Uncategorized

ರಾಜ್ಯಮಟ್ಟದ ಚುಟುಕು ಕಾವ್ಯ ಪ್ರಶಸ್ತಿ ಮುಸ್ತಫಾ ಬೆಳ್ಳಾರೆಯವರಿಗೆ ಪ್ರದಾನ

ಕಾಸರಗೋಡು ಜಿಲ್ಲಾ 7 ನೇ ಚುಟುಕು ಸಾಹಿತ್ಯ ಸಮ್ಮೇಳನ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಮಾ 27 ರಂದು ನಡೆದಿದ್ದು ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು ಮೂರು ಚುಟುಕುಗಳ ವಾಚನದೊಂದಿಗೆ ರಾಜ್ಯಮಟ್ಟದ ಡಾ ಎಂ.ಜಿ.ಆರ್ ಅರಸ್ ಚುಟುಕು ಕಾವ್ಯ ಪ್ರಶಸ್ತಿಯನ್ನು ಸ್ವೀಕರಿಸಿದರು.

ರಾಜ್ಯಮಟ್ಟದ ಚುಟುಕು ಕಾವ್ಯ ಪ್ರಶಸ್ತಿ ಮುಸ್ತಫಾ ಬೆಳ್ಳಾರೆಯವರಿಗೆ ಪ್ರದಾನ Read More »

ಭಾರೀ ಗಾಳಿಮಳೆಗೆ ಕಾರಿನ ಮೇಲೆ ಉರುಳಿ ಬಿದ್ದು ಜಖಂಗೊಂಡ ಕಾರು

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪ ಸುರಿದ ಭಾರೀ ಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರಿನ ಮೇಲೆ ಮರ ಬಿದ್ದು, ಕಾರು ಜಖಂಗೊಂಡ ಘಟನೆ ಮಾ.26 ರಂದು ಸಂಜೆ ನಡೆದಿದೆ.ಕಲ್ಲುಗುಂಡಿ ಪೂರ್ಣಿಮಾ ಟೆಕ್ಸ್ ಟೇಲ್ಸ್ ಮಾಲೀಕ ಬಿ.ಆರ್ ಪದ್ಮಯ್ಯ ಅವರು ಕಾರನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು. ಸಂಜೆ ವೇಳೆ ಸುರಿದ ಭಾರೀ ಮಳೆ – ಗಾಳಿಗೆ ಮರವೊಂದು ದಿಢೀರ್ ಕಾರಿನ ಮೇಲೆ ಬಿದ್ದಿದ್ದು, ಕಾರು ಜಖಂಗೊಂಡಿದೆ.

ಭಾರೀ ಗಾಳಿಮಳೆಗೆ ಕಾರಿನ ಮೇಲೆ ಉರುಳಿ ಬಿದ್ದು ಜಖಂಗೊಂಡ ಕಾರು Read More »

ಅಡ್ತಲೆ :ಲಾರಿಯಲ್ಲಿ ಅಧಿಕ ತೂಕದ ರಬ್ಬರ್ ಮರ ಸಾಗಾಟ,ಲಾರಿಯನ್ನು ತಡೆದು ನಿಲ್ಲಿಸಿದ ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ

ಅಡ್ತಲೆ ಅರಂತೋಡು ರಸ್ತೆಯಲ್ಲಿ ಲಾರಿಯೊಂದು ರಸ್ತೆ ಸಾಮರ್ಥ್ಯಕ್ಕಿಂತ ಅಧಿಕ ಭಾರದರಬ್ಬರ್ ಮರ ಸಾಗಾಟ ಮಾಡುತ್ತಿದೆ.ಇದರಿಂದ ರಸ್ತೆಗೆ ಅಪಾಯ ಎದುರಾಗಲಿದೆ ಎಂದು ಲಾರಿ ಚಾಲಕನಿಗೆ ತಿಳಿಸಿ ರಬ್ಬರ್ ಮರ ಸಾಗಾಟದ ಲಾರಿಯನ್ನು ಅಡ್ತಲೆ ನಾಗರೀಕ ಹಿತರಕ್ಷಣಾ ಸಮಿತಿಯವರು ಅಡ್ತಲೆ ಶಾಲಾ ಬಳಿ ತಡೆದು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಶುಕ್ರವಾರ ವರದಿಯಾಗಿದೆ.ಮರ್ಕಂಜದಿಂದ ಬಂಟ್ವಾಳಕ್ಕೆ ರಬ್ಬರ್ ಮರ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.ನಾಗರೀಕ ಹಿತರಕ್ಷಣಾ ಸಮಿತಿಯವರು ಬುಧವಾರ ಮರ್ಕಂಜ ಕಲ್ಲು ಕೊರೆಯಯಿಂದ ಲಾರಿಯಲ್ಲಿ ಅಧಿಕ ಭಾರದ ಜಲ್ಲಿ

ಅಡ್ತಲೆ :ಲಾರಿಯಲ್ಲಿ ಅಧಿಕ ತೂಕದ ರಬ್ಬರ್ ಮರ ಸಾಗಾಟ,ಲಾರಿಯನ್ನು ತಡೆದು ನಿಲ್ಲಿಸಿದ ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ Read More »

ಮದುವೆ ನಿಶ್ಚಯವಾಗಿದ್ದ ಯುವಕ ದಿಡೀರ್ ನಾಪತ್ತೆ

ಮದುವೆಯಾಗುವ ನಿಶ್ಚಯವಾಗಿದ್ದ ಬಾಳಿಲದ ಯುವಕ ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ.ಬಾಳಿಲದ ದೇರಂಪಾಲು ಆರ್.ಸಿ.ಮನೆ ಶೀನಪ್ಪ ರೈಯವರ ಪುತ್ರ ಹರೀಶ್ ರೈ ಎಂಬವರು ಕಾಣೆಯಾಗಿದ್ದು ಈ ಬಗ್ಗೆ ಅಣ್ಣ ವೆಂಕಪ್ಪ ರೈ ದೇರಂಪಾಲು ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದಾರೆ.ನನ್ನ ತಮ್ಮ ಹರೀಶ್ ರೈ ಡಿ. (38) ಸುಮಾರು 13 ವರ್ಷಗಳಿಂದ ಮಹೀಂದ್ರಾ ಫೈನಾನ್ಸ್ ಪುತ್ತೂರು ಇಲ್ಲಿ ಸೀನಿಯರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದು, ಅವರಿಗೆ ದೂರದ ಸಂಬಂಧಿಕರ ಯುವತಿ ಜೊತೆ ವಿವಾಹ ನಿಶ್ಚಯವಾಗಿತ್ತು.ಮಾ.20 ರಂದು ಬೆಳಿಗ್ಗೆ 7:30 ಗಂಟೆಗೆ ಯುವತಿಯ

ಮದುವೆ ನಿಶ್ಚಯವಾಗಿದ್ದ ಯುವಕ ದಿಡೀರ್ ನಾಪತ್ತೆ Read More »

ದೈವರಾಧನೆ ಸಾಮರಸ್ಯದ ಸಂಕೇತ : ನಳೀನ್ ಕುಮಾರ್ ಕಟೀಲ್

ತುಳುನಾಡಿನಲ್ಲಿ ಹಿರಿಯರು ನಂಬಿಕೊಂಡು ಬಂದಿರುವಂತಹ ದೈವಾರಾಧನೆ ಸಾಮರಸ್ಯದ ಸಂಕೇತ ತವಾಗಿದೆ.ದೈವರಾಧನೆ,ನಾಗಾರಾಧನೆ ಇಲ್ಲಿನ ವಿಶೇಷತೆ. ದೈವಾರಾಧನೆಯಿಂದ ಎಲ್ಲರನ್ನು ಒಗ್ಗೂಡಿಸಲುಸಾಧ್ಯ.ದೈವಾರಾಧನೆಯ ಪಾಡ್ಡನಗಳಿಂದ ತುಳು ಸಂಸ್ಕೃತಿ,ಆಚಾರ,ವಿಚಾರ,ಪರಂಪರೆಗಳು ಉಳಿದಿದೆ” ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಮಾ.15 ರಂದು ಸುಳ್ಯ ಬೂಡು ಪರಿಸರದ ಸತ್ಯಪದಿನಾಜಿ,ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯ ಸಮಾರೋಪ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ

ದೈವರಾಧನೆ ಸಾಮರಸ್ಯದ ಸಂಕೇತ : ನಳೀನ್ ಕುಮಾರ್ ಕಟೀಲ್ Read More »

ಅರಂಬೂರು : ಹಸಿರುವಾಣಿ ಮೆರಣಿಗೆ ಮೂಲಕ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ದೈವಗಳ ದೈವಂಕಟ್ಟು ಮಹೋತ್ಸವ ಆರಂಭಗೊಂಡಿದೆ.ಪೂರ್ವಾಹ್ನ ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಪ್ರಾರ್ಥಿಸಲಾಯಿತು.ಬಳಿಕ ಪಯಸ್ವಿನಿ ಸೇತುವೆ ಬಳಿ ನಿರ್ಮಿಸಲಾದ ಮಹಾದ್ವಾರದಿಂದ ಅದ್ದೂರಿ ಹಸಿರುವಾಣಿ ಮೆರವಣಿಗೆಗೆ ಮಹೋತ್ಸವ ಸಮಿತಿ ಅಧ್ಯಕ್ಷ ಪಿ.ಬಿ.ಸುಧಾಕರ ರೈಯವರು ತೆಂಗಿನಕಾಯಿಯ ಒಡೆದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ತರವಾಡು ಮನೆಯ ಮುಖ್ಯಸ್ಥರು, ಉಪ ಸಮಿತಿ ಸಂಚಾಲಕರು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರುಮಹಿಳೆಯರ ಪೂರ್ಣ ಕುಂಭ ಸ್ವಾಗತದೊಂದಿಗೆ ಚೆಂಡೆ ವಾದ್ಯ ಘೋಷದೊಂದಿಗೆ ಹಾಗೂ ಕುಣಿತ

ಅರಂಬೂರು : ಹಸಿರುವಾಣಿ ಮೆರಣಿಗೆ ಮೂಲಕ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ Read More »

ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿ,ಕತ್ತಲೆಯಲ್ಲಿ ಸುಳ್ಯ ಮತ್ತು ಗ್ರಾಮೀಣ ಪ್ರದೇಶಗಳು

ಸುಳ್ಯದಲ್ಲಿ ಮೊದಲ ಮಳೆಗೆ ವಿದ್ಯುತ್ ಕೈ ಕೊಟ್ಟಿದ್ದು ಸುಳ್ಯ ಸೇರಿದಂತೆ ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೆ ಕತ್ತೆಲೆಯಲ್ಲಿ ಕಾಲ ಕಳೆಯುವಂತಾಗಿದೆ.ನಿನ್ನೆ ರಾತ್ರಿ ಒಂಬತ್ತು ಗಂಟೆಗೆ ಕೈ ಕೊಟ್ಟ ವಿದ್ಯುತ್ ಇನ್ನು ಬಂದಿಲ್ಲ.ಇಂದು ಸುರಿದ ಪ್ರಥಮ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದಿರುತ್ತದೆ. ಈ ಲೈನ್ ನಿಂದ ಸುಳ್ಮ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸರಬರಾಜಾಗುವ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ‌.ಈ ಹಿನ್ನೆಲೆಯಲ್ಲಿ ಸುಳ್ಯಕ್ಕೆ

ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿ,ಕತ್ತಲೆಯಲ್ಲಿ ಸುಳ್ಯ ಮತ್ತು ಗ್ರಾಮೀಣ ಪ್ರದೇಶಗಳು Read More »

ಸುಳ್ಯ : ಮಳೆ ಬಂತು ಮಳೆ ಬಂತು

ಸುಳ್ಯ ನಗರ ಸೇರಿದಂತೆ ತಾಲೂಕಿನ ಕೆಲ ಭಾಗದಲ್ಲಿ ಬುಧವಾರ ಮಳೆಸುರಿದಿರುವ ಬಗ್ಗೆ ವರದಿಯಾಗಿದೆ.ಸುಳ್ಯ ನಗರ,ಆಲೆಟ್ಟಿ,ಅರಂತೋಡು,ತೊಡಿಕಾನ ಸಂಪಾಜೆ ಇತರ ಭಾಗದಲ್ಲಿ ಸಾಧಾರಣವಾಗಿ ಮಳೆ ಸುರಿದಿವೆ.

ಸುಳ್ಯ : ಮಳೆ ಬಂತು ಮಳೆ ಬಂತು Read More »

ತೊಡಿಕಾನ ಗೌಡ ಕಪ್ ಕಬಡ್ಡಿ ಪಂದ್ಯಾಟ,ಮೊದಲ ಪಂದ್ಯಾಟದಲ್ಲಿ ತೊಡಿಕಾನ ಎ ತಂಡಕ್ಕೆ ಜಯ

ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ತಾಲೂಕು,ತೊಡಿಕಾನ ಗ್ರಾಮ ಸಮಿತಿ ವತಿಯಿಂದ(10 ಕುಟುಂಬ 18 ಗೋತ್ರದ ವ್ಯಾಪ್ತಿಗೆ ಒಳಪಟ್ಟಂತೆ)ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಸೀಮಿತ ಗ್ರಾಮಗಳಿಗೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ನಡೆದ ಮೊದಲ ಹೊನಲು ಬೆಳಕಿನಪುರುಷರ ಕಬಡ್ಡಿ ಪಂದ್ಯಾಟದಲ್ಲಿತೊಡಿಕಾನ ಎ ತಂಡ ಐವರ್ನಾಡು ತಂಡವನ್ನು 11’18 ಅಂತರದಲ್ಲಿ ಸೋಲಿಸಿ ದ್ವಿತೀಯ ಹಂತದ ಪಂದ್ಯಾಕ್ಕೆ ಅರ್ಹತೆ ಪಡೆದಿದೆ.ತೊಡಿಕಾನ ಎ ತಂಡ ಆರಂಭದಲ್ಲಿ ಮುನ್ನೆಡೆ ಸಾಧಿಸಿಕೊಂಡು ಮುನ್ನುಗಿತು.

ತೊಡಿಕಾನ ಗೌಡ ಕಪ್ ಕಬಡ್ಡಿ ಪಂದ್ಯಾಟ,ಮೊದಲ ಪಂದ್ಯಾಟದಲ್ಲಿ ತೊಡಿಕಾನ ಎ ತಂಡಕ್ಕೆ ಜಯ Read More »

ಮಾ.9ರಂದು ಅರಂತೋಡಿ ನಲ್ಲಿ ಎಸ್ ಕೆ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರು ಮತ್ತು ಬೃಹತ್ ಇಫ್ತಾರ್ ಸಂಗಮ

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು ಮಜ್ಲಿಸ್ ನ್ನೂರು ನೇತೃತ್ವ ವಹಿಸಲಿದ್ದಾರೆ.ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ಅಧ್ಯಕ್ಷ ಜುಬೇರ್ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ,ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ ಎಂ ಶಹೀದ್,

ಮಾ.9ರಂದು ಅರಂತೋಡಿ ನಲ್ಲಿ ಎಸ್ ಕೆ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರು ಮತ್ತು ಬೃಹತ್ ಇಫ್ತಾರ್ ಸಂಗಮ Read More »

error: Content is protected !!
Scroll to Top