ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ
ವಿಟ್ಲ: ಸಮಾನಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ: ಧರ್ಮಪಾಲನಾಥ ಸ್ವಾಮೀಜಿ ಕರೆ ನೀಡಿದರು.ವಿಟ್ಲ ಮುಡ್ನೂರು ಗ್ರಾಮದ ಅಲಂಗಾರು ನ ತೀರ್ಥರಾಮಗೌಡ ಪಾಂಬಾರು ಅವರಿಗೆ ಮನೆನಿರ್ಮಾಣಕ್ಕೆ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ ಮತ್ತು ನೂತನ ದ.ಕ.ಒಕ್ಕಲಿಗ ಗೌಡ ಸೇವಾವಾಹಿನಿ ಟ್ರಸ್ಟ್ ಲೋಕಾರ್ಪಣೆ ಸಮಾರಂಭದಲ್ಲಿ […]
ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ Read More »










