ಪ್ರಚಲಿತ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಸುಂದರಿ ಮುಂಡಡ್ಕ ಆಯ್ಕೆ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಶ್ರೀಮತಿ ಸುಂದರಿ ಮುಂಡಡ್ಕ ಆಯ್ಕೆಯಾಗಿದ್ದಾರೆ‌. ಇವರನ್ನು .ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚಾನ್ ಆಯ್ಕೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಸುಂದರಿ ಮುಂಡಡ್ಕ ಆಯ್ಕೆ Read More »

ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ನಲ್ಲಿ 15 ಮಂದಿಗೆ ಪೋತ್ಸಾಹಕ ಬಹುಮಾನ

*ಗ್ರಾಹಕರಿಗಾಗಿ ಆರಂಭಿಸಿರುವ  ಸುಲಭ ಖರೀದಿಯ ಕಂತುಗಳ ಯೋಜನೆಯಲ್ಲಿ ನವಂಬರ್  ತಿಂಗಳ 05 ತಾರೀಕಿನ ಒಳಗಾಗಿ ಕಂತುಗಳನ್ನು ಪಾವತಿಸಿ ಪ್ರೋತ್ಸಾಹಿಸಿದ  ಫಲಾನುಭವಿ ಗ್ರಾಹಕರಗಳ ಪೈಕಿ 15 ಅದೃಷ್ಟ ಗ್ರಾಹಕರ ಆಯ್ಕೆಯು ನಡೆದಿದ್ದು , ಈ ಕೆಳಗಿನ ಗ್ರಾಹಕ ಮಿತ್ರರು ಪ್ರೋತ್ಸಾಹಕ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ, ಬಂಪರ್ ಬಹುಮಾನದ ಡ್ರಾ ನ. 15 ರಂದು ಸಂಸ್ಥೆಯ ಕಚೇರಿ ಅಂಬೆಟಡ್ಕದಲ್ಲಿ ನಡೆಯಲಿದ್ದು, ಕಾರ್ಡ್ ಪಡೆದು ಯೋಜನೆಯ ಪ್ರಯೋಜನ ಬೇಕಾದವರು ಶೀಘ್ರದಲ್ಲಿ ಪಡೆದು ಕೊಳ್ಳಬೇಕಾಗಿ ವಿನಂತಿ*1.    2149 ವಾಸುದೇವ ಕಾಯರ್ತೋಡಿ2.     3896 ಸುರೇಖಾ ಮದೆನಾಡು3.   

ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ನಲ್ಲಿ 15 ಮಂದಿಗೆ ಪೋತ್ಸಾಹಕ ಬಹುಮಾನ Read More »

ನಾಳೆ ಅರಮನೆಗಾಯ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

. ಆರಂತೋಡು ಗ್ರಾಮ ಅಡ್ತಲೆ ವಾರ್ಡ್ನ ಅರಮನೆಗಯಾ ಎಂಬಲ್ಲಿ ಬಲ್ನಾಡ್ ಹೊಳೆಗೆ ಸೇತುವೆ ನಿರ್ಮಾಣ ಮಾಡಬೇಕೆಂದು ಆ ಭಾಗದ ಜನರು ಸುಮಾರು 30ವರ್ಷ ಗಳಿಂದ ಸರಕಾರ ಕ್ಕೆ, ಜನಪ್ರತಿನಿದಿಗಳಿಗೆ ಮನವಿ ಸಲ್ಲಿಸುತ್ತಾ ಬರುತ್ತಿದ್ದರು. ಅದಕ್ಕಾಗಿ ಪ್ರತಿಭಟನೆ, ಮತದಾನ ಬಹಿಷ್ಕಾರ ನಿಲುವು ವ್ಯಕ್ತಪಡಿಸುತ್ತಿದ್ದರು.ಕಳೆದ ವಿಧಾನಸಭಾ ಚುನಾವಣೆ. ಕಳೆದ ನಂತರ ಮಾನ್ಯ ಶಾಸಕರಾದ ಕು l ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದ ಸಂದರ್ಭದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನದ ಭರವಸೆ ನೀಡಿದ್ದರು. ಇದೀಗ ಮಾನ್ಯ ಶಾಸಕರು ಕೊಟ್ಟ ಮಾತಿನಂತೆ ಸರಕಾರದಿಂದ

ನಾಳೆ ಅರಮನೆಗಾಯ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ Read More »

ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಕಥೆ ಹಾಗೂ ಪ್ರಬಂಧ ಸ್ಪರ್ಧೆಯ ಫಲಿತಾಂಶ

ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಅಂಚೆ ಮೂಲಕ ಕಥೆ ಹಾಗೂ ನಾನು ಓದಿದ ಪುಸ್ತಕ” ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ಸ್ಪರ್ಧೆಯ ತೀರ್ಪುಗಾರರಾಗಿ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಪತ್ರಕರ್ತರಾದ ವಿನೋದ್ ಮೂಡಗದ್ದೆ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಹಾಗೂ ಬರಹಗಾರರಾದ ಶ್ರೀಮತಿ ಲತಾಶ್ರೀ ಸುಪ್ರೀತ್

ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಕಥೆ ಹಾಗೂ ಪ್ರಬಂಧ ಸ್ಪರ್ಧೆಯ ಫಲಿತಾಂಶ Read More »

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮ‌ವಾಗಿ‌ ಬೆಳ್ಳಿ ರಥ ಸೇವೆ ನಡೆಸಿದ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರು

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥವನ್ನು ಸಮರ್ಪಿಸಿರುವ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ಅಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದ್ ರವರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮವಾಗಿ ಬೆಳ್ಳಿರಥೋತ್ಸವ ಸೇವೆ ನಡೆಸಿದರು.ರಥೋತ್ಸವ ವೈಭದಿಂದ ನಡೆದು ಸಾವಿರಾರು ಭಕ್ತರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರನ್ನು ಬೆಳ್ಳಿ ರಥದಲ್ಲಿ ಕಣ್ತುಂಬಿಕೊಂಡರು.ಈ ಸಂದರ್ಭದಲ್ಲಿ ಡಾ‌.ರೇಣುಕಾ ಪ್ರಸಾದ್ ಅವರ ಪತ್ನಿ ಡಾ.ಜ್ಯೋತಿ ರೇಣುಕಾಪ್ರಸಾದರು, ಪುತ್ರಿ ಡಾ.ಅಭಿಜ್ಞಾ ಹಾಗೂ ಅಳಿಯ ಗೋಕುಲ್, ಪುತ್ರ ಮೌರ್ಯ ಆರ್.ಪ್ರಸಾದ್, ಅತ್ತೆ, ಮಾವ, ಅವರ ಶಿಕ್ಷಣ ಸಂಸ್ಥೆಗಳ ವಿವಿಧ ಸಮಿತಿಗಳ ಪ್ರಮುಖರು,

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮ‌ವಾಗಿ‌ ಬೆಳ್ಳಿ ರಥ ಸೇವೆ ನಡೆಸಿದ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರು Read More »

ಡಾ.ರೇಣುಕಾ ಪ್ರಸಾದ್ ಮತ್ತು ಮನೆಯವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ

ಸುಬ್ರಹ್ಮಣ್ಯ : ಸುಳ್ಯದ ಎಒಎಲ್‌ಇ .ಬಿ ಕಮಿಟಿ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾರೂಪದಲ್ಲಿ ನ.10ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿ ರಥ ಸಮರ್ಪಣೆ ಮಾಡಿದರು. ಕಾರ್ಯಕ್ರಮ ವಿವಿಧ ವೈಧಿಕ ಪೂಜಾ ವಿಧಿವಿಧಾನಗಳೊಂದಿಗೆ ಭಕ್ತಿ ಶ್ರದ್ದಾ ಭಕ್ತಿಯಿಂದ ನೆರವೇರಿತು.ಬೆಳ್ಳಿರಥವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡುವ ಅಂಗವಾಗಿ ರವಿವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾಸ್ತು ರಕ್ಷೋಘ್ನ ಹೋಮ, ಶುದ್ಧಿ ಕಲಶ, ವಾಸ್ತು ಬಲಿ

ಡಾ.ರೇಣುಕಾ ಪ್ರಸಾದ್ ಮತ್ತು ಮನೆಯವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ Read More »

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಗೆ ವರ್ಣ ರಂಜಿತ ತೆರೆ

ಸುಳ್ಯ :ವೇಟ್‌ಲಿಫ್ಟರ್ಸ್ ಸಂಸ್ಥೆ ಬೆಂಗಳೂರು ಮಾನ್ಯತೆಯೊಂದಿಗೆ ಸ್ಪೋಟ್ಸ್ ಎಂಡ್ ಆಟ್ಸ್ ಎಸೋಸಿಯೇಶನ್‌ಸುಳ್ಯ ವತಿಯಿಂದ ಸುಳ್ಯದ ಜೂನಿಯರ್‌ಕಾಲೇಜು ಮೈದಾನದಲ್ಲಿ ನ.7ರಿಂದ 9ರ ತನಕ ನಡೆದ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ವರ್ಣರಂಜಿತ ತೆರೆ ಕಂಡಿದೆ. ಸುಳ್ಯ ರಾಷ್ಟ್ರ ಮಟ್ಟದ ಕ್ರೀಡೆಗಳನ್ನು ಹಮ್ಮಿಕೊಳ್ಳುತ್ತಿದ್ದು ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಯಶಸ್ವಿಯಾಗಿ ನಡೆಯುವುದರ ಮೂಲಕ ಕ್ರೀಡಾ ಇತಿಹಾಸ ಪುಟದಲ್ಲಿ ಇದು ಮತ್ತೊಂದು ಹೊಸ ಭಾಷ್ಯ ಬರೆದಿದೆ.ನ.9ರಂದು ಸಂಜೆ ಸಮರೋಪ ಸಮಾರಂಭ ನಡೆಯಿತು.ಕೆ.ವಿ.ಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಿ.ವಿ ಲೀಲಾಧರ ಅಧ್ಯಕ್ಷತೆ

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಗೆ ವರ್ಣ ರಂಜಿತ ತೆರೆ Read More »

ದ.ಕ‌ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ.ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು.ಸುಮಾರು ಮೂರು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ಪುಷ್ಪರಾಜ್ 1990-91ರಿಂದ ಸಾಕ್ಷರತಾ ಚಟುವಟಿಕೆ, ಶೈಕ್ಷಣಿಕ ಜಾಗೃತಿಯೊಂದಿಗೆ ಮಾಧ್ಯಮ ರಂಗದ ಮೂಲಕ ಪುತ್ತೂರು ತಾಲೂಕು, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಕ್ರಿಯರಾಗಿದ್ದರು. ಬಳಿಕ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕಾರ್ಯಕಾರಿ

ದ.ಕ‌ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ Read More »

ಅಂಬಟೆಡ್ಕ: ಎಂ.ವೆಂಕಪ್ಪ ಗೌಡ ಮಾಲಕತ್ವದ ಆರೋಹಿ ಎನ್ ಕ್ಲೇವ್ ಸಂಕೀರ್ಣ ಶುಭಾರಂಭ ಹಾಗೂ ಕಚೇರಿ ಉದ್ಘಾಟನೆ

ಸುಳ್ಯ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷರು, ಸುಳ್ಯದ ಹಿರಿಯ ನ್ಯಾಯವಾದಿಯಾಗಿರುವ ಎಂ.ವೆಂಕಪ್ಪ ಗೌಡ ಹಾಗೂ ಚಂಪಾ ವೆಂಕಪ್ಪ ಗೌಡರು ಸುಳ್ಯದ ಅಂಬಟೆಡ್ಕದಲ್ಲಿ ನೂತನವಾಗಿ ನಿರ್ಮಿಸಿದ ಆರೋಹಿ ಎನ್‌ಕ್ಲೇವ್ ಸಂಕೀರ್ಣದ ಶುಭಾರಂಭ ಹಾಗೂ ಗಾಂಧಿನಗರದಲ್ಲಿದ್ದ ಎಂ.ವೆಂಕಪ್ಪ ಗೌಡರ ನ್ಯಾಯವಾದಿ ಕಚೇರಿಯ ಸ್ಥಳಾಂತರಗೊಂಡಿದ್ದು ಅದರ ಉದ್ಘಾಟನಾ ಕಾರ್ಯಕ್ರಮ ನ.೮ರಂದು ನಡೆಯಿತು.ಎಂ.ವೆಂಕಪ್ಪ ಗೌಡರ ಸಹೋದರ ಪೆರ್ಗಡೆ ಗೌಡರು ಹಾಗೂ ಚಂಪಾ ವೆಂಕಪ್ಪ ಗೌಡರ ತಂದೆ ಪುಂಗವ ಗೌಡರು ನೂತನ ಸಂಕೀರ್ಣದ ಎದುರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು.ನ್ಯಾಯವಾದಿ ಕಚೇರಿಯಲ್ಲಿ ಜಿಲ್ಲಾ

ಅಂಬಟೆಡ್ಕ: ಎಂ.ವೆಂಕಪ್ಪ ಗೌಡ ಮಾಲಕತ್ವದ ಆರೋಹಿ ಎನ್ ಕ್ಲೇವ್ ಸಂಕೀರ್ಣ ಶುಭಾರಂಭ ಹಾಗೂ ಕಚೇರಿ ಉದ್ಘಾಟನೆ Read More »

ತೊಡಿಕಾನ ಹಿರಿಯ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ‌ ಸಂತೋಷ್ ಕುತ್ತಮೊಟ್ಟೆ ಆಯ್ಕೆ

ತೊಡಿಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ.ಶಾಲೆಗೆ 75 ವರ್ಷ ತುಂಬಿದ್ದು ಇದರ ಅಮೃತ ಮಹೋತ್ಸವವನ್ನು ಶಾಲಾ ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರವರ ಸಹಭಾಗಿತ್ವ ದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು ಇದರ ಪೂರ್ವಭಾವಿ ಸಭೆಯುಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನವೀನ್ ಎ.ಬಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಅಮೃತ ಮಹೋತ್ಸವ ಸಮಿತಿಯನ್ನು ರಚಿಸಲು ನಿರ್ಧರಿಸಿ ಸಂತೋಷ್ ಕುತ್ತಮೊಟ್ಟೆಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಪೂರ್ಣ ಪ್ರಮಾಣದಲ್ಲಿ ಸಮಿತಿಯನ್ನು ಹಾಗೂ ಉಪ ಸಮಿತಿಗಳನ್ನು

ತೊಡಿಕಾನ ಹಿರಿಯ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ‌ ಸಂತೋಷ್ ಕುತ್ತಮೊಟ್ಟೆ ಆಯ್ಕೆ Read More »

error: Content is protected !!
Scroll to Top