ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಪದಗ್ರಹಣ ಸಮಾರಂಭ
ಸುಳ್ಯ ಬ್ಲಾಕ್ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ರಾಧಾಕೃಷ್ಣ ಬೊಳ್ಳೂರು ಪದಗ್ರಹಣ ಕಾರ್ಯಕ್ರಮ ಫೆ.16ರಂದು ಸುಳ್ಯದ ಲಯನ್ಸ್ ಸೇವಾಸದನದಲ್ಲಿ ನಡೆಯಿತು.ಬ್ಲಾಕ್ ಕಾಂಗ್ರೆಸ್ ನಿರ್ಗಮನಾಧ್ಯಕ್ಷ ಪಿ.ಸಿ.ಜಯರಾಮರನ್ನು ಸನ್ಮಾನಿಸಿ ಗೌರವಿಸಲಾಯಿತು. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕಾಂಗ್ರೆಸ್ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ಬ್ಲಾಕ್ ಉಸ್ತುವಾರಿ ಎಂ.ಎಸ್.ಮಹಮ್ಮದ್,ಗ್ರಾಮಾಂತರ […]
ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಪದಗ್ರಹಣ ಸಮಾರಂಭ Read More »










