ಪ್ರಚಲಿತ

ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ

ವಿಟ್ಲ: ಸಮಾನಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ: ಧರ್ಮಪಾಲನಾಥ ಸ್ವಾಮೀಜಿ ಕರೆ ನೀಡಿದರು.ವಿಟ್ಲ ಮುಡ್ನೂರು ಗ್ರಾಮದ ಅಲಂಗಾರು ನ ತೀರ್ಥರಾಮಗೌಡ ಪಾಂಬಾರು ಅವರಿಗೆ ಮನೆನಿರ್ಮಾಣಕ್ಕೆ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ ಮತ್ತು ನೂತನ ದ.ಕ.ಒಕ್ಕಲಿಗ ಗೌಡ ಸೇವಾವಾಹಿನಿ ಟ್ರಸ್ಟ್ ಲೋಕಾರ್ಪಣೆ ಸಮಾರಂಭದಲ್ಲಿ […]

ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ Read More »

ಪರಿವಾರಕಾನದಲ್ಲಿ ಸೀಫುಡ್ ಸಮುದ್ರ ಫಿಶ್ ಮಾರ್ಕೇಟ್ ಶುಭಾರಂಭ : ಭರ್ಜರಿ ವ್ಯಾಪಾರ

ಸುಳ್ಯ: ಸುಳ್ಯ ಪರಿವಾರಕಾನದ ಉಡುಪಿ ಗಾರ್ಡನ್ ಹೊಟೇಲ್ ಸಮೀಪ ‘ಸೀಫುಡ್ ಸಮುದ್ರ ಫಿಶ್ ಮಾರ್ಕೇಟ್ ಶುಭಾರಂಭಗೊಂಡಿದ್ದು ಭಾರೀ ವ್ಯಾಪಾರ ನಡೆಯುತ್ತಿದೆ. ಸಯ್ಯದ್ ಝನುಲ್ ಅಬಿದಿನ್ ತಂಜಳ್ ಜಯನಗರ ದುವಾ ನೆರವೇರಿಸಿದರು. ಸುಳ್ಯ ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್, ಮೊಗರ್ಪಣೆ ಜುಮಾ ಮಸ್ಟಿದ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್, ಫಿಶ್ ಮಾರ್ಕೇಟ್‌ನ ಮಾಲಕರಾದ ಹಮೀದ್‌, ಶಾಕಿಫ್‌ ಉಪಸ್ಥಿತರಿದ್ದರು.ಮೀನು ಮಾರುಕಟ್ಟೆಯಲ್ಲಿ ಅಂಜಲ್,ಭೂತಾಯಿ,ಬಂಗುಡೆ,ಬೆರ್ಕೆ,ಮದ್ಮಲ್,ಮಾಸಿ,ಸೀಡಿ,ಎಟ್ಟಿ ಸೇರಿದಂತೆ ಉತ್ತಮವಾದ ಎಲ್ಲ ಬಗೆಯ ಮೀನುಗಳು ಅತೀ ಕಡಿಮೆ ದರದಲ್ಲಿ ದೊರೆಯುತ್ತಿದೆ.ಮೀನು ಪ್ರಿಯರಿಗೆ ಇದೊಂದು ಸಿಹಿ ಸುದ್ದಿಯಾಗಿದೆ.ಸುಮಾರು 25

ಪರಿವಾರಕಾನದಲ್ಲಿ ಸೀಫುಡ್ ಸಮುದ್ರ ಫಿಶ್ ಮಾರ್ಕೇಟ್ ಶುಭಾರಂಭ : ಭರ್ಜರಿ ವ್ಯಾಪಾರ Read More »

ಭಜನೆ ಇದ್ದಲ್ಲಿ ವಿಭಜನೆ ಇಲ್ಲ :ರಾಜಶೇಖರಾನಂದ ಸ್ವಾಮೀಜಿ

ಹಿಂದೂ ಸಮಾಜವನ್ನು ಒಗ್ಗೂಡಿಸಲು ಭಜನೆಯೊಂದೆ ಅಸ್ತ್ರ.ಭಜನೆ ಇದ್ದಲಿ ವಿಭಜನೆ ಇಲ್ಲ ಭಜನೋತ್ಸವದಂತಹ ಕಾರ್ಯಕ್ರಮಗಳು ಧರ್ಮದ ಜಾಗೃತಿ ಮಾಡುತ್ತವೆ ಎಂದು ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಯವರು ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ತಾಲೂಕು ಸುಳ್ಯ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು, ಭಜನೋತ್ಸವ ಸಮಿತಿ ಸಂಪಾಜೆ ವಲಯ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಭಜನೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ಅವರು ದೀಪ

ಭಜನೆ ಇದ್ದಲ್ಲಿ ವಿಭಜನೆ ಇಲ್ಲ :ರಾಜಶೇಖರಾನಂದ ಸ್ವಾಮೀಜಿ Read More »

ಪೂಜಾ ಬೋರ್ಕರ್ ಬೆಳಗಾವಿ ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ಕಲೆ,ಸಾಹಿತ್ಯ ಭಾಷೆ, ನೆಲ- ಜಲ ,ಸಂಸ್ಕೃತಿ ಮೊದಲಾದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಗೈದ ಗಣ್ಯರಿಗೆ ಬೆಳಗಾವಿ ಸುವರ್ಣ ಮಹೋತ್ಸವ ಪುರಸ್ಕಾರವನ್ನೂ ನೀಡಿ ಗೌರವಿಸಲಾಗುತ್ತಿದೆ. ಪೆನ್ಸಿಲ್ ಆರ್ಟ್, ವಾಲ್ ಆರ್ಟ್ ಆರ್ಕಿಲಿಕ್ ಆರ್ಟ್ ಮುಖವಾಡ ತಯಾರಿ ಕ್ಯಾನ್ವಾಸ್ ಆರ್ಟ್ ಹಾಗೂ ಇತರ ಚಿತ್ರಕಲೆ ಮೂಲಕ ಪ್ರಸಿದ್ಧಿ ಪಡೆದ ಸುಳ್ಯ ತಾಲೂಕಿನ ಶಾಂತಿನಗರ ನಿವಾಸಿ ಪೂಜಾ ಬೋರ್ಕರ್ ಅವರನ್ನು ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಇವರಿಗೆ ಪ್ರಶಸ್ತಿ ಪುರಸ್ಕಾರವನ್ನು ನವಂಬರ್

ಪೂಜಾ ಬೋರ್ಕರ್ ಬೆಳಗಾವಿ ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ಆಯ್ಕೆ Read More »

ನ.23ಕ್ಕೆ ಅರಂತೋಡಿನಲ್ಲಿ 27 ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 23.11.2024ರ ಶನಿವಾರದಂದು ನೆಹರೂ ಸ್ಮಾರಕ ಪದವಿ ಪೂರ್ವ ವಿದ್ಯಾಲಯ ಅರಂತೋಡು ಇಲ್ಲಿಯ ಡಾ.ಕುರುಂಜಿ ವೆಂಕಟ್ರಮಣ ಗೌಡ ವೇದಿಕೆ ನಿರಂಜನ ಸಭಂಗಣದಲ್ಲಿ ನಡೆಯಲಿದೆ.ಪೂರ್ವಾಹ್ನ 9 ಗಂಟೆಗೆ ಅರಂತೋಡು ಗ್ರಾಮ ಪಂಚಾಯತ್ ಕಚೇರಿ ಬಳಿಯಿಂದ ಕನ್ನಡ ಭುವನೇಶ್ವರಿಯ ಮೆರವಣಿಗೆ ನಡೆಯಲಿದ್ದು ನಿವೃತ್ತ ಮುಖ್ಯ ಶಿಕ್ಷಕರಾದ

ನ.23ಕ್ಕೆ ಅರಂತೋಡಿನಲ್ಲಿ 27 ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ Read More »

ಸಂಪಾಜೆ : ವಿವಿಧ ಸವಲತ್ತುಗಳ ವಿತರಣೆ,ತರಬೇತಿ ಕಾರ್ಯಕ್ರಮ

ಸಂಪಾಜೆ : ಕೃಷಿ ಇಲಾಖೆ ಮಂಗಳೂರು.ಜಿಲ್ಲಾ ಪಂಚಾಯತ್ ಮಂಗಳೂರು ತಾಲೂಕು ಪಂಚಾಯತ್ ಸುಳ್ಯ ಗ್ರಾಮ ಪಂಚಾಯತ್ ಸಂಪಾಜೆ ಕೃಷಿ, ತೋಟಗಾರಿಕೆ ಇಲಾಖೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ವಿವಿಧ ಸವಲತ್ತು ವಿತರಣೆ ಹಾಗೂ ತರಬೇತಿ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಂಪಾಜೆ ಇದರ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿ ವೇಲು ಅಧ್ಯಕ್ಷತೆಯಲ್ಲಿ ನಡೆಯಿತುಅತಿಥಿ ಗಳಾದ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಡಾಕ್ಟರ್ ಟಿ ಜೆ ರಮೇಶ್ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು ಮಾತನಾಡಿ ಕೃಷಿ

ಸಂಪಾಜೆ : ವಿವಿಧ ಸವಲತ್ತುಗಳ ವಿತರಣೆ,ತರಬೇತಿ ಕಾರ್ಯಕ್ರಮ Read More »

ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಮುಂದೆ ಚಿಲ್ಲರೆ ಸಮಸ್ಯೆ ಬರಲ್ಲ !

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತನ್ನ ಬಸ್‌ಗಳಲ್ಲಿ ನಗದು ರಹಿತ ಪಾವತಿ ಆಯ್ಕೆಗಳನ್ನು ಆರಂಭಿಸಿದ್ದು, ಪ್ರಯಾಣಿಕರಿಗೆ ಇಡೀ ಕೆಎಸ್‌ಆರ್‌ಟಿಸಿ ನೆಟ್‌ವರ್ಕ್‌ನಲ್ಲಿ ಯುಪಿಐ ಮೂಲಕ ಪಾವತಿಸಲು ಅವಕಾಶ ಕಲ್ಪಿಸಿದೆ.ಬೆಂಗಳೂರು ನಗರ ಸಾರಿಗೆ ಸಂಸ್ಥೆ ಬಸ್‌ ಇರಲಿ, ಕೆಎಸ್‌ಆರ್‌ಟಿಸಿ ಬಸ್ ಇರಲಿ ಮೊದಲ ಸಮಸ್ಯೆ ಎಂದರೆ ಚಿಲ್ಲರೆ ಸಮಸ್ಯೆ ಕಾಡುತ್ತದೆ. ಇದೇ ವಿಷಯಕ್ಕೆ ಕಂಡಕ್ಟ‌ರ್ ಮತ್ತು ಪ್ರಯಾಣಿಕರ ನಡುವೆ ಲೆಕ್ಕವಿಲ್ಲದಷ್ಟು ಜಗಳ ನಡೆದು ಹೋಗಿದೆ. ಒಮ್ಮೊಮ್ಮೆ ಬಸ್ ನಿಲ್ಲಿಸಿ ಜಗಳ ಅತಿರೇಕಕ್ಕೆ ಹೋಗಿದ್ದೂ ಉಂಟು. ಈ ಎಲ್ಲ

ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಮುಂದೆ ಚಿಲ್ಲರೆ ಸಮಸ್ಯೆ ಬರಲ್ಲ ! Read More »

ಅರಂಬೂರು ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವದ ಶ್ರಮದಾನಕ್ಕೆ ಮುಹೂರ್ತ

ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ಧೈವಸ್ಥಾನದಲ್ಲಿ ಮುಂದಿನ ವರ್ಷ 2025 ರ ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ವಯನಾಟ್ ದೈವದ ದೈವಂಕಟ್ಟು ಮಹೋತ್ಸವದ ಪೂರ್ವ ಭಾವಿಯಾಗಿ ದೈವಸ್ಥಾನದ ವಠಾರದಲ್ಲಿ ಶ್ರಮದಾನ ನಡೆಯಲಿದ್ದು ನ. 14 ರಂದು ಬೆಳಗ್ಗೆ ಶ್ರಮದಾನದ ಕೆಲಸ ಕಾರ್ಯಗಳಿಗೆ ಮುಹೂರ್ತ ಪೂಜೆಯು ನೆರವೇರಿತು.ಈ ಸಂದರ್ಭದಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುವ ಕಾಲಾವಧಿ ಪುದಿಯೋಡ್ಕಲ್ ಕಾರ್ಯಕ್ರಮವು ನ.28 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರವನ್ನು ದೈವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಅರಂಬೂರು ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವದ ಶ್ರಮದಾನಕ್ಕೆ ಮುಹೂರ್ತ Read More »

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಲೀಲಾ ದಾಮೋದರ್ ಅವರಿಗೆ ಸನ್ಮಾನ

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸಮ್ಮೇಳನದ ಅಧ್ಯಕ್ಷರಾದ ಲೀಲಾ ದಾಮೋದರ ರವರನ್ನು ಪರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ರವರು ಸನ್ಮಾನಿಸಿ ಅಖಿಲ ಭಾರತ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ಶುಭಾಶಯಗಳು ತಿಳಿಸಿದರು. ಸಮ್ಮೇಳಧ್ಯಕ್ಷರು ಸಹಕಾರ ಸಂಘದ ಸದಸ್ಯರಾಗಿರುವ ಹಿನ್ನೆಲೆಯಲ್ಲಿ ಸಹಕಾರ ಸಂಘದ ಬೆಳವಣಿಗೆ ಕೃಷಿಕರ ಪ್ರಮುಖ ಸಮಸ್ಯೆಗಳ ಬಗ್ಗೆ ಸಮಾಲೋಚಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ ಪಿ ಎಂ, ನಿರ್ದೇಶಕರುಗಳಾದ ಹೊನ್ನಪ್ಪ

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಲೀಲಾ ದಾಮೋದರ್ ಅವರಿಗೆ ಸನ್ಮಾನ Read More »

ಪೆರಾಜೆ: ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು,ರಸ್ತೆ ವಾಹನ ಸಂಚಾರಕ್ಕೆ ಮುಕ್ತ

ಪೆರಾಜೆಯ ಕಲ್ಬರ್ಪೆ ಬಳಿ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದ ಹಿನ್ನೆಲೆಯಲ್ಲಿ ರಸ್ತೆ ತಡೆ ಉಂಟಾಗಿದ್ದು ಇದೀಗ ಮರವನ್ನು ತೆರವುಗೊಳಿಸಿದ ಹಿನ್ನಲೆಯಲ್ಲಿ ರಸ್ತೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳೀಯರು ಸೇರಿ ಮರವನ್ನು‌ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ತಮಿಳುನಾಡು ಮೂಲದ ದೋಸ್ತ್ ವಾಹನವೊಂದು ಸಂಚಾರ ಮಾಡುತ್ತಿದ್ದ ಸಮಯದಲ್ಲಿಯೇ ಈ ಮರ ಬಿದ್ದಿದೆ. ಅದರಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಎರಡು ವಿದ್ಯುತ್ ಕಂಬಗಳು ಮರಿದು ಬಿದ್ದಿವೆ.ಕೆಲವು ಕಿ.ಮೀ ದೂರ ಒಂದುವರೆ ಗಂಟೆಗೂ

ಪೆರಾಜೆ: ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು,ರಸ್ತೆ ವಾಹನ ಸಂಚಾರಕ್ಕೆ ಮುಕ್ತ Read More »

error: Content is protected !!
Scroll to Top