Uncategorized

ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ

ಮಂಗಳೂರು, ಸೆ.1: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟ ಸಭೆಯನ್ನು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಮುಖ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ, ಅಗತ್ಯ […]

ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ರಕ್ಷಾಬಂಧನ ಹಬ್ಬ ಪ್ರಯುಕ್ತ ” ಬೆಳ್ಳಿ ರಾಖಿಗಳ ಫೆಸ್ಟ್ ಆಯೋಜನೆಗೊಳಿಸಿದೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ರಕ್ಷಾ ಬಂಧನ ಹಬ್ಬ ಪ್ರಯುಕ್ತ ವಿವಿಧ ವಿನ್ಯಾಸಗಳ ವೆರೈಟಿ ಬೆಳ್ಳಿಯ ರಾಖಿಗಳು ಕಡಿಮೆ ವೆಚ್ಚದಲ್ಲಿ ಗ್ರಾಹಕರಿಗೆ ಸ್ವರ್ಣಂ ಜ್ಯುವೆಲ್ಸ್ ಆಯೋಜನೆಗೊಳಿಸಿದ್ದರು . ಹಾಗೂ ಅಲ್ಲದೇ ಗ್ರಾಹಕರಿಗೆ ಚಿನ್ನಾಭರಣಗಳ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್ Read More »

ದೇವರಕೊಲ್ಲಿ : ಟಿ.ಟಿ ವಾಹನದ ಮೇಲೆ ಮಗುಚಿ ಬಿದ್ದ ಲಾರಿ, ಚಾಲಕ ಹಾಗೂ ಕ್ಲೀನರ್ ಸೇರಿ ಮೂವರು ಗಂಭೀರ

ದೇವರ ಕೊಲ್ಲಿ ಸಮೀಪ ಲಾರಿಯೊಂದು ಅಪಘಾತವಾಗಿ ಟಿ.ಟಿ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮವಾಗಿ ಪ್ರಯಾಣಿಕರಿಗೆ ಗಾಯವಾದ ಘಟನೆ ಆಗಸ್ಟ್ 26ರಂದು ಸಂಜೆ ನಡೆದಿದೆ.ಗುಜರಾತಿನ ಅಹಮದಾಬಾದ್ ನಿವಾಸಿಗಳ ಮಡಿಕೇರಿ ಕಡೆಯಿಂದ ಮಂಗಳೂರಿನತ್ತ ಹೋಗುತ್ತಿದ್ದಾಗ ದೇವರಕೊಲ್ಲಿಯ ಅಬ್ಬಿ ಫಾಲ್ಸ್ ಬಳಿ ಟಿಟಿ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಇದೇ ವೇಳೆ ಅದೇ ಮಾರ್ಗವಾಗಿ ಸುಳ್ಯ ಕಡೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಮಗುಚಿ ಬಿತ್ತು. ಪರಿಣಾಮವಾಗಿ ಟಿಟಿ ವಾಹನದಲ್ಲಿದ್ದ 7 ಜನ

ದೇವರಕೊಲ್ಲಿ : ಟಿ.ಟಿ ವಾಹನದ ಮೇಲೆ ಮಗುಚಿ ಬಿದ್ದ ಲಾರಿ, ಚಾಲಕ ಹಾಗೂ ಕ್ಲೀನರ್ ಸೇರಿ ಮೂವರು ಗಂಭೀರ Read More »

ಅರಂತೋಡು ಸಂಭ್ರಮದ ಈದ್ ಮಿಲಾದ್ ಆಚರಣೆ

ಅರಂತೋಡು ಬದ್ರಿಯಾ ಜುಮಾ ಮಸೀದಿ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ವತಿಯಿಂದ ಹಮ್ಮಿಕೊಳ್ಳಲಾದ ಈದ್ ಮಿಲಾದ್ ಸಮಾರಂಭದಲ್ಲಿ ಮಸೀದಿ ಖತೀಬ್ ಆಸಿಫ್ ಅಝ್ ಹರಿ ಈದ್ ಸಂದೇಶ ನೀಡಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ದ್ವಜಾರೋಹಣ ನೆರವೇರಿಸಿದರು. ಮಸೀದಿಯಲ್ಲಿ ಮೌಲೀದ್ ಮಜಿಲಿಸ್ ನಡೆಯಿತು. ಆ. 24 ರ ರಾತ್ರಿ ಮದ್ರಸ ವಿದ್ಯಾರ್ಥಿಗಳಿಂದ ನೆಬಿಯರ ಗುಣಗಾನ ಹಾಡು, ಬಾಷಣ, ಆಕರ್ಷಕ ದಫ್ ಪುಠಾಣಿ ಮಕ್ಕಳಿಂದ ಪ್ಲವರ್ ಶೋ ನಡೆಯಿತು. ಜಿದ್ದಾಜಿದ್ದಿನ ಹೋರಾಟದಲ್ಲಿ ಪುರ್ಕಾನ್ ತಂಡ ಪ್ರಥಮ ಸ್ಥಾನ

ಅರಂತೋಡು ಸಂಭ್ರಮದ ಈದ್ ಮಿಲಾದ್ ಆಚರಣೆ Read More »

ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ವೇದ ಪಾರಾಯಣ ಮತ್ತು ಉಪನಿಷತ್ತು ತರಗತಿ

ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ಆಗಸ್ಟ್ 23ರಂದು ವೇದ ಪಾರಾಯಣ ಮತ್ತು ಉಪನಿಷತ್ ತರಗತಿ ನಡೆಯಿತು.ಆಶ್ರಮದ ಸ್ವಾಮಿ ಶ್ರೀ ಯೋಗೇಶ್ವರಾನಂದ ಸರಸ್ವತಿಜೀಯವರು ತರಗತಿ ನಡೆಸಿ ಕೊಟ್ಟರು.ಈ ಸಂದರ್ಭದಲ್ಲಿ ಆಶ್ರಮದ ಟ್ರಸ್ಟಿ ಪ್ರಣವಿ,ಶಿಕ್ಷಕಿ ಸುನಂದ,ಕುಶಾಲಪ್ಪ ಗೌಡ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಪ್ರತೀ ಭಾನುವಾರ ಬೆಳಿಗ್ಗೆ ಗಂಟೆ ಗಂಟೆ 10ರಿರದ 11ರಿರದ ತರಗತಿ ನಡೆಯಲಿದೆ.ಜಪ, ಧ್ಯಾನ, ಪ್ರಾಣಾಯಾದದ ತರಬೇತಿ ನೀಡಲಾಗುವುದು. ಇದಕ್ಕೆ ಜಾತಿ, ಮತ, ಗಂಡು ಹೆಣ್ಣೆಂಬ ಬೇಧವಿಲ್ಲದೆ ಎಲ್ಲರೂ ತರಗತಿಯಲ್ಲಿ ಭಾಗವಹಿಸಲು ಅವಕಾಶ ಇದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ

ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ವೇದ ಪಾರಾಯಣ ಮತ್ತು ಉಪನಿಷತ್ತು ತರಗತಿ Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನು ಭೇಟಿಯಾಗಿ ಕ್ಷೇತ್ರದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ ಸುಳ್ಯ ಶಾಸಕರು

ಸುಳ್ಯ ವಿಧಾನ ಸಭಾ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯ ಆರೋಗ್ಯಕೇಂದ್ರ ಮತ್ತು ಬೆಳ್ಳಾರೆ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ 24×7ಸೇವೆಯನ್ನು ಕಲ್ಪಿಸುವಂತೆ ಸುಳ್ಯ ಶಾಸಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಅವರಿಗೆ ತಿಂಗಳ ಹಿಂದೆ ಮನವಿ ಸಲ್ಲಿಸಿದ್ದರು ಮನವಿಯನ್ನು ಪರಿಗಣಿಸಿದ ಸಚಿವರು ಈ ಎರಡು ಆಸ್ಪತ್ರೆಗಳಲ್ಲಿ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಅರೋಗ್ಯ ಇಲಾಖೆಯ ಆಯುಕ್ತರಿಗೆ ಪತ್ರದ ಮೂಲಕ ಸೂಚಿಸಿದ್ದರು. ಆ ಪ್ರಯುಕ್ತ ಇಂದು ಅರೋಗ್ಯ ಇಲಾಖೆಯ ಆಯುಕ್ತರಾದ ಗುರುದತ್ತ ಹೆಗ್ಗಡೆ ಅವರನ್ನು ಭೇಟಿಯಾಗಿ ಈ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನು ಭೇಟಿಯಾಗಿ ಕ್ಷೇತ್ರದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ ಸುಳ್ಯ ಶಾಸಕರು Read More »

ಈದ್ ಮಿಲಾದ್ ಪ್ರಯುಕ್ತ ನಾಳೆ ಸಾರ್ವತಿಕ ರಜೆ ಘೋಷಣೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ

ಈದ್ ಮಿಲಾದ್ ಪ್ರಯುಕ್ತ ನಾಳೆ ಸಾರ್ವತಿಕ ರಜೆ ಘೋಷಣೆ Read More »

ಚೆನ್ನಮಣೆ ಆಟದ ಸ್ಪರ್ಧೆ ಜಿಲ್ಲಾ ಮಟ್ಟದಲ್ಲಿ ನಡೆಯಲು ಪ್ರೋತ್ಸಾಹ ಸಿಗಲಿ : ಚಿನ್ನಪ್ಪ ಗೌಡ

ನಾವು ಸಿ‌.ಸಿ.ಆರ್.ಟಿ.ಯ ಮೂಲಕ ಕಳೆದ ಅನೇಕ ವರ್ಷಗಳಿಂದ ಅಳಿನಂಚಿನಲ್ಲಿರುವ ಗ್ರಾಮೀಣ ಕ್ರೀಡೆಯಾದ ಚೆನ್ನಮಣೆಯ ಆಟವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ ಸ್ಪರ್ಧೆ ಹಮ್ಮಿಕೊಳ್ಳುತ್ತಿದ್ದು ಈ ಸ್ಪರ್ಧೆಯನ್ನು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲು ಇನ್ನಷ್ಟು ಪ್ರೋತ್ಸಾಹದ ಅಗತ್ಯ ಇದೆ ಎಂದು ಸುಳ್ಯ ತಾಲೂಕು ಸಿ.ಸಿ.ಆರ್.ಟಿ ಸ್ಥಾಪಕಾಧ್ಯಕ್ಷ ಚಿನ್ನಪ್ಪ ಗೌಡ ಹೇಳಿದರು.ಆ.22ರಂದು ಸಿ.ಸಿ.ಆರ್.ಟಿ ಸುಳ್ಯ ಇದರ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇವರ ಸಹಕಾರದಲ್ಲಿ ದೇವಚಳ್ಳ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ

ಚೆನ್ನಮಣೆ ಆಟದ ಸ್ಪರ್ಧೆ ಜಿಲ್ಲಾ ಮಟ್ಟದಲ್ಲಿ ನಡೆಯಲು ಪ್ರೋತ್ಸಾಹ ಸಿಗಲಿ : ಚಿನ್ನಪ್ಪ ಗೌಡ Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಬೆಳ್ಳಿಯ ವಾಚ್ – ರಕ್ಷಾ ಬಂಧನ ಅನಾವರಣ – ಗ್ರಾಹಕರಿಗೆ ರವಿಕೆ ಕಣ ವಿತರಣೆ

ಸುಳ್ಯದ ಕೆ.ಎಸ್.ಆ‌ರ್. ಟಿ .ಸಿ ಬಸ್ ನಿಲ್ದಾಣದ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಹಬ್ಬ ಹಾಗೂ ಬೆಳ್ಳಿಯ ವಾಚ್, ರಕ್ಷಾ ಬಂಧನ ಅನಾವರಣ ಕಾರ್ಯಕ್ರಮ ಆ.21 ರಂದು ನಡೆಯಿತು. ಅತಿಥಿಗಳಾಗಿ ಸೀಮಾ ಆರ್ಟ್ಸ್ ನ ಮಾಲಕರಾದ ಶ್ರೀಮತಿ ರೂಪಶ್ರೀ ಜೆ. ರೈ, ಸೂಂತೋಡು ಎಂಪೋರಿಯಂ ಮಾಲಕಿ ಶ್ರೀಮತಿ ನಳಿನಿ ಸೂರಯ್ಯ, ಸುದ್ದಿ ಚಾನೆಲ್ ನಿರೂಪಕಿ ಶ್ರೀಮತಿ ಪೂಜಾಶ್ರೀ ವಿತೇಶ್ ಸೇರಿ ವರಮಹಾಲಕ್ಷ್ಮೀ ದೇವಿಗೆ ದೀಪ ಬೆಳಗಿಸಿ , ಆರತಿ ಬೆಳಗಿದರು.ಬಳಿಕ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಬೆಳ್ಳಿಯ ವಾಚ್ – ರಕ್ಷಾ ಬಂಧನ ಅನಾವರಣ – ಗ್ರಾಹಕರಿಗೆ ರವಿಕೆ ಕಣ ವಿತರಣೆ Read More »

error: Content is protected !!
Scroll to Top