ಜಾತಿಯ ಹೊರತಾಗಿ ಹಿಂದೂ ಅಸ್ಮಿತೆಯ ಮೂಲಕ ಗುರುತಿಸಿಕೊಳ್ಳಬೇಕು : ರಾಜೇಶ್ ದೇವರಕಾನ
ಜಾತಿಯ ಹೊರತಾಗಿ ಹಿಂದೂ ಅಸ್ಮಿತೆಯ ಮೂಲಕ ಗುರುತಿಸಿಕೊಳ್ಳಬೇಕು ಎಂದು ಆರ್.ಎಸ್.ಎಸ್ ದಕ್ಷಿಣ ಪ್ರಾಂತ ಭೌದ್ದಿಕ್ ಪ್ರಮುಖ್ ರಾಜೇಶ್ ದೇವರಕಾನ ಹೇಳಿದರು.ಹಿಂದೂ ಸಂಗಮ ಅರoತೋಡು ಮಂಡಲ, ಪೆರಾಜೆ, ಅರಂತೋಡು, ತೊಡಿಕಾನ ಗ್ರಾಮದ ವತಿಯಿಂದ ಪೆರಾಜೆ ಜ್ಯೋತಿ ಪ್ರೌಢ ಶಾಲಾ ಮೈದಾನದಲ್ಲಿ ನಡೆದ ಹಿಂದು ಸಂಗಮ ಕಾರ್ಯಕ್ರಮದಲ್ಲಿ ಅವರು ದಿಕ್ಸೂಜಿ ಭಾಷಣ ಮಾಡಿದರು.ಭಾರತ ದೇಶ ಪುರಾಣ ಮತ್ತು ವಿಜ್ಞಾನಗಳ ಸತ್ವದೊಂದಿಗೆ ಪ್ರಾಚೀನ ರಾಷ್ಟ್ರವಾಗಿದೆ.ನಮ್ಮ ದೇಶದ ಪರಂಪರೆ ಹಲವು ಆಕ್ರಮಣಗಳನ್ನು ಸಮರ್ಥವಾಗಿ ಎದುರಿಸಿದೆ.ರಾಷ್ಟ್ರೀಯ ಪ್ರಜ್ಞೆಗಳನ್ನು ಮೂಡಿಸಲು ವ್ಯಕ್ತಿಯಲ್ಲಿ ರಾಷ್ಟ್ರೀಯ ವಿಚಾರಗಳನ್ನು ಮೂಡಿಸಬೇಕು.ವ್ಯಕ್ತಿ […]
ಜಾತಿಯ ಹೊರತಾಗಿ ಹಿಂದೂ ಅಸ್ಮಿತೆಯ ಮೂಲಕ ಗುರುತಿಸಿಕೊಳ್ಳಬೇಕು : ರಾಜೇಶ್ ದೇವರಕಾನ Read More »










