ಪ್ರಚಲಿತ

ಅರಂತೋಡು : ಸೆ.16ಕ್ಕೆ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 16-09-2025 ರ ಕನ್ಯಾ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಅರಂತೋಡು : ಸೆ.16ಕ್ಕೆ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ Read More »

ಅಕ್ಷತಾ ನಾಗನಕಜೆಯವರಿಗೆ ಸಾಹಿತ್ಯ ರತ್ನ ಪ್ರಶಸ್ತಿ

ಕವಯತ್ರಿ ಅಕ್ಷತಾ ನಾಗನಕಜೆ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿಯವರು ಜಂಟಿಯಾಗಿ ಮಂಗಳೂರಿನಲ್ಲಿ ಆಯೋಜಿಸಿದ “ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ” ವೇದಿಕೆಯಲ್ಲಿ “ಭಾವೈಕ್ಯತಾ ಸಾಹಿತ್ಯ ರತ್ನ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಅಕ್ಷತಾ ನಾಗನಕಜೆಯವರಿಗೆ ಸಾಹಿತ್ಯ ರತ್ನ ಪ್ರಶಸ್ತಿ Read More »

ಶ್ರೀ ಚಾಮುಂಡಿ ನವೋದಯ ಸ್ವ ಸಹಾಯ ಸಂಘದ ವತಿಯಿಂದ ಕು.ಸುಶ್ಮಿತಾ ಎಂ.ಎ ಬೆದ್ರುಪಣೆಯವರಿಗೆ ಸನ್ಮಾನ

ಶ್ರೀ ಚಾಮುಂಡಿ ನವೋದಯ ಸ್ವ ಸಹಾಯ ಸಂಘ ಅಡ್ತಲೆ, ಕಾಯರ ಮರ್ಕಂಜ ಇವರ ವತಿಯಿಂದ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು.ಸುಶ್ಮಿತಾ ಎಂ.ಎ ಬೆದ್ರುಪಣೆಯವರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 12.09.2025 ರಂದು ಶ್ರೀ ಬಾಲಚಂದ್ರ ಕೊಡಪಾಲ, ಅಡ್ತಲೆ ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಮತಿ ಬೇಬಿ ಕೆ. ಕಾರ್ಯದರ್ಶಿ ಶ್ರೀಮತಿ ಸವಿತಾ ಕೆ.ಸದಸ್ಯರಾದ ಶ್ರೀಮತಿ ರಾಜೇಶ್ವರಿ ಕೆ., ಶ್ರೀಮತಿ ವಿಲಾಸಿನಿ ಪಿ., ಶ್ರೀಮತಿ ಯಮುನಾ ಕೆ., ಶ್ರೀಮತಿ ಕುಸುಮಾವತಿ ಕೆ., ಶ್ರೀಮತಿ

ಶ್ರೀ ಚಾಮುಂಡಿ ನವೋದಯ ಸ್ವ ಸಹಾಯ ಸಂಘದ ವತಿಯಿಂದ ಕು.ಸುಶ್ಮಿತಾ ಎಂ.ಎ ಬೆದ್ರುಪಣೆಯವರಿಗೆ ಸನ್ಮಾನ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ,ರೂ 2.28 ಕೋಟಿ ನಿವ್ವಳ ಲಾಭ, 15% ಡಿವಿಡೆಂಟ್ ವಿತರಣೆ

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವರದಿ ವರ್ಷದಲ್ಲಿ ರೂ 232.66 ಕೋಟಿ ಠೇವಣಿ ಹೊಂದಿದ್ದು, ರೂ 223.05 ಕೋಟಿ ಸಾಲಗಳನ್ನು ಸದಸ್ಯರುಗಳಿಗೆ ವಿತ ರಿಸಿರುತ್ತದೆ. ದುಡಿಯುವ ಬಂಡವಾಳವು ರೂ 246.67 ಕೋಟಿ ಇದ್ದು ಸಂಘವು ಒಟ್ಟು ರೂ. 1,186 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರವನ್ನು ನಡೆಸಿ ಈ ಸಹಕಾರಿ ವರ್ಷದಲ್ಲಿ ರೂ. 2,28,33,791.65 ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ರಷ್ಟು ಡಿವಿಡೆಂಟ್ ವಿತರಿಸುತ್ತಿದ್ದೇವೆ ಎಂದು ಸೊಸೈಟಿ ಅಧ್ಯಕ್ಷರಾದ ಕೆ.ಸಿ.ಸದಾನಂದ ಹೇಳಿದರು.ಸೆ.14ರಂದು ಸುಳ್ಯ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ,ರೂ 2.28 ಕೋಟಿ ನಿವ್ವಳ ಲಾಭ, 15% ಡಿವಿಡೆಂಟ್ ವಿತರಣೆ Read More »

ಸುಳ್ಯ : ಪ್ರವಾದಿ ಮುಸ್ತಾಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ, ಆಕರ್ಷಕ ಕಾಲ್ನಡಿಗೆ ಜಾಥಾ

ಪ್ರವಾದಿ ಮುಹಮ್ಮದ್ ಮುಸ್ತಫಾರ 1500ನೇ ಜನ್ಮದಿನ ಮಾಸಾಚರಣೆ ಅಂಗವಾಗಿ ತಾಲೂಕು ಮೀಲಾದ್ ಸಮಿತಿ ಸುಳ್ಯ ವತಿಯಿಂದ ವರ್ಷಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥಾ ಮತ್ತು ಅರಿಯಿರಿ ಮನುಕುಲದ ಪ್ರವಾದಿಯನ್ನ ಪ್ರವಾದಿ ಸಂದೇಶ ಸಾರ್ವಜನಿಕ ಸಭಾ ಕಾರ್ಯಕ್ರಮ ಸುಳ್ಯದಲ್ಲಿ ಸೆ.13ರಂದು ನಡೆಯಿತು.ಜಾಥಾದಲ್ಲಿ ಶಿಸ್ತುಬದ್ಧ ಸ್ಕೌಟ್ ತಂಡಗಳು, ಇಸ್ಲಾಮಿಕ್ ಸಂಪ್ರಾದಾಯಿಕ ಕಲೆಯನ್ನು ಬಿಂಬಿಸುವ ಧಪ್ ತಂಡಗಳು,30ಕ್ಕೂ ಅಧಿಕ ಕಲಾ ತಂಡಗಳು ಭಾಗವಹಿಸಿ ರ್ಯಾಲಿಗೆ ಮೆರುಗು ನೀಡಿದವು. ಪ್ರವಾದಿ ಕೀರ್ತನೆ, ಸಂದೇಶ ಸಾರುವ ಘೋಷವಾಕ್ಯ ಮೊಳಗಿ ರ್ಯಾಲಿ ಮೊಗರ್ಪಣೆ

ಸುಳ್ಯ : ಪ್ರವಾದಿ ಮುಸ್ತಾಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ, ಆಕರ್ಷಕ ಕಾಲ್ನಡಿಗೆ ಜಾಥಾ Read More »

ಇಂದು ಸುಳ್ಯದಲ್ಲಿ ಪ್ರವಾದಿ ಮುಸ್ತಾಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥಾ

ಸಕಲ ಮನುಕುಲಕ್ಕೆ ಶಾಂತಿ, ದಯೆ, ಸಹಾನುಭೂತಿ ಹಾಗೂ ಸತ್ಯ ಜೀವನ ಶೈಲಿಯ ಬೆಳಕಾಗಿ ಬಂದ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರವರ 1500ನೇ ಜನ್ಮದಿನ ಮಾಸಾಚರಣೆ ಅಂಗವಾಗಿ ತಾಲೂಕು ಮೀಲಾದ್ ಸಮಿತಿ ಸುಳ್ಯ ಇದರ ವತಿಯಿಂದ ವರ್ಷಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥ ಮತ್ತು ಅರಿಯಿರಿ ಮನುಕುಲದ ಪ್ರವಾದಿಯನ್ನ ಪ್ರವಾದಿ ಸಂದೇಶ ಸಾರ್ವಜನಿಕ ಸಭಾ ಕಾರ್ಯಕ್ರಮ ಇಂದು ಸುಳ್ಯದಲ್ಲಿ ನಡೆಯಲಿದೆ.ಬೃಹತ್ ಕಾಲ್ನಡಿಗೆ ಜಾಥಕ್ಕೆ ಸೆ.13 ರಂದು ಸಂಜೆ ಘಂಟೆ 4 ಗಂಟೆಗೆ ಸರಿಯಾಗಿ

ಇಂದು ಸುಳ್ಯದಲ್ಲಿ ಪ್ರವಾದಿ ಮುಸ್ತಾಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥಾ Read More »

ನಾಳೆ (ಏ.1) ತೊಡಿಕಾನ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕಾಲಾವದಿ ಜಾತ್ರೋತ್ಸವ ಏ.13ರಿಂದ ಆರಂಭಗೊಳ್ಳಲಿದೆ.ನಾಳೆ (ಏ.1) ಬೆಳಿಗ್ಗೆ 9 ಗಂಟೆಗೆ ಗೊನೆ ಮುಹೂರ್ತ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಸೀಮೆಯ ಹೆಚ್ಚಿನ ಭಕ್ತರು ಭಾಗವಹಿಸಬೇಕೆಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಾಳೆ (ಏ.1) ತೊಡಿಕಾನ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »

ಅರಂತೋಡು : ಸಂಭ್ರಮದ ಈದುಲ್ ಫಿತರ್ ಆಚರಣೆ

ಅರಂತೋಡು ನಲ್ಲಿ ಈದುಲ್ ಫಿತರ್ ಹಬ್ಬವನ್ನು ಮುಸ್ಲಿಂ ಭಾಂಧವರು ಬಹಳ ಸಂಭ್ರಮದಿಂದ ಆಚರಿಸಲಾಯಿತು, ಈದ್ ನಮಾಜ್ ನೇತ್ರತ್ವ ವನ್ನು ಖತಿಬ್ ಬಹು, ಇಸ್ಮಾಯಿಲ್ ಪೈಝಿ ಗಟ್ಟಮನೆ ನಿರ್ವಹಿಸಿ, ಈದ್ ಸಂದೇಶ ನೀಡಿದರು, ಜಮಾತ್ ಪದಾಧಿಕಾರಿಗಳು, ಅದೀನ ಸಂಘ ಸಂಸ್ಥೆ ಪದಾಧಿಕಾರಿಗಳು, ಜಮಾತ್ ನ ಸರ್ವ ಸದಸ್ಯರು ಪಾಲ್ಗೊಂಡರು

ಅರಂತೋಡು : ಸಂಭ್ರಮದ ಈದುಲ್ ಫಿತರ್ ಆಚರಣೆ Read More »

ಅರೆಭಾಷೆಯನ್ನು ವಿಸ್ತರಿಸಲು ವಿನೂತನ ಕಾರ್ಯಕ್ರಮ: ಸದಾನಂದ ಮಾವಂಜಿ

ಅರೆಭಾಷೆ ಇಂದು ಜಾತಿ, ಗಡಿ ಮೀರಿ ಬೆಳೆಯುತ್ತಿರುವುದು ಸಂತೋಷದ ವಿಚಾರವಾಗಿದೆ.ಇದನ್ನು ಇನ್ನಷ್ಟು ವಿಸ್ತರಿಸಲು ಗಡಿನಾಡ ಉತ್ಸವ ಸೇರಿದಂತೆ ಇನ್ನಿತರ ವಿನೂತನ ಕಾರ್ಯಕ್ರಮಗಳನ್ನು ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗುವುದು” ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಂಜಿ ಹೇಳಿದರು. ಅವರು ಮಾ.30ರಂದು ಆಲೆಟ್ಟಿ ಗ್ರಾಮದ ಕುಡೆಕಲ್ಲು ಐನ್ ಮನೆ ವಠಾರದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ನಡೆದ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಐನ್ ಮನೆ ಎನ್ನುವುದು ಎಲ್ಲರನ್ನು

ಅರೆಭಾಷೆಯನ್ನು ವಿಸ್ತರಿಸಲು ವಿನೂತನ ಕಾರ್ಯಕ್ರಮ: ಸದಾನಂದ ಮಾವಂಜಿ Read More »

ಪೊಲೀಸ್ ಮೂರುಗೋಳಿಯ ಪ್ರವೀಣ್ .ಎಂ ಅವರಿಗೆ ಮುಖ್ಯಮಂತ್ರಿ ಪದಕ

ಬೆಳ್ತಂಗಡಿ : ಪೊಲೀಸ್‌ ಹೆಡ್‌ ಕಾಸ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಅಯ್ಕೆ ಅಗಿದ್ದಾರೆ. ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕವನ್ನು ನೀಡಲಿದ್ದಾರೆ.ಬೆಳ್ತಂಗಡಿ ತಾಲೂಕಿನ ಪುತ್ತಿಲ್ಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗರ ಮೊದಲ ಮಗ ಪ್ರವೀಣ್.ಎಂ ಇವರು 2002 ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡರು. ಮೊದಲು ಕರ್ತವ್ಯವನ್ನು ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ಮಾಡಿದ್ದು ಬಳಿಕ ಬೆಳ್ತಂಗಡಿ ವೃತ್ತ ಕಚೇರಿ,

ಪೊಲೀಸ್ ಮೂರುಗೋಳಿಯ ಪ್ರವೀಣ್ .ಎಂ ಅವರಿಗೆ ಮುಖ್ಯಮಂತ್ರಿ ಪದಕ Read More »

error: Content is protected !!
Scroll to Top