ರಾಜ್ಯ

ಮುಂದಿನ ದಿನಗಳಲ್ಲಿ ಸೂತಕ (ಅಸೌಚ) ಮೂರು ದಿನಗಳಿಗೆ ಸೀಮಿತವಾ?

ಕಟೀಲು ::ಹುಟ್ಟು ಮತ್ತು ಸಾವಿನ ಸಂದರ್ಭದಲ್ಲಿ ಅನುಸರಿಸಲಾಗುವ 10 ದಿನಗಳ ಸೂತಕ (ಅಸೌಚ) ಅವಧಿಯನ್ನು ಮೂರು ದಿನಗಳಿಗೆ ಮಿತಿಗೊಳಿಸಲು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಭ್ರಾಮರೀವನದಲ್ಲಿ ರವಿವಾರ ನಡೆದ ಅಶೌಚ ನಿರ್ಣಯ ಗೋಷ್ಠಿಯಲ್ಲಿ ನಿರ್ಣಯಕ್ಕೆ ಬರಲಾಗಿದೆ.ದೇಶಾಂತರ ನಿರ್ಣಯ ಸಪಿಂಡಾದಿ ವಿಚಾರಗಳ ಬಗ್ಗೆ ಚರ್ಚಿಸಿ ಈ ಕಾಲಕ್ಕೆ ಅನುಗುಣವಾಗಿ ಶಾಸ್ತ್ರದ ಚೌಕಟ್ಟಿನಲ್ಲಿ ಅಶೌಚ ಮಿತಿಯನ್ನು ತರಲಾಯಿತು. ನಾಲ್ಕರಿಂದ ಏಳು ತಲೆಮಾರುವರೆಗಿನ ಹತ್ತು ದಿನಗಳವರೆಗಿನ ಆಶೌಚವನ್ನು ಸೃತಿ ನಿರ್ದೇಶನದಂತೆ ಮೂರು ದಿನಗಳಿಗೆ ಮಿತಿಗೊಳಿಸಿ ನಿರ್ಣಯಿಸಲಾಯಿತು. ಈ ಬಗ್ಗೆ ವಿಮರ್ಶೆ ನಡೆಸಲು […]

ಮುಂದಿನ ದಿನಗಳಲ್ಲಿ ಸೂತಕ (ಅಸೌಚ) ಮೂರು ದಿನಗಳಿಗೆ ಸೀಮಿತವಾ? Read More »

ಗೋಮಾತೆ ಹಿಂದುಗಳ ಭಾಗ್ಯ ಲಕ್ಷ್ಮಿ : ಡಾ.ರವೀಶ್ ಪಡುಮಲೆ

ಗೋಮಾತೆಗೆ ನಮ್ಮ ಹಿಂದು ಧರ್ಮದಲ್ಲಿ ಪೂಜನೀಯ ಭಾವನೆಯಿದ್ದು ಗೋಮಾತೆ ಹಿಂದುಗಳ ಭಾಗ್ಯಲಕ್ಷ್ಮಿ ಎಂದು ದೈವ ನರ್ತಕರು ಹಾಗೂ ಉಪನ್ಯಾಸಕ ಡಾ.ರವೀಶ್ ಪಡುಮಲೆ ಹೇಳಿದರು.ವಿಶ್ವ ಹಿಂದು ಪರಿಷತ್, ಭಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಳದ ವಠಾರದಲ್ಲಿ ನ.1ರಂದು ನಡೆದ ಸಾರ್ವಜನಿಕ ಗೋಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ದಿಕ್ಸೂಜಿ ಭಾಷಣ ಮಾಡಿದರು.ಹಿಂದು ಧರ್ಮಕ್ಕೆ ಆದಿ ಮತ್ತು ಅಂತ್ಯಗಳಿಲ್ಲ.ಧರ್ಮದ ರಕ್ಷಣೆಗಾಗಿ ರಾಷ್ಡ್ರೀಯ ಸ್ವಯಂ ಸೇವಕ ಸಂಘ ವಿಶ್ವಹಿಂದು ಪರಿಷತ್ ಭಜರಂಗದಳ,ಮಾತ್ರ ಶಕ್ತಿ ದುರ್ಗಾ ವಾಹಿನಿಗಳು ಕೆಲಸ

ಗೋಮಾತೆ ಹಿಂದುಗಳ ಭಾಗ್ಯ ಲಕ್ಷ್ಮಿ : ಡಾ.ರವೀಶ್ ಪಡುಮಲೆ Read More »

ದೆಹಲಿ ನೂತನ ಮುಖ್ಯಮಂತ್ರಿ ಯಾಗಿ ರೇಖಾ ಗುಪ್ತ ಆಯ್ಕೆ

ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯ ಬಳಿಕ ನೂತನ ಮುಖ್ಯಮಂತ್ರಿ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ. ರೇಖಾ ಗುಪ್ತ ಅವರೇ ರಾಷ್ಟ್ರ ರಾಜಧಾನಿಯ ನೂತನ ಸಿಎಂ ಎಂದು ಕಮಲ ಪಕ್ಷ ಘೋಷಣೆ ಮಾಡಿದೆ.ನೂತನ ಬಿಜೆಪಿ ಸರಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನವೂ ಇರಲಿದ್ದು, ಮಾಜಿ ಸಿಎಂ ಪುತ್ರ ಪರ್ವೇಶ್ ವರ್ಮಾ ಅವರನ್ನು ಈ ಸ್ಥಾನಕ್ಕೆ ಭಾರತೀಯ ಜನತಾ ಪಕ್ಷ ಆಯ್ಕೆ ಮಾಡಿದೆ.

ದೆಹಲಿ ನೂತನ ಮುಖ್ಯಮಂತ್ರಿ ಯಾಗಿ ರೇಖಾ ಗುಪ್ತ ಆಯ್ಕೆ Read More »

ಆಕಾಶವಾಣಿ ಕಾರ್ಯಕ್ರಮ ನಿರೂಪಕ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು ಆಕಾಶವಾಣಿಯಲ್ಲಿ, ಕನ್ನಡ, ತುಳು ಹಾಗೂ ಕೊಂಕಣಿ ಭಾಷೆಗಳಲ್ಲಿ, ನಿಯೋಜನೆ ಮೇರೆಗೆ ಉದ್ಯೋಷಕರು/ ಕಾರ್ಯಕ್ರಮ ನಿರೂಪಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಯಾವುದೇ ರೀತಿಯ ಉದ್ಯೋಗವಾಗಿರದೇ ಆಕಾಶವಾಣಿಯ ಅಗತ್ಯಕ್ಕೆ ತಕ್ಕಂತೆ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು.ಅಭ್ಯರ್ಥಿಗಳು ಪದವಿ ಉತ್ತೀರ್ಣರಾಗಿರಬೇಕು ಹಾಗೂ 50 ವರ್ಷ ವಯಸ್ಸಿನೊಳಗಿನವರಾಗಿರಬೇಕು. ಈ ಕುರಿತು ದಾಖಲೆಗಳ ನಕಲು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು. ತಾವು ಅರ್ಜಿ ಸಲ್ಲಿಸಲು ಇಚ್ಛಿಸುವ ಭಾಷೆಯನ್ನು ಚೆನ್ನಾಗಿ ತಿಳಿದಿರಬೇಕು. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವವರಿಗೆ ಆದ್ಯತೆ ನೀಡಲಾಗುವುದು.ಅಭ್ಯರ್ಥಿಗಳು 354 ರೂಪಾಯಿಗಳ

ಆಕಾಶವಾಣಿ ಕಾರ್ಯಕ್ರಮ ನಿರೂಪಕ ಹುದ್ದೆಗೆ ಅರ್ಜಿ ಆಹ್ವಾನ Read More »

ಮೂಡ ಹಗರಣ : ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲು

ಮೈ ಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆ‌ರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್‌ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಅವರ ಪತ್ನಿ ಪಾರ್ವತಿ ಎ.2 ಆರೋಪಿಯಾಗಿದ್ದಾರೆ.ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು

ಮೂಡ ಹಗರಣ : ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲು Read More »

ವೈಭವದಿಂದ ನಡೆದ ಪಂಜ ಪಂಚಲಿಂಗೇಶ್ಬರ ದೇವರ ರಥೋತ್ಸವ

ಪಂಜ : ಇತಿಹಾಸ ಪ್ರಸಿದ್ದ ಪಂಜ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ಮಂಗಳವಾರ ರಾತ್ರಿ ಶ್ರದ್ದಾ ಭಕ್ತಿಯಿಂದ ಬ್ರಹ್ಮ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರು ರಥೋತ್ಸವವನ್ನು ಕಣ್ಣುಂಬ್ತಿಕೊಂಡರು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳ ಬಳಿಕ ಬ್ರಹ್ಮ ರಥೋತ್ಸವ ನಡೆಯಿತು.ಶ್ರೀ ಕಾಡು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಿತು. ಪೂರ್ವ ಸಂಪ್ರದಾಯದಂತೆ ಐವತ್ತೊಕು ಪಟೇಲ್ ಮನೆಯವರನ್ನು

ವೈಭವದಿಂದ ನಡೆದ ಪಂಜ ಪಂಚಲಿಂಗೇಶ್ಬರ ದೇವರ ರಥೋತ್ಸವ Read More »

ಐವರ್ನಾಡು: ಶ್ರೀ ದೇವರ ಬಲಿ ಉತ್ಸವ

ಸುಳ್ಯ : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನಗೊಂಡಿತು.ಗುರುವಾರ ವಿವಿಧ ಧಾರ್ಮಿಕ, ಸಾಂಸ್ಕöತಿಕ ಕಾರ್ಯಕ್ರಮಗಳೊಂದಿಗೆ ಪ್ರತಿಷ್ಠಾ ವಾರ್ಷಿಕೋತ್ಸವ ಆರಂಭಗೊಂಡು ಶನಿವಾರದ ವರೆಗೆ ವಿಜೃಂಭಣೆಯಿAದ ನಡೆಯಿತು. ಶನಿವಾರ ಬೆಳಿಗ್ಗೆ ಕೊಯಿಲ ಉಳ್ಳಾಕುಲು ದೈವಗಳ ಬಂಡಾರ ಆಗಮನದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಜರುಗಿತು. ಬಳಿಕ ಶುದ್ಧಿ ಕಲಶ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು.ರಾತ್ರಿ ದೈವಗಳ ನಡಾವಳಿ ನಡೆಯಿತು. ಶನಿವಾರ ಬೆಳಿಗ್ಗೆ ಶ್ರೀಧರ ಖಂಡಿಗೆಮೂಲೆ ತಂಡದವರಿAದ ಭಕ್ತಿಗಾನ

ಐವರ್ನಾಡು: ಶ್ರೀ ದೇವರ ಬಲಿ ಉತ್ಸವ Read More »

ಇತಿಹಾಸ ಪ್ರಸಿದ್ದ ಬೆಳ್ಳಾರೆ ಉರೂಸ್ ಸಮರೋಪ

ಸುಳ್ಯ : ತಾಲೂಕಿನ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ ಅದ್ದೂರಿಯಾಗಿ ಸಮಾಪನಗೊಂಡಿತು. 7 ದಿನಗಳ ಕಾಲ ನಡೆದ ಉರೂಸ್‌ನ 7ನೇ ದಿನವಾದ ಜ.27 ರಂದು ರಾತ್ರಿ ನಡೆದ ಸಮಾರೋಪ ಸಮಾರಂಭದಲ್ಲಿ ಅಸ್ಸಯ್ಯದ್ ಮೈನುಲ್ ಅಬಿದೀನ್ ತಂಜಳ್ ದುಗ್ಗಲಡ್ಕ ದುವಾ ನೆರವೇರಿಸಿದರು. ದಾರಿ ತಪ್ಪುತ್ತಿರುವ ಯುವ ಸಮೂಹ ಎಂಬ ವಿಷಯದಲ್ಲಿ ಆಶಿಕ್ ದಾರಿಮಿ ಆಲಪ್ಪುಝ ಧಾರ್ಮಿಕ ಉಪನ್ಯಾಸನೀಡಿದರು. ಉರೂಸ್ ಸ್ವಾಗತ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಅಧ್ಯಕ್ಷತೆ ವಹಿಸಿದ್ದರು. ಖತೀಬರಾದ ಹಸನ್

ಇತಿಹಾಸ ಪ್ರಸಿದ್ದ ಬೆಳ್ಳಾರೆ ಉರೂಸ್ ಸಮರೋಪ Read More »

ಪಂಜ : ಶ್ರೀ ಪಂಚಲಿಂಗೇಶ್ಬರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ

ಪಂಜ : ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವಕ್ಕೆ ಧ್ವಜಾರೋಹಣ ಫೆ.1ರಂದು ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳು ನಡೆದು ಧ್ವಜಾರೋಹಣ ನಡೆಯಿತು.ದೇವಳಕ್ಕೆ ಆಗಮಿಸಿದ ತಂತ್ರಿ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಧ್ವಜಾರೋಹಣ ನಡೆದು ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು ದೇವಳದ ಆಡಳಿತಾಧಿಕಾರಿ, ತಹಶೀಲ್ದಾರ್ ಜಿ.ಮಂಜುನಾಥ, ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್, ಉಪತಹಶೀಲ್ದಾ‌ರ್ ಚಂದ್ರಕಾಂತ್ ಎಂ ಆರ್, ದೇವಳದ ವ್ಯವಸ್ಥಾಪನಾ ಮಾಜಿ

ಪಂಜ : ಶ್ರೀ ಪಂಚಲಿಂಗೇಶ್ಬರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ Read More »

ಜ.21ರಿಂದ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್

ಬೆಳ್ಳಾರೆ : ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ ಜ.21ರಿಂದ 27ರ ನಡೆಯಲಿದೆ. ಈ ಉರೂಸ್ ಸಮಾರಂಭದಲ್ಲಿ ಸುಪ್ರಸಿದ್ಧ ವಿದ್ವಾಂಸರು, ಸಾದಾತುಗಳು, ಸೂಫಿವರ್ಯರು ಭಾಗವಹಿಸಲಿದ್ದಾರೆ ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಆಡಳಿತ ಸಮಿತಿ ಹಾಗೂ ಉರೂಸ್ ಸ್ವಾಗತ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಉರೂಸ್ ಸ್ವಾಗತ ಸಮಿತಿ ಕಾರ್ಯದರ್ಶಿ ಯು.ಪಿ. ಬಶೀರ್ ಬೆಳ್ಳಾರೆ ಕಾರ್ಯಕ್ರಮದ ಮಾಹಿತಿ ನೀಡಿದರು. ಜ.21 ರಂದು ಪೂ.9ಕ್ಕೆ ಅಸ್ಸಯ್ಯದ್ ಝನುಲ್‌ ಅಭಿದೀನ್ ಜಿಫ್ರಿ

ಜ.21ರಿಂದ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ Read More »

error: Content is protected !!
Scroll to Top