ಪ್ರಚಲಿತ

ಕೃಷಿ ಉತ್ಪತ್ತಿಯ ಕುಸಿತ, ಧನ ಸಹಾಯ ಸ್ಥಗಿತಗೊಳಿಸಲಾಗಿದೆ ಎಂಬ ಮನೆ ಮುಂದೆ ಅಳವಡಿಸಿದ ಬ್ಯಾನರ್ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್

ಸುಳ್ಯ ತಾಲೂಕಿನಲ್ಲಿ ಈ ವರ್ಷ ಅಡಿಕೆ ಕ್ರಷಿಗೆ ಎಲೆ ಚುಕ್ಕಿ ರೋಗ ಬಾಧಿಸಿ ರೈತರು ಬಹಳ ಅರ್ಥಿಕ‌ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಇನ್ನೇನು ವಿವಿಧ ಕಾರ್ಯಕ್ರಮಗಳು ಪ್ರಾರಂಭವಾಗಲಿದೆ.ಎಲ್ಲ ಕಾರ್ಯಕ್ರಮಗಳಿಗೆ ಧನ ಸಹಾಯ ಅಗತ್ಯ ಇರುವುದರಿಂದ ಧನ ಸಹಾಯಕ್ಕಾಗಿ ಮನೆ ಮನೆ ತೆರಳುವುದು,ಸಂಗ್ರಹಿಸುವುದು ಸಾಮಾನ್ಯವಾಗಿದೆ.ಸುಳ್ಯ ಪರಿಸರದಲ್ಲಿ ಅಡಿಕೆ ಎಲೆಚುಕ್ಕಿ ರೋಗ ಹೆಚ್ಚು ಬಾಧಿಸಿರುವುದರಿಂದ ಇಲ್ಲಿಯ ರೈತರು ಅತೀ ಹೆಚ್ಚು ಅರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ರೈತರೊಬ್ಬರು ತಮ್ಮ ಮನೆಯ ಮುಂದೆ ಬ್ಯಾನರ್ ಅಳವಡಿಸಿದ್ದಾರೆ.ಅದರಲ್ಲಿ ಕ್ರಷಿ ಉತ್ವತಿಯ ಕುಸಿತದಿಂದ ಎಲ್ಲಾ ರೀತಿಯ […]

ಕೃಷಿ ಉತ್ಪತ್ತಿಯ ಕುಸಿತ, ಧನ ಸಹಾಯ ಸ್ಥಗಿತಗೊಳಿಸಲಾಗಿದೆ ಎಂಬ ಮನೆ ಮುಂದೆ ಅಳವಡಿಸಿದ ಬ್ಯಾನರ್ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ Read More »

ವಿಶೇಷ ಚೇತನ ವಿದ್ಯಾರ್ಥಿ ವೇಣುಪ್ರಸಾದ್ ಗೆ ಸುಲಭವಾಗಿ ನಡೆಯಲು ಉಚಿತ ಸಾಧನ ಸಲಕರಣೆ ವಿತರಣೆ

ತೊಡಿಕಾನ ಗ್ರಾಮದ ಅಡ್ಯಡ್ಕದ ವಿಶೇಷಚೇತನ ಹುಡುಗ ವೇಣುಪ್ರಸಾದ್ ರವರಿಗೆ ಸುಲಭವಾಗಿ ನಡೆಯಲು ಸಾಧನ ಸಲಕರಣೆಯನ್ನು ಪುತ್ತೂರಿನ ಎಂವಿ ಗ್ರೂಪ್ ಆಫ್ ಸೋಶಿಯಲ್ ಸರ್ವಿಸಸ್ ಮುಖ್ಯಸ್ಥ ಸುಬ್ರಮಣಿ ಕಲ್ಲುಗುಂಡಿ ಉಚಿತವಾಗಿ ವಿತರಿಸಿದ್ದಾರೆ.ವೇಣುಪ್ರಸಾದ್ ರಿಗೆ ಆರಂಭದಿಂದಲೂ ವಿವಿಧ ರೀತಿಯ ಸಹಕಾರ ನೀಡುತ್ತಿರುವ ಇವರು, ಈ ಹಿಂದೆಯೂ ಇವರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ದೊರಕಲು ಸಹಕರಿಸಿದ್ದರು.3 ವರ್ಷಗಳ ಹಿಂದೆಯೂ ಸುಬ್ರಮಣಿಯವರು ವೇಣುಪ್ರಸಾದ ರಿಗೆ ಇಂತಹ ಸಾಧನ ಸಲಕರಣೆ ನೀಡಿದ್ದರು. ನಿರಂತರವಾಗಿ ಇದನ್ನು ಉಪಯೋಗಿಸುತ್ತಿದ್ದರಿಂದ ಸಲಕರಣೆ ತುದಿ ಭಾಗ ತುಂಡಾಗಿತ್ತು.ಸುಬ್ರಮಣಿಯವರು ಈಗಾಗಲೇ

ವಿಶೇಷ ಚೇತನ ವಿದ್ಯಾರ್ಥಿ ವೇಣುಪ್ರಸಾದ್ ಗೆ ಸುಲಭವಾಗಿ ನಡೆಯಲು ಉಚಿತ ಸಾಧನ ಸಲಕರಣೆ ವಿತರಣೆ Read More »

ಪೆರಾಜೆಯಲ್ಲಿ ಭೀಕರ ಕಾರು ಅಪಘಾತ,ಪ್ರಯಾಣಿಕರಿಗೆ ಗಾಯ

ಪೆರಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಇದೀಗ ಅಪಘಾತಗೊಂಡಿದೆ.ಸುಳ್ಯದಿಂದ ಕಲ್ಲುಗುಂಡಿ ಕಡೆ ಸಂಚಾರಿಸುತ್ತಿದ್ದ ಕಾರು ಕನ್ನಡ ಪೆರಾಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಪರಿಣಾಮವಾಗಿ ಕಾರು ಜಖಂಗೊಂಡು ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಪೆರಾಜೆಯಲ್ಲಿ ಭೀಕರ ಕಾರು ಅಪಘಾತ,ಪ್ರಯಾಣಿಕರಿಗೆ ಗಾಯ Read More »

ರಸ್ತೆ ಅಭಿವೃದ್ಧಿಗೆ ಎಲ್ಲ ಶಾಸಕರಿಗೆ ಪಕ್ಷ ಭೇದ ಮರೆತು ಅನುದಾನ ಹಂಚಿಕೆ : ಸಿದ್ಧ ರಾಮಯ್ಯ

ರಸ್ತೆಗಳ ಅಭಿವೃದ್ಧಿಗೆ ಎಲ್ಲ ಕ್ಷೇತ್ರಗಳಿಗೂ ಪಕ್ಷಾತೀತವಾಗಿ 2 ಸಾವಿರ ಕೋಟಿ ರೂ. ವಿತರಣೆ ಮಾಡಲಾಗುವುದು. ಈ ಮೂಲಕ ನಮ್ಮಶಾಸಕರು ಎದೆ ಎತ್ತಿ ಮಾತನಾಡುವ ಮೂಲಕ ವಿಪಕ್ಷದವರ ಬಾಯಿ ಮುಚ್ಚಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಯಲ್ಲಿ ಅವರು ಮಾತನಾಡಿದರು. ಮಳೆ ಹಾನಿ ಸರಿಪಡಿಸಲು ಹೆಚ್ಚುವರಿಯಾಗಿ 4 ಸಾವಿರ ಕೋಟಿ ರೂ., ಗ್ರಾಮೀಣ ರಸ್ತೆ ಹಾಳಾಗಿರುವುದಕ್ಕೆ 2 ಸಾವಿರ ಕೋಟಿ ರೂ. ಸಹಿತ ನಗರ, ಪಟ್ಟಣ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡಲಾಗುವುದು.ರಾಜ್ಯದ ಜನತೆ ಈಗಲೂ

ರಸ್ತೆ ಅಭಿವೃದ್ಧಿಗೆ ಎಲ್ಲ ಶಾಸಕರಿಗೆ ಪಕ್ಷ ಭೇದ ಮರೆತು ಅನುದಾನ ಹಂಚಿಕೆ : ಸಿದ್ಧ ರಾಮಯ್ಯ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ- ಮಾಹಿತಿ ಕಾರ್ಯಕ್ರಮ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸುಳ್ಯ ಪೋಲಿಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಸೈಬರ್ ಕ್ರೈಂ ಜಾಗೃತಿ ಮತ್ತು ವಾಹನ ಚಾಲನೆ ಕುರಿತು ಜಾಗೃತಿ ಕಾರ್ಯಕ್ರಮ ಬುಧವಾರ ನಡೆಯಿತು.ಸೈಬರ್ ಕ್ರೈ೦ ಜಾಗೃತಿ ಕುರಿತು ಎ.ಎಸ್ ಐಉದಯಕುಮಾರ್ ಮಾಹಿತಿ ನೀಡಿದರು. ವಾಹನ ಚಾಲನೆ ಜಾಗೃತಿ ಕುರಿತು ಎ.ಎಸ್.ಐ ಸುರೇಶ್ ಮಾಹಿತಿ ನೀಡಿದರು.ವೇದಿಕೆಯಲ್ಲಿ ಶಿಕ್ಷಕ ಶಿವಪ್ರಕಾಶ ಕುದ್ಪಾಜೆ ಇದ್ದರು. ಶಿಕ್ಷಕ ಕುಮಾರ್ ಲಮಾಣಿ ವಂದಿಸಿ, ಶಿಕ್ಷಕಿ ಸವಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ- ಮಾಹಿತಿ ಕಾರ್ಯಕ್ರಮ Read More »

ದೇವಚಳ್ಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸರಕಾರಿ ಶಾಲೆಗಳಿಗೆ ಬೆಂಚು ಡೆಸ್ಕ್ ಗಳ ವಿತರಣೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ದೇವಚಳ್ಳ ಗ್ರಾಮದ ಎಲಿಮಲೆಯ ಸರಕಾರಿ ಪ್ರೌಢ ಶಾಲೆಗೆ, ದೇವಚಳ್ಳ ದ. ಕ. ಜಿ. ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ವಳಲಂಬೆಯ ದ. ಕ. ಜಿ. ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ಪಿ. ಎಂ. ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ಪದವಿ ಪೂರ್ವ ಕಾಲೇಜಿನ ಸರಕಾರಿ ಪ್ರೌಢ

ದೇವಚಳ್ಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸರಕಾರಿ ಶಾಲೆಗಳಿಗೆ ಬೆಂಚು ಡೆಸ್ಕ್ ಗಳ ವಿತರಣೆ ಕಾರ್ಯಕ್ರಮ Read More »

ಸಮಾಜದಲ್ಲಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕು : ಬಾಬು ಗೌಡ ಅಚ್ರಪ್ಪಾಡಿ

ಸಮಾಜದಲ್ಲಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕೆಂದು ಪಂಜ ವಲಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ಬಾಬು ಗೌಡ ಅಚ್ರಪ್ಪಾಡಿ ಹೇಳಿದರು.ಅವರು ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ‌ ಇಲ್ಲಿಯ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ ಕ್ರತಿಎದ್ದೇಳು ಮಾನವ ಮತ್ತು ನೀತಿ‌ ತತ್ವ ಲಹರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.ಪುರುಷ ಪ್ರಧಾನವಾದ ನಮ್ಮ ದೇಶ ಈಗ ತುಂಬಾ ಬದಲಾಗಿದೆ. ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷನಿಗೆಸಮನಾಗಿಕಾರ್ಯನಿರ್ವಾಹಿಸುತ್ತಿದ್ದಾರೆ.ಸ್ವಾಮೀಜಿಯವರು ಪುಸ್ತಕ ಬರೆದು ಉಚಿತವಾಗಿ ವಿತರಿಸುತ್ತಿರುವುದು ಶ್ರೇಷ್ಠ ಕಾರ್ಯ ಎಂದು ಹೇಳಿದರು.ಶ್ರೀ ಯೋಗೇಶ್ಚರಾನಂದ

ಸಮಾಜದಲ್ಲಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕು : ಬಾಬು ಗೌಡ ಅಚ್ರಪ್ಪಾಡಿ Read More »

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು-ಟಿ.ಎಂ ಶಹೀದ್ ತೆಕ್ಕಿಲ್

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 5 ನೇ ವಾರ್ಷಿಕ ಮಜಿಲಿಸ್ ನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗವು ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಿರ್ಮಿಸಲಾದ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ವೇಧಿಕೆಯಲ್ಲಿ ನಡೆಯಿತು. ಮಜಿಲಿಸ್ ನ್ನೂರ್ ನೇತೃತ್ವವನ್ನು ಸಯ್ಯದ್ ಎನ್.ಪಿ.ಎಂ ಝೈನುಲ್ ಆಬಿದೀನ್ ತಂಗಳ್ ದುಗ್ಗಲಡ್ಕರವರು ವಹಿಸಿ ಮಾತನಾಡಿ ನಮ್ಮ ಎಲ್ಲಾ ಪ್ರವರ್ತಿಗಳು ಶುದ್ಧ ಮನಸ್ಸಿನಿಂದ ಕೂಡಿರಬೇಕು ನಮ್ಮಲ್ಲಿ ದ್ವೇಷ ಅಸೂಯೆ ವಂಚನೆ ಇರಬಾರದೆಂದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಪೇರಡ್ಕ ಮುಹಿದ್ಧೀನ್ ಜುಮಾ ಮಸೀದಿ ಅಧ್ಯಕ್ಷರು ಹಾಗೂ

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು-ಟಿ.ಎಂ ಶಹೀದ್ ತೆಕ್ಕಿಲ್ Read More »

ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಜನಸ್ನೇಹಿ ವೈದ್ಯ ಲಕ್ಷ್ಮೀಶ ಕಲ್ಲುಮುಟ್ಲು ಅವರ ಹೆಸರು

ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು, ಈ ಬಾರಿ ಜನಸ್ನೇಹಿ ಯುವ ವೈದ್ಯಡಾ. ಲಕ್ಷ್ಮೀ ಶ ಕಲ್ಲುಮುಟ್ಲು ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ.ಉಳಿದಂತೆ ಹಾಲಿ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ ಚಂದ್ರಶೇಖರ ಚೋಡಿಪಣೆ , ಯಶೋಧರ ಪಿಂಗಾರತೋಟ , ಲೋಚನಾ ಕೊಳಲುಮೂಲೆ , ಪದ್ಮಯ್ಯ ಅಡ್ಯಡ್ಕ , ಚಂದ್ರಶೇಖರ ಆಚಾರ್ಯ ಎ . ಎಸ್ . ,

ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಜನಸ್ನೇಹಿ ವೈದ್ಯ ಲಕ್ಷ್ಮೀಶ ಕಲ್ಲುಮುಟ್ಲು ಅವರ ಹೆಸರು Read More »

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಆರಂಭ

ಪುರಾಣ ಪ್ರಸಿದ್ದ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಮವಾರ (ಡಿ.16)ಧನು ಪೂಜೆ ಆರಂಭಗೊಂಡಿದೆ.ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷರುಗಳು,ಸದಸ್ಯರು,ಸುಳ್ಯ ಸೀಮೆಯ ನೂರಾರು ಭಕ್ತಾರು ಉಪಸ್ಥಿತರಿದ್ದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಜನವರಿ 14ರ ತನಕ ಪ್ರಾ:ತ ಕಾಲ ನಿರಂತರ ಧನುಪೂಜೆ ನಡೆಯಲಿದೆ..

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಆರಂಭ Read More »

error: Content is protected !!
Scroll to Top