ಪ್ರಚಲಿತ

ಗುತ್ತಿಗಾರು ಪ್ರೌಢಶಾಲೆಯಲ್ಲಿ ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮ

ಗುತ್ತಿಗಾರು ಪ್ರೌಢಶಾಲೆಯಲ್ಲಿ ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ಮುಖ್ಯಸ್ಥರಾದ ಪ್ರದೀಪ್ ಕರಿಕೆ ಜು.1ರಂದು ನಡೆಸಿಕೊಟ್ಟರು. ತೆಂಗಿನ ಗೆರಟೆಯಲ್ಲಿ ವಿವಿಧ ಗೃಹ ಉಪಯೋಗಿ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ವಿಧಾನವನ್ನು ಪ್ರಾತ್ಯಕ್ಷಿತೆ ಮೂಲಕ ತೊರಿಸಲಾಯಿತು. ಸ್ವದೇಶಿ ನಿರ್ಮಿತ ವಸ್ತುವಿನ ಬಳಕೆಯಿಂದ ಪರಿಸರ ಸಂರಕ್ಷಣೆಯ ಜೊತೆಗೆ ದೇಹದ ಆರೋಗ್ಯಕ್ಕೆ ಮತ್ತು ದೇಶದ ಆರ್ಥಿಕತೆಗೆ ಅದ್ಭುತ ಶಕ್ತಿಯನ್ನು ನೀಡಬಹುದು ಎಂಬುದಾಗಿ ಅವರು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಪ್ರದೀಪ್ ಕರಿಕೆ ಅವರನ್ನು […]

ಗುತ್ತಿಗಾರು ಪ್ರೌಢಶಾಲೆಯಲ್ಲಿ ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮ Read More »

ಸುಳ್ಯ ಪಿ.ಎಲ್.ಡಿ ಬ್ಯಾಂಕ್ ನಿಂದ ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ “ಸಹಕಾರ ವಾರ” ಆಚರಣೆ- ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ

ಸುಳ್ಯ ಪಿ ಎಲ್ ಡಿ ಬ್ಯಾಂಕ್ ವತಿಯಿಂದ ಕೇಂದ್ರ ಸರ್ಕಾರದ ” ಸಹಕಾರ ವಾರ” ಕಾರ್ಯಕ್ರಮದ ಅಂಗವಾಗಿ ಶಾಲಾ ಅವರಣದಲ್ಲಿ ನಾನಾ ಹಣ್ಣಿನ ಗಿಡಗಳನ್ನು ನೆಡಲಾಯಿತು.ಸುಳ್ಯ ಪಿ.ಎಲ್. ಡಿ ಬ್ಯಾಂಕಿನ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ದಿಲೀಪ್ ಹೆಚ್. ಹೆಚ್, ಸುಳ್ಯ ವ್ಯವಸ್ಥಾಪಕಿ ಉಷಾ ಸುವರ್ಣ, ಸಿಬ್ಬಂದಿಗಳಾದ ದಾಮೋದರ, ಅಶ್ವಿತ್, ಶಾಲಾ ಮುಖ್ಯಶಿಕ್ಷಕಿ ಜಯ ಲತಾ ಕೆ.ಆರ್., ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಗೆ ಬ್ಯಾಂಕಿನ

ಸುಳ್ಯ ಪಿ.ಎಲ್.ಡಿ ಬ್ಯಾಂಕ್ ನಿಂದ ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ “ಸಹಕಾರ ವಾರ” ಆಚರಣೆ- ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ Read More »

ನಾಗುರಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕ್ಯಾ.ಚೌಟ

ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ದುರಂತದಿಂದ ಬದುಕುಳಿದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಲಕೃಷ್ಣ ಮತ್ತು ಮಕ್ಕಳಾದ ಅಲ್ಕಾ ಹಾಗೂ ಅನುಷಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು, ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು. ನಾಗುರಿ ಬಳಿ

ನಾಗುರಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕ್ಯಾ.ಚೌಟ Read More »

ದ.ಕ ಜಿಲ್ಲೆಯ ಅಂಗನವಾಡಿ,ಶಾಲೆ,ಪದವಿ ಪೂರ್ವ ಕಾಲೇಜುಗಳಿವೆ ನಾಳೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.2ರಂದು ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು.2ರಂದು ಅಂಗನವಾಡಿ, ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ,

ದ.ಕ ಜಿಲ್ಲೆಯ ಅಂಗನವಾಡಿ,ಶಾಲೆ,ಪದವಿ ಪೂರ್ವ ಕಾಲೇಜುಗಳಿವೆ ನಾಳೆ ರಜೆ ಘೋಷಣೆ Read More »

ದ.ಕ ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯವೇ ಇಲ್ಲವೆಂದು ಶಾಸಕ ಎಸ್.ಆರ್ ವಿಶ್ವನಾಥ ಹೇಳಿಕೆ ನೀಡಿರುವುದು ಖಂಡನೀಯ : ದಿನೇಶ್ ಮಡಪ್ಪಾಡಿ

ದ.ಕ ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯವೇ ಇಲ್ಲವೆಂದು ಶಾಸಕ ಎಸ್.ಆರ್ ವಿಶ್ವನಾಥ ಹೇಳಿಕೆ ನೀಡಿರುವುದು ಖಂಡನೀಯ,ತಕ್ಷಣ ಅವರು ಕ್ಷಮೆಯಾಚಿಸಬೇಕೆಂದುಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ ಒತ್ತಾಯಿಸಿದ್ದಾರೆ‌.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಒಕ್ಕಲಿಗರ ಮಠವಾದ ಆದಿಚುಂಚನಗಿರಿಗೆ ಪ್ರಧಾನ ಕಾರ್ಯದರ್ಶಿಯನ್ನು ನೀಡಿರುವುದು ಈ ಭಾಗದಿಂದ. ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ್ದ ಕೆದಂಬಾಡಿ ರಾಮಯ್ಯ ಗೌಡ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಗುಡ್ಡೆಮನೆ ಅಪ್ಪಯ್ಯ ಗೌಡರು ಒಕ್ಕಲಿಗ ಸಮುದಾಯದ ಈ ಭಾಗದವರು. ಇತಿಹಾಸವನ್ನು ತಿಳಿದುಕೊಳ್ಳದೆ

ದ.ಕ ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯವೇ ಇಲ್ಲವೆಂದು ಶಾಸಕ ಎಸ್.ಆರ್ ವಿಶ್ವನಾಥ ಹೇಳಿಕೆ ನೀಡಿರುವುದು ಖಂಡನೀಯ : ದಿನೇಶ್ ಮಡಪ್ಪಾಡಿ Read More »

ಸುಬ್ರಹ್ಮಣ್ಯ : ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ) ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ, ಆರಕ್ಷಕ ಠಾಣೆ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಬ್ರಹ್ಮಣ್ಯ ವಲಯ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಸತೀಶ್ ಟಿ ಎನ್ ರವರ ಅಧ್ಯಕ್ಷತೆಯಲ್ಲಿ ಜೂ.30ರಂದು ಅಂತಾರಾಷ್ಟ್ರೀಯ ಮಾದಕ ವಸ್ತು ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.ಈ

ಸುಬ್ರಹ್ಮಣ್ಯ : ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ. Read More »

ಅರಂತೋಡು : ನಾಡಪ್ರಭು ಕೆಂಪೇ ಗೌಡರ 517 ನೇ ಜಯಂತಿ ಆಚರಣೆ

ಅರಂತೋಡು : ನಾಡ ಪ್ರಭು ಕೆಂಪೇ ಗೌಡರು ಬೆಂಗಳೂರನ್ನು ಕಟ್ಟಿದ ಓರ್ವ ಉತ್ತಮ ಆಡಳಿತಗಾರ ಈ ನಿಟ್ಟಿನಲ್ಲಿ ಕೆಂಪೇ ಗೌಡರು ಇಂದಿನ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ ತಾಲೂಕುರಾಜ್ಯ ಒಕ್ಕಲಿಗರ ಸಂಘ (ರಿ.) ಬೆಂಗಳೂರು,ಇವರ ಸಹಕಾರದೊಂದಿಗೆ ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ,ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಆರಂತೋಡು, ಅರಂತೋಡು ಗ್ರಾಮ ಗೌಡ ಸಮಿತಿ ಹಾಗೂ ಮಹಿಳಾ ಸಮಿತಿಗಳ ನೇತೃತ್ವದಲ್ಲಿ ಅರಂತೋಡು

ಅರಂತೋಡು : ನಾಡಪ್ರಭು ಕೆಂಪೇ ಗೌಡರ 517 ನೇ ಜಯಂತಿ ಆಚರಣೆ Read More »

ಸಂಪಾಜೆ : ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿಯೋಜನೆ,ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ, ಅಡಿಯಲ್ಲಿ ಮಾದಕವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದಾದ್ಯಂತ ಆನ್ಲೈನ್ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜುನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮವನ್ನು ಟ್ರಸ್ಟ್ ನ ಹಿರಿಯ ನಿರ್ದೇಶಕರಾದ ಶ ಕುಂದ ಲಕಾಡು ಶ್ರೀ ನಾರಾಯಣ ಭಟ್ ರವರು ದೀಪ ಬೆಳಗಿಸಿ ದುಶ್ಚಟ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದು ಶುಭಹಾರೈಸಿದರು ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ಜಗನ್ನಾಥ

ಸಂಪಾಜೆ : ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ Read More »

ಅರಂತೋಡು : ಅರಂತೋಡು 4 ನೇ ವಾರ್ಡಿನಲ್ಲಿ ಎಸ್.ಐ.ಆರ್ ಗೆ ಚಾಲನೆ

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಂತೋಡು 4 ನೇ ವಾರ್ಡಿನಲ್ಲಿ ಎಸ್.ಇ ಆರ್ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬೂತ್ ಮಟ್ಟದ ಅಧಿಕಾರಿ ಬಿ.ಎಲ್.ಒ ಲೋಲಾಕ್ಷಿ ಟೀಚರ್, ಬೂತ್ ಬಿ.ಎಲ್.ಒ ಜುಬೈರ್ ಎಸ್.ಇ., ಅಮೀರ್ ಕುಕ್ಕುಂಬಳ ಇಸಾಕುದ್ಧೀನ್ ಉಪಸ್ಥಿತರಿದ್ದರು.ಯಾವೊಬ್ಬ ಮತದಾರ; ಮತದಾರ ಪಟ್ಟಿಯಿಂದ ಹೊರಗುಳಿಯಬಾರದು ಎಲ್ಲರು ವಿಶೇಷ ಪರಿಷ್ಕರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಈ ಸಂಧರ್ಭದಲ್ಲಿ ತಿಳಿಸಿದರು.

ಅರಂತೋಡು : ಅರಂತೋಡು 4 ನೇ ವಾರ್ಡಿನಲ್ಲಿ ಎಸ್.ಐ.ಆರ್ ಗೆ ಚಾಲನೆ Read More »

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮತ್ತು ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಇದರ ಆಶ್ರಯದಲ್ಲಿ ರಾಜ್ಯದಾದ್ಯಂತ ಆನ್ಲೈನ್ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದ ಪ್ರಯುಕ್ತ ಸುಳ್ಯ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು.ಸುಳ್ಯ ತಾಲೂಕಿನಾಧ್ಯಂತ 6 ಶಾಲೆಗಳಲ್ಲಿ ಏಕ ಕಾಲದಲ್ಲಿ ಆನ್ಲೈನ್ ಮೂಲಕ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ನಡೆಸಿದ್ದು, ಒಟ್ಟು 1054

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಹಿತಿ ಕಾರ್ಯಕ್ರಮ Read More »

error: Content is protected !!
Scroll to Top