ಶಿಕ್ಷಣದಿಂದ ಸಮಾಜಕ್ಕೆ ಕೊಡುಗೆ ನೀಡುವಂತಾದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ : ಎಸ್.ಅಂಗಾರ
ಸುಳ್ಯ : ತಾವು ಪಡೆದ ಶಿಕ್ಷಣ ಬದುಕಿಗೆ ಸಾರ್ಥಕತೆಯನ್ನು ನೀಡವಂತಿರಬೇಕು. ಆ ಶಿಕ್ಷಣದ ಮೂಲಕ ಸಮಾಜಕ್ಕೆ ಕೊಡುಗೆ ಇದ್ದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ ಎಂದು ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಸ್.ಅಂಹಾರ ಹೇಳಿದರು.ಅವರು ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ಎರಡನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮಾಜವನ್ನು ಮುನ್ನಡೆಸಲು ಶಿಕ್ಷಣವೇ ಆಧಾರ. ಹಿರಿಯರು ಸ್ಥಾಪಿಸಿದ ಆ ಶಿಕ್ಷಣ ಸಂಸ್ಥೆಗಳನ್ನು ಉಳಿಸುವ ಜವಾಬ್ದಾರಿ […]
ಶಿಕ್ಷಣದಿಂದ ಸಮಾಜಕ್ಕೆ ಕೊಡುಗೆ ನೀಡುವಂತಾದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ : ಎಸ್.ಅಂಗಾರ Read More »









