ಪ್ರಚಲಿತ

ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ‌ದ ಕವಿಗೋಷ್ಠಿಗೆ ಕವನಗಳ ಆಹ್ವಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ -2025 ಇದರ ಆಶ್ರಯದಲ್ಲಿ ದಿನಾಂಕ 30-12- 2025ರಂದು ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಇಲ್ಲಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದ ಸಮಾರಂಭದಲ್ಲಿ ಕವಿಗೋಷ್ಠಿ ನಡೆಯಲಿದ್ದು ಇದರಲ್ಲಿ ಭಾಗವಸುವ ಆಸಕ್ತರು ತಮ್ಮ ಕವನ ಮತ್ತು ಹೆಸರು ಹಾಗೂ ವಿಳಾಸವನ್ನು ಹೆಸರನ್ನು ದಿನಾಂಕ 02-12-2025ರ ಒಳಗೆ ಅಧ್ಯಕ್ಷರು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ […]

ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ‌ದ ಕವಿಗೋಷ್ಠಿಗೆ ಕವನಗಳ ಆಹ್ವಾನ Read More »

ಸುಳ್ಯ ತಾಲೂಕು 28ನೇ ಸಾಹಿತ್ಯ ‌ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಗೆ ಆಹ್ವಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ -2025 ಇದರ ಆಶ್ರಯದಲ್ಲಿ ಡಿ.30ರಂದು ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಇಲ್ಲಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ ಮಾಡಲು ಅವಕಾಶವಿದ್ದು ಆಸಕ್ತರು ಪುಸ್ತಕದ ಹೆಸರು ಹಾಗೂ ಲೇಖಕರ ಹೆಸರನ್ನು 02-12-2025ರ ಒಳಗೆ ಅಧ್ಯಕ್ಷರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (9448889005) ಇವರಿಗೆ ಕಳುಹಿಸಲು ಪತ್ರಿಕಾ ಪ್ರಕಟಣೆಯಲ್ಲಿ

ಸುಳ್ಯ ತಾಲೂಕು 28ನೇ ಸಾಹಿತ್ಯ ‌ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಗೆ ಆಹ್ವಾನ Read More »

ಕ್ರೀಡೆಯಿಂದ ವಿದ್ಯಾರ್ಥಿಗಳ ಮಾನಸಿಕ-ದೈಹಿಕ ವಿಕಸನ ಸಾಧ್ಯ: ಟಿ.ಎಂ.ಶಹೀದ್ ತೆಕ್ಕಿಲ್

ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ತೊಡಗಿಸಿಕೊಂಡು ತಮ್ಮ ಅಮೂಲ್ಯ ಸಮಯಗಳನ್ನು ವ್ಯರ್ಥ ಮಾಡುವ ಸಮಯವನ್ನು ನಾನಾ ರೀತಿಯ ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ಮಾನಸಿಕ-ದೈಹಿಕ ವಿಕಸನ ಸಾಧ್ಯ ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಜಂಪ್‌ರೋಪ್ ಪಂದ್ಯಾಟವನ್ನು ದೀಪಬೆಳಗಿಸಿ, ಉಧ್ಘಾಟಿಸಿ ಮಾತನಾಡಿ, ಗ್ರಾಮೀಣ ಕ್ರೀಡೆಗಳು ಸೇರಿದಂತೆ ಇಂತಹ ಅನೇಕ ರೀತಿಯ ಕ್ರೀಡೆಗಳಿಗೆ ಒತ್ತು ನೀಡುವ ಅಗತ್ಯತೆ ಇದೆ ಎಂದರು.ಗ್ರಾಮೀಣ ಪ್ರದೇಶದ ಹಲವಾರು

ಕ್ರೀಡೆಯಿಂದ ವಿದ್ಯಾರ್ಥಿಗಳ ಮಾನಸಿಕ-ದೈಹಿಕ ವಿಕಸನ ಸಾಧ್ಯ: ಟಿ.ಎಂ.ಶಹೀದ್ ತೆಕ್ಕಿಲ್ Read More »

ಉದ್ಯೋಗಿನಿ, ಚೇತನ, ಧನಶ್ರೀ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ವಿವಿಧ ಮಹಿಳಾ ಸಬಲೀಕರಣ ಹಾಗೂ ಪುನರ್ವಸತಿ ಯೋಜನೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಮಹಿಳೆಯರ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಉದ್ಯೋಗಿನಿ, ಚೇತನ, ಧನಶ್ರೀ ಹಾಗೂ ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಮತ್ತು ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮಹಿಳೆಯರು 2025 ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಳ ಅಡಿಯಲ್ಲಿ ಮಹಿಳೆಯರಿಗೆ 30 ಸಾವಿರದಿಂದ 3 ಲಕ್ಷಗಳವರೆಗೆ ಸಹಾಯ / ಪ್ರೋತ್ಸಾಹ ಧನ

ಉದ್ಯೋಗಿನಿ, ಚೇತನ, ಧನಶ್ರೀ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ವಾಯುಭಾರ ಕುಸಿತ ಹಿನ್ನಲೆ, ರಾಜ್ಯದ ಹಲವೆಡೆ ಮೂರು ದಿನ ಮಳೆ

ನವೆಂಬರ್ 22, 23 ಮತ್ತು 24ರಂದು ಹೊಸ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಗದಗ ಜಿಲ್ಲೆಗಳಲ್ಲಿ, ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಹಾಸನ, ರಾಮನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ವಾಯುಭಾರ ಕುಸಿತ ಹಿನ್ನಲೆ, ರಾಜ್ಯದ ಹಲವೆಡೆ ಮೂರು ದಿನ ಮಳೆ Read More »

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ, ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಪ್ರಕಟವಾದ “ಜಾಗೃತಿ-ಪ್ರಗತಿ ಪಥ” ಎಂಬ ಸ್ಮರಣ ಸಂಚಿಕೆಯ ವಿತರಣಾ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ, ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಪ್ರಕಟವಾದ “ಜಾಗೃತಿ-ಪ್ರಗತಿ ಪಥ” ಎಂಬ ಸ್ಮರಣ ಸಂಚಿಕೆಯ ವಿತರಣಾ ಕಾರ್ಯಕ್ರಮನ. 21 ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಅಮೆಚೂ‌ರ್ ಅಧ್ಯಕ್ಷತೆ ವಹಿಸಿ, ಸ್ಮರಣ ಸಂಚಿಕೆಯ ಸಂಪಾದಕ ನೆಲೆಯಲ್ಲಿ ಮಾತನಾಡಿದರು. ಕ್ಷೇತ್ರದ ಮೇಲೆ ಬಂದಿರುವ ಅಪಪ್ರಚಾರಕ್ಕೆ ಉತ್ತರವಾಗಿ ಸಂಚಿಕೆ ಮೂಡಿ ಬಂದಿದೆ. ಕ್ಷೇತ್ರದ ಸಮಾಜ ಸೇವಾ ಚಿಂತನೆಯ ಕುರಿತು ಸಮಗ್ರ ಮಾಹಿತಿಗಳು

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ, ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಪ್ರಕಟವಾದ “ಜಾಗೃತಿ-ಪ್ರಗತಿ ಪಥ” ಎಂಬ ಸ್ಮರಣ ಸಂಚಿಕೆಯ ವಿತರಣಾ ಕಾರ್ಯಕ್ರಮ Read More »

ವೈಭವದಿಂದ ನಡೆದ ಧರ್ಮಸ್ಥಳ ಲಕ್ಷ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದಪ್ರಯುಕ್ತ ಐದನೇ ದಿನ ಶ್ರೀ ಮಂಜುನಾಥ ಸ್ವಾಮಿಯ ಗೌರಿಮಾರು ಕಟ್ಟೆ ಉತ್ಸವವು ಸಂಪನ್ನಗೊಂಡಿತು. ನಾಡಿನ ನಾನ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಲಕ್ಷ ದೀಪೋತ್ಸವದ ಗೌರಿಮಾರು ಕಟ್ಟೆ ಉತ್ಸವದಲ್ಲಿ ಪಾಲ್ಗೊಂಡು ಕಣ್ತುಂಬಿ ಧನ್ಯತಾ ಭಾವ ಹೊಂದಿದರು. ಲಕ್ಷ ದೀಪೋತ್ಸವದಐದು ದಿನಗಳ ಉತ್ಸವದಲ್ಲಿ ಕೊನೆಯ ದಿನ ಗೌರಿಮಾರು ಕಟ್ಟೆ ಉತ್ಸವದಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ, ಉತ್ಸವ ಆರಂಭಗೊಂಡಿತು. ಬಳಿಕ ದೇಗುಲದ ಒಳಾಂಗಣದಲ್ಲಿ 16 ಸುತ್ತು ಪ್ರದಕ್ಷಿಣೆಯ ಉತ್ಸವ ಬಲಿ

ವೈಭವದಿಂದ ನಡೆದ ಧರ್ಮಸ್ಥಳ ಲಕ್ಷ ದೀಪೋತ್ಸವ ಸಂಪನ್ನ Read More »

ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ 270ರ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಥಮ ಹಂತದ ಪರಿಶೀಲನಾ ಸಭೆ

ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ 270ರ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಥಮ ಹಂತದ ಪರಿಶೀಲನಾ ಸಭೆಯು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಶಾಸಕರ ಕಚೇರಿಯಲ್ಲಿ ಸೋಮವಾರ ನಡೆಯಿತು.ಮಾಣಿ- ಸಂಪಾಜೆ ರಾ.ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ಬಳಿಕ ಈ ಹೈವೇಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಶಾಸಕರಾದ ಮೊದಲ ವರ್ಷದಲ್ಲೇ ಶಾಸಕ ಅಶೋಕ್ ರೈ ಅವರು ಯೋಜನಾ ವರದಿಗೆ ಸಿದ್ಧಪಡಿಸಲು ಕರ್ನಾಟಕ ಲೋಕೋಪಯೋಗಿ ಇಲಾಖೆಯಿಂದ 3.90 ಕೋಟಿ ರೂ ಅನುದಾನವನ್ನು ಮಂಜೂರುಗೊಳಿಸಲಾಗಿತ್ತು. ಅದರಂತೆ ಡಿಪಿಆ‌ರ್ ಸಿದ್ಧಪಡಿಸಲಾಗಿದೆ. ಸಿದ್ದಪಡಿಸಲಾದ ಡಿಪಿಆರ್ ನ್ನು ಶಾಸಕರು

ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ 270ರ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಥಮ ಹಂತದ ಪರಿಶೀಲನಾ ಸಭೆ Read More »

ರಾಷ್ಟ್ರೀಯ ಹೆದ್ದಾರಿ 275 ಅಭಿವೃದ್ಧಿ ಮತ್ತು ಅಗಲೀಕರಣದ DPR ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮೊದಲು ಸುಳ್ಯದಲ್ಲಿ ಸಾರ್ವಜನಿಕ ಸಭೆ ನಡೆಸುವ ಅಗತ್ಯ ಇದೆ : ಡಿ.ಎಂ ಶಾರೀಕ್

ರಾಷ್ಟ್ರೀಯ ಹೆದ್ದಾರಿ 275 ಮಾಣಿಯಿಂದ ಸಂಪಾಜೆಯ ವರೇಗೆ ಅಭಿವೃದ್ಧಿ ಮತ್ತು ಅಗಲೀಕರಣದ DPR ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮೊದಲು, (ಪುತ್ತೂರಿಗೆ ನೀಡಿದ ಸೌಲಭ್ಯಗಳನ್ನು ಸುಳ್ಯಕ್ಕೆ ನೀಡದಿರುವುದು ವಿಷಾದನೀಯ) ಸುಳ್ಯದ ನಗರ ಪಂಚಾಯತ್ ನಲ್ಲಿ ಸಾರ್ವಜನಿಕರ ಸಭೆ ನಡೆಸಿ, ಸುಳ್ಯದ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡಿ, ಸುಳ್ಯದ ಪಾರ್ಕಿಂಗ್ ಮತ್ತು ಇನ್ನಿತರ ಕೆಲವು ಪ್ರಮುಖ ಸಮಸ್ಯೆಗಳನ್ನು ಏಕ ಕಾಲಕ್ಕೆ ಪರಿಹರಿಸಬೇಕು‌ ಎಂದು ಸಾಮಾಜಿಕ ಹೋರಾಟಗಾರ ಡಿ.ಎಂ ಶಾರೀಕ್ ಒತ್ತಾಯಿಸಿದ್ದಾರೆ.ಸುಳ್ಯ ನಗರ ವ್ಯಾಪ್ತಿಯಲ್ಲಿ ಚತುಷ್ಪಥ ರಸ್ತೆಯ ವಿನ್ಯಾಸದೊಂದಿಗೆ ಇಕ್ಕೆಲಗಳಲ್ಲಿ ಪಾರ್ಕಿಂಗ್

ರಾಷ್ಟ್ರೀಯ ಹೆದ್ದಾರಿ 275 ಅಭಿವೃದ್ಧಿ ಮತ್ತು ಅಗಲೀಕರಣದ DPR ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮೊದಲು ಸುಳ್ಯದಲ್ಲಿ ಸಾರ್ವಜನಿಕ ಸಭೆ ನಡೆಸುವ ಅಗತ್ಯ ಇದೆ : ಡಿ.ಎಂ ಶಾರೀಕ್ Read More »

ಸುಳ್ಯ : ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನಕ್ಕೆ ಚಾಲನೆ

ಕರ್ನಾಟಕ ಸರಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನ ಸುಳ್ಯದಲ್ಲಿ ನ.20ರಂದು ಆ ರಂಭವಾಯಿತು.ಸರಕಾರದ ವತಿಯಿಂದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಮೂಲಕ ಹಮ್ಮಿಕೊಂಡಿರುವ ಪ್ರಚಾರ ಅಭಿಯಾನ ಬೆಂಗಳೂರಿನಿಂದ ಹೊರಟು ಕೊಡಗು ಜಿಲ್ಲೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಕ್ಕೆ ಆಗಮಿಸಿದೆ. ಮುಂದಿನ 5 ದಿನಗಳ ಕಾಲ ಯಾತ್ರೆಯುದಕ್ಷಿಣ ಕನ್ನಡ ಸಂಚಾರಿಸಲಿದೆ. ದ.ಕ.ಜಿಲ್ಲಾ ಮಟ್ಟದ ಅಭಿಯಾನಕ್ಕೆ ಸುಳ್ಯದಲ್ಲಿ ದ.ಕ.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್‌

ಸುಳ್ಯ : ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನಕ್ಕೆ ಚಾಲನೆ Read More »

error: Content is protected !!
Scroll to Top