಾಯಗಳನ್ನು ತೊಡೆದುಹಾಕುವ ಕುರಿತಾಗಿ ಹಲವಾರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಮುಂದೆ ಬರಲಿರುವ ನಗರ ಪಂಚಾಯತ್

ಸುಳ್ಯ : ನಗರ ಕಾಂಗ್ರೆಸ್ ಸಭೆ Read More »

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು : ಸಿಎಂ

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು ಇದನ್ನು ಸಚಿವ ಸಂಪುಟ ಸಭೆಯಲ್ಲಿ ಇಟ್ಟು ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ಹಮ್ಮಿಕೊಂಡಿದ್ದ ‘2024ನೇ ಸಾಲಿನ ಆರ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಭಾಗಮಂಡಲದಲ್ಲಿ ನಾಡಗೌಡ ಸಮುದಾಯ ಭವನಕ್ಕೆ ಹಿಂದೆ 1 ಕೋ.ರೂ.

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು : ಸಿಎಂ Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗೋಲ್ಡ್ ಎಕ್ಸ್ ಚೇಂಜ್ ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ

ಸುಳ್ಯದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಹತ್ತಿರದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಗೋಲ್ಡ್ ಎಕ್ಸ್ ಚೇಂಜ್ ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ ನೀಡಿದ್ದು, ಚಿನ್ನ ಎಕ್ಸ್ ಚೇಂಜ್ ಗ್ರಾಹಕರು ಮುಗಿಬಿದ್ದ ಕ್ಷಣ ಕಂಡುಬಂದಿತು.ಸುಳ್ಯದ ಗ್ರಾಹಕರಿಗೋಸ್ಕರ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ನ 24 ಡಿಸೆಂಬರ್ 4 ರ ವರೆಗೆ ಗೋಲ್ಡನ್ ಎಕ್ಸ್ ಚೇಂಜ್ ಮೇಳ ನಡೆಯುತ್ತಿದ್ದು , ಮೊದಲ ದಿನವೇ ಸುಳ್ಯ ಸೇರಿದಂತೆ ವಿವಿಧ ತಾಲೂಕಿನ ಗ್ರಾಹಕರು ಜ್ಯುವೆಲ್ಸ್

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗೋಲ್ಡ್ ಎಕ್ಸ್ ಚೇಂಜ್ ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ Read More »

ಭಗವದ್ಗೀತೆ ನಮ್ಮ ಜೀವನದ ಮೌಲ್ಯವನ್ನು ತಿಳಿಸುತ್ತದೆ : ಡಾ.ಹರ್ಷವರ್ಧನ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ‌ನ.30ರಂದು ಗೀತಾಜಯಂತಿ ಆಚರಣೆ ಮತ್ತು ಆಶ್ರಮದ ಸ್ವಾಮಿ‌ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 231 ಕೃತಿ ಮಾಲೆ ಮಾತಸ್ತು ಸಕಲ ಜಗತ: ಬಿಡುಗಡೆ ಕಾರ್ಯಕ್ರಮ ನಡೆಯಿತು.ಆಶ್ರಮದ ಟ್ರಸ್ಟಿ ಪ್ರಣವಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಬಳಿಕ ಸಭಾ ಕಾರ್ಯಕ್ರಮ ನಡೆಯಿತು.ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ.ಹರ್ಷವರ್ಧನ ಪುಸ್ತಕ ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಅವರು ಭಗವದ್ಗೀತೆ ನಮ್ಮ ಜೀವನದ ಮೌಲ್ಯವನ್ನು ತಿಳಿಸುತ್ತದೆ.ಇದರಲ್ಲಿ ಜೀವನ ನಡೆಸಲು ಬೇಕಾದ ಉಪದೇಶಗಳು ಇವೆ.ಇದನ್ನು‌ ನಾವೇಲ್ಲರೂ ಜೀವನದಲ್ಲಿ‌ ರೂಡಿಸಿಕೊಂಡು ಜೀವನ

ಭಗವದ್ಗೀತೆ ನಮ್ಮ ಜೀವನದ ಮೌಲ್ಯವನ್ನು ತಿಳಿಸುತ್ತದೆ : ಡಾ.ಹರ್ಷವರ್ಧನ Read More »

ಆರಂತೋಡು ಗ್ರಾಮ ಪಂಚಾಯತ್ ನಲ್ಲಿ 78 ನೇ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

ಆರಂತೋಡು ಗ್ರಾಮ ಪಂಚಾಯತ್ ನ ಮಹತ್ವಾಕಾಂಕ್ಷಿ ಯೋಜನೆಯಾದ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ 2018ನೇ ಡಿಸಂಬರ್ ತಿಂಗಳಿಂದ ಆರಂಭ ಕೊಂಡು ನಿರಂತರವಾಗಿ ನಡೆದು ಕೊಂಡು ಬರುತ್ತಿದ್ದು ಈ ತಿಂಗಳ ಕಾರ್ಯಕ್ರಮವು,ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025ರ ಪ್ರಯುಕ್ತ ಸ್ಪಂದನಾ ಗೆಳೆಯರ ಬಳಗ (ರಿ )ಅಡ್ತಲೆ ಮತ್ತು ಚಂದನಾ ಯುವತಿ ಮಂಡಲ (ರಿ )ಅಡ್ತಲೆ ಇವರ ಸಹಯೋಗದಲ್ಲಿ ದಿನಾಂಕ 30.11.2025ನೇ ಆದಿತ್ಯವಾರ ದಂದು ನಡೆಯಿತು.ಈ ಕಾರ್ಯಕ್ರಮ ದಲ್ಲಿ ಎರಡು ಸಂಘಗಳ ಪದಾಧಿಕಾರಿಗಳು, ಪಂಚಾಯತ್ ಆಡಳಿತ ಸಮಿತಿ ಸದಸ್ಯರು, ಪಂಚಾಯತ್

ಆರಂತೋಡು ಗ್ರಾಮ ಪಂಚಾಯತ್ ನಲ್ಲಿ 78 ನೇ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ Read More »

ಸಂಪಾಜೆ :: ಗ್ರಾಮ ಪಂಚಾಯತ್‌ ವಿಶೇಷ ಗ್ರಾಮಸಭೆ,ಕೃಷಿಕರಿಗೆ ಏಣಿ ಹಾಗೂ ಜೈವಿಕ ಗೊಬ್ಬರ ವಿತರಣೆ

ದ.ಕ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಕೃಷಿಕರಿಗೆ ಸಬ್ಸಿಡಿ ದರದಲ್ಲಿ ಏಣಿಗಳ ವಿತರಣೆ ಹಾಗೂ ಉಚಿತ ಜೈವಿಕ ಗೊಬ್ಬರ ವಿತರಣೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದರು.ಗ್ರಾಮ ಪಂಚಾಯತ್ ಸಂಪಾಜೆ ಕಲ್ಲುಗುಂಡಿ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) – ಕೇಂದ್ರ ವಿಟ್ಲ, ಐಸಿಎಆರ್ – ಐಐಹೆಚ್‌ಆರ್ ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಫುಡ್ ಚೈನ್ ಕ್ಯಾಂಪೇನ್, ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ

ಸಂಪಾಜೆ :: ಗ್ರಾಮ ಪಂಚಾಯತ್‌ ವಿಶೇಷ ಗ್ರಾಮಸಭೆ,ಕೃಷಿಕರಿಗೆ ಏಣಿ ಹಾಗೂ ಜೈವಿಕ ಗೊಬ್ಬರ ವಿತರಣೆ Read More »

ಡಾ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ ಪ್ರಯುಕ್ತ ಸತ್ಯನಾರಾಯಣ ಪೂಜೆ

ಡಾ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ ಪ್ರಯುಕ್ತ ಶ್ರೀ ಪ್ರಸನ್ನಾಂಜನೇಯ ಹಾಗೂ ಗುಳಿಗರಾಜ ಕ್ಷೇತ್ರ ಅಂಜನಾದ್ರಿ, ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಾಲ್ಸೂರು ಒಕ್ಕೂಟ ಹಾಗೂ ಅಂಜನಾದ್ರಿ ಒಕ್ಕೂಟದ ಪದಾಧಿಕಾರಿಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪುರೋಹಿತ್ ನಾಗರಾಜ್ ಭಟ್ ನೇತೃತ್ವದಲ್ಲಿ “ಸತ್ಯನಾರಾಯಣ ಪೂಜೆ ಮತ್ತು ಅನ್ನಸಂತರ್ಪಣೆ”ಯನ್ನು ಹಾಗೂ ಶ್ರೀ ಕ್ಷೇತ್ರ ಅಂಜನಾದ್ರಿಯ ಭಜನಾ ಮಂಡಳಿಯಿಂದ “ವಿಶೇಷ ಭಜನಾ ಸಂಕೀರ್ತನೆ” ನಡೆಯಿತು, ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಶ್ರೀ ಮಾಧವ

ಡಾ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ ಪ್ರಯುಕ್ತ ಸತ್ಯನಾರಾಯಣ ಪೂಜೆ Read More »

ಪೇರಡ್ಕ : ತಾಲೂಕು ಮಟ್ಟದ ದಫ್ ಸ್ಪರ್ಧೆ

ಮುಹಿಯದ್ದಿನ್ ರಿಫಾಯಿ ದಫ್ ಅಸೋಸಿಯೆಷನ್ ಪೇರಡ್ಕ – ಗೂನಡ್ಕ ವತಿಯಿಂದ ಎಂ ಜೆ ಎಂ ಪೇರಡ್ಕ ವಠಾರದಲ್ಲಿ ನ.29ರಂದು ರಾತ್ರಿ ತಾಲೂಕು ಮಟ್ಟದ ದಫ್ ಸ್ಪರ್ಧೆ ನಡೆಯಿತು.ಕಾರ್ಯಕ್ರಮವನ್ನು ಎಂ ಜೆ ಎಂ ಪೇರಡ್ಕ ಖತೀಬ್ ಅಹಮ್ಮದ್ ನಹಿಂ ಫೈಝಿ ಉಧ್ಘಾಟಿಸಿದರುಕಾರ್ಯಕ್ರಮವನ್ನು ಎಂ ಜೆ ಎಂ ಪೇರಡ್ಕ ಖತೀಬ್ ಅಹಮ್ಮದ್ ನಹಿಂ ಫೈಝಿ ಉಧ್ಘಾಟಿಸಿದರುಕಾರ್ಯಕ್ರಮದಲ್ಲಿ ಸಜ್ಜನ ಅಧ್ಯಕ್ಷರಾದ ಉಮ್ಮರ್ ಬೀಜದಕಟ್ಟೆ, ಸುಡಾ ಅಧ್ಯಕ್ಷರಾದ ಮುಸ್ತಾಫ ಕೆ ಎಂ, ನಗರ ಪಂಚಾಯತ್ ಮಾಜಿ ಸದಸ್ಯ ಉಮ್ಮರ್ ಕೆ ಎಸ್, ಎಂ

ಪೇರಡ್ಕ : ತಾಲೂಕು ಮಟ್ಟದ ದಫ್ ಸ್ಪರ್ಧೆ Read More »

error: Content is protected !!
Scroll to Top