ಪ್ರಚಲಿತ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ವೆಂಕಟೇಶ್ ಕೆ ಪ್ರಭು ಅವರು ಉದ್ಘಾಟಿಸಿ ಸಾಹಿತ್ಯ ಕ್ಷೇತ್ರದ ಮೂಲಕ ಸುಳ್ಯವನ್ನು ಜಗತ್ತಿಗೆ ಪರಿಚಯಿಸಿದನ್ನು, ಅವರ ಮನೆಯವರಿಗೂ ನಿರಂಜನರಿಗೂ ಇದ್ದ […]

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ Read More »

ನ.೫ಕ್ಕೆ ನಿಡ್ವಾಳ ಮಹಾವಿಷ್ಣು ದೇವಳದಲ್ಲಿ ಶ್ರೀ ಮಹಾವಿಷ್ಣು ಮಹಾಯಾಗ

ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನ.೫ರಂದು ಶ್ರೀ ಮಹಾವಿಷ್ಣು ಮಹಾಯಾಗ ನಡೆಯಲಿದೆ ಎಂದು ಶ್ರೀ ಮಹಾವಿಷ್ಣು ಮಹಾಯಾಗದ ಸಮಿತಿ ಸಂಚಾಲಕ ವಿ.ಜೆ ವಿಖ್ಯಾತ್ ಸುಳ್ಯ ತಿಳಿಸಿದರು.ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರೃಷಿ ಪರಂಪರೆಯ, ಸನಾತನ ಹಿಂದೂ ಧರ್ಮದ ಉಳಿವಿಗಾಗಿ ಮತ್ತು ಲೋಕಕಲ್ಯಾಣಾರ್ಥವಾಗಿ ಹಾಗೂ ೨೦೨೬ನೇ ಎಪ್ರಿಲ್ ತಿಂಗಳಲ್ಲಿ ಶ್ರೀ ಮಹಾವಿಷ್ಣು ದೇವಸ್ಥಾನ ನಿಡ್ವಾಳ ಕರಿಕಳ ಇದರ ನೂತನ ದೇವಾಲಯದ ಲೋಕಾರ್ಪಣೆಯ ಪೂರ್ವಭಾವಿಯಾಗಿ ಕಾತಿಕ ಮಾಸ ಹುಣ್ಣಿಮೆಯ ನ.೫ರಂದು ಬೆಳಗ್ಗೆಯಿಂದ

ನ.೫ಕ್ಕೆ ನಿಡ್ವಾಳ ಮಹಾವಿಷ್ಣು ದೇವಳದಲ್ಲಿ ಶ್ರೀ ಮಹಾವಿಷ್ಣು ಮಹಾಯಾಗ Read More »

ಸಂಪಾಜೆ ಪಯಸ್ವಿನಿ ಪ್ರಾ.ಕೃ.ಪ.ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್ ನ ಸಮಗ್ರ ಪ್ರಶಸ್ತಿ

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದ.ಕ ಕೃಷಿ ಅಭಿವೃದ್ಧಿ ಸಹಕಾರ ಸಂಘ ಕೊಡಮಾಡುವ ,ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸಮಗ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇಂದು ಮಂಗಳೂರಿನಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಸ್ಕ್ಯಾಡ್ಸ್ ಅದ್ಯಕ್ಷರಾದ ಶ್ರೀ ರವೀಂದ್ರ ಕಂಬಳಿ ಮತ್ತು ನಿರ್ದೇಶಕರಾದ ಶ್ರೀ. ರವಿ ಬಸಪ್ಪ ರವರು ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘದ ಅದ್ಯಕ್ಷರು ಶ್ರೀ. ಯನ್.ಸಿ.ಅನಂತ್ ಊರುಬೈಲು ಮತ್ತು ಸಿ ಇ ಒ ಶ್ರೀ. ಬಿ.ಕೆ.ಆನಂದ ರವರಿಗೆ ಪ್ರಶಸ್ತಿ

ಸಂಪಾಜೆ ಪಯಸ್ವಿನಿ ಪ್ರಾ.ಕೃ.ಪ.ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್ ನ ಸಮಗ್ರ ಪ್ರಶಸ್ತಿ Read More »

ಮಂಡೆಕೋಲು ಸಹಕಾರಿ‌ ಸಂಘಕ್ಕೆ ಸ್ಕ್ಯಾಡ್ಸ್ ಜಿಲ್ಲಾ ಸಮಗ್ರ ಪ್ರಶಸ್ತಿ

ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರಿ ಸಂಘದ ವತಿಯಿಂದ ಕೊಡಮಾಡುವ ಸ್ಕ್ಯಾಡ್ಸ್ ಜಿಲ್ಲಾ ಸಮಗ್ರ ಪ್ರಶಸ್ತಿಗೆ ಮಂಡೆಕೋಲು ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದ್ದು, ಸೆ.25ರಂದು ನಡೆದ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.ಕಳೆದ ಏಳು ವರ್ಷದಿಂದ ಸ್ಕ್ಯಾಡ್ಸ್ ಜೊತೆಗಿನ ವ್ಯವಹಾರಕ್ಕಾಗಿ ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ.ಈ ವರ್ಷ ವಿಶೇಷವಾಗಿ ಸಂಸ್ಥೆಯು ಜಿಲ್ಲೆಯ ಸಮಗ್ರ ಪ್ರಶಸ್ತಿಯನ್ನು ಪಡಕೊಂಡಿದೆ.

ಮಂಡೆಕೋಲು ಸಹಕಾರಿ‌ ಸಂಘಕ್ಕೆ ಸ್ಕ್ಯಾಡ್ಸ್ ಜಿಲ್ಲಾ ಸಮಗ್ರ ಪ್ರಶಸ್ತಿ Read More »

ಪೆರಾಜೆ,ಸಂಪಾಜೆ ಭಾಗಗಳಲ್ಲಿ ಕಾಡಾನೆಗಳಿಂದ ಹೆಚ್ಚಿದ ಸಮಸ್ಯೆ, ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕಿ ಭಾಗೀರಥಿ ಮುರುಳ್ಯ

ಪೆರಾಜೆ, ಸಂಪಾಜೆ, ಅರಂಬೂರು ಸೇರಿದಂತೆ ಸುಳ್ಯ ತಾಲೂಕಿನಾದ್ಯಂತ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಕಾಡಾನೆಗಳಿಂದ ಬೆಳೆ ನಾಶವಾಗುತ್ತಿದ್ದು ಈ ಹಿನ್ನಲೆಯಲ್ಲಿ ಆನೆ ಹಾವಳಿ ಸಮಸ್ಯೆ ಕುರಿತು ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್‌ನ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸೆ.25 ರಂದು ಸಭೆ ನಡೆಸಿ ಚರ್ಚಿಸಲಾಯಿತು.ತಾಲೂಕಿನಾದ್ಯಂತ ಕಾಡಾನೆ ಉಪಟಳ ಹೆಚ್ಚಾಗಿದ್ದು ಕೃಷಿಯನ್ನು ಹಾಳು ಸಂಪೂರ್ಣ ಹಾಳುಮಾಡುತ್ತಿದೆ. ಇದರಿಂದ ಕೃಷಿಯನ್ನು ಅವಲಂಬಿಸಿದ ಕೃಷಿಕರು ಸಮಸ್ಯೆಗೆ ಪಾಲಾಗಿದ್ದಾರೆ. ಹಾಗೂ. ಪೂಮಲೆ ಕಾಡಿನಿಂದ ಬರುವ ಆನೆಗಳ ಹಿಂಡು ರಸ್ತೆಯ ಮುಖಾಂತರ ಕೃಷಿಕರ ತೋಟಗಳಿಗೆ ನುಗ್ಗಿ

ಪೆರಾಜೆ,ಸಂಪಾಜೆ ಭಾಗಗಳಲ್ಲಿ ಕಾಡಾನೆಗಳಿಂದ ಹೆಚ್ಚಿದ ಸಮಸ್ಯೆ, ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

ಅಜ್ಜಾವರ : ಚೈತನ್ಯ ಸೇವಾಶ್ರಮದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಪೂಜೆ ಸಹಿತ ವಿವಿಧ ಕಾರ್ಯಕ್ರಮ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ನವರಾತ್ರಿ ಪ್ರಯುಕ್ತ ಗಣಹೋಮ,ದುರ್ಗಾಪೂಜೆ,ಭಜನಾ‌ ಸತ್ಸಂಗ ಕಾರ್ಯಕ್ರಮ ಹಾಗೂ ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 230ನೇ ಕೃತಿಮಾಲೆ ಜೀವನ್ಮುಕ್ತನಾಗು ಬಿಡುಗಡೆ ಸಮಾರಂಭ ನಡೆಯಿತು.ಸುಳ್ಯ ಕೆ.ವಿ.ಜಿ ಕಾನೂನು ಕಾಲೇಜಿನ‌ ಉಪನ್ಯಾಸಕಿ ಸವಿತ ಸ್ವಾಮೀಜಿಯವರ ಕೃತಿಮಾಲೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಸ್ವಾಮೀಜಿಯರು ಪುಸ್ತಕ ಬರೆದು ಉಚಿತವಾಗಿ ವಿತರಣೆ ಮಾಡುತ್ತಿರುವುದು ಶ್ರೇಷ್ಠ ಕೆಲಸವಾಗಿದೆ.ಇವರ ಸರಳ ಬರಣಿಗೆ ಸುಲಭವಾಗಿ ಅರ್ಥವಾಡಿಕೊಂಡು ಓದಬಹುದಾಗಿದೆ.ಎಲ್ಲರೂ ಪುಸ್ತಕಕೊಂಡು ಓದಿ ಎಂದು ಹೇಳಿದರು.ಸ್ವಾಮೀಜಿಯವರು ನವರಾತ್ರಿಯ ವಿಶೇಷತೆಯ ಬಗ್ಗೆ ತಿಳಿಸಿದರು.ವೇಣುಗೋಪಾಲ ಅಡೂರು,ಚಿತ್ರಕುಮಾರ ಮುಡೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ಡಾ.ಸಾಯಿಗೀತಾ,ಶಿಕ್ಷಕಿ

ಅಜ್ಜಾವರ : ಚೈತನ್ಯ ಸೇವಾಶ್ರಮದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಪೂಜೆ ಸಹಿತ ವಿವಿಧ ಕಾರ್ಯಕ್ರಮ Read More »

ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಟಿ. ಎಂ. ಶಹೀದ್ ನೇಮಕ

ಅರಂತೋಡಿನ ಪ್ರಭಾವಿ ನಾಯಕ ಟಿ.ಎಂ ಶಾಹಿದ್ ತೆಕ್ಕಿಲ್ ರವರು ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ನೇಮಕಗೊಂಡಿರುತ್ತಾರೆ. ರಾಜಕೀಯದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಕ್ರಿಯಾಶೀಲ ರಾಜಕಾರಣಿ ಟಿ.ಎಂ ಶಾಹಿದ್ ತೆಕ್ಕಿಲ್ ರವರು ಸುಳ್ಯ ತಾಲೂಕು ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೇಸ್ ನ ಪ್ರಧಾನ

ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಟಿ. ಎಂ. ಶಹೀದ್ ನೇಮಕ Read More »

ಕೈ ರುಚಿ..ಅತಿರಸ ಅತ್ರಾಸ ಕಜ್ಜಾಜಯ

ಮನೆಯಲ್ಲಿ ಚಿಕ್ಕ ಚಿಕ್ಕ ವಿಷಯಗಳು ಸಂತೋಷವನ್ನು ನೀಡುತ್ತದೆ ಆಹಾರದ ಬಗ್ಗೆ ಸ್ವಲ್ಪ ಹೊಗಳಿಕೆ ಸಿಕ್ಕಿದರಂತೂ ಬಹಳ ಖುಷಿ ಪಡುವ ನಮ್ಮವರು ಅವರ ಜೊತೆ ಸ್ವಲ್ಪ ಹೆಜ್ಜೆ ಹಾಕಿದರಂತೂ ಸ್ವರ್ಗಕ್ಕೆ ಹೋಗಿ ಬಂದ ಅನುಭವ ಬೇರೆ ತಿನ್ನೋದರಲ್ಲಿ ಬಾಯಿಯ ಕಂಟ್ರೋಲ್ ಯಾಕೆ…! ಇಂತಹ ಸಾತ್ವಿಕ ಆಹಾರ ಸವಿ ಸವಿ ರುಚಿಯ ದಿಡೀರಾಗಿ ಅತಿರಸ ಎಂದಾಗಲೇ ಬಾಯಿಯಲ್ಲಿ ನೀರೂರಿಸುವ ಜನ ಸವಿಯಲು ಅತ್ಯಂತ ರುಚಿಕರವಾದ ತಿಂಡಿ ಸ್ವಾದ ಬಾಯಿ ಚಪ್ಪರಿಸಿ ಸವಿಯೋದಕ್ಕೆ ಬೆಸ್ಟ್ ಫುಡ್ ಸವಿದು ಮೆಚ್ಚಿಗೆ ಸೂಚಿಸಿದ ಜನ

ಕೈ ರುಚಿ..ಅತಿರಸ ಅತ್ರಾಸ ಕಜ್ಜಾಜಯ Read More »

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ  “ನಿರಂಜನ ಬದುಕು –  ಬರಹ:  ನೆನಪು”  ಕಾರ್ಯಕ್ರಮ

ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರೆಂದೇ ಪ್ರಸಿದ್ಧರಾದ ಕುಲ್ಕುಂದ ಶಿವರಾಯರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ : ನೆನಪು” ಕಾರ್ಯಕ್ರಮವನ್ನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 26,2025ನೇ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ವೆಂಕಟೇಶ್ ಕೆ ಪ್ರಭು ಅವರು ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲರಾದ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ  “ನಿರಂಜನ ಬದುಕು –  ಬರಹ:  ನೆನಪು”  ಕಾರ್ಯಕ್ರಮ Read More »

ಅರಂಬೂರಿನ‌ಲ್ಲಿ ಶ್ರೀಕೃಷ್ಣ ರಸಪಾಕ ಗ್ರ್ಯಾಂಡ್ ಸಸ್ಯಹಾರಿ ಹೋಟೆಲ್ ಶುಭಾರಂಭ

ಸುಳ್ಯದ ಅರಂಬೂರಿನಲ್ಲಿ ನಾರಾಯಣ ಕೇಕಡ್ಕ ಹಾಗೂ ಕೃಷ್ಣ ಕಾಮತ್ ರವರ ಪಾಲುದಾರಿಕೆಯಲ್ಲಿ ಶ್ರೀಕೃಷ್ಣ ರಸಪಾಕ ಗ್ರ್ಯಾಂಡ್ ಸಸ್ಯಹಾರಿ ಹೋಟೆಲ್ ಸೆ.24ರಂದು ಶುಭಾರಂಭಗೊಂಡಿತು.ಎಡನೀರು ಮಠದ ಸಚ್ಚಿಸಾನಂದ ಭಾರತೀ ಸ್ವಾಮೀಜಿಯವರು ದೀಪ ಬೆಳಗಿ ಹೋಟೆಲ್ ಉದ್ಘಾಟಿಸಿ ಶುಭ ಹಾರೈಸಿದರು.ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರಿಬ್ಬನ್ ಕತ್ತರಿಸಿ ಹೋಟೆಲ್ ಲೋಕಾರ್ಪಣೆ ಮಾಡಿದರು.ಹವಾನಿಯಂತ್ರಿತ ಕೊಠಡಿಯನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ಕುಂಟಾರು ರವೀಶ ತಂತ್ರಿ ಹಾಗೂ ದೇಲಂಪಾಡಿ ಗಣೇಶ್ ತಂತ್ರಿಯವರು ಆಶೀರ್ವಚನ ನೀಡಿದರು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಅಂಗಾರ, ಕಾಸರಗೋಡು ಕಾಮತ್ ಮೆಡಿಕಲ್

ಅರಂಬೂರಿನ‌ಲ್ಲಿ ಶ್ರೀಕೃಷ್ಣ ರಸಪಾಕ ಗ್ರ್ಯಾಂಡ್ ಸಸ್ಯಹಾರಿ ಹೋಟೆಲ್ ಶುಭಾರಂಭ Read More »

error: Content is protected !!
Scroll to Top