ರಾಜ್ಯ

ಶಿಕ್ಷಣದಿಂದ ಸಮಾಜಕ್ಕೆ ಕೊಡುಗೆ ನೀಡುವಂತಾದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ : ಎಸ್.ಅಂಗಾರ

ಸುಳ್ಯ : ತಾವು ಪಡೆದ ಶಿಕ್ಷಣ ಬದುಕಿಗೆ ಸಾರ್ಥಕತೆಯನ್ನು ನೀಡವಂತಿರಬೇಕು. ಆ ಶಿಕ್ಷಣದ ಮೂಲಕ ಸಮಾಜಕ್ಕೆ ಕೊಡುಗೆ ಇದ್ದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ ಎಂದು ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಸ್.ಅಂಹಾರ ಹೇಳಿದರು.ಅವರು ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ಎರಡನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮಾಜವನ್ನು ಮುನ್ನಡೆಸಲು ಶಿಕ್ಷಣವೇ ಆಧಾರ. ಹಿರಿಯರು ಸ್ಥಾಪಿಸಿದ ಆ ಶಿಕ್ಷಣ ಸಂಸ್ಥೆಗಳನ್ನು ಉಳಿಸುವ ಜವಾಬ್ದಾರಿ […]

ಶಿಕ್ಷಣದಿಂದ ಸಮಾಜಕ್ಕೆ ಕೊಡುಗೆ ನೀಡುವಂತಾದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ : ಎಸ್.ಅಂಗಾರ Read More »

ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಅದ್ದೂರಿ ಚಾಲನೆ

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅರ್ಥ ಮಾಡಿಕೊಂಡರೆ ಭಾರತಕ್ಕೆ ಶ್ರೇಷ್ಠ ಯುವ ಜನಾಂಗವನ್ನು ನೀಡಬಹುದು ಸುಳ್ಯ: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅರ್ಥ ಮಾಡಿಕೊಂಡರೆ ಭಾರತಕ್ಕೆ ಶ್ರೇಷ್ಠ ಯುವ ಜನಾಂಗವನ್ನು ನೀಡಬಹುದುಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಅವರು ಮೂರು ದಿನಗಳ ಕಾಲ ನಡೆಯುವ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸರಕಾರಿ ಶಾಲೆ, ಅನುದಾನಿತ ಶಾಲೆ ಎಂಬ ತಾರತಮ್ಯ ಬದಲಾಗಬೇಕಾಗಿದೆ.

ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಅದ್ದೂರಿ ಚಾಲನೆ Read More »

ಸಿದ್ಧಾಂತಗಳ ಹೇಗೆ ಕೊಲ್ಲುವೆ..? ಅವಲೋಕನ ವಿಮಲಾರುಣ ಪಡ್ಡಂಬೈಲ್

ಆನ್ಲೈನ್ ಸಂಗಾತಿ ಪತ್ರಿಕೆಯ ಸಂಪಾದಕರಾದ ಕವಿ ಶ್ರೀ ಕು. ಸ. ಮಧುಸೂದನ ರಂಗೇನಹಳ್ಳಿಯವರ ಸಿದ್ಧಾಂತಗಳ ಹೇಗೆ ಕೊಲ್ಲುವೆ..? 50 ಕವಿತೆಗಳ ಗುಚ್ಛದಲ್ಲಿ ಸಮಾಜದ ಸೂಕ್ಷ್ಮತೆಯ ಪಿಸುಮಾತುಗಳು ಮಾರ್ದನಿಸುತ್ತವೆ. ಆಗಾಗ ಪತ್ರಿಕೆಯಲ್ಲಿ ಪ್ರಕಟವಾಗುವ ಇವರ ಕವನಗಳು ಇತರ ಕವಿಗಳ ಕವನಗಳಿಗಿಂತ ಭಿನ್ನವಾಗಿವೆ. ವಾಚ್ಯತೆ ಇದ್ದರೂ ಹರಿತ ಪದಗಳು ಕವನಗಳಲ್ಲಿ ತಿವಿದಂತೆ ಭಾಸವಾಗುತ್ತವೆ. ಬಿಡಿ ಬಿಡಿ ಕವನಗಳನ್ನು ಓದುತ್ತಿದ್ದ ನನಗೆ ಇಡಿಯಾಗಿ ಓದುವ ಅವಕಾಶಕ್ಕಾಗಿ ಸಂತೋಷ ಪಡುತ್ತೇನೆ. ನನ್ನ ಮನದ ಬಾಗಿಲನ್ನು ತಟ್ಟಿದ ಈ ಕವನ ಸಂಕಲನ ಕಾವ್ಯದ ಅರಿವನ್ನು

ಸಿದ್ಧಾಂತಗಳ ಹೇಗೆ ಕೊಲ್ಲುವೆ..? ಅವಲೋಕನ ವಿಮಲಾರುಣ ಪಡ್ಡಂಬೈಲ್ Read More »

ಸುಳ್ಯದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ವರ್ಣ ರಂಚಿತ ತೆರೆ

ಪುರುಷರ ಬ್ಯಾಂಕ್ ಆಫ್ ಬರೋಡ ಚಾಂಪಿಯನ್ ಸುಳ್ಯ: ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ.ನ್ಯಾಷನಲ್ಸ್ ಬೆಂಗಳೂರು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತೃತೀಯ ಸ್ಥಾನವನ್ನು ಕನ್ಯಾಕುಮಾರಿ ತಮಿಳುನಾಡು ಹಾಗೂ ಚತುರ್ಥ ಸ್ಥಾನ ಪಾಂಡಿಚೇರಿ ಪಡೆದುಕೊಂಡಿತು. 4 ತಂಡಗಳು ಭಾಗವಹಿಸಿದ್ದ ಮಹಿಳಾ ವಿಭಾಗದ ಪಂದ್ಯದ ಲೀಗ್ ವಿಭಾಗದ ಅಂತಿಮ ಪಂದ್ಯದಲ್ಲಿರೋಚಕ ಹಣಾಹಣಿಯಲ್ಲಿ ಟಿಎಂಸಿ ಥಾಣೆ ತಂಡ 37-35 ಅಂಕಗಳ ಅಂತರದಲ್ಲಿ ನ್ಯಾಷನಲ್ ಬೆಂಗಳೂರು ತಂಡವನ್ನು ಸೋಲಿಸಿತು. ಈ ಮೂಲಕ ಲೀಗ್ ಹಂತದಲ್ಲಿ

ಸುಳ್ಯದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ವರ್ಣ ರಂಚಿತ ತೆರೆ Read More »

ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನಕ್ಕೆ ಅಭಿಯಾನ

ಸುಳ್ಯ : ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಸುಳ್ಯದ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಮತ್ತು ತುಳುನಾಡ ಸಿರಿ ಖ್ಯಾತಿಯ ಶ್ರೇಷ್ಠ ಅಭಿನೇತ್ರಿ ರಂಗ ಕಲಾವಿದೆ ಸರೋಜಿನಿ ಶೆಟ್ಟಿ ಅವರ ನಾಮ ನಿರ್ದೇಶನಕ್ಕೆ ಐಲೇಸಾ-ದಿವಾಯ್ಸ್ ಆಫ್ ಓಶನ್ ರಿ. ಸಂಸ್ಥೆ ಅಭಿಯಾನ ಕೈಗೊಂಡಿದೆ. ನಾಮ‌ನಿರ್ದೇಶನ ಪ್ರಕ್ರಿಯೆ ಅ.15ರಂದು ಕೊನೆಗೊಳ್ಳಲಿದ್ದು ಸಾಹಿತ್ಯ ಸಾಂಸ್ಕೃತಿಕ ಅಭಿಮಾನಿಗಳೆಲ್ಲರೂ ಈ ಇಬ್ಬರು ಅರ್ಹ ವ್ಯಕ್ತಿಗಳ ಆಯ್ಕೆಗಾಗಿ ಕರ್ನಾಟಕ ಸೇವಾ ಸಿಂಧು https://sevasindhu.karnataka.gov.inವೆಬ್ ಸೈಟಿನಲ್ಲಿ ಕ್ರಮವಾಗಿ ಸಾಹಿತ್ಯ ಮತ್ತು ಸಿನಿಮಾ, ರಂಗಭೂಮಿ

ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನಕ್ಕೆ ಅಭಿಯಾನ Read More »

ಮೊಬೈಲ್ ವಿಪತ್ತಿನ ಸಿಗ್ನಲ್: ಉಪನ್ಯಾಸಕರಿಗೆ ಸಿಕ್ಕಿ ಬಿದ್ದ ವಿದ್ಯಾರ್ಥಿಗಳು

ಪುತ್ತೂರು : ವಿಪತ್ತು ಸಂದರ್ಭದಲ್ಲಿ ಮೊಬೈಲ್ ಮೂಲಕ ಎಚ್ಚರಿಕೆ ಸಂದೇಶವನ್ನು ನೀಡುವ ಬಗ್ಗೆ ಪ್ರಾಯೋಗಿಕ ಪರೀಕ್ಷೆ ಅ.11ರಂದು ದೇಶಾದ್ಯಂತ ನಡೆದಿದೆ. ಆದರೆ ಇದು ಪುತ್ತೂರಿನ ಕಾಲೇಜೊಂದರ ಹಲವು ವಿದ್ಯಾರ್ಥಿಗಳ ಪಾಲಿಗೆ ಮಾತ್ರ ಆಪತ್ತಾಗಿ ಪರಿಣಮಿಸಿತು.ತರಗತಿಯೊಳಗೆ ಮೊಬೈಲ್ ಕೊಂಡೊಯ್ಯಲು ಕಾಲೇಜಿನಲ್ಲಿ ಅನುಮತಿ ಇಲ್ಲ.ಆದರೂ ಎಷ್ಟೋ ವಿದ್ಯಾರ್ಥಿಗಳು ಸೈಲೆಂಟ್ ಮೋಡ್‌ನಲ್ಲಿ ಇರಿಸಿ ಉಪನ್ಯಾಸಕರ ಗಮನಕ್ಕೆ ಬಾರದಂತೆ ಮೊಬೈಲ್ ಕೊಂಡೊಯ್ಯುತ್ತಿದ್ದರು. ಸೆ. 11.45ರ ಸುಮಾರಿಗೆ ಧ್ವನಿ ಮತ್ತು ಕಂಪನದೊಂದಿಗೆ ಮೊಬೈಲ್‌ಗಳಿಗೆ ಎಚ್ಚರಿಕೆ ಸಂದೇಶ ಬರಲಾರಂಭಿಸಿದ್ದು, ಸೈಲೆಂಟ್ ಮೋಡ್‌ನಲ್ಲಿರುವ ಮೊಬೈಲ್‌ ಗಳೂ ಸದ್ದು

ಮೊಬೈಲ್ ವಿಪತ್ತಿನ ಸಿಗ್ನಲ್: ಉಪನ್ಯಾಸಕರಿಗೆ ಸಿಕ್ಕಿ ಬಿದ್ದ ವಿದ್ಯಾರ್ಥಿಗಳು Read More »

ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ:ಪ್ರಕರಣ ದಾಖಲು‌

ಸುಳ್ಯ : ಸುಳ್ಯದ ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್‌‌ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ.ಜ್ಯೋತಿ ಆರ್‌‌ ಪ್ರಸಾದ್‌‌ (52) ಎಂಬವರು ನೀಡಿದ ದೂರಿನಂತೆ ಐಪಿಸಿ ಕಲಂ 448, 506 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ದೂರುದಾರರ ಬಾವ ಡಾ.ಚಿದಾನಂದ, ಅವರ ಹೆಂಡತಿ ಶೋಭ ಚಿದಾನಂದ, ಮಗ ಅಕ್ಷಯ್‌‌ ಕೆ ಸಿ, ಮಗಳು ಡಾ.ಐಶ್ವರ್ಯ, ಸಂಬಂದಿ ಹೇಮನಾಥ

ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ:ಪ್ರಕರಣ ದಾಖಲು‌ Read More »

ಪ್ರವೀಣ್ ನೆಟ್ಟಾರು ಹತ್ಯೆ : ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಕಳೆದ ವರ್ಷ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟಿಗೆ ಮೂವರು ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ

ಪ್ರವೀಣ್ ನೆಟ್ಟಾರು ಹತ್ಯೆ : ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಜನಜಾಗೃತಿ ವೇದಿಕೆಯ ಗುರಿ : ಡಾ.ವಿರೇಂದ್ರ

ಸುಳ್ಯ : ದುಶ್ಚಟ ಮುಕ್ತ ಸಮಾಜಕ್ಕಾಗಿ ಹಾಗೂ ಮದ್ಯಮುಕ್ತ ನಾಡಿಗಾಗಿ ಜನಜಾಗೃತಿ ವೇದಿಕೆ ನಿರಂತರ ಎಚ್ಚರಿಕೆ ನೀಡುತ್ತಿದೆ. ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ ಜನಜಾಗೃತಿ ವೇದಿಕೆ ಕಾರ್ಯಪ್ರವೃತ್ತವಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ .ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ-02, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಸುಳ್ಯದ ಅಮರಶ್ರೀಭಾಗ್ ಕುರುಂಜಿ

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಜನಜಾಗೃತಿ ವೇದಿಕೆಯ ಗುರಿ : ಡಾ.ವಿರೇಂದ್ರ Read More »

ಅ.3ಕ್ಕೆ ಸುಳ್ಯದಲ್ಲಿ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ ಮತ್ತು ‌ಸಮಾವೇಶ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ-02, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ ಮತ್ತು ‌ಸಮಾವೇಶ ಅ.3 ರಂದು ಸುಳ್ಯದ ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ ಎಂದು ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ .ವೀರೇಂದ್ರ ಹೆಗ್ಗಡೆ

ಅ.3ಕ್ಕೆ ಸುಳ್ಯದಲ್ಲಿ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ ಮತ್ತು ‌ಸಮಾವೇಶ Read More »

error: Content is protected !!
Scroll to Top