ರಾಜ್ಯ

ವಿಧಾನಸೌಧದಲ್ಲಿ ನಮಾಜ್ ಗೆ ಅವಕಾಶ ಕಲ್ಪಿಸಲು ಒತ್ತಾಯ

ವಿಧಾನಸೌಧದಲ್ಲಿ ಮುಸ್ಲಿಂ ಶಾಸಕರು ನಮಾಜ್ ಮಾಡಲು ಕೊಠಡಿ ವ್ಯವಸ್ಥೆ ಕಲ್ಪಿಸಿ ಕೊಡಬೇಕೆಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಬಿ.ಎಂ ಫಾರೂಕ್ ಸಭಾಪತಿಗೆ ಮನವಿ ಮಾಡಿದ್ದಾರೆ. ಮುಸ್ಲಿಮರಿಗೆ ಐದು ಹೊತ್ತಿನ ನಮಾಜ್ ಕಡ್ಡಾಯವಾಗಿದೆ ಹಾಗಾಗಿ, ಕಲಾಪದ ವೇಳೆ ಶಾಸಕರು ನಮಾಜ್ ಮಾಡಲು ವ್ಯವಸ್ಥೆ ಮಾಡಿಕೊಂಡುವಂತೆ ಫಾರೂಕ್ ಒತ್ತಾಯಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್. ಕೆ ಪಾಟೀಲ್ ಈ ಬಗ್ಗೆ ಸಭಾಪತಿಗಳ ನೇತೃತ್ವದಲ್ಲಿ ಸಭೆ ನಡೆಸಿ ಅಲ್ಲಿ ತೀರ್ಮಾಣಕ್ಕೆ ಬರೋಣ ಎಂದಿದ್ದಾರೆ.

ವಿಧಾನಸೌಧದಲ್ಲಿ ನಮಾಜ್ ಗೆ ಅವಕಾಶ ಕಲ್ಪಿಸಲು ಒತ್ತಾಯ Read More »

ಅನ್ನಭಾಗ್ಯ ಯೋಜನೆಯಲ್ಲಿ ಕೆಲವರಿಗೆ ಸಿಗಲ್ಲ ಅಕ್ಕಿ ಬದಲು ಹಣ

ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಇಂದಿನಿಂದ 5 ಕೆ.ಜಿ ಅಕ್ಕಿಯ ಹಣ ವರ್ಗಾವಣೆಯಾಗಲಿದೆ. ಆದರೆ, ಕೆಲವೊಂದು ಕಾರಣಗಳಿಂದ ಎಲ್ಲರಿಗೆ ಹಣ ಸಿಗದೇ ಇರಬಹುದು. ಆ ಕಾರಣಗಳು ಈ ರೀತಿಯಿದೆ.1.ಪಡಿತರ ಪಡೆಯುವ ಕುಟುಂಬಗಳಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರು ಇದ್ದರೆ, ಆ ಕುಟುಂಬದ ಮುಖ್ಯಸ್ಥರು ಯಾರೂ ಎಂಬುವುದು ಇತ್ಯರ್ಥವಾಗದೇ ಹಣ ಸಿಗುವುದಿಲ್ಲ. 2. ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದಲ್ಲಿ 3 ಅಥವಾ 3ಕ್ಕಿಂತ ಕಡಿಮೆ ಸದಸ್ಯರಿದ್ದರೆ ಹಣ ದೊರೆಯುವುದಿಲ್ಲ. ಕಾರಣ ಅವರು ಈಗಾಗಲೇ 30 ಕೆ.ಜಿ ಅಕ್ಕಿ ಪಡೆಯುತ್ತಿರುತ್ತಾರೆ. 3.

ಅನ್ನಭಾಗ್ಯ ಯೋಜನೆಯಲ್ಲಿ ಕೆಲವರಿಗೆ ಸಿಗಲ್ಲ ಅಕ್ಕಿ ಬದಲು ಹಣ Read More »

ತಹಶೀಲ್ದಾರ್ ಅಜಿತ್ ರೈ ಅವರನ್ನು ಮತ್ತೆ ಕರ್ತವ್ಯಕ್ಕೆ ನೇಮಕಗೊಳಿಸಿದ ಸರಕಾರ

ರಾಜ್ಯ ಸರಕಾರದ ವಿರುದ್ಧ ವ್ಯಾಪಕ ಖಂಡನೆ 500 ಕೋಟಿಗೂ ಅಧಿಕ ಬೇನಾಮಿ ಆಸ್ತಿ ಸಂಪಾದಿಸಿದ ಆರೋಪ ಹೊತ್ತಿರುವ ಬೆಂಗಳೂರಿನ ಕೆಆರ್ ಪುರ ತಹಶೀಲ್ದಾರ್ ಗೆ ಅಜಿತ್ ಕುಮಾರ್ ರೈ ಅವರನ್ನು ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಗ್ರೇಡ್ -2 ತಹಶೀಲ್ದಾರ್ ಹುದ್ದೆಗೆ ಸರ್ಕಾರ ನೇಮಕ ಮಾಡಿದ್ದು, ಸರ್ಕಾರದ ಈ ನಡೆಗೆ ಆಕ್ರೋಶ ವ್ಯಕ್ತವಾಗಿದೆ.ಆದಾಯಕ್ಕಿಂತ ಭಾರಿ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಅಜಿತ್ ರೈ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ. ಸಿರವಾರದಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ

ತಹಶೀಲ್ದಾರ್ ಅಜಿತ್ ರೈ ಅವರನ್ನು ಮತ್ತೆ ಕರ್ತವ್ಯಕ್ಕೆ ನೇಮಕಗೊಳಿಸಿದ ಸರಕಾರ Read More »

ಮತ್ತೆ ಟೆನಿಸ್ ಆಡಲಿರುವ ಸಾನಿಯಾ ಮಿರ್ಜಾ

ಭಾರತದ ಸ್ಟಾರ್‌ ಆಟಗಾರ್ತಿ ಸಾನಿಯಾ ಮಿರ್ಜಾ ಈಗಾಗಲೇ ಅಂತಾರಾಷ್ಟ್ರೀಯ ಟೆನಿಸ್‌ಗೆ ವಿದಾಯ ಹೇಳಿದ್ದರೂ ವಿಂಬಲ್ಡನ್‌ನಲ್ಲಿ ರ್ಯಾಕೆಟ್‌ ಹಿಡಿದು ಅಂಕಣಕ್ಕೆ ಇಳಿಯಲಿದ್ದಾರೆಹಾಗಾದರೆ ಸಾನಿಯಾ ಮಿರ್ಜಾ ನಿವೃತ್ತಿಯಿಂದ ಹಿಂದೆ ಸರಿದರೇ ಎಂಬುದು ನಿಮ್ಮ ಕುತೂಹಲವೇ? ಇಲ್ಲ, ಸಾನಿಯಾ ಮಿರ್ಜಾ ಆಡುವುದು ಆಮಂತ್ರಿತ ಲೆಜೆಂಡ್ಸ್‌ ಆಟಗಾರರ ವಿಭಾಗದಲ್ಲಿ. ಇಲ್ಲಿ ಅವರು ಬ್ರಿಟನ್‌ನ ಜೊಹಾನ್ನಾ ಕೊಂಟಾ ಜತೆಗೂಡಿ ಆಡಲಿದ್ದಾರೆ. ಕೊಂಟಾ ಮೊದಲು ಆಸ್ಟ್ರೇಲಿಯವನ್ನು ಪ್ರತಿನಿಧಿಸುತ್ತಿದ್ದರು. 2021ರಲ್ಲಿ ಟೆನಿಸ್‌ಗೆ ವಿದಾಯ ಘೋಷಿಸಿದ್ದರು.4 ಬಾರಿಯ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌ ಕಿಮ್‌ ಕ್ಲಿಸ್ಟರ್, ಮಾರ್ಟಿನಾ ಹಿಂಗಿಸ್‌ ಕೂಡ ಇಲ್ಲಿ

ಮತ್ತೆ ಟೆನಿಸ್ ಆಡಲಿರುವ ಸಾನಿಯಾ ಮಿರ್ಜಾ Read More »

ತಾಲೂಕಿನಾದ್ಯಂತ ಭಾರೀ ಮಳೆ: ಹಲವೆಡೆ ರಸ್ತೆ ಸಂಪರ್ಕ ಕಡಿತ

ಸುಳ್ಯ ತಾಲೂಕಿನಲ್ಲಿ ಭಾರೀ ಮಳೆ ಮಳೆಯಾಗುತ್ತಿರುವ ಹಿನ್ನಲೆಲ್ಲಿ ಅಲ್ಲಲ್ಲಿ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗುತ್ತಿವೆ.ತೊಡಿಕಾನ ಗ್ರಾಮದ ತೊಡಿಕಾನ. ಮಾವಿನಕಟ್ಟೆ ಬಾಳಕಜೆ ರಸ್ತೆಗೆ ಗುಡ್ಡ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡಿದೆ.ಸುಳ್ಯದ ಜಯನಗರ ಪರಿಸರದಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಎರಡು ಮನೆಗಳ ಕಾಂಪೌಂಡ್ ಕುಸಿದು ಪಕ್ಕದ ಮನೆಯೊಂದರ ಶೀಟುಗಳುf ಹಾನಿಯಾದ ಘಟನೆ ವರದಿಯಾಗಿದೆ.ಜಯನಗರ ಶ್ರೀ ಗಜಾನನ ಭಜನಾ ಮಂದಿರದ ಬಳಿ ದಾಮೋದರ ಪಡಂಬೈಲು ಎಂಬುವವರ ಮನೆಯ ಕಾಂಪೌಂಡ್ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ನೂತನವಾಗಿ ನಿರ್ಮಿಸಿದ್ದ ಮನೆಯ ಕಾಂಪೌಂಡ್

ತಾಲೂಕಿನಾದ್ಯಂತ ಭಾರೀ ಮಳೆ: ಹಲವೆಡೆ ರಸ್ತೆ ಸಂಪರ್ಕ ಕಡಿತ Read More »

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ : ಸೂಕ್ತ ಕ್ರಮಕ್ಕೆ ಒತ್ತಾಯ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಬಿಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿ ಆಗ್ರಹಿಸಿದ್ದಾರೆ.ಶನಿವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತರಿಗೆ ದೂರು ನೀಡಿದ ಶಾಸಕರು, ‘ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ಗಳಲ್ಲಿ ಮತೀಯ ಮನಸ್ಕ ಸಂಘಟನಾ ಗುಂಪುಗಳು ಹಿಂದೂಗಳ ನಂಬಿಕೆ ಮತ್ತು ಆಚರಣಾ ಪದ್ಧತಿಗಳ ವಿರುದ್ಧ, ಹಿಂದೂಗಳು ಆರಾಧಿಸುವ ದೈವ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ : ಸೂಕ್ತ ಕ್ರಮಕ್ಕೆ ಒತ್ತಾಯ Read More »

ಸುಳ್ಯದ ಇಂದಿರಾ ಕ್ಯಾಂಟೀನ್‌ಗೆ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರ ಭೇಟಿ

ಜನಪ್ರತಿನಿಧಿಗಳು, ಮುಖಂಡರು ಭೇಟಿ: ಸುಳ್ಯ ನಗರ ಪಂಚಾಯತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಜೂ.29ರಂದು ಸುಳ್ಯದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು. ನಗರ ಪಂಚಾಯತ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ಡೇವಿಡ್ ಧೀರಾ ಕ್ರಾಸ್ತಾ ಪ್ರಮುಖರಾದ ಕೆ.ಗೋಕುಲ್‌ದಾಸ್, ಭವಾನಿಶಂಕರ ಕಲ್ಮಡ್ಕ, ಶಶಿಧರ ಎಂ.ಜೆ, ಚೇತನ್ ಕಜೆಗದ್ದೆ, ಶಹೀದ್ ಪಾರೆ, ರಾಜು ಪಂಡಿತ್, ನಂದರಾಜ ಸಂಕೇಶ್, ಹರಿಶ್ಚಂದ್ರ ಪಂಡಿತ್, ಭೋಜಪ್ಪ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ಇಂದಿರಾ ಕ್ಯಾಂಟೀನ್ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ ಮುಖಂಡರು ಇಂದಿರಾ

ಸುಳ್ಯದ ಇಂದಿರಾ ಕ್ಯಾಂಟೀನ್‌ಗೆ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರ ಭೇಟಿ Read More »

ಅಸ್ತಮಾ ಕಾಯಿಲೆಗೆ ಆಡುಸೋಗೆ ರಾಮ ಬಾಣ

ಮನೆ ಮದ್ದು ಆಡುಸೋಗೆಗೆ ಬಹು ಉಪಯೋಗಿ ಔಷಧೀಯ ಗುಣವಿದೆ.ಆಡುಸೋಗೆ ಎಲೆಗಳನ್ನು ನೀರಲ್ಲಿ ಕುದಿಸಿ ಕಷಾಯ ಮಾಡಿ ದಿನಕ್ಕೆ 2 ಬಾರಿ ಸೇವಿಸಿದರೆ ಗಂಟಲು ಉರಿ, ಕೆಮ್ಮು ಕಡಿಮೆಯಾಗುತ್ತದೆ.ಆಡುಸೋಗೆ ಎಲೆಗಳನ್ನು ನೀರಲ್ಲಿ ಕುದಿಸಿ ಕಷಾಯ ಮಾಡಿ ದಿನಕ್ಕೆ 2 ಬಾರಿ ಸೇವಿಸಿದರೆ ಗಂಟಲು ಉರಿ, ಕೆಮ್ಮು ಮತ್ತು ಹಳದಿ ಅಥವಾ ಹಸಿರು ಕಫ ಇದ್ದರೆ ಬೇಗ ಶಮನವಾಗುತ್ತದೆ.ಮೊಣಕಾಲು, ಮಂಡಿಗಳಲ್ಲಿ ಊತ, ನೋವು ಮತ್ತು ಕೆಂಪಾಗಿದ್ದರೆ ಆಡುಸೋಗೆ ಎಲೆಯನ್ನು ಎಳ್ಳೆಣ್ಣೆಯಲ್ಲಿ ಬೇಯಿಸಿ ಬಟ್ಟೆಯಲ್ಲಿಟ್ಟು ಕಟ್ಟಿದರೆ ಊತ, ನೋವು ಬೇಗ ಕಡಿಮೆಯಾಗುತ್ತದೆ.ಅಸ್ತಮಾ

ಅಸ್ತಮಾ ಕಾಯಿಲೆಗೆ ಆಡುಸೋಗೆ ರಾಮ ಬಾಣ Read More »

ಗೋಹತ್ಯೆ ಮಾಡಿದರೆ ಹಿಂದೂಗಳು ಸಹಿಸುವುದಿಲ್ಲ : ಹಿಂದೂ ಸಂಘಟನೆ ಎಚ್ಚರಿಕೆ

ಸುಳ್ಯ ಪೋಲೀಸ್ ವೃತ್ತದ ಗೋವಂಶದ ಬಲಿ ಹತ್ಯೆ ನಿಷೇಧ ಇರುವುದನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಗೋಹತ್ಯೆಯಾದರೆ ಹಿಂದೂ ಸಮಾಜ ಸಹಿಸುವುದಿಲ್ಲ ಎಂದು ಸುಳ್ಯ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳ ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೆ ಮನವಿ ಸಲ್ಲಿಸಲಾಗಿದೆ.ಕರ್ನಾಟಕದಲ್ಲಿ ಜಾನುವಾರು ಹತ್ಯೆಯನ್ನು ಪ್ರತಿಕಳಿಸಿ ಸಂರಕ್ಷಣಾ ಕಾಯಿದೆ 2020 ಇದು ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಗೋವಂಶ (ಯಾವುದೇ ವಯಸ್ಸಿನ ದನ, ಎತ್ತು, ಹೋರಿ ಕರುಗಳು ) ಗಳ ಬಲಿ ಕುರ್ಬಾನಿ/ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ. ಇದೇ

ಗೋಹತ್ಯೆ ಮಾಡಿದರೆ ಹಿಂದೂಗಳು ಸಹಿಸುವುದಿಲ್ಲ : ಹಿಂದೂ ಸಂಘಟನೆ ಎಚ್ಚರಿಕೆ Read More »

ಭಾರತೀಯ ಸೇನೆಗೆ ಸೇರ್ಪಡೆಗೊಂಡ ಬಿಜೆಪಿ ನಾಯಕನ ಪುತ್ರಿ ಇಶಿತಾ ಶುಕ್ಲಾ

ನವದೆಹಲಿ : ನಟ, ರಾಜಕಾರಣಿ ರವಿಕಿಶನ್‌ ಪುತ್ರಿ ಇಶಿತಾ ಶುಕ್ಲಾ ಅವರು ಅಗ್ನಿಪಥ ಯೋಜನೆಯಡಿ ಸೇನೆ ಸೇರಿಕೊಂಡಿದ್ದಾರೆ.ವಿಶೇಷವೆಂದರೆ ಕೇಂದ್ರಸರ್ಕಾರ ರಾಷ್ಟ್ರದ ಯುವಜನತೆಗೆ ದೇಶಸೇವೆ ಸಲ್ಲಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ರೂಪಿಸಿದ್ದ ಅಗ್ನಿಪಥ ಯೋಜನೆ ಅನ್ವಯವೇ ಬಿಜೆಪಿ ನಾಯಕನ ಪುತ್ರಿ ದೆಹಲಿ ಡೈರೆಕ್ಟರೇಟ್‌ನ 7ನೇ ಮಹಿಳಾ ಬೆಟಾಲಿಯನ್‌ ಭಾಗವಾಗಿ ಭದ್ರತಾಪಡೆ ಸೇರಿದ್ದಾರೆ. 21 ವರ್ಷದ ಈ ಯುವತಿಯ ಆಯ್ಕೆಯನ್ನು ಪ್ರಶಂಸಿಸಿದ್ದಾರೆ.ಮಗಳನ್ನು ಪ್ರೋತ್ಸಾಹಿಸಿದ್ದಕ್ಕಾಗಿ ರವಿಕಿಶನ್‌ರನ್ನೂ ಶ್ಲಾ ಘಿಸಿದ್ದಾರೆಸಿನಿಮಾ ತಾರೆಗಳ ಮಕ್ಕಳು, ರಾಜಕಾರಣಿಗಳ ಮಕ್ಕಳು ಅದೇ ವೃತ್ತಿಗಳಲ್ಲಿ ಮುಂದುವರಿಯುತ್ತಾರೆ ಹೊರತು, ದೇಶಸೇವೆಗೆ

ಭಾರತೀಯ ಸೇನೆಗೆ ಸೇರ್ಪಡೆಗೊಂಡ ಬಿಜೆಪಿ ನಾಯಕನ ಪುತ್ರಿ ಇಶಿತಾ ಶುಕ್ಲಾ Read More »

error: Content is protected !!
Scroll to Top