ಪ್ರಚಲಿತ

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ ಕೊಡಮಾಡಿದ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಜನವರಿ 3 ಮತ್ತು 4 ರಂದು ನಡೆದ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ ನಡೆಯಿತು. ಈ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಭಾಜನರಾದ ಸುಳ್ಯದ ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ನಟಿ ಉಮಾಶ್ರೀಯವರು […]

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ Read More »

ಬೆಳ್ಳಾರೆ ಕೆಪಿಎಸ್ ವಸಂತ ಸಂಭ್ರಮ ಕಾರ್ಯಕ್ರಮ ಒಂದು ಮಾದರಿ ಕಾರ್ಯಕ್ರಮ : ಮೋಹನ್ ಆಳ್ವ

ಬೆಳ್ಳಾರೆ ಕೆಪಿಎಸ್ ನಲ್ಲಿ ಶಿಕ್ಷಣ ಸಂಸ್ಥೆಗಳ ವಸಂತ ಸಂಭ್ರಮ ಯಶಸ್ವಿಯಾಗಿ ನಡೆದಿದೆ.ಇದೊಂದು ಮಾದರಿ ಕಾರ್ಯಕ್ರಮ.ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದ ಶಿಕ್ಷಣ ಗಟ್ಟಿಯಾಗಬೇಕು.ಆಗ ಮುಂದಿನ ಶಿಕ್ಷಣ ಗಟ್ಟಿಯಾಗುತ್ತದೆ.ಆರೋಗ್ಯ ಮತ್ತು ವಿದ್ಯೆ ಇದ್ದರೆ ಜನರು ನಾಡಿನಲ್ಲಿ ಪ್ರಬುದ್ಧರಾಗಲು ಸಾಧ್ಯ.ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಬಗ್ಗೆ ಮೌನ ಕ್ರಾಂತಿ ನಡೆಯಬೇಕು.ಕನ್ನಡ ಮಾಧ್ಯಮವನ್ನು ಬಲಾಡ್ಯವಾಗಿ ಕಟ್ಟುವ ಅಗತ್ಯ ನಮ್ಮ ನಿಮ್ಮ ನಮ್ಮೇಲ್ಲರ ಹೊಣೆಯಾಗಿದೆ. ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಇಟ್ಟುಕೊಳ್ಳಬಾರದು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ ಆಳ್ವರವರು ಹೇಳಿದರುಅವರು ಬೆಳ್ಳಾರೆ ಕರ್ನಾಟಕ ಪಬ್ಲಿಕ್

ಬೆಳ್ಳಾರೆ ಕೆಪಿಎಸ್ ವಸಂತ ಸಂಭ್ರಮ ಕಾರ್ಯಕ್ರಮ ಒಂದು ಮಾದರಿ ಕಾರ್ಯಕ್ರಮ : ಮೋಹನ್ ಆಳ್ವ Read More »

ನಮ್ಮ ಸನಾತನ ಸಂಸ್ಕೃತಿ ನಾವು ಮರೆಯಬಾರದು : ಶ್ರೀ ಮಾತಾನಂದಮಯಿ

ತಾಯಿ ಭಾರತ ಮಾತೆಗೆ ತಾಯಿಯ ಸ್ಥಾನವಿದೆ.ತ್ಯಾಗ, ಸೇವೆ ಭಾರತದ ಆದರ್ಶಗಳಲ್ಲಿ ಒಂದು. ಸನಾತನ ಸಂಸ್ಕೃತಿ ನಮ್ಮ ಸಂಸ್ಕೃತಿಯನ್ನು ನಾವು ಮರೆಯಬಾರದು. ನಮ್ಮತನ ಮರೆತರೆ ನಮಗೆ ಭವಿಷ್ಯವಿಲ್ಲ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾದ್ವಿ ಶ್ರೀ ಮಾತಾನಂದಮಯಿಯವರು ನುಡಿದರು.ಶ್ರೀ ಮಹಿಷಮರ್ದಿನೀ ದೇವಸ್ಥಾನ ಕೇರ್ಪಡ ಇಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಇದರ ಅಂಗವಾಗಿಪ್ರಯುಕ್ತ ಜ. ೩ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರುಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು.ಧಾರ್ಮಿಕ ಉಪನ್ಯಾಸ ನೀಡಿದ

ನಮ್ಮ ಸನಾತನ ಸಂಸ್ಕೃತಿ ನಾವು ಮರೆಯಬಾರದು : ಶ್ರೀ ಮಾತಾನಂದಮಯಿ Read More »

ಪೆರಾಜೆ : ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೂತನ ರಾಜಗೋಪುರದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ ಸಮೀಪದ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜ. ೩೦ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೂತನ ರಾಜಗೋಪುರದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಜ.4ರಂದು ದೇವಳದ ವಠಾರದಲ್ಲಿ ನಡೆಯಿತು.ದೇವತಕ್ಕರಾದ ರಾಮಕಜೆ ರಾಜಗೋಪಾಲರವರು ಆಮಂತ್ರ ಪತ್ರ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಆಡಳಿತ ಮೊಕೇಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು, ಸಹಕಾರ್ಯದರ್ಶಿ ಚಿನ್ನಪ್ಪ ಅಡ್ಕ, ಮಾಜಿ ಮೊಕೇಸರುಗಳಾದ ನಾಗೇಶ್ ಕುಂದಲ್ಪಾಡಿ, ಲೋಕನಾಥ ಅಮೆಚೂರು, ಸುರೇಶ್ ಪೆರುಮುಂಡ, ನಂಜಪ್ಪ ನಿಡ್ಯಮಲೆ, ಪದ್ಮಯ್ಯಕೆ.ಎಸ್., ಜೋಯಪ್ಪ ನಿಡ್ಯಮಲೆ, ಆ‌ರ್.ಡಿ.ಆನಂದ,

ಪೆರಾಜೆ : ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೂತನ ರಾಜಗೋಪುರದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಗೂನಡ್ಕ : ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ

ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ ಜ.2ರಂದು ಬಹಳ ಸಂಭ್ರಮ ಸಡಗರದಿಂದ ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಮಲಾನಿಲ್ ಕನ್ಸಲ್ಟೆನ್ಸಿ ಹಾಗೂ ಕ್ಯಾಡ್ ಸೆಂಟರ್ ಮಂಗಳೂರು ಇಲ್ಲಿನ ನಿರ್ವಹಣಾ ನಿರ್ದೇಶಕರಾದ ಅನಿಲ್ ಹೆಗ್ಡೆ ಕೆ. ಅವರು ಆಗಮಿಸಿದ್ದರು. ಸಭಾಧ್ಯಕ್ಷತೆಯನ್ನು ಶಾಲಾ ಸ್ಥಾಪಕಾಧ್ಯಕ್ಷರಾದ ರುಕ್ಮಯದಾಸ್ ಇವರು ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಡಾ. ಕಿಶೋರ್ ಕುಮಾರ್ ಅವರು ಸರ್ವರನ್ನು ಸ್ವಾಗತಿಸಿದರು. ಪ್ರಾಂಶುಪಾಲರಾದ ಶ್ ಶೋಭಾ ಕಿಶೋರ್ ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ

ಗೂನಡ್ಕ : ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ Read More »

ಕೇರ್ಪಡ :ಪವಿತ್ರ ತೀರ್ಥ ಕೆರೆ ಪುಷ್ಕರಿಣಿ ಅಭಿವೃದ್ಧಿಗೊಂಡು ಲೋಕಾರ್ಪಣೆ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಿ ದೇವಸ್ಥಾನಕ್ಕೆ ಸೇರಿದ ದೇವಳದ ಸಮೀಪದಲ್ಲಿರುವ ತೀರ್ಥ ಕೆರೆ ಪವಿತ್ರ ಪುಷ್ಕರಿಣಿ ಅಭಿವೃದ್ಧಿಗೊಂಡು ಜ.03 ರಂದು ಲೋಕಾರ್ಪಣೆಗೊಂಡಿದೆ. ಪವಿತ್ರ ಕೆರೆಯಲ್ಲಿ ಗಂಗಾಪೂಜೆ, ಗಂಗಾರತಿ, ದೀಪೋತ್ಸವ ಹಾಗೂ ಕ್ಷೇತ್ರದಲ್ಲಿ ಗೋಪೂಜೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಶ್ರದ್ದಾ ಭಕ್ತಿಯಿಂದ ನಡೆಯುತ್ತಿದೆ.ಜ.06 ರಂದು ಪೂ. ಗಂಟೆ 8-23 ರಿಂದ 09-23 ವರೆಗೆ ಮಕರ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನೀ ದೇವರಿಗೆ ಅಷ್ಟಬಂಧಕ್ರಿಯೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಪವಿತ್ರವಾದ ಈ ತೀರ್ಥಕೆರೆಯ ಜಲದಲ್ಲಿ ಔಷಧೀಯ ಗುಣಗಳು ಇದೆ ಎಂದು ಅಷ್ಟಮಂಗಲ

ಕೇರ್ಪಡ :ಪವಿತ್ರ ತೀರ್ಥ ಕೆರೆ ಪುಷ್ಕರಿಣಿ ಅಭಿವೃದ್ಧಿಗೊಂಡು ಲೋಕಾರ್ಪಣೆ Read More »

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ತರಗತಿ ಕೋಣೆ,ಕ್ರೀಡಾಂಗಣ ಉದ್ಘಾಟನೆ

ಸುಳ್ಯ ತಾಲೂಕಿನ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ.03 ರಂದು ವಸಂತ ಸಂಭ್ರಮ ಕಾರ್ಯಕ್ರಮವು ಸಂಭ್ರಮ ಸಡಗರದಿಂದ ಪ್ರಾರಂಭಗೊಂಡಿದ್ದು ಜ.5 ರವರೆಗೆ ನಡೆಯಲಿದೆ.ಶುಕ್ರವಾರ ಬೆಳಿಗ್ಗೆ ಶೈಕ್ಷಣಿಕ ದಿಬ್ಬಣ ನಡೆದ ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಚಾಲನೆ ನೀಡಲಾಯಿತು.ಒಸಾಟ್ ಪ್ರಾಯೋಹಕತ್ವದಲ್ಲಿ 1.5 ಕೋಟಿ ರೂ ನಿರ್ಮಾಷವಾದ 8 ತರಗತಿ ಕೊಠಡಿಗಳು,ನವೀಕೃತ ಕ್ರೀಡಾಂಗಣ ಉದ್ಘಾಟನೆಗೊಂಡಿತು.ನವೀಕೃತ ಕ್ರೀಡಾಂಗಣವನ್ನು ಹಿರಿಯರಾದ ಮಂಜುನಾಥ ಆಳ್ವ ಉದ್ಘಾಟಿಸಿದರು.ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್.ರೈ ಧ್ವಜಾರೋಹನ ನೆರವೇರಿಸಿದರು.ಸ್ಟಾಲ್ ನ್ನು ಒಸಾಟ್ ಸಂಸ್ಥೆಯ ಚೆಯರ್ ಮೆನ್

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ತರಗತಿ ಕೋಣೆ,ಕ್ರೀಡಾಂಗಣ ಉದ್ಘಾಟನೆ Read More »

ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಗಳ ವಸಂತ ಸಂಭ್ರಮಕ್ಕೆ ಶಿಕ್ಷಣ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಂದ ಚಾಲನೆ

ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಗಳ ಮೂರು ದಿನಗಳ ವಸಂತ ಸಂಭ್ರಮ ಕಾರ್ಯಕ್ರಮಕ್ಕೆ ಜ.03 ರಂದು ಕುಂಜಾಡಿ ನಾರಾಯಣ ರೈ ವೇದಿಕೆಯಲ್ಲಿ ಚಾಲನೆ ನೀಡಲಾಯಿತು. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಡ ವ್ಯಕ್ತಿಯಾದ ನನ್ನನ್ನು ಗುರುತಿಸಿ ಪದ್ಮಶ್ರಿ ಪುರಸ್ಕಾರ ನೀಡಿದ್ದಾರೆ ಇದಕ್ಕೆ ಕಾರಣರಾದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಪ್ರಧಾನಿ ಮೋದಿಯವರಿಗೆ ನಾ‌ನು ಚಿರರುಣಿ.ಮಾದ್ಯಮದವರಿಲ್ಲದಿದ್ದರೆ ನನ್ನನ್ನು ಯಾರೂ ಗುರುತಿಸುತ್ತಿರಲಿಲ್ಲ.ಅದರಲ್ಲಿ ಮುಖ್ಯವಾಗಿ ಹೊಸದಿಂಗತ ಪತ್ರಿಕೆಯಲ್ಲಿ ನನ್ನ ಬಗ್ಗೆ ಬರೆಯಲಾಗಿತ್ತು.ನನ್ನದು ಏನು

ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಗಳ ವಸಂತ ಸಂಭ್ರಮಕ್ಕೆ ಶಿಕ್ಷಣ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಂದ ಚಾಲನೆ Read More »

ಬೆಳ್ಳಾರೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಸಂತ ಸಂಭ್ರಮಕ್ಕೆ ಶೈಕ್ಷಣಿಕ ದಿಬ್ಬಣದೊಂದಿಗೆ ಅದ್ದೂರಿ ಚಾಲನೆ

ಸುಳ್ಯ ತಾಲೂಕಿನ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಿರಂತರ ಮೂರು ದಿನಗಳ ಕಾಲ ನಡೆಯುವ ವಸಂತ ಸಂಭ್ರಮ ಕಾರ್ಯಕ್ರಮವು ಅದ್ದೂರಿ ಶೈಕ್ಷಣಿಕ ದಿಬ್ಬಣದೊಂದಿಗೆ ಪ್ರಾರಂಭಗೊಂಡಿತು. ಬೆಳ್ಳಾರೆ ಬಸ್ಟೇಂಡ್ ಸಮೀಪ ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ಡಿ. ಯವರು ತೆಂಗಿನಕಾಯಿ ಒಡೆಯುವುದರ ಮೂಲಕ ಶೈಕ್ಷಣಿಕ ದಿಬ್ಬಣಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಸಂತ ಸಂಭ್ರಮ ಸಮಿತಿ ಸಂಚಾಲಕ ಎಸ್.ಎನ್.ಮನ್ಮಥ,ಅಧ್ಯಕ್ಷೆ ರಾಜೀವಿ ಆ‌ರ್.ರೈ.ಶಾಲಾ ಎಸ್‌.ಡಿ.ಎಂ.ಉಪಾಧ್ಯಕ್ಷ ಶ್ರೀನಾಥ ರೈ ಬಾಳಿಲ, ಕೆಪಿಎಸ್‌ ಪ್ರಾಂಶುಪಾಲ ಜನಾರ್ಧನ ಕೆ.ಎನ್.ಉಪಪ್ರಾಂಶುಪಾಲೆ ಉಮಾಕುಮಾರಿ,ಮುಖ್ಯ ಗುರು ಮಾಯಿಲಪ್ಪ

ಬೆಳ್ಳಾರೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಸಂತ ಸಂಭ್ರಮಕ್ಕೆ ಶೈಕ್ಷಣಿಕ ದಿಬ್ಬಣದೊಂದಿಗೆ ಅದ್ದೂರಿ ಚಾಲನೆ Read More »

ಹಿಂದು ಧರ್ಮ ಅತ್ಯಂತ ಶ್ರೇಷ್ಠವಾದುದು : ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

ಹಿಂದು ಧರ್ಮ ಅತ್ಯಂತ ಶ್ರೇಷ್ಠವಾದುದು.ಹಿಂದು ಧರ್ಮ ಸನಾತನ ಧರ್ಮವಾಗಿದೆ ಎಂದು ಮಾಜಿ ಸಂಸದ ನಳೀನ್ ಕುಮಾರ್ ಹೇಳಿದರು.ಅವರು ಕೇರ್ಪಡ ಮಹಿಷಮರ್ದಿನೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮದ ಅಂಗವಾಗಿ ಜ.2ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು..ನಮ್ಮ ಹಿಂದೂ ಧರ್ಮದ ಧಾರ್ಮಿಕ ವಿಚಾರಧಾರೆಗಳಿರುವ ಸಂಸ್ಕಾರದ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಜಿಲ್ಲೆಯ ಏಕೈಕ ದೇವಸ್ಥಾನ ಕೇರ್ಪಡ ಮಹಿಷಮರ್ದಿನೀ ಕ್ಷೇತ್ರ. ಇಂತ ಕೆಲಸಗಳನ್ನು ದೇವಸ್ಥಾನಗಳು ನಿರಂತರವಾಗಿ ಮಾಡಬೇಕಾಗಿದೆ”. ಎಂದು ಅವರು ಹೇಳಿದರು.ಪ್ರಕೃತಿಯ ಆರಾಧನೆಯ ಮೂಲಕ ಭಗವಂತನ್ನು ನಂಬುವುದು ಇಲ್ಲಿ ವಿಶೇಷತೆ” ಎಂದು ಹೇಳಿದರು.ಶಾಸಕಿ

ಹಿಂದು ಧರ್ಮ ಅತ್ಯಂತ ಶ್ರೇಷ್ಠವಾದುದು : ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ Read More »

error: Content is protected !!
Scroll to Top