ಪ್ರಚಲಿತ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟ ನಡೆಯಿತು.ಕ್ರೀಡಾಕೂಟಕ್ಕೆ ಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ.ಎಂ.ಸಿ ಅಧ್ಯಕ್ಷ ಸಿ ಹೆಚ್ ಅಬ್ದುಲ್ ಖಾದರ್ ವಹಿಸಿದರು.ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ಇದ್ದರು. ಕ್ರೀಡಾ ಪ್ರತಿಜ್ಞಾವಿಧಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಬೋಧಿಸಿದರು. ಶಿಕ್ಷಕ ಕುಮಾರ್ ಲಮಾಣಿ, ಸಿಬ್ಬಂದಿ ಬೇಬಿ.ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಶಿಕ್ಷಕಿ ಸವಿತಾ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಮೀನ ಕುಮಾರಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ […]

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ Read More »

ಡಿ.25ಕ್ಕೆ ಪೇರಡ್ಕದಲ್ಲಿ ಮಲ್ಜಿಸ್ ಮನ್ಸೂರ್ ಹಾಗೂ ಸಂಶುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಧಾರ್ಮಿಕ ಉಪನ್ಯಾಸ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಎಸ್.ಕೆ.ಎಸ್.ಎಸ್.ಎಫ್ ಗೂನಡ್ಕ ಶಾಖೆ ಇದರ ವತಿಯಿಂದ ಮಜ್ಜಿಸುನ್ನೂರ್ ವಾರ್ಷಿಕ ಹಾಗೂ ಸಂಶುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಧಾರ್ಮಿಕ ಉಪನ್ಯಾಸ ಡಿ.25ರಂದು ಪೇರಡ್ಕ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಅಬ್ದುಲ್ ಖಾದರ್ ಮೊಟ್ಟೆಂಗಾ‌ರ್ ಹೇಳಿದರು.ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ವಿವರ ನೀಡಿದ ಸಂಜೆ ಮಜ್ಜಿಸುನ್ನೂರ್ ಹಾಗೂ ಮೌಲೂದ್ ಕಾರ್ಯಕ್ರಮ ಉಸ್ತಾದ್ ನಝೀರ್ ಹುಸೈನ್ ಫೈಝಿ ತೋಡಾರ್ ಇವರ ನೇತೃತ್ವದಲ್ಲಿ ನಡೆಯುವುದು. ರಾತ್ರಿ

ಡಿ.25ಕ್ಕೆ ಪೇರಡ್ಕದಲ್ಲಿ ಮಲ್ಜಿಸ್ ಮನ್ಸೂರ್ ಹಾಗೂ ಸಂಶುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಧಾರ್ಮಿಕ ಉಪನ್ಯಾಸ Read More »

ಪೇರಾಲು ಬಜಪ್ಪಿಲ ಕ್ಷೇತ್ರ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಆರಂಭ : ಹಸಿರುವಾಣಿ ಸಮರ್ಪಣೆ

ಮಂಡೆಕೋಲು ಪೇರಾಲು ಬಜಪ್ಪಿಲ ಶ್ರೀ ಇರುವೆರ್ ಉಳ್ಳಾಕುಲು ಧೂಮಾವತಿ ಪರಿವಾರ ದೈವಸ್ಥಾನಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇಂದು ಮತ್ತು ನಾಳೆ ನಡೆಯಲಿದ್ದು, ಇಂದು ಬೆಳಗ್ಗೆ ಹಸಿರುವಾಣಿ ಮೆರವಣಿಗೆ ನಡೆಯಿತು.ಬೆಳಗ್ಗೆ ಪೇರಾಲು ಶ್ರೀರಾಮ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಹಸಿರುವಾಣಿ ಮೆರವಣಿಗೆ ಆರಂಭಗೊಂಡಿತು. ಬಳಿಕ ಬಜಪ್ಪಿಲ ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ಹೇಮಂತ್ ಕುಮಾರ್ ಗೌಡರಮನೆ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ, ಪೇರಾಲು ‌ಹದಿನಾರು ಸೇರಿದಂತೆ ಊರ, ಪರವೂರ ಭಕ್ತರು‌ ಮೆರವಣಿಯಲ್ಲಿದ್ದರು. ನೂರಾರು

ಪೇರಾಲು ಬಜಪ್ಪಿಲ ಕ್ಷೇತ್ರ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಆರಂಭ : ಹಸಿರುವಾಣಿ ಸಮರ್ಪಣೆ Read More »

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಚಿನ್ನದ ಬೆಲೆಯ ಸತತ ಇಳಿಕೆ ಇವತ್ತು ಶನಿವಾರವೂ ಮುಂದುವರಿದಿದೆ. ಇಂದು ಈ ಹಳದಿ ಲೋಹದ ಬೆಲೆಯಲ್ಲಿ ಗ್ರಾಮ್‌ಗೆ 50 ರೂನಷ್ಟು ಕಡಿಮೆ ಆಗಿದೆ. 7,060 ರೂ ಇದ್ದ ಒಂದು ಗ್ರಾಮ್ ಚಿನ್ನದ ಬೆಲೆ 7,010 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,680 ರೂಗೆ ಇಳಿದಿದೆ. ಆ ಮೂಲಕ 10 3 70,100 ໕ ໖. 100 ಗ್ರಾಂ ಚಿನ್ನದ ಬೆಲೆಯಲ್ಲಿ 5 ಸಾವಿರ ರೂಪಾಯಿ ಇಳಿಕೆ ಕಂಡು ಬಂದಿದೆ. ಕಳೆದ ವಾರದಲ್ಲಿ 24 ಕ್ಯಾರೆಟ್ ಚಿನ್ನದ

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ Read More »

ಅರಂತೋಡು‌ – ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಅರಂತೋಡು‌ – ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಶುಕ್ರವಾರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.ತೀರ್ಥರಾಮ ಪರ್ನೂಜಿ, ತೇಜನಾಥ ಬನ,ಚೌಕರು ವಸಂತಿ ಬಾಳಕಜೆ ,ನಾರಾಯಣ ನಾಯಕ್ತಾಜುದ್ದೀನ್ ಅರಂತೋಡು ನಾಮ ಪತ್ರ ಸಲ್ಲಿಸಿದರು.ಸಾಲಗಾರ ಅಲ್ಲದ ಕ್ಷೇತ್ರಕ್ಕೆ ಹೂವಯ್ಯ ಚೂರ್ನಾಡು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಎಂ ಶಾಹಿದ್ ತೆಕ್ಕಿಲ್,ವಲಯ ಅಧ್ಯಕ್ಷ ಜನಾರ್ಧನ ಅಡ್ಕಬಳೆ,ಅಶ್ರಫ್ ಗುಂಡಿ,ತಿಮ್ಮಯ್ಯ ಮೆ ಜತ್ತಡ್ಕ,ಅಮೀರ್ ಕುಕ್ಕುಂಬಳ,ತಿಮ್ಮಪ್ಪ ಬಾಜಿನಡ್ಕ ,ಶೇಷಪ್ಪ ಬಾಳೆಕಜೆ ,

ಅರಂತೋಡು‌ – ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ಕೋಳಿ ಸಾಕಾಣೆಗೆ ಕೇಂದ್ರ ಸರಕಾರದಿಂದ ಭಾರೀ ಸಹಾಯಧನ,ಈ ಕೆಳಗಿನ ಮಾಹಿತಿಯನ್ನು ತಪ್ಪದೆ ಓದಿ

ಕೋಳಿ ಸಾಕಣೆ ಕೇಂದ್ರವನ್ನು ಸ್ಥಾಪಿಸುವ ಮೂಲಕ ಸ್ವ ಉದ್ಯೋಗ ಮಾಡಲು ಬಯಸುವವರಿಗೆ ಕೇಂದ್ರ ಸರ್ಕಾರ ಒಳ್ಳೆಯ ಸುದ್ದಿಯನ್ನು ನೀಡಿದೆ. ಕೋಳಿ ಸಾಕಣೆ ಕೇಂದ್ರ ಸ್ಥಾಪಿಸಲು ಶೇ.50ರಷ್ಟು ಸಬ್ಸಿಡಿಯೊಂದಿಗೆ 50 ಲಕ್ಷ ರೂ.ವರೆಗೆ ಸಾಲ ಮಂಜೂರು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಸಾಲ ಪಡೆಯಲು ಬಯಸುವವರು ಒಂದು ಎಕರೆ ಭೂಮಿಯನ್ನ ಹೊಂದಿರಬೇಕು. ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು ಅರ್ಹ ಜನರಿಗೆ ಸಾಲವನ್ನ ನೀಡುತ್ತವೆ. ಹೆಚ್ಚಿನ ವಿವರಗಳನ್ನ ಹತ್ತಿರದ ಪಶುಸಂಗೋಪನಾ ಇಲಾಖೆಯ ಅಧಿಕಾರಿಯನ್ನು ಸಂಪರ್ಕಿಸುವ ಮೂಲಕ ಖಚಿತಪಡಿಸಿಕೊಳ್ಳಬಹುದು

ಕೋಳಿ ಸಾಕಾಣೆಗೆ ಕೇಂದ್ರ ಸರಕಾರದಿಂದ ಭಾರೀ ಸಹಾಯಧನ,ಈ ಕೆಳಗಿನ ಮಾಹಿತಿಯನ್ನು ತಪ್ಪದೆ ಓದಿ Read More »

ತೊಡಿಕಾನ : ಶಾಲೆಗೆ ಬೆಂಚು ಡೆಸ್ಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ )ಸುಳ್ಯ ತಾಲೂಕು ಸಂಪಾಜೆ ವಲಯದ ತೊಡಿಕಾನ ಕಾರ್ಯಕ್ಷೇತ್ರದ ಸರಕಾರಿ ಉನ್ನತಿ ಕರಿಸಿದ ಹಿರಿಯ ಪ್ರಾಥಮಿಕ ಶಾಲೆ ತೊಡಿಕಾನ ಶಾಲೆಗೆ 42500 ಮೌಲ್ಯದ 5ಜೊತೆ ಬೆಂಚು ಡೆಸ್ಕ್ ಅನ್ನು ವಿತರಣೆ ಮಾಡುವ ಕಾರ್ಯಕ್ರಮ ಇಂದು ನಡೆಯಿತು ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರು ರವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಯೋಜನೆ ಕಾರ್ಯಕ್ರಮಗಳ ಬಗ್ಗೆ

ತೊಡಿಕಾನ : ಶಾಲೆಗೆ ಬೆಂಚು ಡೆಸ್ಕ್ ವಿತರಣೆ Read More »

ತೊಡಿಕಾನ : ಮಲ್ಲಿಕಾರ್ಜುನ ದೇವಳದಲ್ಲಿ ಆಶ್ಲೇಷ ಬಲಿ ಪೂಜೆ

ಸುಳ್ಯ ಸೀಮೆ ದೇವಸ್ಥಾನ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸನ್ನಿಧಿಯಲ್ಲಿ ಆಶ್ಲೇಷ ಬಲಿ ಪೂಜೆ ಗುರುವಾರ ರಾತ್ರಿ ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷ,ಮಾಜಿ ಅಧ್ಯಕ್ಷಕರು ಸದಸ್ಯರು,ಸೀಮೆಯ ಭಕ್ತಾಧಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.ಪೂಜೆಯ ಬಳಿಕ ಪ್ರಸಾದ ವಿತರಿಸಲಾಯಿತು.

ತೊಡಿಕಾನ : ಮಲ್ಲಿಕಾರ್ಜುನ ದೇವಳದಲ್ಲಿ ಆಶ್ಲೇಷ ಬಲಿ ಪೂಜೆ Read More »

ಧ್ವನಿಮಾಯೆ ಕಲಾವಿದೆ ಸಾಯಿಶ್ರುತಿ ಪಿಲಿಕಜೆಯವರಿಗೆ ಸ್ಟಾರ್ ಆಫ್ ಸೌತ್ ಇಂಡಿಯಾ ಎಕ್ಸೆಲೆನ್ಸ್ ಅವಾರ್ಡ್ 2024

ಬೆಂಗಳೂರಿನಲ್ಲಿ ಯಶ್ ಇಂಟರ್ನ್ಯಾಷನಲ್ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಫ್ಯಾಷನ್ ಸ್ಟಾರ್ ಆಫ್ ಸೌತ್ ಇಂಡಿಯಾ 2024 ಬ್ಯೂಟಿ ಕಾಂಪಿಟೇಶನ್ ಕಾರ್ಯಕ್ರಮದಲ್ಲಿ ಸುಳ್ಯದ ಧ್ವನಿಮಾಯೆ ಕಲಾವಿದೆ ಸಾಯಿಶ್ರುತಿ ಪಿಲಿಕಜೆಯವರು ಸ್ಟಾರ್ ಆಫ್ ಸೌತ್ ಇಂಡಿಯಾ ಎಕ್ಸೆಲೆನ್ಸ್ ಅವಾರ್ಡ್ 2024 ಪಡೆದುಕೊಂಡಿದ್ದಾರೆ.

ಧ್ವನಿಮಾಯೆ ಕಲಾವಿದೆ ಸಾಯಿಶ್ರುತಿ ಪಿಲಿಕಜೆಯವರಿಗೆ ಸ್ಟಾರ್ ಆಫ್ ಸೌತ್ ಇಂಡಿಯಾ ಎಕ್ಸೆಲೆನ್ಸ್ ಅವಾರ್ಡ್ 2024 Read More »

ಅರಂತೋಡು ಮಸೀದಿಯಲ್ಲಿ ಧಾರ್ಮಿಕ ಉಪನ್ಯಾಸ ಸಮಾರೋಪ

ಅಲ್ಲಾಹುವನ್ನು ಮರೆತಿದ್ದೇವೆ. ನಮ್ಮ ಶರೀರಕ್ಕೆ ದೇವರು ಸಮಯ ನಿಗಧಿಪಡಿಸಲಾಗಿದೆ, ಮರಣ ಎಂಬುದು ಖಚಿತ, ಆದುದರಿಂದ ಮರಣಾನಂತರದ ಜೀವನವೇ ಶಾಶ್ವತ ಎಂದು ಖ್ಯಾತ ವಾಗ್ಮಿ ಬಹು| ಅಬೂಬಕ್ಕರ್ ಸಿದ್ಧೀಕ್ ಅಝ್ಹರಿ ಪಯ್ಯನ್ನೂರು ಹೇಳಿದರು. ಅವರು ಡಿ.17 ರಂದು ಅರಂತೋಡು ಎಸ್.ಕೆ.ಎಸ್.ಎಸ್.ಎಪ್ ಶಾಖೆ ವತಿಯಿಂದ ನಡೆದ ಏಕದಿನ ಧಾರ್ಮಿಕ ಉಪನ್ಯಾಸದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಪ್ರಭಾಷಣ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಅಧ್ಯಕ್ಷ ಜುಬೈರ್ ಎಸ್.ಇ ವಹಿಸಿದರು. ದುವಾವನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿ ಖತೀಬರಾದ ಇಸ್ಮಾಯಿಲ್ ಫೈಝಿ ನೆರವೇರಿಸಿದರು. ಅತಿಥಿಗಳಾಗಿ

ಅರಂತೋಡು ಮಸೀದಿಯಲ್ಲಿ ಧಾರ್ಮಿಕ ಉಪನ್ಯಾಸ ಸಮಾರೋಪ Read More »

error: Content is protected !!
Scroll to Top