ಗೋಹತ್ಯೆ ಮಾಡಿದರೆ ಹಿಂದೂಗಳು ಸಹಿಸುವುದಿಲ್ಲ : ಹಿಂದೂ ಸಂಘಟನೆ ಎಚ್ಚರಿಕೆ
ಸುಳ್ಯ ಪೋಲೀಸ್ ವೃತ್ತದ ಗೋವಂಶದ ಬಲಿ ಹತ್ಯೆ ನಿಷೇಧ ಇರುವುದನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಗೋಹತ್ಯೆಯಾದರೆ ಹಿಂದೂ ಸಮಾಜ ಸಹಿಸುವುದಿಲ್ಲ ಎಂದು ಸುಳ್ಯ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳ ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೆ ಮನವಿ ಸಲ್ಲಿಸಲಾಗಿದೆ.ಕರ್ನಾಟಕದಲ್ಲಿ ಜಾನುವಾರು ಹತ್ಯೆಯನ್ನು ಪ್ರತಿಕಳಿಸಿ ಸಂರಕ್ಷಣಾ ಕಾಯಿದೆ 2020 ಇದು ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಗೋವಂಶ (ಯಾವುದೇ ವಯಸ್ಸಿನ ದನ, ಎತ್ತು, ಹೋರಿ ಕರುಗಳು ) ಗಳ ಬಲಿ ಕುರ್ಬಾನಿ/ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ. ಇದೇ […]
ಗೋಹತ್ಯೆ ಮಾಡಿದರೆ ಹಿಂದೂಗಳು ಸಹಿಸುವುದಿಲ್ಲ : ಹಿಂದೂ ಸಂಘಟನೆ ಎಚ್ಚರಿಕೆ Read More »










