ಸಿದ್ಧಾಂತಗಳ ಹೇಗೆ ಕೊಲ್ಲುವೆ..? ಅವಲೋಕನ ವಿಮಲಾರುಣ ಪಡ್ಡಂಬೈಲ್
ಆನ್ಲೈನ್ ಸಂಗಾತಿ ಪತ್ರಿಕೆಯ ಸಂಪಾದಕರಾದ ಕವಿ ಶ್ರೀ ಕು. ಸ. ಮಧುಸೂದನ ರಂಗೇನಹಳ್ಳಿಯವರ ಸಿದ್ಧಾಂತಗಳ ಹೇಗೆ ಕೊಲ್ಲುವೆ..? 50 ಕವಿತೆಗಳ ಗುಚ್ಛದಲ್ಲಿ ಸಮಾಜದ ಸೂಕ್ಷ್ಮತೆಯ ಪಿಸುಮಾತುಗಳು ಮಾರ್ದನಿಸುತ್ತವೆ. ಆಗಾಗ ಪತ್ರಿಕೆಯಲ್ಲಿ ಪ್ರಕಟವಾಗುವ ಇವರ ಕವನಗಳು ಇತರ ಕವಿಗಳ ಕವನಗಳಿಗಿಂತ ಭಿನ್ನವಾಗಿವೆ. ವಾಚ್ಯತೆ ಇದ್ದರೂ ಹರಿತ ಪದಗಳು ಕವನಗಳಲ್ಲಿ ತಿವಿದಂತೆ ಭಾಸವಾಗುತ್ತವೆ. ಬಿಡಿ ಬಿಡಿ ಕವನಗಳನ್ನು ಓದುತ್ತಿದ್ದ ನನಗೆ ಇಡಿಯಾಗಿ ಓದುವ ಅವಕಾಶಕ್ಕಾಗಿ ಸಂತೋಷ ಪಡುತ್ತೇನೆ. ನನ್ನ ಮನದ ಬಾಗಿಲನ್ನು ತಟ್ಟಿದ ಈ ಕವನ ಸಂಕಲನ ಕಾವ್ಯದ ಅರಿವನ್ನು […]
ಸಿದ್ಧಾಂತಗಳ ಹೇಗೆ ಕೊಲ್ಲುವೆ..? ಅವಲೋಕನ ವಿಮಲಾರುಣ ಪಡ್ಡಂಬೈಲ್ Read More »