ಪ್ರಚಲಿತ

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಊರುಬೈಲು,ಪ್ರಮುಖರಾದ ಎನ್.ಎ.ರಾಮಚಂದ್ರ, ಬಿ.ಟಿ ಮಾದವ ,ಸುನಿಲ್ ಕೇರ್ಪಳ, ಕೆವಿಜಿ ಶಿಕ್ಷಣ ಸಂಸ್ಥೆಗಳ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ Read More »

ಕೇರ್ಪಡ : ದೇವರ ದರ್ಶನ ಬಲಿ

ಕಡಬ ತಾಲೂಕಿನ ಕೇರ್ಪಡ ಶ್ರೀ ಮಹೀಷಮರ್ದಿನಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಹಾಗಣಪತಿ ಹೋಮ, ಕಲಸ ಪೂಜೆ, ಬಲಿಕ ಶ್ರಿ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಮಧ್ಯಾಹ್ನ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಕಲಶಾಭಿಷೇಕ, ಮಹಾ ಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಹಾ ಅನ್ನ ಸಂತರ್ಪಣೆ ನಡೆದು ನಡೆಯಿತು.ಸಂಜೆ ಕೇರ್ಪಡ ಗೌಡ ಮನೆತನದಿಂದ ಮನೆಯಿಂದ ರಕೇಶ್ವರಿ ಮತ್ತು ಪರಿವಾರ ದೈವಗಳ ಭಂಡಾರ ದೇವಸ್ಥಾನಕ್ಕೆ ಬಂದು ರಾತ್ರಿ ರಕೇಶ್ವರಿ ಮತ್ತು ಪರಿವಾರ ದೈವಗಳಾದ, ಪಂಜುರ್ಲಿ

ಕೇರ್ಪಡ : ದೇವರ ದರ್ಶನ ಬಲಿ Read More »

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು (ಬುಧವಾರ) ನಡೆದಿದ್ದು ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಯುವ ವೈದ್ಯ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ Read More »

ಇಂದು ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ! ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ‌.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ ಸಾಧ್ಯತೆ ಬಹುತೇಕ ಖಚಿತ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು ನಡೆಯಲಿದ್ದು ಅಧ್ಯಕ್ಷರಾಗಿ ಎರಡುವರೆ ವರ್ಷದ ಅವಧಿಗೆ ಸಂತೋಷ್ ಕುತ್ತಮೊಟ್ಟೆ ಆಯ್ಕೆಯಾಗಲಿದ್ದರೆ ಎಂದು ತಿಳಿದು ಬಂದಿದೆ.ಉಪಾಧ್ಯಕ್ಷರಾಗಿ ಯುವ ವೈದ್ಯ ಡಾ. ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆಯಾಗಲಿದ್ದಾರೆ.ಬಿಜೆಪಿ ಮಂಡಲ ನಾಯಕರುಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಾಗಿದೆ ಎಂದು ಪಕ್ಷದ ಮೂಲದಿಂದ ತಿಳಿದು ಬಂದಿದೆ.ನಿರ್ದೇಶಕರುಗಳ ಸ್ಥಾನಕ್ಕೆ ಡಿ.28ರಂದು ನಡೆದ ಚುನಾವಣೆಯಲ್ಲಿ ಎಲ್ಲಾ 12 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂತೋಷ್ ಕುತ್ತಮೊಟ್ಟೆ ನೇತೃತ್ವದ ಬಿಜೆಪಿ ಬೆಂಬಲಿತ

ಇಂದು ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ! ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ‌.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ ಸಾಧ್ಯತೆ ಬಹುತೇಕ ಖಚಿತ Read More »

ಜ.10ಕ್ಕೆ ಸುಳ್ಯ ಚೆನ್ನಕೇಶವ ದೇವರ ರಥೋತ್ಸವ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ವೈಭವದಿಂದ ಜ.02 ರಿಂದ ಪ್ರಾರಂಭಗೊಂಡಿದ್ದು ಜ.12 ರವರೆಗೆ ನಡೆಯಲಿದೆ.ಜ.07 ರಂದು ರಾತ್ರಿ ಶ್ರೀ ಉತ್ಸವ ಬಲಿ ನಡೆಯಿತು.ಈ ಸಂದರ್ಭದಲ್ಲಿ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.ಜ.08 ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ,ನಡುಬೆಳಗು,ಬಟ್ಟಲು ಕಾಣಿಕೆ ನಡೆಯಲಿದೆ.ರಾತ್ರಿ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ,ವಿವೇಕಾನನಂದ ವೃತ್ತ,ಹಳೆಗೇಟು,ಹೊಸಗದ್ದೆ ಕಟ್ಟೆ,ಅಮೃತಭವನ,ರಾಮಂಮಂದಿರ,ಜಟ್ಟಿಪಳ್ಳ ಕಟ್ಟೆ ಪೂಜೆಗಳು ನಡೆಯಲಿದೆ.ಜ.09 ರಂದು ಬೆಳಿಗ್ಗೆ ಅಜ್ಜಾವರ ಶ್ರೀ ಶಂಕರ ಭಾರತೀ ವೇದ ಪಾಠ ಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ ನಡೆಯಲಿದೆ.ರಾತ್ರಿ ಮಿತ್ತೂರು ದೈವಗಳ

ಜ.10ಕ್ಕೆ ಸುಳ್ಯ ಚೆನ್ನಕೇಶವ ದೇವರ ರಥೋತ್ಸವ Read More »

ಕಲ್ಲುಗುಂಡಿ: ಆಟೋ ಚಾಲಕರ ಸಂಘದ ಮಾಸಿಕ ಸಭೆ, ಜಗದೀಶ ಗೂನಡ್ಕರಿಗೆ ಸನ್ಮಾನ

ಬಿ.ಎಂ.ಎಸ್ ಆಟೋ ಚಾಲಕರ ಸಂಘ ಕಲ್ಲುಗುಂಡಿ ಘಟಕದ ಮಾಸಿಕ ಸಭೆಯು ಮಂಗಳವಾರ ಕಲ್ಲುಗುಂಡಿ ವಿಷ್ಣು ಮೂರ್ತಿ ಗದ್ದೆಯ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಸತ್ಯನಾರಾಯಣ ಪೂಜೆಯ ಖರ್ಚು ವೆಚ್ಚಗಳ ಬಗ್ಗೆ ಮಂಡನೆ ಮಾಡಲಾಯಿತು.ಅಪಘಾತ ವಿಮೆ, ಸದಸ್ಯತ್ವ ಬಗ್ಗೆ ಸಂಘದ ಸದಸ್ಯರಿಗೆ ಮಾಹಿತಿ ನೀಡಲಾಯಿತು. ಸಂಪಾಜೆ ಪ್ರಾಥಮಿಕ ‌ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಸಂಘದ ಉಪಾಧ್ಯಕ್ಷರಾದ ಜಗದೀಶ್ ಗೂನಡ್ಕ ಅವರನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು.ಈ‌ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಗೌರವ ಅಧ್ಯಕ್ಷರು, ಕಾರ್ಯದರ್ಶಿ,ಖಜಾಂಜಿ,ನಿರ್ದೇಶಕರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು‌.ಜಗದೀಶ್

ಕಲ್ಲುಗುಂಡಿ: ಆಟೋ ಚಾಲಕರ ಸಂಘದ ಮಾಸಿಕ ಸಭೆ, ಜಗದೀಶ ಗೂನಡ್ಕರಿಗೆ ಸನ್ಮಾನ Read More »

ಕೇರ್ಪಡ ಮಹಿಷ ಮರ್ದಿನಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ

ಕಡಬ ತಾಲೂಕಿನ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಸೋಮವಾರ ಬೆಳಗ್ಗೆ ಮಹಾಗಣಪತಿ ಹೋಮ, ಚಂಡಿಕಾ ಹೋಮ ನಡೆಯಿತು.ಬೆಳಗ್ಗೆ 8.23ರಿಂದ 9.23ರವರೆಗಿನ ಮಕರ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನೀ ದೇವರಿಗೆ ಅಷ್ಟಬಂಧ ಕ್ರಿಯೆ ಬ್ರಹ್ಮಕಲಶಾಭಿಷೇಕ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಬಳಿಕ ವಿವಿದ ವೈಧಿಕ ಕಾರ್ಯಗಳು ನಡೆಯಿತು. ಸಂಜೆ ದೇವರಿಗೆ ದೊಡ್ಡ ರಂಗ ಪೂಜೆ, ರಾತ್ರಿ ಶ್ರೀ ದೇವರ ಬಲಿ ಹೊರಟು, ಶ್ರೀ ಭೂತಬಲಿ ಉತ್ಸವ, ವಸಂತ ಕಟ್ಟೆ

ಕೇರ್ಪಡ ಮಹಿಷ ಮರ್ದಿನಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ Read More »

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ,ತಾಯಿ ಮಕ್ಕಳು ಈಗ ಹೇಗಿದ್ದಾರೆ ಇಲ್ಲಿದೆ ಮಾಹಿತಿ

ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನನ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಆರೋಗ್ಯವಾಗಿದ್ದಾರೆ‌. ಪ್ರಸವ ಪೂರ್ವ ಜನನ ಆಗಿದ್ದರಿಂದ ಸದ್ಯ

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ,ತಾಯಿ ಮಕ್ಕಳು ಈಗ ಹೇಗಿದ್ದಾರೆ ಇಲ್ಲಿದೆ ಮಾಹಿತಿ Read More »

ದ.ಕ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷರಾಗಿ ಡಾ.ಪ್ರಭಾಕರ ಶಿಶಿಲ ಆಯ್ಕೆ

ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಫೆ.21 ಮತ್ತು 22ರಂದು ನಡೆಯುವ 27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದ.ಕ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷರಾಗಿ ಡಾ.ಪ್ರಭಾಕರ ಶಿಶಿಲ ಆಯ್ಕೆ Read More »

ಗೂನಡ್ಕ : ರಾಜ್ಯ ಮಟ್ಟದ ಮತ್ತು ತಾಲೂಕು ಮಟ್ಟದ ದಫ್ ಸ್ಪರ್ಧೆ

ಮುಹಿಯ್ಯದ್ದೀನ್ ರಿಪಾಯಿ ದಫ್ ಅಸೋಸಿಯೇಶನ್ ಪೇರಡ್ಕ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳು ಗೂನಡ್ಕ, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ, ಸಿ. ಕೆ. ಲೆಜೆಂಡ್ಸ್ ಕಲ್ಲುಗುಂಡಿ, ತಾಲೂಕು ಮುಸ್ಲಿಂ ಫೆಡರೇಷನ್ ಹಾಗು ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸುಳ್ಯ ತಾಲೂಕು ಮಟ್ಟದ ಹಾಗೂ ರಾಜ್ಯ ರಾಜ್ಯಮಟ್ಟದ ಸಂಪಾಜೆ ದಫ್ ಸ್ಪರ್ಧೆ ಗೂನಡ್ಕದ ಸಜ್ಜನ ಸಭಾ ಭವನದಲ್ಲಿ ಜ.5ರಂದು ನಡೆಯಿತು.ವಿಧಾನ ಪರಿಷತ್‌ ಸದಸ್ಯ ಬಿ.ಎಂ.ಫಾರೂಕ್ ರ್ಯಾಲಿಗೆ ಚಾಲನೆ ನೀಡಿದರು. ಪೇರಡ್ಕ ಜುಮ್ಮಾ ಮಸೀದಿಯ ಖತೀಬರಾದ ನಈಂ ಫೈಝಿ ದುವಾಃ ನೆರವೇರಿಸಿದರು.ಆರಂಭದಲ್ಲಿ ತಾಲೂಕು

ಗೂನಡ್ಕ : ರಾಜ್ಯ ಮಟ್ಟದ ಮತ್ತು ತಾಲೂಕು ಮಟ್ಟದ ದಫ್ ಸ್ಪರ್ಧೆ Read More »

error: Content is protected !!
Scroll to Top