ಪ್ರಚಲಿತ

ಕೂತ್ಕೂಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಪಂಜ ವಲಯದ ಕುತ್ಕುಂಜ ಕಾರ್ಯಕ್ಷೇತ್ರದಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳಾದ ರುಕ್ಮಿಣಿ ಇವರಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ನಿರ್ಮಾಣ ಮಾಡಿದ್ದು, ಮಾತೃ ಶ್ರೀ ಹೇಮಾವತಿ ಅಮ್ಮನವರ ಸಹೋದರಿ ಪ್ರಿಯದರ್ಶಿನಿ ಅಮ್ಮನವರು ಹಾಗೂ ಶ್ರೇಯಂಸ್ ಕುಮಾರ್‌ ದಂಪತಿಗಳ ಉಪಸ್ಥಿತಿಯಲ್ಲಿ ಫಲಾನುಭವಿಗೆ ಮನೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೇಯಂಸ್ ಕುಮಾರ್‌ ರವರು “ಅನೇಕ ಅಸಹಾಯಕ ವ್ಯಕ್ತಿಗಳು ಯಾರ ಪೋಷಣೆಯೂ ಇಲ್ಲದೆ ಹಾಗೂ ಕನಿಷ್ಠ […]

ಕೂತ್ಕೂಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ Read More »

ಸುಳ್ಯ ತಾಲೂಕು 28ನೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ತೇಜ್ ಕುಮಾರ್ ಬಡ್ಡಡ್ಕ ಆಯ್ಕೆ

ಸುಳ್ಯ ತಾಲೂಕು 28 ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ,ಕಥೆಗಾರ ತೇಜಕುಮಾರ್ ಬಡ್ಡಡ್ಕ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಹಾಗೂ ತಾಲೂಕು ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ತಿಳಿಸಿದ್ದಾರೆ.ನ.28ರಂದು ಸುಳ್ಯಕನ್ನಡ ಭವನದಲ್ಲಿ ಜರುಗಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಸುಳ್ಯ ತಾಲೂಕು 28ನೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ತೇಜ್ ಕುಮಾರ್ ಬಡ್ಡಡ್ಕ ಆಯ್ಕೆ Read More »

ಅರೆಭಾಷೆ ಬೆಳವಣಿಗೆಗೆ ಅರೆಭಾಷೆ ನಾಟಕ ಅಪ್ಪ ಪೂರಕವಾಗಲಿ : ಡಾ.ಕೆ.ವಿ ಚಿದಾನಂದ

ಅರೆಭಾಷೆ ಬೆಳವಣಿಗೆಗೆ ಅಪ್ಪ ನಾಟಕ ಪೂರಕವಾಗಲಿ.ಅರೆಭಾಷೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಅಕಾಡೆಮಿ ಆಪ್ ಲಿಬರಲ್ ಏಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಡಾ.ಚಿದಾನಂದ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಅರೆಭಾಷೆ ನಾಟಕ ಅಪ್ಪ ಉದ್ಘಾಟನೆ ಕಾರ್ಯಕ್ರಮಲ್ಲಿ ಅವರು ಮಾತನಾಡಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ ಅರೆಭಾಷೆ ನಾಟಕ ಅಪ್ಪ ಅತೀ ಹೆಚ್ಚು ಪ್ರದರ್ಶನ ಕಾಣಲು ಅರೆಭಾಷೆ ಅಕಾಡೆಮಿ ಕಡೆಯಿಂದ ಗುರಿ ಇರಿಸಿಕೊಳ್ಳಲಾಗಿದೆ.ಎಲ್ಲಾರು

ಅರೆಭಾಷೆ ಬೆಳವಣಿಗೆಗೆ ಅರೆಭಾಷೆ ನಾಟಕ ಅಪ್ಪ ಪೂರಕವಾಗಲಿ : ಡಾ.ಕೆ.ವಿ ಚಿದಾನಂದ Read More »

ಡಿ.21ಕ್ಕೆ‌‌ ಸುಳ್ಯದಲ್ಲಿ ಗೌಡರ ಯುವ ಸೇವಾ ಸಂಘ (ರಿ)ತಾಲೂಕು ಮಹಿಳಾ ಘಟಕ ವತಿಯಿಂದ ಮಹಿಳೆಯರ ಹಗ್ಗಜಗ್ಗಟ ಮತ್ತು ತ್ರೋಬಾಲ್ ಪಂದ್ಯಾಟ

ಸುಳ್ಯ:ಗೌಡರ ಯುವ ಸೇವಾ ಸಂಘ (ರಿ)ತಾಲೂಕು ಮಹಿಳಾ ಘಟಕ ವತಿಯಿಂದ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗೌಡ ಸಮುದಾಯದ ಮಹಿಳೆಯರ ಹಗ್ಗಜಗ್ಗಟ ಮತ್ತು ತ್ರೋಬಾಲ್ ಪಂದ್ಯಾಟ ‘ಗೌಡ ಮಹಿಳಾ ಕಪ್’ ಡಿ.21 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಬಳಿಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು ತಿಳಿಸಿದ್ದಾರೆ.ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗೌಡ ಮಹಿಳೆಯರಿಗಾಗಿ ಪ್ರಥಮ ಭಾರಿಗೆ

ಡಿ.21ಕ್ಕೆ‌‌ ಸುಳ್ಯದಲ್ಲಿ ಗೌಡರ ಯುವ ಸೇವಾ ಸಂಘ (ರಿ)ತಾಲೂಕು ಮಹಿಳಾ ಘಟಕ ವತಿಯಿಂದ ಮಹಿಳೆಯರ ಹಗ್ಗಜಗ್ಗಟ ಮತ್ತು ತ್ರೋಬಾಲ್ ಪಂದ್ಯಾಟ Read More »

ಪ್ರಧಾನಿ ಮೋದಿ ಆಗಮನ – ನವೆಂಬರ್ 28 ರಂದು ಶಾಲಾ-ಕಾಲೇಜುಗಳಿಗೆ ರಜೆ

ನವೆಂಬರ್ 28, ಶುಕ್ರವಾರದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ದೇವರ ದರ್ಶನ ಪಡೆದು, ‘ಲಕ್ಷ ಕಂಠ ಗೀತ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾಡಳಿತವು ನಗರದ ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಪ್ರಧಾನಮಂತ್ರಿಗಳ ಭದ್ರತಾ ವ್ಯವಸ್ಥೆಗಳಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ್ ತಿಳಿಸಿದ್ದಾರೆ

ಪ್ರಧಾನಿ ಮೋದಿ ಆಗಮನ – ನವೆಂಬರ್ 28 ರಂದು ಶಾಲಾ-ಕಾಲೇಜುಗಳಿಗೆ ರಜೆ Read More »

ಶ್ರದ್ಧಾ, ಭಕ್ತಿಯಿಂದ ನಡೆದ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರದ ವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸ ಶ್ರದ್ಧಾ, ಭಕ್ತಿಯಿಂದ ನಡೆಯಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ರಥೋತ್ಸವ ವೇಳೆ ಸಾವಿರಾರು ಭಕ್ತರು ಜಯಘೋಷ ಕೂಗಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ

ಶ್ರದ್ಧಾ, ಭಕ್ತಿಯಿಂದ ನಡೆದ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ Read More »

ಸುಳ್ಯ : ಚೆನ್ನಕೇಶವ ದೇವಳದಲ್ಲಿ ಡಾ.ವಿರೇಂದ್ರ ಹೆಗ್ಗಡೆಯವರ ಆರೋಗ್ಯಕ್ಕಾಗಿ ವಿಶೇಷ ಪ್ರಾರ್ಥನೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಖಾವಂದರ ಹುಟ್ಟು ಹಬ್ಬದ ಶುಭ ಸಂದರ್ಭದಲ್ಲಿ ನ.25ರಂದು ಸುಳ್ಯ ತಾಲೂಕಿನ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಸುಳ್ಯ ವತಿಯಿಂದ ನೆರವೇರಿಸಲಾಯಿತು.ಎಂ.ಬಿ ಫೌಂಡೇಶನ್ ನ ಅಧ್ಯಕ್ಷರಾದ ಎಂ.ಬಿ ಸದಾಶಿವ ರವರು ಸಭಾ ಕಾರ್ಯಕ್ರಮದಲ್ಲಿ ಪೂಜ್ಯರ ಆದರ್ಶಗಳು ಮತ್ತು ವಿವಿಧ ಸೇವಾ ಕೈಂಕರ್ಯಯಗಳ ಬಗ್ಗೆ ತಿಳಿಸಿದರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಸುಧಾಕರ್

ಸುಳ್ಯ : ಚೆನ್ನಕೇಶವ ದೇವಳದಲ್ಲಿ ಡಾ.ವಿರೇಂದ್ರ ಹೆಗ್ಗಡೆಯವರ ಆರೋಗ್ಯಕ್ಕಾಗಿ ವಿಶೇಷ ಪ್ರಾರ್ಥನೆ Read More »

ಬೆಳ್ಳಾರೆ,ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ,

ಅಧ್ಯಕ್ಷರಾಗಿ ಅಬ್ದುಲ್ ಕಾದರ್ ಹಾಜಿ ಭಯಂಬಾಡಿ,ಪ್ರದಾನ ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ಆಯ್ಕೆ. ಬೆಳ್ಳಾರೆ ಸಂಶುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ ನಿನ್ನೆ ಬೆಳ್ಳಾರೆಯಲ್ಲಿ ನಡೆಯಿತು,ಸಂಸ್ಥೆಯ ಗೌರವಾಧ್ಯಕ್ಷರಾದ ಅಬೂಬಕ್ಕರ್ ಮಂಗಳ ರವರ ನೇತೃತ್ವದಲ್ಲಿ ನಡೆಯಿತು,ಬಹು,ಹಸ್ಸನ್ ಆರ್ಷದಿ ಅವರು ಮೌಲೂದ್ ಪಾರಾಯಣಕ್ಕೆ ನೇತೃತ್ವ ನೀಡಿದರು, ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಬಾಯಂಬಾಡಿ,ಪ್ರ,ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ರವರನ್ನು ನೇಮಕ ಮಾಡಲಾಯಿತು, ಕಾರ್ಯಕ್ರಮದಲ್ಲಿ ನಾಸಿರ್ ಬಿಜ್,ಬಶೀರ್ ಕಳ್ಳಪನೆ,ಜಮಾಲ್

ಬೆಳ್ಳಾರೆ,ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ, Read More »

ಅಜ್ಜಾವರ : ಡಾ.ವೀರೇಂದ್ರ ಹೆಗ್ಗಡೆ ಜನ್ಮ ದಿನಾಚರಣೆ ಪ್ರಯುಕ್ತ ಸಿಹಿ ತಿಂಡಿ ವಿತರಣೆ

ಸುಳ್ಯದ ತಾಲೂಕಿನ ಅಜ್ಜಾವರ ವಲಯದ ಬೂಡು ಅಂಗನವಾಡಿ ಶಾಲೆಯಲ್ಲಿ ಪೂಜ್ಯರಾದ ಡಾ.ವೀರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ್ ಅಮೆಚೂರು, ಜನಜಾಗೃತಿ ವೇದಿಕೆ ಸದಸ್ಯರಾದ ಪದ್ಮಯ್ಯ ಶೆಟ್ಟಿ, ತಾಲೂಕಿನ ಯೋಜನಾಧಿಕಾರಿಯದ ಮಾಧವ ಗೌಡ,ಜನಜಾಗೃತಿ ವೇದಿಕೆ ಸದಸ್ಯರಾದ ರಾಧಾಕೃಷ್ಣ ರೈ ಬೂಡು, ಜನಜಾಗೃತಿ ವೇದಿಕೆಯ ಸದಸ್ಯರಾದ ಸುಬ್ಬ ಪಾಟಲಿ, ಅಂಗನವಾಡಿ ಶಿಕ್ಷಕಿ ಕುಮಾರಿ ಕವಿತಾ ಮತ್ತು ಸಹಾಯಕರಾದ ಕುಸುಮಾವತಿ ಮತ್ತು ಅಜ್ಜಾರವಲಯದ ಮೇಲ್ವಿಚಾರಕರಾದ

ಅಜ್ಜಾವರ : ಡಾ.ವೀರೇಂದ್ರ ಹೆಗ್ಗಡೆ ಜನ್ಮ ದಿನಾಚರಣೆ ಪ್ರಯುಕ್ತ ಸಿಹಿ ತಿಂಡಿ ವಿತರಣೆ Read More »

ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾನ : ಪಿ.ಬಿ ಸುಧಾಕರ ರೈ

ರಕ್ತದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾ.ರಕ್ತದಾನ ಮಾಡಿದರೆ ರಕ್ತದಾನಿಗಳ ಆರೋಗ್ಯ ಹೆಚ್ಚುತ್ತದೆ.ರಕ್ತದಾನ ಮಾಡಲು ಯಾರೂ ಭಯಪಡುವ ಅಗತ್ಯವಿಲ್ಲ.ಯುವ ಜನಾಂಗ ರಕ್ತದಾನ ಮಾಡಲು ಮುಂದೆ ಎಂದು ಬರಬೇಕು ಎಂದು ಭಾರತೀಯ ರೆಡ್ ಕ್ರಾಸ್ತ್ ಸಂಸ್ಥೆಯ ಸುಳ್ಯ ತಾಲೂಕು ಸಭಾಪತಿ ಪಿ.ಬಿ ಸುಧಾಕರ ರೈ ಹೇಳಿದರು.ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ನವಂಬ‌ರ್ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ

ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾನ : ಪಿ.ಬಿ ಸುಧಾಕರ ರೈ Read More »

error: Content is protected !!
Scroll to Top