ಪ್ರಚಲಿತ

ತೊಡಿಕಾನ : ದೇವಳ ವಠಾರದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಲು ಮನವಿ

ತೊಡಿಕಾನ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಮೊಬೈಲ್ ಪೋನ್ ಟವರ್ ನಿರ್ಮಾಣ ಮಾಡಲು‌ ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದ್ದಾರೆ.ದೇವಳದ ವಠಾರದ ದೊಡ್ಡಕುಮೇರಿ ಪರಿಶಿಷ್ಟ ಜಾತಿ ಕಾಲೋನಿ ಪಂಜಿಕೋಡಿ ಬಾಳೆಕಜೆ ಕುಂಟುಕಾಡು ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಇದ್ದು ಈ ಭಾಗದ ಜನರಿಗೆ ಅನುಕೂಲವಾಗುವಂತೆ ಹೊಸ ಮೊಬೈಲ್ ಟವರ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ […]

ತೊಡಿಕಾನ : ದೇವಳ ವಠಾರದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಲು ಮನವಿ Read More »

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಉದ್ಘಾಟನೆ

ಸುಳ್ಯ : ರಾಜ್ಯದಲ್ಲಿ ವೇಟ್ ಲಿಫ್ಟಿಂಗ್ ಹಿರಿಯ ವೇಟ್ ಲಿಫ್ಟರ್‌ಗಳ ಶ್ರಮದಿಂದ ಬೆಳೆದು, ಪ್ರಗತಿ ಹಂತವನ್ನು ಕಾಣುತ್ತಿದೆ ಎಂದು ಮಾಜಿ ಅಂತರ್‌ರಾಷ್ಟ್ರೀಯ ವೇಟ್ ಲಿಫ್ಟರ್ ಅರ್ಥರ್ ಡಿಸೋಜಾ ಹೇಳಿದರು.ಕರ್ನಾಟಕ ರಾಜ್ಯ ವೇಟ್‌ಲಿಫ್ಟರ್ಸ್ ಸಂಸ್ಥೆ ಬೆಂಗಳೂರು ಮಾನ್ಯತೆಯೊಂದಿಗೆ ಸ್ಪೋಟ್ಸ್ ಎಂಡ್ ಆಟ್ಸ್ ಎಸೋಸಿಯೇಶನ್‌ಸುಳ್ಯ ವತಿಯಿಂದ ಸುಳ್ಯದ ಜೂನಿಯರ್‌ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ಉದ್ಘಾಟಿಸಿ ಅವರು ಮಾತನಾಡಿದರು. ವೇಟ್ ಲಿಫ್ಟಿಂಗ್‌ನಲ್ಲಿ ಗ್ರಾಮೀಣ ಭಾಗದವರು ಭಾಗವಹಿಸಬೇಕಿದೆ. ಪಟ್ಟಣದಲ್ಲಿ ಬೇರೆ ಬೇರೆ ಅವಕಾಶಗಳಿವೆ. ಆದ್ದರಿಂದ ವೇಟ್‌ಲಿಫ್ಟಿಂಗ್‌ನಲ್ಲಿ ಗ್ರಾಮೀಣರಿಗೆ ಭಾಗವಹಿಸಲು ಪೂರಕ

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಉದ್ಘಾಟನೆ Read More »

ಸುಳ್ಯದಲ್ಲಿ ಭಾರೀ ಮಳೆ ಕೆಸರುಮಯವಾದ ರಸ್ತೆಗಳು

ಸುಳ್ಯ ನಗರದಲ್ಲಿ ನ.8ರಂದು ಸುರಿಯುತ್ತಿರುವ ಭಾರಿ ಮಳೆಯಿಂದ ಹಳೆಗೇಟು ಮುಖ್ಯ ರಸ್ತೆ ಕೆಸರುಮಯವಾಗಿದೆ.ಅಲ್ಲದೆ ಸುಳ್ಯದ ನಗರ ವ್ಯಾಪ್ತಿಯಲ್ಲಿ‌ ಕುಡಿಯುವ ನೀರಿನ‌ ಕಾಮಗಾರಿ ನಡೆಯುತ್ತಿದ್ದು ಇದರಿಂದ ರಸ್ತೆ ಚರಂಡಿಗಳು ಮೊದಲೇ ಹದಗೆಟ್ಟಿತ್ತು ಇದೀಗ ಮಳೆ ಸುರಿದ ಪರಿಣಾಮ ರಸ್ತೆಗಳು ಅಸ್ತವ್ಯಸ್ತಗೊಂಡಿದ್ದುಇಂದು ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಳೆಗೇಟು ಪೆಟ್ರೋಲ್ ಪಂಪ್ ಸಮೀಪ ಕಾಮಗಾರಿ ನಡೆಯುತ್ತಿದ್ದ ಸ್ಥಳ ದಿಂದ ಕೆಸರು ಮಣ್ಣು ನೀರಿನೊಂದಿಗೆ ರಸ್ತೆಗೆ ಹರಿದು ಬಂದಿದೆ. ರಸ್ತೆ ಸಂಪೂರ್ಣ ಕೆಸರು ನೀರಿನಿಂದ ತುಂಬಿದ್ದು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸುಳ್ಯದಲ್ಲಿ ಭಾರೀ ಮಳೆ ಕೆಸರುಮಯವಾದ ರಸ್ತೆಗಳು Read More »

ನ.16ಕ್ಕೆ ವಳಂಬೆಯಲ್ಲಿ ಪಂಜ ಹೋಬಳಿ ಮಟ್ಟದ ಅದ್ದೂರಿ ಸಾಹಿತ್ಯ ಸಮ್ಮೇಳನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕದ ಆಶ್ರಯದಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ ನ.16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದಲ್ಲಿ ನಡೆಯಲಿದೆ ಎಂದುಪಂಜ ಹೋಬಳಿ ಸಾಹಿತ್ಯ ಘಟಕ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ,ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ,ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅವರು ನ.8ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆ ಪತ್ರಿಕಾಗೋಷ್ಠಿಯಲ್ಲಿ

ನ.16ಕ್ಕೆ ವಳಂಬೆಯಲ್ಲಿ ಪಂಜ ಹೋಬಳಿ ಮಟ್ಟದ ಅದ್ದೂರಿ ಸಾಹಿತ್ಯ ಸಮ್ಮೇಳನ Read More »

2024ರ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಘೋಷಣೆ

ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು ಇದೇ ನವೆಂಬರ್ 30 ರಂದು ಬೆಂಗಳೂರಿನ ರವೀಂದ್ರ ಕಲಾಕೇತದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಹಸ್ತಾಂತರಿಸಲಾಗುವುದು. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವವನ್ನು ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಣೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅವರು ಸುಳ್ಯದ ಪತ್ರಿಕಾಗೋಷ್ಠಿಯಲ್ಲಿ ಮಾತ‌ನಾಡಿದರು.2024 ನೇ ಸಾಲಿನ ಪ್ರಶಸ್ತಿಗೆ ಅರೆಭಾಷೆ ಸಾಹಿತಿ ಹಾಗೂ ನಿಘಂಟು ತಯಾರಕರು ಆಗಿರುವ ಕೆ.ಆರ್.

2024ರ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಘೋಷಣೆ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 70 ನೇ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ದಿನಾಂಕ 7/11/2025 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯೆ ಚಂದ್ರಾವತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ , ಕಥೆ ಹಾಗೂ ಹಾಡಿನ ಮೂಲಕ ಕನ್ನಡದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕಿ ಶ್ರೀಮತಿ.ಗೀತಾಂಜಲಿ ಟಿ.ಜಿ ಅವರು ವಹಿಸಿದ್ದರು.ಪುಟಾಣಿ ಮಕ್ಕಳು ಕನ್ನಡ ಗೀತೆ , ಕನ್ನಡ ಗಾದೆಮಾತುಗಳು , ಕನ್ನಡ ನುಡಿಮುತ್ತುಗಳನ್ನು ಹೇಳಿದರು ಹಾಗೂ ಕನ್ನಡದ ಕುರಿತು ಮಾತನಾಡಿದರು.ಪುಟಾಣಿಗಳಾದ ರಯಾನ್ ಸ್ವಾಗತಿಸಿ , ಶಜ್ನಾ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 70 ನೇ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ Read More »

ಸುಳ್ಯ : ವೇಟ್ ಲಿಪ್ಟಿಂಗ್ ಸ್ಪರ್ಧೆಗೆ ಚಾಲನೆ

ಕರ್ನಾಟಕ ರಾಜ್ಯ ವೇಟ್ ಲಿಪ್ಟರ್ಸ್ ಸಂಸ್ಥೆ ಬೆಂಗಳೂರು ಇವರ ಮಾನ್ಯತೆಯೊಂದಿಗೆ ಸುಳ್ಯಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಇದರ ಆಯೋಜನೆಯಲ್ಲಿಸಂಘಟನಾ ಸಮಿತಿ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಚಾಂಪಿಯನ್‌ಶಿಪ್ ಸರಕಾರಿ ಜೂನಿಯರ್ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ನಡೆಯುವರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆಗೆ ನ. 7 ರಂದು ಚಾಲನೆ ನೀಡಲಾಯಿತು.ಸ್ಟೇಡಿಯಂ ನಲ್ಲಿ 1 ಮತ್ತು 2 ಸಂಖ್ಯೆಯ ಕೋರ್ಟಿನಲ್ಲಿ ಸ್ಪರ್ಧೆಯು ಆರಂಭ ಗೊಂಡಿದೆಸ್ಪರ್ಧೆ ನ. 7ರಿಂದ ಮೂರು ದಿನಗಳು ಸ್ಪರ್ಧೆಯು ನಿರಂತರವಾಗಿ ನಡೆಯಲಿರುವುದು.ರಾಜ್ಯದ ಸುಮಾರು 360 ಮಂದಿ ಸ್ಪರ್ಧಿಗಳು

ಸುಳ್ಯ : ವೇಟ್ ಲಿಪ್ಟಿಂಗ್ ಸ್ಪರ್ಧೆಗೆ ಚಾಲನೆ Read More »

ಸುಳ್ಯ ನಗರ ಪಂಚಾಯತ್ ಆಡಳಿತ ಮಂಡಳಿ ಅವಧಿ ಮುಕ್ತಾಯ

ಸುಳ್ಯ ನಗರ ಪಂಚಾಯತ್ ಆಡಳಿತ ಮಂಡಳಿ ಅವವಧಿ ನ.5ರಂದು ಮುಕ್ತಾಯಗೊಂಡಿದ್ದು ಸರಕಾರ ಆಡಳಿತಾಧಿಕಾರಿಯನ್ನು ನೇಮಕಗೊಳಿಸಿ ಆದೇಶ ಮಾಡಿದೆ. ನ.6ರಂದು ಸುಳ್ಯನಗರ ಪಂಚಾಯತ್ ಗೆ ಸುಳ್ಯ ತಹಶೀಲ್ದಾರ್ ಮಂಜುಳಾ ರನ್ನು ಆಡಳಿತಾಧಿಕಾರಿಯಾಗಿ ನೇಮಕಗೊಳಿಸಿ ನೇಮಕಗೊಳಿಸಿ ಸರಕಾರ ಆದೇಶಿಸಿದೆ.

ಸುಳ್ಯ ನಗರ ಪಂಚಾಯತ್ ಆಡಳಿತ ಮಂಡಳಿ ಅವಧಿ ಮುಕ್ತಾಯ Read More »

ಬಾರ್ ನಡೆಸುತ್ತಿದ್ದ ವ್ಯಕ್ತಿಯ ಶವ ನದಿಯ ತಟದಲ್ಲಿ ಪತ್ತೆ

ನೆಲ್ಯಾಡಿಯ ಬಾರೊಂದನ್ನು ನಡೆಸುತ್ತಿದ್ದ ವ್ಯಕ್ತಿಯ ಶವ ನದಿ ತಟದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಅಭಿಷೇಕ್‌ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ಪ್ರಸ್ತುತ ನೆಲ್ಯಾಡಿಯ ಚರಣ್ ಬಾರ್ & ರೆಸ್ಟೋರೆಂಟ್ ಅನ್ನು ಲೀಜ್ ಗೆ ಪಡೆದು ಉದ್ಯಮ ನಡೆಸುತ್ತಿದ್ದರು. ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅಭೀಷೇಕ್ ಕಂಬಳ ಪ್ರೇಮಿಯಾಗಿದ್ದರು.

ಬಾರ್ ನಡೆಸುತ್ತಿದ್ದ ವ್ಯಕ್ತಿಯ ಶವ ನದಿಯ ತಟದಲ್ಲಿ ಪತ್ತೆ Read More »

ನ.9ರಂದು ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ‌ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ

ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನ.16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನ.09 ರಂದು ವಳಲಂಬೆ ದೇವಸ್ಥಾನದ ವಠಾರದಲ್ಲಿ ವಿವಿಧ ರೀತಿಯ ಸ್ಪರ್ಧೆಗಳು ನಡೆಯಲಿವೆ.ಪ್ರಾಥಮಿಕ ಶಾಲಾ ವಿಭಾಗ : ಕನ್ನಡ ಗೀತೆ ಗಾಯನ, ಕವಿ-ಸಾಹಿತಿಗಳ ಹೆಸರುಗಳನ್ನು ಬರೆಯುವುದು, ರಾಷ್ಟ್ರಧ್ವಜದ ಚಿತ್ರ ಬಿಡಿಸುವುದು.ಪ್ರೌಢಶಾಲಾ ವಿಭಾಗ : ಕನ್ನಡ ಗೀತೆ ಗಾಯನ, ಕವಿ-ಸಾಹಿತಿಗಳ ಹೆಸರುಗಳನ್ನು ಬರೆಯುವುದು, ಚೀಟಿ ಎತ್ತಿ ಭಾಷಣ.ಪದವಿಪೂರ್ವ/ಪದವಿ ವಿಭಾಗ : ಸ್ಥಳದಲ್ಲಿ

ನ.9ರಂದು ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ‌ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ Read More »

error: Content is protected !!
Scroll to Top