ಮಂಜುನಾಥ ಭಂಡಾರಿ ನಾಳೆ ಸುಳ್ಯ ಭೇಟಿ
ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಸುಳ್ಯಕ್ಕೆ ಭೇಟಿ ನೀಡಲಿದ್ದು ಅವರ ಉಪಸ್ಥಿತಿಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಡಿ.04 ರಂದು ನಡೆಯಲಿದೆ.ಅಂದು ಅಪರಾಹ್ನ 3:00 ಗಂಟೆಗೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಪಕ್ಷದ ಹಿರಿಯ ಕಿರಿಯ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್ ಪರವಾಗಿ ಬ್ಲಾಕ್ […]
ಮಂಜುನಾಥ ಭಂಡಾರಿ ನಾಳೆ ಸುಳ್ಯ ಭೇಟಿ Read More »









