Uncategorized

ಕೆ.ಪಿ.ಎಸ್ ಬೆಳ್ಳಾರೆಗೆ ಶೇ.100 ಫಲಿತಾಂಶ

ಬೆಳ್ಳಾರೆ ಕೆ.ಪಿ.ಎಸ್ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ.ಪರೀಕ್ಷೆ ಎದುರಿಸಿರುವ 148 ವಿದ್ಯಾರ್ಥಿಗಳೂ ಕೂಡ ಉತ್ತೀರ್ಣರಾಗಿದ್ದಾರೆ.ವಿವಿಧ ಶ್ರೇಣಿಯ ವಿವರ :-4 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕ ಪಡೆದಿದ್ದರೆ.ವಿಶಿಷ್ಠ ಶ್ರೇಣಿಯಲ್ಲಿ 33 ಮಂದಿ,ಪ್ರಥಮ ದರ್ಜೆಯಲ್ಲಿ 98 ಮಂದಿ’ದ್ವೀತಿಯ ದರ್ಜೆಯಲ್ಲಿ 13 ಮಂದಿ ಉತ್ತೀರ್ಣರಾಗಿದ್ದಾರೆ.

ಕೆ.ಪಿ.ಎಸ್ ಬೆಳ್ಳಾರೆಗೆ ಶೇ.100 ಫಲಿತಾಂಶ Read More »

ಸುಳ್ಯ ಗಾಂಧಿನಗರ ಕೆ. ಪಿ. ಎಸ್.ಗೆ ಶೇ 100 ಫಲಿತಾಂಶ

ಸುಳ್ಯ ಗಾಂಧಿನಗರ ಕೆ. ಪಿ. ಎಸ್. ಶೇ 100 ಫಲಿತಾಂಶ ವನ್ನು ದಾಖಲಿಸಿದೆ.ಪರೀಕ್ಷೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸುಳ್ಯ ಗಾಂಧಿನಗರ ಕೆ. ಪಿ. ಎಸ್.ಗೆ ಶೇ 100 ಫಲಿತಾಂಶ Read More »

ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ,ಧಾರ್ಮಿಕ ಸಭಾ ಕಾರ್ಯಕ್ರಮ

ಸುಳ್ಯದ ಪೈಚಾರಿನಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುಂದರ ರಾವ್ ವಹಿಸಿದ್ದರು.ಶಾಸಕಿ ಭಾಗೀರಥಿ ಮುರುಳ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಹಿರಿಯ ಸಹಕಾರಿ ಜಾಕೆ ಮಾಧವ ಗೌಡ, ಮಾದಿಗ ದಂಡೋರ ಅಖಿಲ ಭಾರತ ರಾಜ್ಯ ಸಂಸ್ಥಾಪಕಾಧ್ಯಕ್ಷ ಬಿ.ಹುಸೇನಪ್ಪ ಸ್ವಾಮಿ ಮಾದಿಗ ಉಪಸ್ಥಿತರಿದ್ದರು.ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಇಂಜಿನಿಯರ್ ದೇವಿಪ್ರಸಾದ್‌ , ಪ್ರಧಾನ ಕಾರ್ಯದರ್ಶಿ ಯಶವಂತ್

ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ,ಧಾರ್ಮಿಕ ಸಭಾ ಕಾರ್ಯಕ್ರಮ Read More »

ಕಲ್ಲುಗುಂಡಿ : ನಿವೃತ್ತ ಬಿ ಎಸ್ ಎನ್ ಎಲ್ ಉದ್ಯೋಗಿ ವಸಂತ ಗುಡ್ಡೆಮನೆ ನಿಧನ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಚಟ್ಟೆಕಲ್ಲು ನಿವಾಸಿ ನಿವೃತ್ತ ಬಿ ಎಸ್ ಎನ್ ಎಲ್ ಉದ್ಯೋಗಿ ವಸಂತ ಗುಡ್ಡೆಮನೆ ರವರು ಏಪ್ರಿಲ್ 22ರಂದು ಸಂಜೆ ನಿಧನರಾದರು.ಮೃತರು ಪತ್ನಿ ನಿವೃತ್ತ ಶಿಕ್ಷಕಿ ರಾಮಕ್ಕ ಹಾಗೂ ಕುಟುಂಬದವರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಲ್ಲುಗುಂಡಿ : ನಿವೃತ್ತ ಬಿ ಎಸ್ ಎನ್ ಎಲ್ ಉದ್ಯೋಗಿ ವಸಂತ ಗುಡ್ಡೆಮನೆ ನಿಧನ Read More »

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ

ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ, ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಚೊಕ್ಕಾಡಿ ಇವರ ಆಶ್ರಯದಲ್ಲಿ ಐದು ದಿನಗಳ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜನಗದ್ದೆ ಇಲ್ಲಿ ಯಶಸ್ವಿಯಾಗಿ ನಡೆಯಿತು.ಶಿಬಿರವು ಏಪ್ರಿಲ್ ೧೧ರಂದು ಶ್ರೀ ಬಾಲಕೃಷ್ಣ ಬೊಳ್ಳೂರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪವಾಣಿ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಸಂವಹನ

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ Read More »

ಕುಲ್ಚಾರ್ ಹೊಳೆಗೆ ತಾಜ್ಯ ಎಸೆದವರಿಗೆಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ರೂ 5000 ದಂಡ.

ದಿನಾಂಕ 21.4.2026ನೇ ಮಂಗಳವಾರದಂದು ವಾಹನ ಸಂಖ್ಯೆ KA05 MS 6793ವಾಹನದಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಗಳು ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲ್ಚಾರ್ ಸೇತುವೆಯ ಮೇಲಿನಿಂದ ಬಲ್ನಾಡ್ ಹೊಳೆಗೆ ತ್ಯಾಜ್ಯ ಎಸೆಯುತ್ತಿದ್ದನ್ನು ಗಮಸಿದ ಕಲ್ಲುಗುಂಡಿ ರಿಕ್ಷಾ ಚಾಲಕರಾದ ಸದಾನಂದ ರೈ ಆರಂತೋಡಿನ ರಿಕ್ಷಾ ಚಾಲಕರಾದ ಹರಿಶ್ಚಂದ್ರ ನೆಕ್ಕಿಲ ಮತ್ತು ಆದರ್ಶ ದೇರಾಜೆಯವರು ತಡೆದು ನಿಲ್ಲಿಸಿ ಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಜಯಪ್ರಕಾಶ್. ಎಂ. ಆರ್. ರವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ರೂ 5000ದಂಡ ವಿಧಿಸಿದರು.ಮೊದಲು

ಕುಲ್ಚಾರ್ ಹೊಳೆಗೆ ತಾಜ್ಯ ಎಸೆದವರಿಗೆಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ರೂ 5000 ದಂಡ. Read More »

ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದ ಶ್ರೀ ದೇವಿ ಭಗವತಿ ಮಂದಿರದ 28ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ

ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದ ಶ್ರೀ ದೇವಿ ಭಗವತಿ ಮಂದಿರದ 28ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಏ.19ರಂದು ನಡೆಯಿತುಬೆಳಗ್ಗೆ ಗಂಟೆ 9.00ಕ್ಕೆ ಗಣಪತಿ ಪೂಜೆ ಬೆಳಗ್ಗೆ ಗಂಟೆ 10.00ಕ್ಕೆ : ಶ್ರೀ ಸತ್ಯನಾರಾಯಣ ಪೂಜೆಬೆಳಗ್ಗೆ ಗಂಟೆ 11.00ಕ್ಕೆ : ಭಜನಾ ಸತ್ಸಂಗ ನಡೆಯಿತು ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿದ ಸದಸ್ಯರಾದ ತೇಜ ಕುಮಾರ್ ಬಡ್ಡಡ್ಕ ಅಧ್ಯಕ್ಷತೆ ವಹಿಸಿದ್ದರು.ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 235ನೇ ಕೃತಿ ಮನಸ್ಸಿನಲ್ಲಿದ್ದಾನೆ

ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದ ಶ್ರೀ ದೇವಿ ಭಗವತಿ ಮಂದಿರದ 28ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ Read More »

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಆರಾಟ ಮಹೋತ್ಸವ ನಡೆದು ಧ್ವಜಾಅವರೋಣ ಮೂಲಕ ಸಂಪನ್ನ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ವಿವಿಧ ಸಾಂಸ್ಕೃತಿಕ ,ವೈದಿಕ ಕಾರ್ಯಕ್ರಮಗಳ ಮೂಲಕ ವೈಭಯುತವಾಗಿ ನಡೆದು ಏ.20ರಂದು ಜಾತ್ರೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು.ಏ.19ರಂದು ಬೆಳಿಗ್ಗೆ ಆರಾಟ ಬಾಗಿಲು ತೆರಯಲಾಯಿತು.ರಾತ್ರಿ ಉತ್ಸವ ಬಲಿ ನಡೆದು ದೇವರಿಗೆ ವಸಂತ ಮಟ್ಟದಲ್ಲಿ ಹಾಗೂ ಕಟ್ಟೆಯಲ್ಲಿ ಪೂಜೆಯಾಗಿ ಜಳಕ್ಕೆ ತೆರಳಿದರು.ಜಳಕವಾಗಿ ದೇವರು ಬಂದ ಬಳಿಕ ದರ್ಶನ ಬಲಿಯಾಗಿ ಬಟ್ಟಲು ಕಾಣಿಕೆಯಾಗಿ ಧ್ವಜಾಅವರೋಹಣ ನಡೆದು ಸಂಪ್ರೋಕ್ಷಣೆ ಮಂತ್ರಾಕ್ಷತೆಯೊಂದಿಗೆ ಜಾತ್ರೋತ್ಸವ ಕೊನೆಗೊಂಡಿತು‌.ಈ ಸಂದರ್ಭಗಳಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯು.ಕೆ ಕೇಶವ ಕೊಳಲುಮೂಲೆ,ಜಾತ್ರೋತ್ಸವ ಅಧ್ಯಕ್ಷ

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಆರಾಟ ಮಹೋತ್ಸವ ನಡೆದು ಧ್ವಜಾಅವರೋಣ ಮೂಲಕ ಸಂಪನ್ನ Read More »

ತೊಡಿಕಾನ : ಮನ‌ರಂಜಿಸಿದ ನೃತ್ಯ ಸಂಗಮ ಕಾರ್ಯಕ್ರಮ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಏ.13ರಿಂದ ಆರಂಭಗೊಂಡಿದ್ದು ದಿನ ನಿತ್ಯ ದೇವರ ಉತ್ಸವದೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಮನರಂಜಿಸುತ್ತಿದೆ.ಸುಳ್ಯ ಸೀಮೆ ತೊಡಿಕಾನ ಶ್ರೀಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತಏ.16ರಂದು ಗಾನ-ನೃತ್ಯ ಅಕಾಡೆಮಿ ಸುಳ್ಯ ಇದರಗುರು ವಿದ್ಯಾಶ್ರೀ ರಾಧಾಕೃಷ್ಣ ಹಾಗೂ ವಿದುಷಿ ಮಂಜುಶ್ರೀ ರಾಘವ್ ಇವರ ಶಿಷ್ಠೆಯರಿಂದ ನ್ರತ್ಯ ಸಂಘಮ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ,ದೇವಳದ ವ್ಯವಸ್ಥಾಪಕ ಆನಂದ

ತೊಡಿಕಾನ : ಮನ‌ರಂಜಿಸಿದ ನೃತ್ಯ ಸಂಗಮ ಕಾರ್ಯಕ್ರಮ Read More »

ತೊಡಿಕಾನ : ವೈಭವದಿಂದ ನಡೆದ ಮಲ್ಲಿಕಾರ್ಜುನ ದೇವರ ಸಣ್ಣ ದರ್ಶನ ಬಲಿ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಏ.13ರಂದು ಧ್ವಜಾರೋಹಣದ ಮೂಲಕ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದ್ದು ಏ.16ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸಮಿತಿಯವರು ಮಾಜಿ ವ್ಯವಸ್ಥಾಪನಾ ಸಮಿತಿಯವರು,ಜಾತ್ರೋತ್ಸವ ಸಮಿತಿಯವರು,ಜೀರ್ಣೋದ್ಧಾರ ಸಮಿತಿಯವರು ಸೀಮೆ ಭಕ್ತಾಧಿಗಳು ಉಪಸ್ಥಿತರಿದ್ದು ಶ್ರೀ ದೇವರ ದರ್ಶನ ಪಡೆದರು.

ತೊಡಿಕಾನ : ವೈಭವದಿಂದ ನಡೆದ ಮಲ್ಲಿಕಾರ್ಜುನ ದೇವರ ಸಣ್ಣ ದರ್ಶನ ಬಲಿ Read More »

error: Content is protected !!
Scroll to Top