ಪ್ರಚಲಿತ

ಉತ್ತಮ ಜನಪ್ರತಿನಿಧಿಗಳು ಮತ್ತು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ವಿದ್ಯಾರ್ಥಿ ಸಂಸತ್ತು ಸಹಕಾರಿಯಾಗುತ್ತದೆ- ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ

ಅರಂತೋಡು, ಜೂನ್ 29: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸರ್ಕಾರದ ಪ್ರಮಾಣ ವಚನ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ.ವಿದ್ಯಾರ್ಥಿ ಸಂಸತ್ತಿನ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಪ್ರತಿನಿಧಿಗಳು ತಮ್ಮ ಕರ್ತವ್ಯಗಳನ್ನು […]

ಉತ್ತಮ ಜನಪ್ರತಿನಿಧಿಗಳು ಮತ್ತು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ವಿದ್ಯಾರ್ಥಿ ಸಂಸತ್ತು ಸಹಕಾರಿಯಾಗುತ್ತದೆ- ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ Read More »

ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿ 4ನೇ ವರ್ಷಕ್ಕೆ ಪಾದಾರ್ಪಣೆ ಪ್ರಯಕ್ತ ಗಣಹೋಮ

ಸುಳ್ಯದ ರಥಬೀದಿಯ ವಿನಾಯಕ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಲಕ್ಶ್ಮೀ ಗಣಪತಿ ಹವನವು ಸಹಕಾರಿಯ ಕಛೇರಿಯಲ್ಲಿ ಜೂ. 29ರಂದು ಬೆಳಿಗ್ಗೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆ ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ, ಅಧ್ಯಕ್ಷರಾದ ಜನಾರ್ಧನ ಧೋಳ, ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ, ನಿರ್ದೇಶಕರಾದ ಪ್ರಭಾಕರನ್ ನಾಯರ್, ಪ್ರಕಾಶ್ ಕೇರ್ಪಳ, ಶ್ರೀಮತಿ ಭವಾನಿ ಬಿಳಿಮಲೆ, ಸಿಬ್ಬಂದಿ ಕು. ಜ್ಯೋತ್ಸ್ನಾ ಮಂದ್ರಪ್ಪಾಡಿ, ಸದಸ್ಯರಾದ ನವೀನ ಬಿಳಿಮಲೆ, ಅಶ್ವತ್

ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿ 4ನೇ ವರ್ಷಕ್ಕೆ ಪಾದಾರ್ಪಣೆ ಪ್ರಯಕ್ತ ಗಣಹೋಮ Read More »

ಅಜ್ಜಾವರ ವಲಯದ ಒಕ್ಕೂಟ ಪದಪ್ರದಾನ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಅಜ್ಜಾವರ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಪೇರಾಲು ಪೇರಾಲು .ಎ , ಮಂಡೆಕೋಲು, ಕಲ್ಲಡ್ಕ ಪೆರಾಜೆ ಪ್ರಗತಿ ಬಂಧು ಸ್ವ ಸಹಾಯ ಸಂಘ ಗಳ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮತ್ತು ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜೂ.28 ರಂದು ಆ ಪೇರಾಲು ಶ್ರೀರಾಮ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕನೆಮರಡ್ಕ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೆ ಧ

ಅಜ್ಜಾವರ ವಲಯದ ಒಕ್ಕೂಟ ಪದಪ್ರದಾನ ಸಮಾರಂಭ Read More »

ಮಂಡೆಕೋಲು : ಕಾಂಕ್ರೀಟ್ ರಸ್ತೆ ಶಾಸಕರಿಂದ ಉದ್ಘಾಟನೆ

ಮಂಡೆಕೋಲು ಗ್ರಾಮದ ಬಾಯ್ಕೋಡಿ-ಚೇರ್ದಮೂಲೆ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆಯು 10ಲಕ್ಷ ವೆಚ್ಚ ಮತ್ತು ಮಂಡೆಕೋಲು ಬೆಂಗತ್ತಮಲೆ ಪರಿಶಿಷ್ಟ ಪಂಗಡ ಕಾಲೋನಿಯರಸ್ತೆಗೆ 5.5ಅನುದಾನದಡಿಯಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಗಳನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ವಿನುತಪಾತಿಕಲ್ಲು,ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಮಮತ ಬೊಳುಗಲ್ಲು,ಮಾಜಿ ಸದಸ್ಯ ಅನಿಲ್ ತೊಟಪ್ಪಾಡಿ,ಭಾಜಪ ಮಂಡಲ ಪ್ರಮುಖರಾದ ಶುಬೋದ್ ಶೆಟ್ಟಿ ಮೆನಾಲ,ಜಯರಾಜ್ ಕುಕ್ಕೆಟ್ಟಿ,ಸುರೇಶ ಕಣೆಮರಡ್ಕ,ಶಿವಪ್ರಸಾದ್ ಉಗ್ರಾಣಿಮನೆ,ಉದಯ ಆಚಾರ್, ಸಹಿತ ಪ್ರಮುಖ ಕಾರ್ಯಕರ್ತರು, ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು.

ಮಂಡೆಕೋಲು : ಕಾಂಕ್ರೀಟ್ ರಸ್ತೆ ಶಾಸಕರಿಂದ ಉದ್ಘಾಟನೆ Read More »

ತೊಡಿಕಾನ : ಭಾ.ಜ.ಪ ವತಿಯಿಂದ ಮನ್ ಕಿ ಬಾತ್ ಮತ್ತು ಗಿಡ ನೆಡುವ ಕಾರ್ಯಕ್ರಮ

ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿ ಗಾರು ಮಹಾ ಶಕ್ತಿಕೇಂದ್ರದ ತೊಡಿಕಾನ ಶಕ್ತಿ ಕೇಂದ್ರದಲ್ಲಿ ತೊಡಿಕಾನ ಗ್ರಾಮದ ಬೂತ್ ಸಮಿತಿ 220 ಇದರ ವತಿಯಿಂದ ಜೂನ್ 28ರಂದು ನಡೆದ ಪ್ರಧಾನಿ ಮೋದಿಜಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಭಾಜಪ ಕಾರ್ಯಕರ್ತರಾದ ಮಹೇಶ್ ಕುತ್ತ ಮೊಟ್ಟೆಯವರ ಮನೆಯಲ್ಲಿ ಆಲಿಸಲಾಯಿತು.ಈ ಸಂದರ್ಭದಲ್ಲಿ ಸುಳ್ಯ ಭಾಜಪ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಮಂಡಲ ಸಮಿತಿ ಸದಸ್ಯರಾದ ಪ್ರಶಾಂತ ಕಾಫಿಲ ,ಒಬಿಸಿ ಮೋರ್ಚಾದ ಕಾರ್ಯದರ್ಶಿಯಾದ ಅಶೋಕ ಜಾಲ್ಸೂರು, ಶಕ್ತಿಕೇಂದ್ರ ಪ್ರಮುಖರಾದ ಚಂದ್ರಶೇಖರ

ತೊಡಿಕಾನ : ಭಾ.ಜ.ಪ ವತಿಯಿಂದ ಮನ್ ಕಿ ಬಾತ್ ಮತ್ತು ಗಿಡ ನೆಡುವ ಕಾರ್ಯಕ್ರಮ Read More »

ಜು.6; ಸಚಿವ ಯು. ಟಿ ಖಾದರ್ ಅವರಿಗೆ ಅಭಿನಂದನಾ ಸಮಾರಂಭ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ಯು ಟಿ ಖಾದರ್ ಅವರಿಗೆ ಜುಲೈ 6 ರಂದು ಸುಳ್ಯದ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಸಾರ್ವಜನಿಕ ಅಭಿನಂದನಾ ಸಭೆ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಸಂಚಾಲಕ ಭರತ್ ಮುಂಡೋಡಿ ಹೇಳಿದರು.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಜೂ.27ರಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ರಾಜಕೀಯ ರಹಿತವಾಗಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು ಇದರಲ್ಲಿ ಎಲ್ಲಾ ರಾಜಕೀಯ ಪಕ್ಷದವರಿದ್ದಾರೆ.‌ಸಮಾರಂಭವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸುಳ್ಯದ ಎಲ್ಲಾ ಮುಖಂಡರುಗಳು ಸೇರಿ ಸುಳ್ಯದ ಸರ್ವರನ್ನು ಒಗ್ಗೂಡಿಸಿಕೊಂಡು

ಜು.6; ಸಚಿವ ಯು. ಟಿ ಖಾದರ್ ಅವರಿಗೆ ಅಭಿನಂದನಾ ಸಮಾರಂಭ Read More »

ವಿದ್ಯುತ್ ಕಂಪನಿಗಳನ್ನು ಟಾಟಾ ಪವರ್ ಕಂಪನಿಗೆ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದಿಂದ ಮನವಿ

ರಾಜ್ಯದಲ್ಲಿರುವ ಸರಕಾರಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸಿ ಟಾಟಾ ಪವರ್ ಕಂಪನಿಗೆ ಲೈಸನ್ಸ್‌ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ತಹಶೀಲ್ದಾ‌ರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದೆ.ಖಾಸಗೀಕರಣದಿಂದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತದೆ. ಸರಕಾರದಿಂದ ರೈತರು ಹಾಗೂ ಗ್ರಾಹಕರಿಗೆ ಸಿಗುವ ವಿವಿಧ ಸೌಲಭ್ಯಗಳು ಕಡಿತಗೊಳ್ಳುವ ಸಾಧ್ಯತೆಯಿದೆ.ಆದುದರಿಂದ ಲಾಭದಲ್ಲಿ ಇರುವ ಮೆಸ್ಕಾಂ ಕಂಪನಿಯನ್ನು ಯಾವಕಾರಣಕ್ಕೂ ಟಾಟಾ ಪವರ್ ಕಂಪನಿಯವರಿಗೆ ಹಸ್ತಾಂತರಿಸಬಾರದು. ರೈತರ ಹಾಗೂ ಜನಸಾಮಾನ್ಯರ ಪರವಾಗಿ ರೈತ ಸಂಘವು ವಿರೋಧಿಸುತ್ತದೆ. ಹಾಗಾಗಿ ಈ ಕೂಡಲೇ

ವಿದ್ಯುತ್ ಕಂಪನಿಗಳನ್ನು ಟಾಟಾ ಪವರ್ ಕಂಪನಿಗೆ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದಿಂದ ಮನವಿ Read More »

ಅಜ್ಜಾವರ : ಶಾಲಾ ವಿವಿಧ ಸಂಘಗಳ ಉದ್ಘಾಟನೆ

ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿವಿಜ್ಞಾನ ಸಂಘ, ಕ್ರೀಡಾ ಸಂಘ, ಪರಿಸರ ಸಂಘಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಗಳಿಗೆಅಧಿಕೃತವಾಗಿ ಜೂ. 27 ರಂದು ಚಾಲನೆ ನೀಡಲಾಯಿತುಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದಗುರುರಾಜ್ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಈ‌ ಸಂದರ್ಭದಲ್ಲಿ ಮೂವತೈದು ವರ್ಷಗಳ ಹಿಂದೆರಾಯಚೂರು ಜಿಲ್ಲೆ ಸಿಂಧನೂರಿನಿಂದ ಬಂದು ದೈಹಿಕ ಶಿಕ್ಷಕರಾಗಿ ಅಜ್ಜಾವರದಲ್ಲಿ 1986-1991 ರವರೆಗೆ ಐದು ವರ್ಷಗಳ ಕಾಲಸೇವೆ ಸಲ್ಲಿಸಿದ್ದ ಶಿವ ಬಸಪ್ಪ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿಗೌರವಿಸಲಾಯಿತು . ವೇದಿಕೆಯಲ್ಲಿ ಸುಳ್ಯ ತಾಲೂಕು ಪಂಚಾಯತ್

ಅಜ್ಜಾವರ : ಶಾಲಾ ವಿವಿಧ ಸಂಘಗಳ ಉದ್ಘಾಟನೆ Read More »

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಸ್ಕಂದ ಕಾಂಪ್ಲೆಕ್ಸ್‌ನಲ್ಲಿ ಸಿಂಧೂರ ವಸ್ತ್ರ ಮಳಿಗೆ ಶುಭಾರಂಭ

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಸ್ಕಂದ ಕಾಂಪ್ಲೆಕ್ಸ್‌ನಲ್ಲಿ ಸಿಂಧೂರ ಶೋರೂಂ ವಸ್ತ್ರ ಮಳಿಗೆ ಜೂ.೨೭ರಂದು ಅದ್ಧೂರಿಯಾಗಿ ಶುಭಾರಂಭಗೊಂಡಿದೆ.ಸುಳ್ಯದ ಕೆ.ವಿ.ಜಿ. ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ಗೀತಾ ದೊಪ್ಪರವರು ದೀಪ ಬೆಳಗಿ ನೂತನ ಮಳಿಗೆಯನ್ನು ಲೋಕಾರ್ಪಣೆಗೊಳಿಸಿದರು. ಸಮಾರಂಭದಲ್ಲಿ ಗಾಯಕಿ ಪೂರ್ಣಿಮಾ ಕೃಷ್ಣರಾಜ್, ದಯಾಮಣಿ ಹೇಮಂತ್, ಲತಾ ರೈ ಬೂಡು, ಶೈಲಜಾ, ಮಂಜುಳಾ ಬಡಿಗೇ‌ರ್, ಮೋಹಿನಿ ವಿಶ್ವನಾಥ್, ಧರ್ಮಕಲಾ, ರಜನಿ, ಶಾಲಿನಿ, ದೇವಿಶ್ರೀ, ಜಯಶ್ರೀ, ಕುಸುಮಾ, ಪುಷ್ಪಾ, ವರ್ತಕರ ಸಂಘದ ಗೌರವಾಧ್ಯಕ್ಷರಾದ ಸುಧಾಕರ ರೈ ಪಿ.ಬಿ.,

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಸ್ಕಂದ ಕಾಂಪ್ಲೆಕ್ಸ್‌ನಲ್ಲಿ ಸಿಂಧೂರ ವಸ್ತ್ರ ಮಳಿಗೆ ಶುಭಾರಂಭ Read More »

ಹರಿಹರ ಪಲ್ಲತ್ತಡ್ಕ : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು ಮತ್ತು ಕೊತ್ನಡ್ಕ ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಈ ಸಮಾರಂಭದಲ್ಲಿ ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ವೆಂಕಪ್ಪ ಗೌಡರವರು ದೀಪವನ್ನು ಪ್ರಜ್ವಲಿಸಿ

ಹರಿಹರ ಪಲ್ಲತ್ತಡ್ಕ : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »

error: Content is protected !!
Scroll to Top