ಸುಳ್ಯ ತಾಲ್ಲೂಕು ಸಮಸ್ತ ಸಂಯುಕ್ತ ಜಮಾ ಅತ್ ವತಿಯಿಂದ ಅಶ್ರಫ್ ಗುಂಡಿ ಯವರಿಗೆ ಬೀಳ್ಕೊಡುಗೆ
ಪವಿತ್ರ ಮಕ್ಕಾ ಕ್ಕೆ ತೆರಳಿರುವ ಸುಳ್ಯ ತಾಲ್ಲೂಕು ಸಮಸ್ತ ಸಂಯುಕ್ತ ಜಮಾ ಅತ್ ನ ಪ್ರದಾನ ಕಾರ್ಯದರ್ಶಿ ಅಶ್ರಫ್ ಗುಂಡಿ ಯವರನ್ನು ಸಂಯ್ತುಕ್ತ ಜಮಾ ಅತ್ ವತಿಯಿಂದ ಅಧ್ಯಕ್ಷರಾದ ಹಾಜಿ ಅಬ್ದುಲ್ ಖಾದರ್ ಬಾಯಂಬಾಡಿ ಶಾಲು ಹೊದಿಸಿ ಬೀಳ್ಕೊಟ್ಟರು, ಈ ಸಂದರ್ಭದಲ್ಲಿ ಉಪಾಧ್ಯಕ್ಷ ಹಾಜಿ ಹೆಚ್ ಎ ಅಬ್ಬಾಸ್ ಸೆಂಟಿಯರ್, ತಾಜ್ ಮೊಹಮ್ಮದ್ ಸಂಪಾಜೆ, ಬೆಳ್ಳಾರೆ ಜಮಾ ಅತ್ ಅಧ್ಯಕ್ಷ ಹಾಜಿ ಅಬೂಬಕ್ಕರ್ ಮಂಗಳ, ಕೋಶಧಿಕಾರಿ ಎಸ್ ಎ ಹಮೀದ್ ಹಾಜಿ, ಕಲ್ಲುಗುಂಡಿ ಜಮಾ ಅತ್ ಅಧ್ಯಕ್ಷ […]
ಸುಳ್ಯ ತಾಲ್ಲೂಕು ಸಮಸ್ತ ಸಂಯುಕ್ತ ಜಮಾ ಅತ್ ವತಿಯಿಂದ ಅಶ್ರಫ್ ಗುಂಡಿ ಯವರಿಗೆ ಬೀಳ್ಕೊಡುಗೆ Read More »










