ಪ್ರಚಲಿತ

ಅಡ್ತಲೆ: ಉಳ್ಳಾಕುಳು ಮತ್ತು ಮಲೆ ಭೂತಗಳ ಧರ್ಮ ನಡಾವಳಿ

ಸುಳ್ಯ ತಾಲೂಕಿನ ಅಡ್ತಲೆ ಬೆದ್ರುಪಣೆ ಉಲ್ಲಾಕುಳು ಹಾಗೂ ಮಲೆ ಭೂತಗಳ ದೈವಸ್ಥಾನದಲ್ಲಿ ಮಾ.21ರಂದು ಭಂಡಾರ ತೆಗೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆದು ಮಾ‌. 22 ರಂದು ಉಲ್ಲಾಕುಳು , ಹಾಗೂ ಪುರುಷ ದೈವ, ರಾಜನ್ ದೈವ ಹಾಗೂ ಮಲೆ ಭೂತಗಳ ಧರ್ಮ ನಡಾವಳಿ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರು ಭಕ್ತರು ಉಪಸ್ಥಿತರಿದ್ದು ದೈವಗಳ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು‌

ಅಡ್ತಲೆ: ಉಳ್ಳಾಕುಳು ಮತ್ತು ಮಲೆ ಭೂತಗಳ ಧರ್ಮ ನಡಾವಳಿ Read More »

ಪಾಳು ಬಿದ್ದ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ

ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ಜಮೀನಿನ ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ. ಕೆರೆಯೊಳಗಿಂದ ದುರ್ನಾತ ಬಂದ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ಹೆಚ್.ಇ.ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ

ಪಾಳು ಬಿದ್ದ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಸಂಪಾಜೆ : ಕಾಡಾನೆ ಸಾವು

ಕೊಡಗು ಸಂಪಾಜೆ ಗ್ರಾಮದ ಅರೆಕಲ್ಲು ದೇವಾಲಯದ ಬಳಿ ಆನೆಯ ಮೃತ ದೇಹ ಪತ್ತೆಯಾದ ಘಟನೆ ವರದಿಯಾಗಿದೆ. ದೇವಾಲಯದಿಂದ ಸುಮಾರು ೧ ಕಿ.ಮೀ. ಅಂತರದ ದೂರದಲ್ಲಿ ಆನೆ ಸತ್ತಿದೆ ಎಂದು ಮಾಹಿತಿ ದೊರೆತ್ತಿದೆ.

ಸಂಪಾಜೆ : ಕಾಡಾನೆ ಸಾವು Read More »

ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಶಾಲೆಯ ಸಮೀಪದಿಂದ ಮಾ.21ರಂದು ವರದಿಯಾಗಿದೆ.ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸಕಲೇಶಪುರ ಮೂಲದ ಮದನ್ ಎಂದು ಗುರುತಿಸಲಾಗಿದೆ. ಓಂತ್ರಡ್ಕ ಶಾಲೆಯ ಸಮೀಪ ತನ್ನ ಕಾರು ನಿಲ್ಲಿಸಿ ವಿಷ ಸೇವಿಸಿ ಬಳಿಕ ತನ್ನ ಮನೆಯವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದ ಎನ್ನಲಾಗಿದೆ. ಈ ಬೆನ್ನಲ್ಲೇ ವಾಂತಿ ಮಾಡುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಹೆಚ್ಚಿನ

ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ಮಾ.26 ರಂದು ಅರಂತೋಡಿನಲ್ಲಿ 20ನೇ ವರ್ಷದ ತೆಕ್ಕಿಲ್ ಸೌಹಾರ್ದ ಇಪ್ತಾರ್ ಕೂಟ

ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ 20 ನೇ ವರ್ಷದ ಸೌಹಾರ್ದ ಇಫ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ವಹಿಸಲಿದ್ದಾರೆ. ದುವಾಶೀರ್ವಾಚನವನ್ನು ಅರಂತೋಡು ಬದ್ರಿಯ ಜುಮಾ ಮಸೀದಿಯ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಮಾಡಲಿದ್ದಾರೆ. ವಿಶೇಷ ಅತಿಥಿಗಳಾಗಿ ಸುಳ್ಯ ಬೀರಮಂಗಲ ಸೈಂಟ್ ಬ್ರಿಜೇಶ್ ಚರ್ಚ್ ನ ಧರ್ಮ ಗುರುಗಳಾದ ಫಾದರ್ ವಿಕ್ಟರ್ ಡಿ’ಸೋಜ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೇಶ್ವರ

ಮಾ.26 ರಂದು ಅರಂತೋಡಿನಲ್ಲಿ 20ನೇ ವರ್ಷದ ತೆಕ್ಕಿಲ್ ಸೌಹಾರ್ದ ಇಪ್ತಾರ್ ಕೂಟ Read More »

ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್ ನೀಡಲಿದೆ,ಏಪ್ರಿಲ್ ನಲ್ಲಿ ಹೊಸ ದರ!

ಬೆಂಗಳೂರು: ರಾಜ್ಯ ಸರಕಾರ ಮೂಲಭೂತ ವಸ್ತುಗಳ ಮತ್ತು ಭೂಲಭೂತ ಸೌಕರ್ಯಗಳ ಬೆಲೆ ಏರಿಸಿರುವುದರಿಂದ ರಾಜ್ಯದ ಜನತೆ ಕಂಗೆಟ್ಟಿದ್ದು ಇದೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ.ದರಗಳು ಹಂತ ಹಂತವಾಗಿ ಏರಿಕೆಯಾಗಲಿವೆ. 2025-26ರ

ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್ ನೀಡಲಿದೆ,ಏಪ್ರಿಲ್ ನಲ್ಲಿ ಹೊಸ ದರ! Read More »

ಅರಂಬೂರು : ದೈವಂಕಟ್ಟು ಮಹೋತ್ಸವ ಸಂಪನ್ನ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ಮಾ.19 ರ ಮುಂಜಾನೆ ಸಂಪನ್ನಗೊಂಡಿತು.ಮಾ.15 ರಿಂದ ಪ್ರಾರಂಭಗೊಂಡ ಉತ್ಸವದಲ್ಲಿ ತುಳು ದೈವಗಳ ಕೋಲವು ನಡೆದು .17ರಿಂದ ಕಾರ್ನವನ್ ದೈವ,ಕೋರಚ್ಚನ್ ದೈವ,ಕಂಡನಾರ್ ಕೇಳನ್ ದೈವ, ವಯನಾಟ್ ಕುಲವನ್ ದೈವದ ವೆಳ್ಳಾಟಂ ರಾತ್ರಿ ವೇಳೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ದೈವಗಳ ವೆಳ್ಳಾಟಂ ವೀಕ್ಷಿಸಲು ರಾಜ್ಯ ಹೊರ ರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಮರುದಿನ ಬೆಳಗ್ಗೆ ಶ್ರೀ ದೈವಗಳ

ಅರಂಬೂರು : ದೈವಂಕಟ್ಟು ಮಹೋತ್ಸವ ಸಂಪನ್ನ Read More »

ಬೂಡು :ಶ್ರದ್ಧಾ ಭಕ್ತಿಯಿಂದ ನಡೆದ ದೈವಗಳ ಕೋಲ

ಸುಳ್ಯದ ಬೂಡು ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು 16ರಂದು ನಡೆದು ಮಾ.18ರಂದು ರಾತ್ರಿ ದೈವಗಳ ನೇಮೋತ್ಸವ ನಡೆಯಿತು.ನೂರಾರು ಭಕ್ತರು ಸೇರಿ ದೈವಗಳ ದರ್ಶನ ಪಡೆದರು‌.ಈ ಸಂದರ್ಭದಲ್ಲಿಬ್ರಹ್ಮಕಲಶೋತ್ಸವ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಕೋಶಾಧಿಕಾರಿ ಶಿವರಾಮ ಕೇರ್ಪಳ, ಆಡಳಿತ ಮೊಕ್ತಸರ ಮಾಯಿಲ ಬೂಡು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಬೂಡು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬೂಡು, ಕೋಶಾಧಿಕಾರಿ

ಬೂಡು :ಶ್ರದ್ಧಾ ಭಕ್ತಿಯಿಂದ ನಡೆದ ದೈವಗಳ ಕೋಲ Read More »

ದೇಲಂಪಾಡಿಯ ವ್ಯಕ್ತಿ ಕಾಣೆ

ದೇಲಂಪಾಡಿ, ಕುತ್ತಿಮುಂಡ ಮನೆಯ ರಾಧಾಕೃಷ್ಣ ಗೌಡ ಇವರು 3 ದಿನಗಳಿಂದ ಕಾಣೆಯಾಗಿರುತ್ತಾರೆ.ಸೋಮವಾರ ಸುಳ್ಯಪದವು ಪರಿಸರದಲ್ಲಿ ಇದ್ದ ಮಾಹಿತಿ ಸಿಕ್ಕಿರುತ್ತದೆ. ಆದರೆ ಸ್ಪಷ್ಟ ಮಾಹಿತಿ ಇಲ್ಲ.ಈ ವ್ಯಕ್ತಿ ಕಂಡು ಬಂದಲ್ಲಿ 9740797741 ಈ ನಂಬರ್ ಗೆ ಕಾಲ್ ಮಾಡಿ ತಿಳಿಸಿಬೇಕಾಗಿ ವಿನಂತಿಸಿಕೊಳ್ಳಲಾಗಿದೆ.

ದೇಲಂಪಾಡಿಯ ವ್ಯಕ್ತಿ ಕಾಣೆ Read More »

ಸುರಕ್ಷಿತವಾಗಿ ಭೂಮಿಗೆ ತಲುಪಿದ ಸುನಿತಾ ವಿಲಿಯಮ್ಸ್ ತಂಡ

ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ ಹಾಗೂ ನಾಸಾ ವಿಜ್ಞಾನಿ, ಗಗನಯಾತ್ರಿ ಬುಚ್‌ ವಿಲ್ಮೋರ್ ಅವರು ಕಳೆದ 9 ತಿಂಗಳಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲೇ ಇದ್ದರು. ತಾಂತ್ರಿಕ ಸಮಸ್ಯೆಯಿಂದ ಅವರು ಭೂಮಿಗೆ ಬರಲು ಸಾಧ್ಯವಾಗಿರಲಿಲ್ಲ. ಕಡೆಗೂ ಅವರ ಬಾಹ್ಯಾಕಾಶ ವಾಸ ಮುಗಿದಿದ್ದು ಭೂಮಿಗೆ ಸುರಕ್ಷಿತವಾಗಿ ವಾಪಾಸಾಗಿದ್ದಾರೆ.

ಸುರಕ್ಷಿತವಾಗಿ ಭೂಮಿಗೆ ತಲುಪಿದ ಸುನಿತಾ ವಿಲಿಯಮ್ಸ್ ತಂಡ Read More »

error: Content is protected !!
Scroll to Top