ಪ್ರಚಲಿತ

ಮಿಸೆಸ್ ಮಂಗಳೂರು ಸ್ಪರ್ಧೆಯಲ್ಲಿ ಕಿರೀಟ ತನ್ನದಾಗಿಸಿಕೊಂಡ ನೆಲ್ಯಾಡಿಯ ಯುವತಿ

ದುಬೈನಲ್ಲಿ ನಡೆದ ಮಿಸೆಸ್ ಮಂಗಳೂರು ದಿವಾ 2025 ಸ್ಪರ್ಧೆಯಲ್ಲಿ ಕಡಬ ತಾಲೂಕಿನ ನೆಲ್ಯಾಡಿ ನಿವಾಸಿ ಮಿನು ಜೋಸ್ ಅವರು ಈ ಬಾರಿಯ ಕಿರೀಟ ತನ್ನದಾಗಿಸಿಕೊಂಡಿದ್ದಾರೆ‌.ಪ್ರಿಯಾ ಫ್ಯಾಶನ್ಸ್ ಸಂಸ್ಥೆ ಈ ಸ್ಪರ್ಧೆಯನ್ನು ಗೋಶನ್ ಈವೆಂಟ್ ಮೀಡಿಯಾ ಸಹಯೋಗದೊಂದಿಗೆ ಹಮ್ಮಿಕೊಂಡಿತ್ತು.ಆಕರ್ಷಕ ವೇಷಭೂಷಣ, ಆತ್ಮ ವಿಶ್ವಾಸಭರಿತ ಪ್ರದರ್ಶನ, ಸರಳ ವ್ಯಕ್ತಿತ್ವದಿಂದ ಮಿನು ಜೋಸ್ ಅವರು ದುಬೈ ತೀರ್ಪುಗಾರರ ಮೆಚ್ಚುಗೆ ಗಳಿಸಿದರು.ಈ ಸ್ಪರ್ಧೆಯಲ್ಲಿ ನಯನಾ ಶೆಟ್ಟಿ ಫಸ್ಟ್ ರನ್ನರ್ ಅಪ್ ಹಾಗೂ ಅಶ್ಮಿತಾ ಕೊಟ್ಯಾನ್ ಸೆಕೆಂಡ್ ರನ್ನರ್ ಅಪ್ ಆದರು. ಮಿಸ್ ವಿಭಾಗದಲ್ಲಿ […]

ಮಿಸೆಸ್ ಮಂಗಳೂರು ಸ್ಪರ್ಧೆಯಲ್ಲಿ ಕಿರೀಟ ತನ್ನದಾಗಿಸಿಕೊಂಡ ನೆಲ್ಯಾಡಿಯ ಯುವತಿ Read More »

ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೆ ಭಾಷೆ ಕನ್ನಡ : ಶ್ರೇಯಾ ಸುಳ್ಯ

ಕನ್ನಡ ತುಂಬಾ ಸುಂದರವಾದ ಭಾಷೆ.ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೆ ಭಾಷೆ ಕನ್ನಡ ಎಂದು ಸುಳ್ಯ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ‌ ವಿದ್ಯಾರ್ಥಿನಿ‌ ಶ್ರೇಯಾ ಸುಳ್ಯ ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಸಹಕಾರದೊಂದಿಗೆ ದಿ. ಯು. ಸು. ಗೌ ಸ್ಮರಣಾರ್ಥ ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ನ.2ರಂದು ನಡೆದ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ

ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೆ ಭಾಷೆ ಕನ್ನಡ : ಶ್ರೇಯಾ ಸುಳ್ಯ Read More »

ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆಯುತ್ತಿರುವುದು ಪ್ರೇರಣೆ – ಡಾ. ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ

ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲಿನಲ್ಲಿ ನ.3ರಂದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾಲಾಭಿವೃದ್ಧಿ ಸಮಿತಿ ಮಂಡೆಕೋಲು ಇಲ್ಲಿ ಕನ್ನಡ ಗಾನಯಾನ ಕಾವ್ಯ ಮಿಲನಕಾರ್ಯಕ್ರಮ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾದ . ಮುರಳೀಧರ ರೈ ಮೆರವಣಿಗೆಗೆ ಚಾಲನೆ ನೀಡಿದರು. ಶಾಲಾ ಮಕ್ಕಳು ಘೋಷ ವಾಕ್ಯಗಳ ಮೂಲಕ, ಬ್ಯಾಂಡ್ ಸೆಟ್ ನೊಂದಿಗೆ ರಸ್ತೆಯ ಉದ್ದಗಲಕ್ಕೂ ಘೋಷವಾಕ್ಯವನ್ನು ನುಡಿಯುತ್ತಾ ಮೆರವಣಿಗೆಯಲ್ಲಿ ಸಾಗಿ ಬಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ರಾಷ್ಟ್ರ

ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆಯುತ್ತಿರುವುದು ಪ್ರೇರಣೆ – ಡಾ. ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ Read More »

ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ,ವಿದ್ಯಾರ್ಥಿ ಕವಿಗೋಷ್ಠಿ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಸಹಕಾರದೊಂದಿಗೆ ದಿ. ಯು. ಸು. ಗೌ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ 2025 ನವೆಂಬರ್ 2ರಂದುಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ ನಡೆಯಿತು.ಈ ಸಂದರ್ಭದಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ನಡೆಯಿತು.ದೀಪಾಶ್ರೀ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು.ನವ್ಯಶ್ರೀ ದೀಪಾವಳಿ,ತನ್ವಿ ಹೊಸ್ತಿಲು ದಾಟದವರು,ದೀಕ್ಷಿತಾ ಕೆ.ಆರ್ ಕರಗುತ್ತಿದೆ ಕಾನನ,ಅಂಜನಾ ಬಿ.ವಿ ನೆನಪಿನ‌ ಹನಿಗಳು,ದೇಶಿತಾ ಹೆಚ್.ಆರ್

ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ,ವಿದ್ಯಾರ್ಥಿ ಕವಿಗೋಷ್ಠಿ Read More »

ಸಂಪಾಜೆ : ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ

ಪಶು ವೈದ್ಯಕೀಯ ಆಸ್ಪತ್ರೆ ಸುಳ್ಯ, ಗ್ರಾಮ ಪಂಚಾಯಿತಿ ಸಂಪಾಜೆ ಇವುಗಳ ವತಿಯಿಂದ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಿತು.ಸಂಪಾಜೆ ಗ್ರಾಮದ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಇವರು ಲಸಿಕ ಕಿಟ್ಟನ್ನು ನೀಡುವುದರ ಮೂಲಕ ಚಾಲನೆ ನೀಡಿದರು ಈ ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಎಸ್ ಕೆ ಹನೀಫ್  ಪಂಚಾಯಿತಿಯ ಕಾರ್ಯದರ್ಶಿಗಳು ಹಾಗೂ ಪಂಚಾಯತಿಯ ಸಿಬ್ಬಂದಿಗಳು ಹಾಜರಿದ್ದರು.

ಸಂಪಾಜೆ : ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ವಾರ್ಷಿಕ ಮಹಾಸಭೆ

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ನ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಅಧ್ಯಕ್ಷರಾದ ಹಾಜಿ ಅಬ್ದುಲ್‌ ಖಾದರ್ ಬಾಯಾಂಬಾಡಿಯವರ ಅಧ್ಯಕ್ಷತೆಯಲ್ಲಿ ನ.01ರಂದು ಸುಳ್ಯದ ಸುಪ್ರೀಮ್ ಹಾಲ್ ನಲ್ಲಿ ನಡೆಯಿತು. ಗೌರಧ್ಯಕ್ಷರಾದ ಬಹು| ಸಯ್ಯದ್ ಎನ್ ಪಿ ಎಂ , ಝೈನುಲ್ ಅಬಿದೀನ್ ತಂಙಳ್ ದುವಾಃ ನೇರವೇರಿಸಿದರು. ಉಪಾಧ್ಯಕ್ಷರಾದ ಹಾಜಿ ಹೆಚ್ ಎ ಅಬ್ಬಾಸ್ ಸಂಟ್ಯಾರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಆಶ್ರಫ್ ಗುಂಡಿವರದಿ ವಾಚಿಸಿ, ಲೆಕ್ಕಪತ್ರವನ್ನು ಮಂಡಿಸಿದರು. ಸಭೆಯಲ್ಲಿ ಸಂಸ್ಥೆಗೆ ಸುಳ್ಯದಲ್ಲಿ ಸ್ಥಳ ಖರೀದಿ, ಅಲ್

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ವಾರ್ಷಿಕ ಮಹಾಸಭೆ Read More »

ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತದ ವನಿತಾ ಕ್ರಿಕೆಟ್ ತಂಡ

ನ.2ರಂದು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಏಕದಿನ ಮಹಿಳಾ ವಿಶ್ವಕಪ್ ಅಂತಿಮ‌ ಕ್ರಿಕೆಟ್ ಪಂದ್ಯದಲ್ಲಿ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, 7 ವಿಕೆಟ್‌ಗೆ 298 ರನ್ ಗಳಿಸಿದ್ದು, ದಕ್ಷಿಣ ಆಫ್ರಿಕಾಗೆ 299 ರನ್‌ಗಳ ಸವಾಲಿನ ಗುರಿ ನೀಡಿತ್ತು. ಆ ಗುರಿ ಬೆನ್ನಟ್ಟಿದ ಆಫ್ರಿಕಾ ತನ್ನೆಲ್ಲ ವಿಕೆಟ್ ಕಳೆದುಕೊಂಡು 246(45.3) ಸೋಲೊಪ್ಪಿಕೊಂಡಿದೆ. ಈ ಮೂಲಕ ಮಹಿಳಾ ತಂಡ 52 ರನ್ ಗಳಿಂದ ವಿಜಯ ಸಾಧಿಸಿದೆ.

ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತದ ವನಿತಾ ಕ್ರಿಕೆಟ್ ತಂಡ Read More »

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಜಲಸಂರಕ್ಷಣೆ ವಿಷಯದಲ್ಲಿ ಚಿತ್ರಕಲೆ ಸ್ಫರ್ಧೆ

ನ.2ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಚಿತ್ರಕಲೆ ಸ್ಪರ್ಧೆ ನಡೆಸಲಾಯಿತು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ವೇದಾವತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು, ಕನ್ನಡ ಭಾಷೆಯ ಮಹತ್ವದ ಬಗ್ಗೆ ಶ್ರೀಮತಿ ಲಾವಣ್ಯಬೊಳುಗಲ್ಲು ತಿಳಿಸಿದರು, ಸರಕಾರಿ ಉನ್ನತ್ತೀಕರಿಸಿದ ಶಾಲೆ ಮಂಡೆಕೋಲು ಇಲ್ಲಿಯ ಶಾಲಾ ಮುಖ್ಯಮಂತ್ರಿ ಯಕ್ಷಿತಾ ಧ್ವಜದ ಗೌರವ ಮತ್ತು ಎಲ್ಲೆಂದರಲ್ಲಿ ಧ್ವಜವನ್ನು ಬಿಸಾಕಬಾರದೆಂಬ ಸಂದೇಶವನ್ನು ನೀಡಿದರು, ತದನಂತರ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್,ಸುಳ್ಯ ತಾಲೂಕು ಪಂಚಾಯತ್,ಗ್ರಾಮ ಪಂಚಾಯತ್ ಮಂಡೆಕೋಲು ಸಹಯೋಗದಿಂದ ನಡೆಸಲ್ಪಡುವ ಗ್ರಾಮದ ಸರಕಾರಿ ಶಾಲೆಯ ಮಕ್ಕಳೀಗೆ ಚಿತ್ರಕಲೆ

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಜಲಸಂರಕ್ಷಣೆ ವಿಷಯದಲ್ಲಿ ಚಿತ್ರಕಲೆ ಸ್ಫರ್ಧೆ Read More »

ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಭೇಟಿ ಮಾಡಿದ ಮಾಜಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯರು

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಸಿ.ಟಿ.ರವಿಯವರನ್ನು 2019 – 2022 ಅವಧಿಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತು ಆ ಸಂದರ್ಭದಲ್ಲಿ ಕಾರ್ಯನಿರ್ವಾಹಿಸಿದ ಜಾನಕಿ ಬೆಳಿಯಪ್ಪ ಗೌಡ, ಪ್ರೇಮಾ ರಾಘವಯ್ಯ ಚೊಕ್ಕಾಡಿ, ಧನಂಜಯ ಅಗೋಳಿಕಜೆ, ಸ್ಮಿತಾ ಅಮೃತರಾಜ್, ದಂಬೆಕೋಡಿ ಅನಂದ ಗೌಡ, ಡಾ.ದಯಾನಂದ ಕೂಡಕಂಡಿ, ಕುಸುಮಾಧರ ಎ.ಟಿ., ಪುರುಷೋತ್ತಮ ಕಿರ್ಲಾಯ, ಜಯಪ್ರಕಾಶ ಮೊಂಟಡ್ಕ, ಡಾ. ವಿಶ್ವನಾಥ ಬದಿಕಾನ, ಡಾ.ಪುರುಷೋತ್ತಮ ಕರಂಗಲ್ಲು, ಕಿರಣ ಕುಂಬಳಚೇರಿ, ಭರತೇಶ ಅಲಸಂಡೆಮಜಲು ಇವರುಗಳು

ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಭೇಟಿ ಮಾಡಿದ ಮಾಜಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯರು Read More »

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ ಹನೀಫ್ ಅಲ್ಪಸಂಖ್ಯಾತ ಸೊಸೈಟಿ ನಿರ್ದೆಶಕರಾಗಿ ಆಯ್ಕೆ

ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘಕ್ಕೆ ನ.2ರಂದು ನಡೆದ ಚುನಾವಣೆಯಲ್ಲಿ‌ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸಂಪಾಜೆ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ನಿರ್ಧೆಶಕರಾಗಿ ಆಯ್ಕೆಗೊಂಡಿದ್ದಾರೆ. ಇ

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ ಹನೀಫ್ ಅಲ್ಪಸಂಖ್ಯಾತ ಸೊಸೈಟಿ ನಿರ್ದೆಶಕರಾಗಿ ಆಯ್ಕೆ Read More »

error: Content is protected !!
Scroll to Top