Uncategorized

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿನಿಲಯಕ್ಕೆ ಪುಸ್ತಕ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರ್ ಇಲ್ಲಿನ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 18ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿ ಇದರ ಅಧ್ಯಕ್ಷೆ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೊಂಟಡ್ಕ ವಹಿಸಿದ್ದರು. ಜೇಸಿಐ ಭಾರತ ವಲಯ 15, ನೇತ್ರಾವತಿ (ರಿಜನ್ -ಬಿ) ಇದರ ಉಪಾಧ್ಯಕ್ಷರಾದ ಜೇಸಿ ಸೆನೆಟರ್ ಜಿತೇಶ್ ಪಿರೆರಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು. ಅತಿಥಿಗಳಾಗಿವನವಾಸಿ ವಿದ್ಯಾರ್ಥಿ ನಿಲಯದ ಅಧ್ಯಕ್ಷರಾದ ಡಾ. ಚಂದ್ರಶೇಖರ ಭಟ್, ಜೇಸಿಐ […]

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿನಿಲಯಕ್ಕೆ ಪುಸ್ತಕ ವಿತರಣೆ Read More »

ಲಾವಣ್ಯ ಹತ್ಯೆ ಆರೋಪಿಯ ಬಂಧನ

ಬಿ.ಸಿ.ರೋಡ್ ಕೆಎಸ್‌ಆರ್ಟಿಸಿ ಬಸ್‌ ನಿಲ್ದಾಣದಲ್ಲಿಜು.16 ಸಂಜೆ ಯುವತಿ ಲಾವಣ್ಯಳ‌ನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಅರೋಪಿ ಚೇತನ್ ವಿಷಪ್ರಾಷನ ಮಾಡಿದ್ದು, ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಂಟ್ವಾಳ ತಾಲೂಕಿನ ಉಳಿ ಗ್ರಾಮ ನಿವಾಸಿ ಲಾವಣ್ಯ (21) ಎಂಬಾಕೆಯನ್ನು ಬೆಳ್ತಂಗಡಿ ಒಡಿಲ್ನಾಳ ನಿವಾಸಿ, ಆಕೆಯ ದೂರದ ಸಂಬಂಧಿ ಚೇತನ್ ಎಂಬಾತ ತಲವಾರಿನಿಂದ ಕಡಿದು ಹತ್ಯೆ ಮಾಡಿದ್ದ.ಆದರೆ ಈ ವೇಳೆ ಆರೋಪಿ ಇಲಿ ಪಾಷಾಣ ಸೇವಿಸಿದ್ದ. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವೀಡಲಾಗುತ್ತಿದೆ ಎಂದು ಎಸ್ ಪಿ

ಲಾವಣ್ಯ ಹತ್ಯೆ ಆರೋಪಿಯ ಬಂಧನ Read More »

ರೋಟರಿ ಕ್ಲಬ್ ಸುಳ್ಯ ಸಿಟಿವತಿಯಿಂದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ

ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು. ಸ್ವಚ್ಛತೆಯ ಸಲುವಾಗಿ ದೇವಸ್ಥಾನಕ್ಕೆ ಕಸದ ಬುಟ್ಟಿಗಳನ್ನು ಹಸ್ತಾಂತರಿಸಲಾಯಿತು ಉಪ ವಲಯ ಅರಣ್ಯಧಿಕಾರಿ ರೊ .ವೆಂಕಟೇಶ್ ,ಪಾರೆಸ್ಟ್ ಗಾರ್ಡ್ ಮನೋಜ್, ಸಿಬ್ಬಂದಿಗಳು ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಕೊಳಲುಮೂಲೆ,ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್, ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಕೇಶವ ಅಡ್ತಲೆ, ದೇವಳದ

ರೋಟರಿ ಕ್ಲಬ್ ಸುಳ್ಯ ಸಿಟಿವತಿಯಿಂದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ Read More »

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಚೌಟ ಒತ್ತಾಯ

ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆತಂಕ ಮೂಡಿಸುವಂಥದ್ದು. ಯುವಜನತೆ

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಚೌಟ ಒತ್ತಾಯ Read More »

ಜುಲೈ 16 ರಂದು ಸುಳ್ಯದಲ್ಲಿ ಶ್ರೀ ಇನ್ಫೋ ಲ್ಯಾಪ್‌ಟಾಪ್‌ ಸೆಂಟರ್ ಶುಭಾರಂಭ

ಸುಳ್ಯದಲ್ಲಿ ಸತೀಶ್ ಕಾಟೂರು ಹಾಗೂ ಶ್ರೀವತ್ಸ ಕಾಟೂರು ಮಾಲೀಕತ್ವದ ‘ಶ್ರೀ ಇನ್ಫೋ’ ಕಂಪ್ಯೂಟರ್ಸ್‌ ಸಹ ಸಂಸ್ಥೆ ನೂತನ ಎಕ್ಸ್‌ಕ್ಯೂಸಿವ್ ಲ್ಯಾಪ್‌ಟಾಪ್ ಶೋರೂಮ್ ‘ಶ್ರೀ ಇನ್ಫೋ ಲ್ಯಾಪ್‌ಟಾಪ್ ಸೆಂಟರ್’ ಚೆನ್ನಕೇಶವ ದೇವಸ್ಥಾನದ ಬಳಿಯ ಸೌಪರ್ಣಿಕಾ ಆರ್ಕೇಡ್‌ನ ಪ್ರಥಮ ಮಹಡಿಯಲ್ಲಿ ಜುಲೈ 16 ರಂದು ಶುಭಾರಂಭಗೊಳ್ಳಲಿದೆ.ಜುಲೈ 16 ರಂದು ಪೂ.10 ಗಂಟೆಗೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು .ಭಾಗೀರಥಿ ಮುರುಳ್ಯ ನೂತನ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಸುಳ್ಯ ವರ್ತಕರ ಸಂಘದ ಗೌರವಾಧ್ಯಕ್ಷ ಪಿ. ಬಿ ಸುಧಾಕರ ರೈ ನೆಟ್

ಜುಲೈ 16 ರಂದು ಸುಳ್ಯದಲ್ಲಿ ಶ್ರೀ ಇನ್ಫೋ ಲ್ಯಾಪ್‌ಟಾಪ್‌ ಸೆಂಟರ್ ಶುಭಾರಂಭ Read More »

ಕೆ.ಎಸ್. ತಿರುಮಲೇಶ್ವರ ಭಟ್ ನಿಧನ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಪ್ರಗತಿಪರ ಕೃಷಿಕರಾದ ಕೆ. ಎಸ್. ತಿರುಮಲೇಶ್ವರ ಭಟ್(79/ವರ್ಷ) ಜುಲೈ 14 ರಂದು ಸ್ವಗೃಹದಲ್ಲಿ ನಿಧನರಾದರು.ಮೃತರು ಸಹೋದರರಾದ ಕೆ.ಎಸ್ ನರಸಿಂಹ ಭಟ್, ಕೆ.ಎಸ್ ನಾರಾಯಣ ಭಟ್,ಸಹೋದರಿ ಸಾವಿತ್ರಿ, ಮೂಕಾಂಬಿಕ ಹಾಗೂ ಅಪಾರ ಬಂಧು ಮಿತ್ರರನ್ನು ಕುಟುಂಬಸ್ಥರನ್ನು ಆಗಲಿದ್ದಾರೆ.

ಕೆ.ಎಸ್. ತಿರುಮಲೇಶ್ವರ ಭಟ್ ನಿಧನ Read More »

ಅರಂತೋಡು ಗ್ರಹಜ್ಯೋತಿ ದಾಖಲೆಗಳ ಪುನರ್ ಪರಿಶೀಲನಾ ಕೇಂದ್ರಕ್ಕೆ ಭೇಟಿ ನೀಡಿದ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್

ರಾಜ್ಯ ಸರಕಾರದ ಗ್ಯಾರೆಂಟಿಗಳಲ್ಲಿ ಒಂದಾದ ಗ್ರಹ ಜ್ಯೋತಿಯನ್ನು ಕೆಲವು ಅನರ್ಹರು ಪಡೆಯುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಅರ್ಹರ ಆಯ್ಕೆಗಾಗಿ ಪುನರ್ ಪರಿಶೀಲನೆಗೆ ಆದೇಶ ನೀಡಿದ್ದು ಅದರಂತೆ ಅರಂತೋಡು ಮೆಸ್ಕಾಂ ಶಾಖಾ ಕಚೇರಿಯಲ್ಲಿ ದಾಖಲೆಗಳ ಪುನರ್ ಪರಿಶೀಲನೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಭೇಟಿ ನೀಡಿದರು.ಇಲ್ಲವನ್ನು ಇಲ್ಲಿಯೇ ಪರಿಶೀಲಿಸುವುದಲ್ಲ.ನೆಟ್ ವರ್ಕ್ ಇರುವ ಪ್ರದೇಶಗಳಿಗೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು.ಪ್ರತಿಯೊಬ್ಬ ಪಲಾನುಭವಿಯ ದಾಖಲೆಯ ಪರಿಶೀಲನೆ ನಡೆಸಬೇಕು.ಯಾರನ್ನೂ ಕೈ ಬಿಡುವ

ಅರಂತೋಡು ಗ್ರಹಜ್ಯೋತಿ ದಾಖಲೆಗಳ ಪುನರ್ ಪರಿಶೀಲನಾ ಕೇಂದ್ರಕ್ಕೆ ಭೇಟಿ ನೀಡಿದ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ Read More »

ಕೋಲ್ಚಾರು ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

ಅರಂತೋಡು, ಜು. 14 :ಕೋಲ್ಚಾರು ಬಲ್ಯಾಡಿ ಸಂಪರ್ಕ ರಸ್ತೆ ಕಾಂಕ್ರೀಟ್‌ಕರಣಕ್ಕೆ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯರವರು ಬಲ್ಯಾಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು‌ ಪಂಚಾಯತ್ ‌ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಕುಂಚಡ್ಕ, ಸಿ.ಎ ನಿರ್ದೇಶಕರಾದ ಚಿದಾನಂದ ಕೋಲ್ಚಾರು, ಬಿಜೆಪಿ ಜಾಲ್ಸೂರು ಶಕ್ತಿ ಕೇಂದ್ರದ ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು,ಆಲೆಟ್ಟಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಧನಂಜಯ ಕುಂಚಡ್ಕ, ಪುರುಷೋತ್ತಮ ಕೋಲ್ಚಾರು,ಮಾಜಿ ಉಪಾಧ್ಯಕ್ಷ ದಿನೇಶ್ ಕಣಕ್ಕೂರು ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲರಮೂಲೆ. ಬಿಜೆಪಿ ಯುವಮೋರ್ಚಾ ತಾಲೂಕು ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ ಬಿಜೆಪಿ

ಕೋಲ್ಚಾರು ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ Read More »

ದೇವಾಲಯಗಳ ಕಾಣಿಕೆ ಹುಂಡಿಗಳ ಹಣದ ದುರುಪಯೋಗವನ್ನು ತಡೆಯಲು 19 ಅಂಶಗಳ ಮಾರ್ಗಸೂಚಿ ಬಿಡುಗಡೆ

ದೇವಸ್ಥಾನಗಳ ಹುಂಡಿಗಳಲ್ಲಿ ಭಕ್ತರು ನೀಡುವ ಕಾಣಿಕೆಯ ಭದ್ರತೆಗಾಗಿ ಮತ್ತು ಹಣದ ದುರುಪಯೋಗವನ್ನು ತಡೆಯಲು ಕರ್ನಾಟಕ ಸರ್ಕಾರವು ಕಟ್ಟುನಿಟ್ಟಾದ 19 ಅಂಶಗಳ ಮಾರ್ಗಸೂಚಿ (SOP) ಬಿಡುಗಡೆ ಮಾಡಿದೆ. ಸಿಸಿಟಿವಿ ಕಣ್ಗಾವಲು, ಡಿಜಿಟಲ್ ಪಾವತಿ ವ್ಯವಸ್ಥೆ ಮತ್ತು ಅಧಿಕಾರಿಗಳ ನೇತೃತ್ವದಲ್ಲಿ ಹಣ ಎಣಿಕೆಗೆ ಕಡ್ಡಾಯ ಆದೇಶ ನೀಡಲಾಗಿದೆ.ಮುಖ್ಯವಾಗಿ ಅನುಸರಿಸಬೇಕಾದ ಕ್ರಮಗಳು ಮತ್ತು ಭದ್ರತಾ ವ್ಯವಸ್ಥೆಗಳು ಈ ಕೆಳಗಿನಂತಿವೆ:ಸಿಸಿಟಿವಿ ಕಣ್ಗಾವಲು: ಎಲ್ಲಾ ಹುಂಡಿಗಳಿಗೆ ನಾಲ್ಕು ದಿಕ್ಕುಗಳಿಂದ ಕಾಣುವಂತೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.ನೇರ ಮೇಲ್ವಿಚಾರಣೆ: ಕರ್ಪೂರ ಹಚ್ಚಿ ಸಿಸಿಟಿವಿ ಮಸುಕಾಗಿಸುವುದನ್ನು ತಡೆಯಲು

ದೇವಾಲಯಗಳ ಕಾಣಿಕೆ ಹುಂಡಿಗಳ ಹಣದ ದುರುಪಯೋಗವನ್ನು ತಡೆಯಲು 19 ಅಂಶಗಳ ಮಾರ್ಗಸೂಚಿ ಬಿಡುಗಡೆ Read More »

ಮರದಿಂದ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಮರದಿಂದ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ ಪಟ್ಟ ಘಟನೆ ಸಂಪಾಜೆ ಗ್ರಾಮದಿಂದ ವರದಿಯಾಗಿದೆ.ಮೃತ ವ್ಯಕ್ತಿ ದಂಡಕಜೆ ನಿವಾಸಿ ಮರಿಯಾ ರಾಜು (ಚಾರ್ಲಿ) ಎಂದು ಗುರುತಿಸಲಾಗಿದೆ.ಜು 8 ರಂದು ಕೂಲಿ ಕಾರ್ಮಿಕರಾದ ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಮರದಿಂದ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾದ ಪರಿಣಾಮ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜೂನ್ 11ರಂದು ಬೆಳಿಗ್ಗೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಗಾಯಗೊಂಡ ಸಂದರ್ಭದಲ್ಲಿ ಸ್ಥಳೀಯರು ತಾಜುದ್ದೀನ್ ಟರ್ಲಿ ಯವರ ಆಂಬುಲೆನ್ಸ್‌ ಮೂಲಕ

ಮರದಿಂದ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು Read More »

error: Content is protected !!
Scroll to Top