ಪ್ರಚಲಿತ

ಅ.27ಕ್ಕೆ ಬಂದಡ್ಕದಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಕಾರ್ಯಕ್ರಮ : ಸದಾನಂದ ಮಾವಜಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಮೊದಲ ಗಡಿನಾಡ ಉತ್ಸವ ಅ.27ರಂದು ಬಂದಡ್ಕದಲ್ಲಿ ನಡೆಯಲಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಸಭಾ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ಆರ್ಟ್ ಆಫ್ ಲಿವಿಂಗ್ ಜ್ಞಾನ ಮಂದಿರ ಬಂದಡ್ಕ ಬಳಿಯಿಂದ ಅದ್ದೂರಿ ಮೆರವಣಿಗೆ ನಡೆಯಲಿದೆ. ಮುಂಜಾನೆಯಿಂದ ಸಂಜೆವರೆಗೆ ವಿವಿಧ ಕಾರ್ಯಕ್ರಮಗಳು ನಡೆಯುವುದು. […]

ಅ.27ಕ್ಕೆ ಬಂದಡ್ಕದಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಕಾರ್ಯಕ್ರಮ : ಸದಾನಂದ ಮಾವಜಿ Read More »

ದೀಪಾವಳಿ ರಜೆ ಯಾವಾಗ ? ಇಲ್ಲಿದೆ ಮಾಹಿತಿ

ದೇಶಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲು ತಯಾರಿ ನಡೆಯುತ್ತಿದೆ.ಎಲ್ಲೆಲ್ಲೂ ಸಂಭ್ರಮ ಮನೆಮಾಡಿದೆ. ಹಿಂದುಗಳ ಅತಿದೊಡ್ಡ ಹಬ್ಬಕ್ಕೆ ಎಲ್ಲ ರೀತಿಯ ತಯಾರಿಗಳು ನಡೆಯುತ್ತಿವೆ. ದೇಶದೆಲ್ಲಡೆ ಬೆಳಕಿನ ಹಬ್ಬವನ್ನು ಬಹು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಲೆಗಳಿಗೆ ದೀಪಾವಳಿ ಹಬ್ಬದ ರಜೆಯನ್ನು ನೀಡಲಾಗಿದೆ. ನವೆಂಬ‌ರ್ ೧ ಶುಕ್ರವಾರ, ನವೆಂಬರ್ ೨ ಶನಿವಾರ, ಸೇರಿದಂತೆ ಒಟ್ಟು ಎರಡು ದಿನಗಳ ರಜೆಯನ್ನು ನೀಡಲಾಗಿದೆ. ನ.೩ ಭಾನುವಾರ ಆದ್ದರಿಂದ ೩ ದಿನಗಳ ರಜೆ ಲಭ್ಯವಾಗಲಿದೆ.

ದೀಪಾವಳಿ ರಜೆ ಯಾವಾಗ ? ಇಲ್ಲಿದೆ ಮಾಹಿತಿ Read More »

ವಿಧಾನ ಪರಿಷತ್ ಚುನಾವಣೆ : ಬಿಜೆಪಿಯ ಕಿಶೋರ್ ಕುಮಾರ್ ಗೆ ಗೆಲುವು

ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.ಕಿಶೋರ್ ಕುಮಾರ್ ರಿಗೆ 3654 ಮತಗಳು, ಕಾಂಗ್ರೆಸ್ ನ ರಾಜು ಪೂಜಾರಿಯವರಿಗೆ 1957 ಮತಗಳು, ಎಸ್.ಡಿ.ಪಿ.ಐ. ಅಭ್ಯರ್ಥಿ ಅನ್ವರ್ ಸಾದಾತ್ ರವರಿಗೆ 195 ಮತಗಳು,ದಿನಕರ ಉಳ್ಳಾಲ್ (ಪಕ್ಷೇತರ)-9 ಮತ, ಅಸಿಂಧು-87 ಮತ ಎಂದು ತಿಳಿದುಬಂದಿದೆ. ಬಿ.ಜೆ.ಪಿ.ಯ ಕಿಶೋರ್ ಕುಮಾರ್ 1697 ಮತಗಳ ಲೀಡ್ ಪಡೆದು ವಿಜಯಶಾಲಿಯಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ : ಬಿಜೆಪಿಯ ಕಿಶೋರ್ ಕುಮಾರ್ ಗೆ ಗೆಲುವು Read More »

ಉಪಚುನಾವಣೆ: ಚನ್ನಪಟ್ಟಣ, ಸಂಡೂರು ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

ಮುಂದಿನ ನವೆಂಬರ್ 13ರಂದು ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನ ಘೋಷಿಸಿದೆ. ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್ ಅವರಿಗೆ ಕಾಂಗ್ರೆಸ್‌ ಚನ್ನಪಟ್ಟಣದಿಂದ ಸ್ಪರ್ಧಿಸಲು ಟಿಕೆಟ್ ನೀಡಿದೆ. ಸಂಡೂರು ವಿಧಾನಸಭಾ ಉಪಚುನಾವಣೆಗೆ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಗೊಂದಲ ಬಗೆಹರಿದಿಲ್ಲ.ಈ ಕಾರಣದಿಂದ ಈ ಕ್ಷೇತ್ರಕ್ಕೆ ಇನ್ನಷ್ಟೆ ಅಭ್ಯರ್ಥಿಗಳನ್ನು ಘೋಷಿಸಬೇಕಾಗಿದೆ.

ಉಪಚುನಾವಣೆ: ಚನ್ನಪಟ್ಟಣ, ಸಂಡೂರು ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ Read More »

Master Emotional Intelligence: Elevate Your Leadership and Teamwork Skills

Building on the foundation of effective communication, emotional intelligence (EI) takes your career growth to the next level. While communication helps you connect and convey your ideas clearly, emotional intelligence allows you to understand, manage, and respond effectively to emotions—yours and others’. Mastering EI helps you become a stronger leader and an invaluable team player

Master Emotional Intelligence: Elevate Your Leadership and Teamwork Skills Read More »

ಕೇಂದ್ರ ಸರಕಾರದಿಂದ ತಿಂಗಳಿಗೆ 4,500 ರೂಪಾಯಿ

ಪಿಎಂ ಇಂಟರ್ನ್‌ಶಿಪ್ ಯೋಜನೆಯಲ್ಲಿ ಈವರೆಗೆ 280 ಕಂಪನಿಗಳು ನೊಂದಣಿ ಮಾಡಿಕೊಂಡಿವೆ. ಇದೀಗ ಸ್ಕಿಮ್ ನ ಪೋರ್ಟಲ್‌ನಲ್ಲಿ ಕಂಪನಿಗಳ ನೊಂದಣಿ ನಿಲ್ಲಿಸಲಾಗಿದೆ. ಆದರೆ, ಯುವಜನರು ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸುವುದನ್ನು ಮುಂದುವರಿಸಬಹುದು. 21ರಿಂದ 24 ವರ್ಷದೊಳಗಿನ ವಯಸ್ಸಿನ ಯುವಕ ಮತ್ತು ಯುವತಿಯರು ಇಂಟರ್ನ್‌ ಶಿಪ್ ಪಡೆಯಬಹುದು.ಒಂದು ವರ್ಷದ ಇಂಟರ್ನ್ ಶಿಪ್ ಅವಕಾಶ ಕೊಡುವ ಈ ಸ್ಕಿಮ್‌ನಲ್ಲಿ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಗೂ ವರ್ಷಕ್ಕೆ 66,000 ರೂವರೆಗೆ ಧನಸಹಾಯ ಸಿಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರ ಮಾಸಿಕವಾಗಿ 4,500 ರೂ. ಹಣವನ್ನು ಸ್ಟೈಪೆಂಡ್ ಆಗಿ

ಕೇಂದ್ರ ಸರಕಾರದಿಂದ ತಿಂಗಳಿಗೆ 4,500 ರೂಪಾಯಿ Read More »

ಬೆಳ್ಳಾರೆ : ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳ್ಳಾರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ತಾಲೂಕು, ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮವು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರುರವರ ಅಧ್ಯಕ್ಷತೆಯಲ್ಲಿ ಬೆಳ್ಳಾರೆಯ ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಈ

ಬೆಳ್ಳಾರೆ : ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮ Read More »

ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಗರ್ಭಿಣಿ ಹೆಂಗಸೊಬ್ಬರು ಹೆರಿಗೆ ನೋವು ಕಾಣಿಸಿಕೊಂಡು ತಪಾಸಣೆಗೆ ತಾಲೂಕು ಆಸ್ಪತ್ರೆಗೆ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆದಲ್ಲಿ ಬಸ್ಸಿನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.ಬಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯನ್ನು ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ರಜಿಯಭಾನು ಎಂದು ಗುರುತಿಸಲಾಗಿದೆ.ರಜಿಯಾಭಾನು 7 ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಕೆ ಹುಣಸನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಹೋದಾಗ ವೈದ್ಯರು ತಪಾಸಣೆ ನಡೆಸಿ ಅಲ್ಲಿಂದ ಹೊಸದುರ್ಗ ಸಮುದಾಯ ಆರೋಗ್ಯಕೇಂದ್ರಕ್ಕೆ ಹೋಗುವಂತೆ ತಿಳಿಸಿದ್ದಾರೆ.ಬಸ್‌ನಲ್ಲೇ ಅವಧಿ ಪೂರ್ವ

ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ Read More »

ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ

ಎಮಿರೇಟ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಅರಂತೋಡು ಇದರ ವತಿಯಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿವರನ್ನು ಅ.20 ರಂದು ನಡೆದ ಕ್ರಿಕೆಟ್ ಪಂದ್ಯಾಟದ ಸಮರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆಯವರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ನಿವೃತ್ತ ದೈಹಿಕ ಶಿಕ್ಷಕ ಎ.ಸಿ ವಸಂತ, ಪ್ರಗತಿಪರ ಕೃಷಿಕರು ತೀರ್ಥರಾಮ ಪರ್ನೋಜಿ ಉಳುವಾರು, ಅಶ್ರಪ್ ಗುಂಡಿ, ಸಿದ್ಧೀಕ್ ಕೊಕ್ಕೊ, ಕೆ.ಎಂ

ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ Read More »

ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ

ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದ ಬಸವರಾಜ್ ರವರು ಕರ್ನಾಟಕ ರಾಜ್ಯ ಪೊಲೀಸ್ ನ ಸಬ್ ಇನ್ಸ್ಪೆಕ್ಟರ್ 545 ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುತ್ತಾರೆ.ಮೂಲತಃ ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿಗಳ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ ಬೆಳ್ಳಾರೆ ಆರಕ್ಷಕ

ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ Read More »

error: Content is protected !!
Scroll to Top