ಪ್ರಚಲಿತ

ಮೈಸೂರು ದಸರಾದಲ್ಲಿ ಸಂದೀಪ್ ದೇವಾಡಿಗರಿಂದ ಸ್ಯಾಕ್ಸೋಫೋನ್ ಕಚೇರಿ ಕಾರ್ಯಕ್ರಮ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕರುನಾಡ ಕಲ್ಪತರು ರಾಜ್ಯ ಪ್ರಶಸ್ತಿ ವಿಜೇತ ಸಂದೀಪ್ ದೇವಾಡಿಗ ಅರಿಯಡ್ಕ ಅವರ ತಂಡವು ಸ್ಯಾಕ್ಸೋಫೋನ್ ಕಚೇರಿ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.ನಾಡಹಬ್ಬದ ವಿಶೇಷ ಕಾರ್ಯಕ್ರಮವಾಗಿ ಸೆ.30 ರ, 2025ರಂದು ಸಂಜೆ 5 ಗಂಟೆಗೆ ಮೈಸೂರಿನ ಕರ್ನಾಟಕ ಕಲಾ ಮಂದಿರದಲ್ಲಿ ಸಂದೀಪ್ ದೇವಾಡಿಗ ಅವರ ಸ್ಯಾಕ್ಸೋಫೋನ್ ಕಚೇರಿ ಜರುಗಲಿದೆ.ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮೂಲದ ಸಂದೀಪ್ ದೇವಾಡಿಗ, ರಾಜ್ಯ ಹಾಗೂ ದೇಶದಾದ್ಯಂತ ಅನೇಕ ಕಾರ್ಯಕ್ರಮಗಳಲ್ಲಿ ಸ್ಯಾಕ್ಸೋಫೋನ್ ವಾದನ ನೀಡಿದ್ದು, ಸಂಗೀತ ಪ್ರಿಯರಿಂದ ಅಪಾರ ಮೆಚ್ಚುಗೆ […]

ಮೈಸೂರು ದಸರಾದಲ್ಲಿ ಸಂದೀಪ್ ದೇವಾಡಿಗರಿಂದ ಸ್ಯಾಕ್ಸೋಫೋನ್ ಕಚೇರಿ ಕಾರ್ಯಕ್ರಮ Read More »

ಅರಂಬೂರು : ಇಂದು ನೂತನ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರಾಂಡ್’ ಶುಭಾರಂಭ

ಸುಳ್ಯ ನಗರ ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನವರಸಗಳ ರಸಪಾಕದ ಖಾದ್ಯಗಳನ್ನು ಉಣಬಡಿಸುವ ನೂತನ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರಾಂಡ್’ ಸೆ.24ರಂದು ಶುಭಾರಂಭಗೊಳ್ಳುತಿದೆ. ರಸಪಾಕ ಗ್ರೂಪ್‌ನ ಈ ನೂತನ ಹೋಟೆಲ್‌ನಲ್ಲಿ ದೇಶದ ಎಲ್ಲಾ ವಿಧದ ಸಸ್ಯಾಹಾರಿ ಖಾದ್ಯಗಳು ದೊರೆಯುವ ರುಚಿ ವೈವಿಧ್ಯತೆಯ ತಾಣವಾಗಲಿದೆ.ಉತ್ತರ ಭಾರತದ ಎಲ್ಲಾ ಸಸ್ಯಾಹಾರಿ ಊಟ ಉಪಹಾರಗಳು, ಜೈನ್ಸ್ ಫುಡ್‌ಗಳು, ಚೈನೀಸ್ ಖಾದ್ಯಗಳು, ರುಚಿ ವೈವಿಧ್ಯತೆಯ ಚಾರ್ಟ್ಸ್ಗಳು, ಫ್ರೆಶ್ ಜ್ಯೂಸ್, ಐಸ್‌ಕ್ರೀಂ ಸೇರಿದಂತೆ ಎಲ್ಲಾ ವರ್ಗದವರಿಗೂ ಇಷ್ಟವಾಗುವ ಎಲ್ಲಾ ಊಟ, ಉಪಾಹಾರಗಳು ಅತ್ಯಂತ

ಅರಂಬೂರು : ಇಂದು ನೂತನ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರಾಂಡ್’ ಶುಭಾರಂಭ Read More »

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಪೌರಾಡಳಿತ ಮತ್ತು ಹಜ್ಜ್ ಸಚಿವ ರಹೀಂ ಖಾನ್ ಅವರಿಗೆ ಸನ್ಮಾನ

ಕರ್ನಾಟಕ ಸರಕಾರದ ಪೌರಾಡಳಿತ ಮತ್ತು ಹಜ್ಜ್ ಸಚಿವರಾದ ರಹೀಂ ಖಾನ್ ರವರು ಸೆ.21 ರಂದು ಅರಂತೋಡು ಟಿ.ಎಂ ಶಹೀದ್ ತೆಕ್ಕಿಲ್ ರವರ ತೆಕ್ಕಿಲ್ ನಿವಾಸಕ್ಕೆ ಭೇಟಿ ನೀಡಿದರು. ಸಂಧರ್ಭದಲ್ಲಿ ಅವರನ್ನು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ವತಿಯಿಂದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ದಿನದಲ್ಲಿ ಸುಳ್ಯಕ್ಕೆ ವಿಶೇಷ ಅನುದಾನವನ್ನು ಒದಗಿಸುವುದಾಗಿ ಭರವಸೆ ನೀಡಿದರು. ಸುಳ್ಯ ನಗರ

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಪೌರಾಡಳಿತ ಮತ್ತು ಹಜ್ಜ್ ಸಚಿವ ರಹೀಂ ಖಾನ್ ಅವರಿಗೆ ಸನ್ಮಾನ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿನವರಾತ್ರಿಯ ಪ್ರಯುಕ್ತ 4 ನೇ ವರ್ಷದ ಗೊಂಬೆ ಹಬ್ಬದ ಉದ್ಘಾಟನೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ದಿನಾಂಕ 22/9/2025 ರಂದು ನವರಾತ್ರಿ ಪ್ರಯುಕ್ತ 4 ನೇ ವರ್ಷದ ಗೊಂಬೆ ಹಬ್ಬ ಉದ್ಘಾಟನೆಗೊಂಡಿತು.ಕಾರ್ಯಕ್ರಮವನ್ನು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಶ್ರೀಯುತ .ನಿತ್ಯಾನಂದ ಮುಂಡೋಡಿ ಅವರು ಉದ್ಘಾಟಿಸಿ ಶಾಲೆ ಹಾಗೂ ಕಾರ್ಯಕ್ರಮದ ಕುರಿತು ಮಾತನಾಡಿ ಶುಭ ಹಾರೈಸಿದರು. ಗೊಂಬೆ ಹಬ್ಬದ ಮಹತ್ವ ಹಾಗೂ ವಿಶೇಷತೆಯನ್ನು ಶಾಲಾ ಸಂಚಾಲಕಿ ಗೀತಾಂಜಲಿ ಟಿ. ಜಿ ಅವರು ವಿವರಿಸಿದರು . ರಾಮ, ಲಕ್ಷ್ಮಣ , ಸೀತಾ , ಹನುಮಂತ ಜೊತೆಗೆ ಶಾರದೆ , ಲಕ್ಷ್ಮೀ, ಸರಸ್ವತಿ, ನವದುರ್ಗೆಯರಾಗಿ ಹಾಗೂ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿನವರಾತ್ರಿಯ ಪ್ರಯುಕ್ತ 4 ನೇ ವರ್ಷದ ಗೊಂಬೆ ಹಬ್ಬದ ಉದ್ಘಾಟನೆ Read More »

ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರಿಗೆ ದ.ರಾ ಬೇಂದ್ರೆ ರಾಷ್ಟ್ರಪ್ರಶಸ್ತಿ

ಬೆಳಕು ಸಾಹಿತ್ಯಿಕ,ಶೈಕ್ಷಣಿಕ,ಸಾಂಸ್ಕೃತಿಕ ಟ್ರುಸ್ಟ್(ರಿ)ರಾಯಚೂರು ಇದರ ರಾಷ್ಟ್ರಮಟ್ಟದ ಬೆಳಕು ಸಮ್ಮೇಳನ ಸೆ:21 ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜರುಗಿದೆ. ಇಲ್ಲಿ ನೀಡುವ ದ.ರಾ ಬೇಂದ್ರೆ ರಾಷ್ಟ್ರಮಟ್ಟದ ಪ್ರಶಸ್ತಿಗೆ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರ’ಸರಿಯಾಗಲಿ ಸಮಾಜ’ಎಂಬ ಕವನ ಆಯ್ಕೆಯಾಗಿದ್ದು’ನೆನಪಿನ ಬುತ್ತಿ’ ಸಂಪಾದಿತ ಕವನ ಸಂಕಲನದಲ್ಲೂ ಅದು ಸ್ಥಾನ ಪಡೆದಿರುವುದಕ್ಕೆ ಇವರುದ.ರಾ ಬೇಂದ್ರೆ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಗಣ್ಯರ ಸಮಕ್ಷಮ ಸ್ವೀಕರಿಸಿದರು.

ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರಿಗೆ ದ.ರಾ ಬೇಂದ್ರೆ ರಾಷ್ಟ್ರಪ್ರಶಸ್ತಿ Read More »

ಅಡ್ತಲೆ : ನೂತನ ಚಂದನಾ ಮಹಿಳಾ ಮಂಡಳ ಅಸ್ತಿತ್ವಕ್ಕೆ

ಅರಂತೋಡು ಗ್ರಾಮದ ಅಡ್ತಲೆಯಲ್ಲಿ ನೂತನವಾಗಿ ಚಂದನಾ ಮಹಿಳಾ ಮಂಡಳಾ ರಚನೆಗೊಂಡಿದೆ.ಮಹಿಳಾ ಮಂಡಳ ಅಧ್ಯಕ್ಷರಾಗಿ ಸರಸ್ವತಿ ಚಿದಾನಂದ ಅಡ್ತಲೆಉಪಾಧ್ಯಕ್ಷರಾಗಿ ಯಶೋದ ಜಯರಾಮ ಅಡ್ತಲೆಕಾರ್ಯದರ್ಶಿಯಾಗಿ ರೇಖಾ ಪ್ರವೀಣ್ ಬೆದ್ರುಪಣೆಜತೆ ಕಾರ್ಯದರ್ಶಿಯಾಗಿ ಅಶ್ವಿನಿ ಅಜಿತ್ ಪಿಂಡಿಮನೆಕೋಶಧಿಕಾರಿಯಾಗಿ ದಿವ್ಯ ಮೋಹನ್ ಅಡ್ತಲೆ ಆಯ್ಕೆಯಾಗಿದ್ದಾರೆ.ನಿರ್ದೆಶಕರಾಗಿ ಶ್ಯಾಮಲಾ ಹರಿಪ್ರಸಾದ್ ಅಡ್ತಲೆ,ಸುಜಯ ಲೋಹಿತ್ ಮೇಲಡ್ತಲೆ, ಲತಾ ಜಯರಾಮ ಮೇಲಡ್ತಲೆ, ಕವಿತಾ ವಿಶ್ವನಾಥ್ ಅಡ್ತಲೆ, ವಿಮಲಾ ಶಶಿಕುಮಾರ್ ಉಳುವಾರು, ಜಯಲತಾ ಭವಾನಿಶಂಕರ್ ಅಡ್ತಲೆ, ದಿನೇಶ್ವರಿ ಶಿವರಾಮ ಪಿಂಡಿಮನೆ, ಹಸ್ತವಿ ಹೇಮಾಕುಮಾರ ಚೀಮಾಡು ಆಯ್ಕೆಗೊಂಡರು.ಸದಸ್ಯರಾಗಿ ಮನಿಮಾಲ ಅಡ್ತಲೆ ,ವಸಂತಿ ಪಿಂಡಿಮನೆ,ಜಯಂತಿ

ಅಡ್ತಲೆ : ನೂತನ ಚಂದನಾ ಮಹಿಳಾ ಮಂಡಳ ಅಸ್ತಿತ್ವಕ್ಕೆ Read More »

ನೆಕ್ಸ್ಟ ಜನರೇಶನ್ ಜಿಎಸ್ ಟಿ ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕರಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ

ನೆಕ್ಸ್ಟ ಜನರೇಶನ್ ಜಿಎಸ್ ಟಿ ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾ. ಬ್ರಿಜೇಶ್ ಚೌಟರನ್ನು ಪಕ್ಷ ನೇಮಕಗೊಳಿಸಿದೆ.ಜಿಎಸ್ ಟಿ ಸ್ಲಾಬ್ ವಿಚಾರವಾಗಿ ರಾಜ್ಯದ್ಯಾಂತ ಜನಸಾಮಾನ್ಯರಿಗೆ ತಿಳಿಸಲು ಈ ಜವಾಬ್ದಾರಿ ನೀಡಲಾಗಿದ್ದು.ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ತಾಲೂಕು, ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವುದು.

ನೆಕ್ಸ್ಟ ಜನರೇಶನ್ ಜಿಎಸ್ ಟಿ ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕರಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಏಷ್ಯಾ ಕಪ್ 2025: ಭಾರತಕ್ಕೆ ಭರ್ಜರಿ ಜಯ, ಪಾಕ್‌ಗೆ ಮತ್ತೆ ಮುಖಭಂಗ

.21ರಂದು ನಡೆದ ಏಷ್ಯಾ ಕಪ್ 2025ರ ಸೂಪರ್ ಪೋರ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ಎದುರು ಮತ್ತೊಮ್ಮೆ ಜಯಭೇರಿ ಬಾರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನ 5 ವಿಕೆಟ್ ಕಳೆದುಕೊಂಡು 172 ರನ್‌ಗಳ ಟಾರ್ಗೆಟ್ ನೀಡಿತ್ತು. ಗುರಿ ಬೆನ್ನತ್ತಿದ ಭಾರತದ ಪರ ಆರಂಭಿಕರಾದ ಅಭಿಷೇಕ್ (74), ಗಿಲ್ (47) ಮತ್ತು ತಿಲಕ್ () ಗಳಿಸಿ ಭಾರತದ ಗೆಲುವಿಗೆ ಕಾರಣರಾದರು

ಏಷ್ಯಾ ಕಪ್ 2025: ಭಾರತಕ್ಕೆ ಭರ್ಜರಿ ಜಯ, ಪಾಕ್‌ಗೆ ಮತ್ತೆ ಮುಖಭಂಗ Read More »

ಸುಳ್ಯ ನಗರ ಪಂಚಾಯತ್ ಶೆಡ್ ನಲ್ಲಿ ರಾಶಿ ಬಿದ್ದ ಕಸವನ್ನು ಖಾಲಿ ಮಾಡಿಸಿದ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ

ಸುಳ್ಯ ನಗರ ಪಂಚಾಯತ್ ಮುಂಭಾಗದ ಶೆಡ್ ನಲ್ಲಿ ಅನೇಕ ವರ್ಷಗಳಿಂದ ರಾಶಿ ಬಿದ್ದಿದ್ದ ತ್ಯಾಜ್ಯ ಕೊನೆಗೂ ಖಾಲಿಯಾಗಿದೆ. ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಪ್ರಯತ್ನದಿಂದ ಮೊದಲ ಬಾರಿಗೆ ಕಸ ಸಂಪೂರ್ಣ ಖಾಲಿಯಾಗಿದ್ದು ಅಧ್ಯಕ್ಷರ ಈ ಕೆಲಸವನ್ನು ಅನೇಕರು ಶ್ಲಾಘಿಸಿದ್ದಾರೆ.ಶಶಿಕಲಾ ನೀರಬಿದಿರೆ ನಗರ ಪಂಚಾಯತ್ ಅಧ್ಯಕ್ಷರಾದ ಕೆಲವೇ ದಿನಗಳಲ್ಲಿ ಸುಳ್ಯದ ಕಸದ ಸಮಸ್ಯೆ ಪರಿಹಾರಕ್ಕೆ ಸಂಸದರು, ಶಾಸಕರು, ಮಂಡಲ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮುಖಾಂತರ ಪ್ರಯತ್ನಿಸಿ ಯಶಸ್ವಿಯಾಗಿದ್ದಾರೆ. ರಾಶಿ ಬಿದ್ದಿದ್ದ ಕಸದ ಬಗ್ಗೆ ನಿರಂತರ ಟೀಕೆ, ರಾಜಕೀಯ

ಸುಳ್ಯ ನಗರ ಪಂಚಾಯತ್ ಶೆಡ್ ನಲ್ಲಿ ರಾಶಿ ಬಿದ್ದ ಕಸವನ್ನು ಖಾಲಿ ಮಾಡಿಸಿದ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ Read More »

ರಾಜ್ಯ ಮೊಗೇರ ಸಂಘದ ಕಾರ್ಯಕಾರಿ ಸಮಿತಿ‌ ಸಭೆ

ಕರ್ನಾಟಕ ರಾಜ್ಯ ಮೊಗೇರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಸುಳ್ಯ ತಾಲೂಕು ಸಮಿತಿ ನೇತೃತ್ವದಲ್ಲಿ ಸೆ. 21 ರಂದು ಸುಳ್ಯ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ರಾಜ್ಯ ಅಧ್ಯಕ್ಷ ನಂದರಾಜ್ ಸಂಕೇಶ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಒಳಮೀಸಲಾತಿ, ನಕಲಿ ಜಾತಿ ಸರ್ಟಿಫಿಕೇಟ್ ವಿಚಾರದ ಕುರಿತು ಸುದೀರ್ಘ ಚರ್ಚೆ ನಡೆಯಿತು.ಒಳ ಮೀಸಲಾತಿಯಲ್ಲಿ ಶೇ. 1 ರಿಂದ ಶೇ. 6 ಕ್ಕೆ ಮೊಗೇರ ಸಮುದಾಯವನ್ನು ಸೇರ್ಪಡೆ ಮಾಡಲಾಗಿದ್ದು, ಇದಕ್ಕೆ ಸಮುದಾಯದ ನಾಯಕರ ಹೋರಾಟದ ಬಗ್ಗೆ ವಿಮರ್ಶೆ ನಡೆಯಿತು.ಉತ್ತರ ಕನ್ನಡ, ಕಾರವಾರ ಮತ್ತಿತರ

ರಾಜ್ಯ ಮೊಗೇರ ಸಂಘದ ಕಾರ್ಯಕಾರಿ ಸಮಿತಿ‌ ಸಭೆ Read More »

error: Content is protected !!
Scroll to Top