ಸಾಹಿತ್ಯ

ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ಕನ್ನಡಿಗರ ಮೇಲಿದೆ

ಸುಳ್ಯ : ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ನುಡಿದರು. ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘಗಳು‌ ಜಂಟಿಯಾಗಿ ನಡೆಸಿದ ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು. ಸುಳ್ಯದ ಸಂಧ್ಯಾರಶ್ಮಿ ಸಭಾಭವನದಲ್ಲಿ ಕಾರ್ಯಕ್ರಮ‌ ಹಮ್ಮಿಕೊಳ್ಳಲಾಗಿತ್ತು‌. ಕನ್ನಡ ಭಾಷೆ ರಾಜಾಶ್ರಯ […]

ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ಕನ್ನಡಿಗರ ಮೇಲಿದೆ Read More »

(ಕವನ) ನವರಾಗ ನುಡಿಸು

ಅಂತರಂಗದ ಭಾವ     ವಿರಹದುರಿಯ ಬಂಧನದಿ ಸಿಲುಕಿ     ಮಿಡಿಯುತಿತ್ತು     ಬೇಗೆಯ  ಸೀಳಲು     ಎದೆಯ ಕತ್ತಲನಳಿಸಲು     ನಿನಗಾಗಿ  ತುಡಿಯುತಿತ್ತು .       ಹುಡುಕುತಿತ್ತು ಮನ      ದೀಪ ಹಚ್ಚುವ ಕೈಗಳ     ಮುಡಿ ಹರಡಿ ಮುನಿಸಿದೆ     ಅಮಾವಾಸ್ಯೆ ಕಡುಗತ್ತಲು      ಎದೆ ಸೀಳಿ ಬಗೆದರು      ಸ್ಫುರಣ  ಕಾಣಲೊಲ್ಲವು.       ಎತ್ತ ಸಾಗುತ್ತಿದೆ  ನನ್ನ  ಭವಿಷ್ಯ?     ಹಸುರು ಸೀರೆ ಮಾಸುತ್ತಿದೆ     ನಾರುವ ವಾಸನೆ     ಮುಗಿಲ ಮುಟ್ಟುತ್ತಿದೆ     ಒಮ್ಮೆ ನೀ ಬಂದು     ಬೆಳಕ ಸ್ಫುರಿಸು       ಎಲ್ಲಿ ಮರೆಯಾದೆ      ವರ್ಷದ ಬೆಳಕ ಹೊತ್ತು ?       ನೀ ಬರುವೆ

(ಕವನ) ನವರಾಗ ನುಡಿಸು Read More »

(ಕವನ) ನವರಾಗ ನುಡಿಸು

ಅಂತರಂಗದ ಭಾವ     ವಿರಹದುರಿಯ ಬಂಧನದಿ ಸಿಲುಕಿ     ಮಿಡಿಯುತಿತ್ತು     ಬೇಗೆಯ  ಸೀಳಲು     ಎದೆಯ ಕತ್ತಲನಳಿಸಲು     ನಿನಗಾಗಿ  ತುಡಿಯುತಿತ್ತು .       ಹುಡುಕುತಿತ್ತು ಮನ      ದೀಪ ಹಚ್ಚುವ ಕೈಗಳ     ಮುಡಿ ಹರಡಿ ಮುನಿಸಿದೆ     ಅಮಾವಾಸ್ಯೆ ಕಡುಗತ್ತಲು      ಎದೆ ಸೀಳಿ ಬಗೆದರು      ಸ್ಫುರಣ  ಕಾಣಲೊಲ್ಲವು.       ಎತ್ತ ಸಾಗುತ್ತಿದೆ  ನನ್ನ  ಭವಿಷ್ಯ?     ಹಸುರು ಸೀರೆ ಮಾಸುತ್ತಿದೆ     ನಾರುವ ವಾಸನೆ     ಮುಗಿಲ ಮುಟ್ಟುತ್ತಿದೆ     ಒಮ್ಮೆ ನೀ ಬಂದು     ಬೆಳಕ ಸ್ಫುರಿಸು       ಎಲ್ಲಿ ಮರೆಯಾದೆ      ವರ್ಷದ ಬೆಳಕ ಹೊತ್ತು ?       ನೀ ಬರುವೆ

(ಕವನ) ನವರಾಗ ನುಡಿಸು Read More »

ದೀಪಗಳು ಭರವಸೆಯ ಬೆಳಕಾಗಲಿ

ಭಾರತೀಯ ಪರಂಪರೆಯಲ್ಲಿ ಹಬ್ಬಗಳು ತನ್ನದೇ ಆದ ವೈಶಿಷ್ಟ್ಯತೆಯನ್ನು ಪಡೆದಿದೆ. ಹಿಂದೂ  ಸಂಪ್ರದಾಯದಲ್ಲಿ ಆಚರಿಸುವ ಹಬ್ಬಗಳು ಸಂಸ್ಕೃತಿ,ಸಂಸ್ಕಾರ,ಆಚಾರ ವಿಚಾರ ಮುಂತಾದವುಗಳನ್ನು ಒಳಗೊಂಡು  ಹಬ್ಬದ ವಾತಾವರಣವನ್ನು ಸೃಷ್ಟಿಸುತ್ತದೆ. ಅಂತಹ ಹಲವಾರು ಹಬ್ಬಗಳಲ್ಲಿ ದೀಪಾವಳಿ ಹಬ್ಬ ಕೂಡ ಒಂದು. ಹಬ್ಬದ ಹೆಸರನ್ನೇ ಸೂಚಿಸುವಂತೆ ದೀಪದ ಬೆಳಕಲ್ಲಿ ಆಚರಿಸುವ ಹಬ್ಬ ಇದಾಗಿದ್ದು ಮನೆ ಮನೆಗಳಲ್ಲಿ  ದೀಪ ಬೆಳಗಿಸಿ  ಸಂಭ್ರಮಿಸಲಾಗುತ್ತದೆ. ಈ ಹಬ್ಬದಲ್ಲಿ ಸಾಲು ಸಾಲು ದೀಪಗಳು  ಬೆಳಕಿನ ದ್ಯೋತಕವಾಗಿ  ಬೆಳಗುತ್ತವೆ. ಕತ್ತಲೆಯ ಅಂಧಕಾರವನ್ನು ಸರಿಸಿ  ಜಗಜ್ಯೋತಿಯನ್ನು ಬೆಳಗಿಸುವ ಶಕ್ತಿ ಇರುವ ದೀಪಗಳಿಗೆ ಈ

ದೀಪಗಳು ಭರವಸೆಯ ಬೆಳಕಾಗಲಿ Read More »

ದುಷ್ಟದಮನವಾಗಲಿ..ಮನೆ ಮನೆಗಳಲ್ಲಿ ದೀಪಾವಳಿಯ ಬೆಳಕು ತುಂಬಲಿ..

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಸಡಗರದಿಂದ ಆರಂಭಗೊಂಡಿದೆ. ಹಬ್ಬದ ತಯಾರಿಯೂ ಶುರುವಾಗಿದೆ. ಹಬ್ಬಗಳ ದೇಶ ಭಾರತದಲ್ಲಿ ವರ್ಷಪೂರ್ತಿ ಹಬ್ಬಗಳ ಸಂಭ್ರಮ. ಒಂದೊಂದು ರಾಜ್ಯ, ಜಿಲ್ಲೆ, ಪಂಗಡಗಳಲ್ಲಿ ಒಂದೊಂದು ಹಬ್ಬಗಳು ವೈಶಿಷ್ಟ್ಯ ಪಡೆಯುತ್ತದೆ. ಆದರೆ ಎಲ್ಲಾ ಹಬ್ಬಗಳ ಪೈಕಿ ಹಬ್ಬಗಳ ರಾಜ ದೀಪಾವಳಿಯಂತೂ ದೇಶಾದ್ಯಂತ ಸಂಭ್ರಮದಿಂದ ಆಚರಿಸುವ ಹಬ್ಬವಾಗಿದೆ.ದೀಪಾವಳಿ ಹೆಸರೇ ಹೇಳುವಂತೆ ದೀಪಗಳ ಹಬ್ಬ. ಮನೆಯಲ್ಲಿ ಸಾಲು ಹಣತೆ ಹಚ್ಚಿ, ಹೊಸ ಬಟ್ಟೆ ಧರಿಸಿ, ವೈವಿಧ್ಯ ಖಾದ್ಯ ತಯಾರಿಸಿ ಮನೆಮಂದಿಯೆಲ್ಲಾ ಜೊತೆ ಸೇರಿ ತಿನ್ನುವ, ಸಂಭ್ರಮಿಸುವ ಹಬ್ಬ ದೀಪಾವಳಿ.

ದುಷ್ಟದಮನವಾಗಲಿ..ಮನೆ ಮನೆಗಳಲ್ಲಿ ದೀಪಾವಳಿಯ ಬೆಳಕು ತುಂಬಲಿ.. Read More »

(ಕವನ) ಮನ ಬಯಸಿದೆ…..?!!

ಮನ ಬಯಸುತ್ತಿದೆ ಮತ್ತದೇ ಮಗುವಾಗಲುಎಲ್ಲ ನೋವುಗಳ ಮೀರಿ ಮನಬಿಚ್ಚಿ ನಗಲುಮತ್ತೊಮ್ಮೆ ನಾ ತೊದಲು ನುಡಿಯಲುಮಗದೊಮ್ಮೆ ನಾ ಬಿದ್ದು ಎದ್ದು ನಡೆಯಲು ಮನ ಬಯಸಿದೆ ಮತ್ತದೇ ಮಡಿಲನಿಂದುಸಂಬಂಧ ಸುಳಿಗಳಿಂದ ದೂರ ಸರಿದುತನ್ನದೇ ಲೋಕದಲ್ಲಿ ಮುಳುಗಿ ಬಂದುನಗುವಿನ ಮೋಹಕತೆಯ ಮೇಲೆ ಮಿಂದೇಳಲು ಮನ ಸಾರಿ ಸಾರಿ ಹೇಳುತ್ತಿದೆ ಕಂದಮ್ಮನಾಗಲುನೋವು ನಲಿವಿನ ವ್ಯತ್ಯಾಸ ತಿಳಿಯದೆಹಾವ-ಭಾವಗಳ ನಡುವೆ ವಿಚಲಿತನಾಗದೆಮೂಕ ಜೀವಿಗಳ ಹಾಗೆ ಮುಗ್ಧತೆಯಲಿ ಮುಳುಗಲು ಮತ್ತೆ ಮನ ಬಯಸಿದೆ ಪುಟಾಣಿಯಾಗಲುಸ್ನೇಹ ಭಾವಗಳ ಅರಿವಿಲ್ಲದೆ ಬದುಕಲುಯಾವುದರ ಚಿಂತೆಯಿಲ್ಲದೆ ಸುಖವಾಗಿರಲುತೊಟ್ಟಿಲಿನ ನಡುವಲ್ಲಿ ಅಮ್ಮನ ಕಂಗಳ ನೋಡುತ

(ಕವನ) ಮನ ಬಯಸಿದೆ…..?!! Read More »

ಮಾನವನು ಸತ್ಯ,ಧರ್ಮ ನ್ಯಾಯ ಮಾರ್ಗದಲ್ಲಿ ನಡೆಯುವುದನ್ನು ದೇವರು ಇಷ್ಟಪಡುತ್ತಾನೆ : ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ

ಅಜ್ಜಾವರ : ನಾವು ಸತ್ಯ,ಧರ್ಮ ನ್ಯಾಯ ಮಾರ್ಗದಲ್ಲಿ ನಡೆಯುವುದನ್ನು ದೇವರು ಇಷ್ಟಪಡುತ್ತಾನೆ ಎಂದು ಅಜ್ಜಾವ ಚೈತನ್ಯ ಸೇವಾಶ್ರಮದ ಸ್ವಾಮೀಜಿ‌ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ನವರಾತ್ರಿ ಅಂಗವಾಗಿ ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಯಾರೂ ಸ್ವಾರ್ಥಕ್ಕಾಗಿ ಸುಳ್ಳು ಹೇಳಿ ನ್ಯಾಯಾ ಮಾರ್ಗದಲ್ಲಿ ನಡೆಯದೆ ಇತರರಿಗೆ ಅನ್ಯಾಯ ಮಾಡಿದರೆ ಭಗವಂತ ಮೆಚ್ಚಲಾರ.ಈ ನಿಟ್ಟಿನಲ್ಲಿ ಸತ್ಯ,ಧರ್ಮ,ನ್ಯಾಯ ಮಾರ್ಗದಲ್ಲಿ ನಡೆದು ಪರೋಪಕಾರಿಯಾಗಿ ಬದುಕಬೇಕು.ಆಗ ನಮ್ಮ ಜೀವನ‌ ಸಾರ್ಥಕವಾಗುತ್ತದೆ ಎಂದು ಸ್ವಾಮೀಜಿಯವರು ಹೇಳಿದರು.ಈ ಸಂದರ್ಭದಲ್ಲಿ ಸ್ವಾಮೀಜಿಯವರ 211ನೇ

ಮಾನವನು ಸತ್ಯ,ಧರ್ಮ ನ್ಯಾಯ ಮಾರ್ಗದಲ್ಲಿ ನಡೆಯುವುದನ್ನು ದೇವರು ಇಷ್ಟಪಡುತ್ತಾನೆ : ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ Read More »

ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗೆ ಸಾಹಿತಿ ಭೀಮರಾವ್ ವಾಷ್ಠರ್ ಅವರ ಮರಾಠಿ ಕವನಗಳು ಆಯ್ಕೆ

ಸುಳ್ಯದ ಕವಿ, ಸಾಹಿತಿ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗೆ ಮರಾಠಿ ಕವನಗಳು ಆಯ್ಕೆ ಆಗಿವೆ. ಅ. 9 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಟಿಯಲ್ಲಿ “ಜಗಾತ್ಲ ತೋರ್ಲ ದೇವ್ ಕೃಷ್ಣಾ” ಹಾಗೂ ಅ. 11 ರಂದು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಟಿಯಲ್ಲಿ “ಮ್ಹಾಗಲ ಕಾಲ ಕವಾ ಏಯಲ” ಮರಾಠಿ ಕವನಗಳನ್ನು ವಾಚನ ಮಾಡಲಿದ್ದಾರೆ. ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಗಾಯಕ, ಚಿತ್ರ

ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗೆ ಸಾಹಿತಿ ಭೀಮರಾವ್ ವಾಷ್ಠರ್ ಅವರ ಮರಾಠಿ ಕವನಗಳು ಆಯ್ಕೆ Read More »

error: Content is protected !!
Scroll to Top