ಪ್ರಚಲಿತ

ಇಂದು (ಮಾ.29) ಜಾಲ್ಸೂರು,ಮರ್ಕಂಜ,ಅರಂತೋಡು ಗ್ರಾಮಗಳಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ಇಂದು 29-03-2026 ನೇ ಭಾನುವಾರ ಜಾಲ್ಸೂರು ಮರ್ಕಂಜ ಮತ್ತು ಅರಂತೋಡು ಗ್ರಾಮಗಳಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತು ಅಧ್ಯಕ್ಷ ಕೇಶವ ಕೊಳಲುಮೂಲೆ,ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.ಜಾಲ್ಸೂರುಅಡ್ಕಾರ್ಸ್ಥಳ: ಶ್ರೀ ಸುಬ್ರಮಣ್ಯ ದೇವಸ್ಥಾನಸಮಯ :ಪೂ 10:00ಕ್ಕೆಮರ್ಕಂಜಸ್ಥಳ :ಶ್ರೀ ಸದಾಶಿವ ದೇವಸ್ಥಾನ ರೆಂಜಾಳಸಮಯ […]

ಇಂದು (ಮಾ.29) ಜಾಲ್ಸೂರು,ಮರ್ಕಂಜ,ಅರಂತೋಡು ಗ್ರಾಮಗಳಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ರೋಚಕ ಪಂದ್ಯದಲ್ಲಿ ಆರ್.ಸಿ.ಬಿಗೆ ಜಯ

ರೋಚಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ನೀಡಿದ್ದ 201 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಸುಲಭ ಜಯ ದಾಖಲಿಸಿದೆ. ನಾಯಕ ರಜತ್ ಪಾಟಿದಾರ್, ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ತಂಡವು ಸುಲಭವಾಗಿ ಗೆಲುವಿನ ಗುರಿ ತಲುಪಿತು.

ರೋಚಕ ಪಂದ್ಯದಲ್ಲಿ ಆರ್.ಸಿ.ಬಿಗೆ ಜಯ Read More »

ಗಾಳಿ ಮಳೆಗೆ ನಿಲ್ಲಿಸಿದ ಸ್ಕೂಟಿ ಮೇಲೆ ಮರ ಬಿದ್ದು ಜಖಂಗೊಂಡ ಸ್ಕೂಟಿ!

ಮಾ.28ರಂದು ಸುರಿದ ಭಾರೀ ಗಾಳಿ ಮಳೆಗೆ ತಳೂರಿನಲ್ಲಿ ನಿಲ್ಲಿಸಿದ ಸ್ಕೂಟಿ‌ ಮೇಲೆ ಮರ ಬಿದ್ದು ಸ್ಕೂಟಿ ಜಖಂಗೊಂಡ ಘಟನೆ ವರದಿಯಾಗಿದೆ.ಈ ಸ್ಕೂಟಿ ಷಣ್ಮುಖ ಎಂಬರಿಗೆ ಸೇರಿದಾಗಿದೆ ಎಂದು ತಿಳಿದು ಬಂದಿದೆ.

ಗಾಳಿ ಮಳೆಗೆ ನಿಲ್ಲಿಸಿದ ಸ್ಕೂಟಿ ಮೇಲೆ ಮರ ಬಿದ್ದು ಜಖಂಗೊಂಡ ಸ್ಕೂಟಿ! Read More »

ಸುಳ್ಯ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ಅಪಾರ ಹಾನಿ

ಸುಳ್ಯ ತಾಲೂಕಿನ ಕೆಲವೆಡೆ ಮಾ.,28ರಂದು ಭಾರೀ ಗಾಳಿ ಮಳೆ ಸುರಿದ್ದು ಅಪಾರ ಹಾನಿ ಸಂಭವಿಸಿ ಸಂಚಾರಕ್ಕೆ ತಡೆ ಉಂಟಾದ ಘಟನೆ ವರದಿಯಾಗಿದೆ.ಅರಂತೋಡು ತೊಡಿಕಾನ ರಸ್ತೆಗೆ ಮರಗಳು ಬಿದ್ದು ಸಂಚಾರಕ್ಕೆ ತಡೆಯುಂಟಾಗಿದೆ.ಅರಂತೋಡು ಪೇಟೆಯಲ್ಲಿ ತೆಂಗಿನ ಮರವೊಂದು ವಿದ್ಯುತ್ ಲೈನ್ ಗೆ ಹಾಗೂ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಧ್ವಾರಕ್ಕೆ ಹಾನಿ ಉಂಟಾಗಿದೆ.ಅರಂತೋಡು ಉಳುವಾರು ಎಲ್ಪುಕಜೆ ಪ್ರವೀಣ ಯು. ಎಲ್. ಇವರ ಮನೆ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ.ದೊಡ್ಡೇರಿಲ್ಲಿ ವಿದ್ಯುತ್ ಕಂಬವೊಂದು ರಸ್ತೆಗೆ

ಸುಳ್ಯ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ಅಪಾರ ಹಾನಿ Read More »

ಕೇರ್ಪಳ: ಸುಳ್ಯ ಸೀಮೆ ತೊಡಿಕಾನ ಶ್ರೀ ಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ‌ ದೇವಳದ ಜಾತ್ರೋತ್ಸವದ ಅಂಗವಾಗಿ ಕೇರ್ಪಳದಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ಹಸಿರುವಾಣಿ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ, ಜಾತ್ರೋತ್ಸವ ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ, ಅರ್ಥಿಕ ಸಮಿತಿ ಅಧ್ಯಕ್ಷ ಕಿಶೋ‌ರ್ ಉಳುವಾರು, ಸ್ಥಳೀಯ ಪ್ರಮುಖರಾದ ರಾಧಾಕೃಷ್ಣ ರೈ ಬೂಡು, ಸುನಿಲ್ ಕೇರ್ಪಳ, ಶಿವರಾಮ ಕೇರ್ಪಳ, ವಾಸುದೇವ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

ಕೇರ್ಪಳ: ಸುಳ್ಯ ಸೀಮೆ ತೊಡಿಕಾನ ಶ್ರೀ ಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

-ಎ.24 ರಿಂದ ಮೇ 3 : ನಿಡ್ವಾಳ ಶ್ರೀ ಮಹಾವಿಷ್ಣು ದೇವರ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಶ್ರೀ ಮಹಾವಿಷ್ಣು ದೇವಸ್ಥಾನ ನಿಡ್ವಾಳ ಎಣ್ಣೂರು-ಐವತ್ತೊಕ್ಕು, ಕರಿಕಳ ಇದರ ಪುನ‌ರ್ ನಿರ್ಮಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಏಪ್ರಿಲ್ 24 ರಿಂದ ಮೇ 3. ರ ತನಕ ವಿಜೃಂಭಣೆಯಿಂದ ಜರುಗಲಿದೆ.ಆ ಪ್ರಯುಕ್ತ ದೇವಳದ ಶ್ರೀ ಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ ಮಾ.26 ಮತ್ತು .ಮಾ. 27 ರಂದು ಮೂಲಸ್ಥಾನ ಚಾಮುಂಡಿ ಮೂಲೆಯಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.ಮಾ.27 ರಂದು ವಿವಿಧ ವೈದಿಕ ಕಾರ್ಯಕ್ರಮಗಳು ನಡೆದು ಪೂರ್ವಾಹ್ನ 9.48

-ಎ.24 ರಿಂದ ಮೇ 3 : ನಿಡ್ವಾಳ ಶ್ರೀ ಮಹಾವಿಷ್ಣು ದೇವರ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ನಾಳೆ (ಮಾ.28)ಅರಂತೋಡು ಆಲೆಟ್ಟಿ ಗ್ರಾಮಗಳಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ನಾಳೆ ದಿನಾಂಕ 28-03-2026 ನೇ ಶನಿವಾರ  ಅರಂತೋಡು ಮತ್ತು ಅಲೆಟ್ಟಿ ಗ್ರಾಮಗಳಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ವಿನಂತಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.*ಅರಂತೋಡು*ಕಿರ್ಲಾಯ -ಪೂಜಾರಿಮನೆ -ಚೋಡಿಪಣೆ -ಚುಕ್ರಡ್ಕಸ್ಥಳ :ಕಿರ್ಲಾಯ ಚಾವಡಿ ಬಳಿಯಲ್ಲಿಸಮಯ :ಸಂಜೆ

ನಾಳೆ (ಮಾ.28)ಅರಂತೋಡು ಆಲೆಟ್ಟಿ ಗ್ರಾಮಗಳಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ಭಕ್ತಿ, ಸಂಸ್ಕೃತಿ ಮತ್ತು ಮೌಲ್ಯಗಳ ಪ್ರತೀಕ – ಶ್ರೀ ರಾಮನವಮಿ ಹಬ್ಬ

ಭಾರತದ ಸಂಸ್ಕೃತಿ, ಪರಂಪರೆ ಮತ್ತು ನೈತಿಕ ಮೌಲ್ಯಗಳನ್ನು ಆಳವಾಗಿ ಅರಿಯಲು ಪ್ರಯತ್ನಿಸಿದಾಗ, ಅಯೋಧ್ಯೆಯ ಶ್ರೀರಾಮನ ಆದರ್ಶ ವ್ಯಕ್ತಿತ್ವವು ದೇಶದ ಹಿರಿಮೆಯನ್ನು ಹೆಚ್ಚಿಸುತ್ತದೆ. ಭಾರತೀಯರು ಆರಾಧಿಸುವ ದಶಾವತಾರಗಳಲ್ಲಿ ಶ್ರೀರಾಮನು ವಿಶಿಷ್ಟ ಸ್ಥಾನ ಹೊಂದಿದ್ದು, ಮಾನವನಾಗಿ ಜನಿಸಿ ತನ್ನ ಜೀವನದ ಮೂಲಕ ಇಡೀ ಮಾನವಕುಲಕ್ಕೆ ಧರ್ಮ ಮತ್ತು ಸತ್ಯದ ಮಾರ್ಗವನ್ನು ತೋರಿಸಿದ ಆದರ್ಶ ಪುರುಷನಾಗಿದ್ದಾರೆ.ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಗ್ರಂಥವು ಶ್ರೀರಾಮನ ಆದರ್ಶ ಜೀವನದ ಪ್ರತಿಬಿಂಬವಾಗಿದ್ದು, ಇಡೀ ಲೋಕಕ್ಕೆ ನೈತಿಕತೆ ಮತ್ತು ಧರ್ಮದ ಪಾಠಗಳನ್ನು ಸಾರುತ್ತದೆ. ರಾಮಾಯಣದ ಕಥೆಯ ಮೂಲಕ

ಭಕ್ತಿ, ಸಂಸ್ಕೃತಿ ಮತ್ತು ಮೌಲ್ಯಗಳ ಪ್ರತೀಕ – ಶ್ರೀ ರಾಮನವಮಿ ಹಬ್ಬ Read More »

ಸುಳ್ಯ : ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ವತಿಯಿಂದ ಮಹಿಳಾ ದಿನಾಚರಣೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಸುಳ್ಯ ತಾಲೂಕು ಇದರ ವತಿಯಿಂದ ಸಿ .ಎ. ಬ್ಯಾಂಕ್ ಸಭಾಭವನದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ) ಅಧ್ಯಕ್ಷರಾದ ಶ್ರೀಮತಿ ಪುಷ್ಪ ಮೇದಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು ಕಾರ್ಯಕ್ರಮವನ್ನು ದಂಪತಿಗಳಾದ ಕಳಪಾರೆ ಪೈಲಾರು ಶ್ರೀಮತಿ ಚೈತ್ರ ಲೋಕೇಶ್‌ ಪೂಜಾರಿ ಉದ್ಘಾಟಿಸಿ ದರು. ಈ ಸಂದರ್ಭದಲ್ಲಿ ಮುಖ್ಯ ಅಭ್ಯಾಗತರಾಗಿ ಸಾಂದೀಪ ವಿಶೇಷ ಚೇತನ ಶಾಲೆ ಸುಳ್ಯ ಇದರ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹರಿಣಿ ಸದಾಶಿವ

ಸುಳ್ಯ : ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ವತಿಯಿಂದ ಮಹಿಳಾ ದಿನಾಚರಣೆ Read More »

ಅಕ್ರಮ ಗೋಸಾಗಾಟ ಮಾಡುತ್ತಿದ್ದ ಮೂವರ ಬಂಧನ

ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ,ಪಿಕಪ್ ವಾಹನ ಸಮೇತ ಜಾನುವಾರುಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಆಲೆಟ್ಟಿ ಮಾರ್ಗವಾಗಿ ಕೇರಳದ ಕಡೆಗೆ ಪಿಕಪ್ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸುಳ್ಯ ಪೊಲೀಸರು ಪಿಕಪ್ ವಾಹನವನ್ನು ಹಿಂಬಾಲಿಸಿ ಈ ವೇಳೆ ನಾರ್ಕೊಡು ಮಿತ್ತಡ್ಕ ಎಂಬಲ್ಲಿ ವಾಹನವನ್ನು ತಡೆದು ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೂರು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಿಸುತ್ತಿದ್ದದ್ದು ಕಂಡು ಬಂದಿದೆ. ಈ ಸಂದರ್ಭದಲ್ಲಿ

ಅಕ್ರಮ ಗೋಸಾಗಾಟ ಮಾಡುತ್ತಿದ್ದ ಮೂವರ ಬಂಧನ Read More »

error: Content is protected !!
Scroll to Top