ರಾಜ್ಯ

ಗೋಹತ್ಯೆ ಮಾಡಿದರೆ ಹಿಂದೂಗಳು ಸಹಿಸುವುದಿಲ್ಲ : ಹಿಂದೂ ಸಂಘಟನೆ ಎಚ್ಚರಿಕೆ

ಸುಳ್ಯ ಪೋಲೀಸ್ ವೃತ್ತದ ಗೋವಂಶದ ಬಲಿ ಹತ್ಯೆ ನಿಷೇಧ ಇರುವುದನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಗೋಹತ್ಯೆಯಾದರೆ ಹಿಂದೂ ಸಮಾಜ ಸಹಿಸುವುದಿಲ್ಲ ಎಂದು ಸುಳ್ಯ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳ ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೆ ಮನವಿ ಸಲ್ಲಿಸಲಾಗಿದೆ.ಕರ್ನಾಟಕದಲ್ಲಿ ಜಾನುವಾರು ಹತ್ಯೆಯನ್ನು ಪ್ರತಿಕಳಿಸಿ ಸಂರಕ್ಷಣಾ ಕಾಯಿದೆ 2020 ಇದು ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಗೋವಂಶ (ಯಾವುದೇ ವಯಸ್ಸಿನ ದನ, ಎತ್ತು, ಹೋರಿ ಕರುಗಳು ) ಗಳ ಬಲಿ ಕುರ್ಬಾನಿ/ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ. ಇದೇ […]

ಗೋಹತ್ಯೆ ಮಾಡಿದರೆ ಹಿಂದೂಗಳು ಸಹಿಸುವುದಿಲ್ಲ : ಹಿಂದೂ ಸಂಘಟನೆ ಎಚ್ಚರಿಕೆ Read More »

ಭಾರತೀಯ ಸೇನೆಗೆ ಸೇರ್ಪಡೆಗೊಂಡ ಬಿಜೆಪಿ ನಾಯಕನ ಪುತ್ರಿ ಇಶಿತಾ ಶುಕ್ಲಾ

ನವದೆಹಲಿ : ನಟ, ರಾಜಕಾರಣಿ ರವಿಕಿಶನ್‌ ಪುತ್ರಿ ಇಶಿತಾ ಶುಕ್ಲಾ ಅವರು ಅಗ್ನಿಪಥ ಯೋಜನೆಯಡಿ ಸೇನೆ ಸೇರಿಕೊಂಡಿದ್ದಾರೆ.ವಿಶೇಷವೆಂದರೆ ಕೇಂದ್ರಸರ್ಕಾರ ರಾಷ್ಟ್ರದ ಯುವಜನತೆಗೆ ದೇಶಸೇವೆ ಸಲ್ಲಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ರೂಪಿಸಿದ್ದ ಅಗ್ನಿಪಥ ಯೋಜನೆ ಅನ್ವಯವೇ ಬಿಜೆಪಿ ನಾಯಕನ ಪುತ್ರಿ ದೆಹಲಿ ಡೈರೆಕ್ಟರೇಟ್‌ನ 7ನೇ ಮಹಿಳಾ ಬೆಟಾಲಿಯನ್‌ ಭಾಗವಾಗಿ ಭದ್ರತಾಪಡೆ ಸೇರಿದ್ದಾರೆ. 21 ವರ್ಷದ ಈ ಯುವತಿಯ ಆಯ್ಕೆಯನ್ನು ಪ್ರಶಂಸಿಸಿದ್ದಾರೆ.ಮಗಳನ್ನು ಪ್ರೋತ್ಸಾಹಿಸಿದ್ದಕ್ಕಾಗಿ ರವಿಕಿಶನ್‌ರನ್ನೂ ಶ್ಲಾ ಘಿಸಿದ್ದಾರೆಸಿನಿಮಾ ತಾರೆಗಳ ಮಕ್ಕಳು, ರಾಜಕಾರಣಿಗಳ ಮಕ್ಕಳು ಅದೇ ವೃತ್ತಿಗಳಲ್ಲಿ ಮುಂದುವರಿಯುತ್ತಾರೆ ಹೊರತು, ದೇಶಸೇವೆಗೆ

ಭಾರತೀಯ ಸೇನೆಗೆ ಸೇರ್ಪಡೆಗೊಂಡ ಬಿಜೆಪಿ ನಾಯಕನ ಪುತ್ರಿ ಇಶಿತಾ ಶುಕ್ಲಾ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಜೂ.30 ರೊಳಗ ಶರಣಾಗದಿದ್ದರೆ ಆರೋಪಿಗಳ ಮನೆ ಜಪ್ತಿ

ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಪ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಣೆ ಮಾಡಲಾಗುತ್ತಿದೆ.ಎನ್‌ಐಎ ಅಧಿಕಾರಿಗಳು ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡಲಾಗುವುದು ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ.ಸುಳ್ಯದ ಕಲ್ಲುಮುಟ್ಟುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಆರೋಪಿ ಮುಸ್ತಫರವರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಜೂ.30 ರೊಳಗ ಶರಣಾಗದಿದ್ದರೆ ಆರೋಪಿಗಳ ಮನೆ ಜಪ್ತಿ Read More »

2 ಜು. ರಂದು ಐಲೇಸಾ ದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ

ಸಸ್ಯ ಮತ್ತು ಜೈವಿಕ ವಿಜ್ಞಾನಿ ಡಾ. ಕೇಶವ ಹೆಗ್ಡೆ ಕೊರ್ಸೆ ಅವರಿಂದ ಉಪನ್ಯಾಸ ಬೆಂಗಳೂರು : ಜಲ ಸಂರಕ್ಷಣೆಯ ಬಗ್ಗೆ , ಕೆರೆಗಳ ಪುನರುಜ್ಜೀವನದ ಬಗ್ಗೆ ಸಂಬಂಧಪಟ್ಟ ತಜ್ಞ ಸಂಪನ್ಮೂಲ ವ್ಯಕಿಗಳ ಭಾಗವಹಿಸುವಿಕೆಯೊಂದಿಗೆ ಸತತ ಕಾಯಕ್ರಮವನ್ನು ಮಾಡುತ್ತಿರುವ ಐಲೇಸಾ ದಿ ವಾಯ್ಸ್ ಆಫ್ ಓಷನ್ ಸಂಸ್ಥೆ ಈ ಸಾರಿ ಮಳೆ ನೀರು ಕೊಯ್ಲು , ಸಂಗ್ರಹಣೆ ಮತ್ತು ನೀರನ್ನು ಭೂಮಿಗೆ ಇಂಗಿಸುವ ಬಗ್ಗೆ ಗಮನ ಹರಿಸಿದೆ .ಸಿರಸಿಯ ಸಂರಕ್ಷಣಾ ಜೀವಶಾಸ್ತ್ರ ಮತ್ತು ಸುಸ್ಥಿರ ಅಭಿವೃದ್ಧಿ ಅಧ್ಯಯನ ಕೇಂದ್ರದ

2 ಜು. ರಂದು ಐಲೇಸಾ ದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ Read More »

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ನಳಿನ್ ಕುಮಾರ್ ಕಟೀಲ್

ಮಂಗಳೂರು : ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ನಳಿನ್ ಕುಮಾರ್ ಕಟೀಲ್ Read More »

ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು

ಬೆಳ್ಳಾರೆ, ಪೆರುವಾಜೆ ಇಲ್ಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಗ್ರಾಮೀಣ ಸಮುದಾಯ ಶಿಬಿರವನ್ನು ಉತ್ತರ  ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಊರುಕೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಊರುಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರಕಾಶ್ ಶಾನುಭಾಗ್ ಇವರು ‘ವಿದ್ಯಾರ್ಥಿ ಜೀವನದಲ್ಲಿ ಗ್ರಾಮೀಣ ಅಧ್ಯಯನ ಶಿಬಿರವು ಒಂದು ಗ್ರಾಮದ ಸಂಪ್ರದಾಯ, ಆಚಾರ ವಿಚಾರಗಳನ್ನು ಸ್ವಾಂಗೀಕರಣ ಮಾಡಲು ಸಹಕಾರಿಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಎಲ್ಲಾ ಸೌಕರ್ಯಗಳಿಗೆ ಹೊಂದಿಕೊಂಡು ಬಾಳುವುದರ ಜೊತೆಗೆ ಸರ್ವತೋಮುಖ ಬೆಳವಣಿಗೆ ಉಂಟಾಗುತ್ತದೆ’ಎಂದರು. ಕಾರ್ಯಕ್ರಮದ ಪ್ರಾಸ್ತಾವಿಕ

ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು Read More »

ಸುಳ್ಯದಲ್ಲಿ ಸುಮನರವರ ವಿಜಯದ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಯ ರಾಜಕೀಯಕ್ಕೆ ಮುನ್ನುಡಿ ಬರೆಯಲಿದ್ದಾರೆ: ಆಪ್ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ

“ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸೇಡಿನ ರಾಜಕೀಯ, ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುವ ಆಡಳಿತ ವ್ಯವಸ್ಥೆ, ಮೂಲಭೂತ ಸೌಲಭ್ಯಗಳಿಂದ ನಿರಂತರವಾಗಿ ವಂಚಿತರಾಗಿ ಅದರಿಂದ ಬೇಸತ್ತಿರುವ ಸುಳ್ಯ ಕ್ಷೇತ್ರದ ಮತದಾರರು ಈ ಸಲ ಹೊಸ ರಾಜಕೀಯ ಪರ್ಯಾಯವನ್ನು ಬೆಂಬಲಿಸಲಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನರವರು ಸುಶಿಕ್ಷಿತ, ಸಮರ್ಥ ಅಭ್ಯರ್ಥಿ. ಅವರಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವಿದೆ, ಅದನ್ನು ಪರಿಹರಿಸುವ ಚಿಂತನೆ ಮತ್ತು ಯೋಜನೆಯಿದೆ, ಅದನ್ನು ಸರ್ಕಾರಿ ಆಡಳಿತದ ಮಟ್ಟದಲ್ಲಿ ಸಮರ್ಥವಾಗಿ ಮಂಡಿಸಿ ಅನುಷ್ಠಾನಗೊಳಿಸುವ ಸಾಮರ್ಥ್ಯವಿದೆ. ಈ ಬಾರಿಯ ಚುನಾವಣೆಯಲ್ಲಿ ಆಮ್

ಸುಳ್ಯದಲ್ಲಿ ಸುಮನರವರ ವಿಜಯದ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಯ ರಾಜಕೀಯಕ್ಕೆ ಮುನ್ನುಡಿ ಬರೆಯಲಿದ್ದಾರೆ: ಆಪ್ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ Read More »

ಬಿಜೆಪಿ ಅಭ್ಯರ್ಥಿ ಕಡಬದಲ್ಲಿ ಚುನಾವಣಾ ಪ್ರಚಾರ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಕಡಬ ಪೇಟೆ ಮತ್ತು ಬೆದ್ರಾಜೆ,ಅಂಗಡಿಮನೆ,ಮರ್ದಾಳ,ದಂಡುಕುರಿ,ಹಸಂತಡ್ಕ,ಕಲ್ಪುರೆ,ಮಡ್ಯಡ್ಕ,,ಕೊಡಂಕಿರಿ,ಕೊಡೀಂಬಾಳ,ದೊಡ್ಡಕೊಪ್ಪ, ಮೂರಾಜೆ,ಪರಪ್ಪುಕೊರಿಯರ್,ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರು ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ವಿವಿಧ ಕಡೆಗಳಲ್ಲಿ ಸಭೆ ನಡೆಯಿತು. ಸಂದರ್ಭದಲ್ಲಿ ಮಂಡಲ ಪ್ರಮುಖರಾದಹರೀಶ್ ಕಂಜಿಪಿಲಿ,ಎ.ವಿ.ತೀರ್ಥರಾಮ, ಎಸ್,ಎನ್ ,ಮನ್ಮಥ, ಎನ್,ಎ, ರಾಮಚಂದ್ರ, ವಿಸ್ತಾರಕ ರಾಘವೇಂದ್ರ, ಕೃಷ್ಣ ಶೆಟ್ಟಿ ಕಡಬ,ವಿನಯ್ ಕುಮಾರ್ ಮುಳುಗಾಡು, ಗಿರೀಶ್, ಎಮ್.ಆರ್.ಕೃಷ್ಣ,ಮನುದೇವ್ ಪರಮಲೆ,ಅಣ್ಣಿ ಎಲ್ತಿಮಾರು,ಮಧುಸೂದನ್,

ಬಿಜೆಪಿ ಅಭ್ಯರ್ಥಿ ಕಡಬದಲ್ಲಿ ಚುನಾವಣಾ ಪ್ರಚಾರ Read More »

ಚುನಾವಣೆಯಲ್ಲಿ ಬೆಂಬಲಿಸಲು ಜಿ.ಕೃಷ್ಣಪ್ಪಮನವಿ

ಆತ್ಮೀಯ ಮತದಾರ ಬಂಧುಗಳ‎  ಪ್ರೀತಿಪೂರ್ವಕ ನಮಸ್ಕಾರಗಳುನಾನು ಸುಳ್ಯ‎ ವಿಧಾನಸಭಾ‎ ಕ್ಷೇತ್ರದ ಕಡಬ ತಾಲೂಕಿನ ರಾಮಕುಂಜ ದಿ|‎ ಪೂವಪ್ಪ ರವರ‎ ಪುತ್ರಿ‎ ಬಿ.‎ ಮೋಹಿನಿ‎ ವಿವಾಹವಾಗಿ ರಾಮಕುಂಜದ ಶಾರದ‎ ನಗರ ಎಂಬಲ್ಲಿ ಖಾಯಂ ವಾಸ್ತವ್ಯ ಹೊಂದಿರುತ್ತೇನೆ. ವಿದ್ಯಾರ್ಥಿ ದೆಸೆಯಿಂದಲೇ‎ ಸಂಘಟನೆ ಮತ್ತು ಸಾಮಾಜಿಕ‎ ಸೇವೆಯಲ್ಲಿ‎ ಆಸಕ್ತಿ‎ ಹೊಂದಿ‎ ಪವಿತ್ರ ಸಂವಿಧಾನ‎ ತತ್ವ‎ ಆದರ್ಶಗಳು, ಸಾಮಾಜಿಕ‎ ನ್ಯಾಯ ಮತ್ತು‎ ಜಾತ್ಯತೀತ‎ ನಿಲುವಿನಲ್ಲಿ ಆಚಲವಾದ‎ ನಂಬಿಕೆ ಇರಿಸಿ‎ ಸೇವೆ ಸಲ್ಲಿಸುತ್ತಾ ಬಂದಿರುತ್ತೇನೆ. ಕಳೆದ 8‎ ವರ್ಷಗಳಿಂದ‎ ಕೆಪಿಸಿಸಿ ಸಂಯೋಜಕನಾಗಿ‎ ಸುಳ್ಯ ಕ್ಷೇತ್ರಕ್ಕೆ‎

ಚುನಾವಣೆಯಲ್ಲಿ ಬೆಂಬಲಿಸಲು ಜಿ.ಕೃಷ್ಣಪ್ಪಮನವಿ Read More »

ಅರಂತೋಡಿನಲ್ಲಿ ಬಿರುಸಿನ ಪ್ರಚಾರ ನಡೆಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರ ಪರವಾಗಿ ಚುನಾವಣಾ ಪ್ರಚಾರ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಅರಂತೋಡಿನಲ್ಲಿ ನಡೆಯಿತು .ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ರಾಮಕುಂಜ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ,ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ್,ಕೆಪಿಸಿಸಿ ವಕ್ತಾರ ಟಿ.ಎಮ್.ಶಹೀದ್ ತೆಕ್ಕಿಲ್, ಮೊದಲಾದವರು ಮಾತನಾಡಿ ಅರಂತೋಡಿನಲ್ಲಿ ಹೆಚ್ಚು ಮತ ಬಂದಲ್ಲಿ ಅರಂತೋಡು ಗ್ರಾಮಕ್ಕೆ 10 ಕೋಟಿ ಅನುದಾನ ತರಿಸುವ ಭರವಸೆ ನೀಡಿದರು

ಅರಂತೋಡಿನಲ್ಲಿ ಬಿರುಸಿನ ಪ್ರಚಾರ ನಡೆಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ Read More »

error: Content is protected !!
Scroll to Top