ಬಸ್ ಡೋರ್ ತೆಗೆಯಲು ಸತಾಯಿಸಿದ ಡ್ರೈವರ್ : ಪ್ರಯಾಣಿಕರಿಂದ ದೂರು,ಡ್ರೈವರ್ ರೂಟ್ ಬದಲಾವಣೆ
ಸುಳ್ಯ ಕೊಯನಾಡು ಕೆಎಸ್ ಆರ್ ಟಿಸಿ ಬಸ್ ಡ್ರೈವರ್ ಪ್ರಯಾಣಿಕರು ಬಸ್ನಿಂದ ಇಳಿಯಲು ಕೇಳಿಕೊಂಡರೆ ಬಸ್ ಡೋರ್ ತೆಗೆಯದೇ ಸತಾಯಿಸುತ್ತಿರುವ ಕುರಿತು ಸಾರ್ವಜನಿಕರಿಂದ ಡಿಪ್ಪೋ ಮ್ಯಾನೇಜರ್ ರಿಗೆ ದೂರು ಹೋದ ಪರಿಣಾಮ, ವಿಚಾರಣೆ ನಡೆಸಿದ ಅಧಿಕಾರಿಗಳು ಆ ಡ್ರೈವರ್ ರೂಟ್ ಬದಲಾವಣೆ ಮಾಡಿರುವುದಾಗಿ ತಿಳಿದು ಬಂದಿದೆ. ಸುಳ್ಯ – ಕೊಯನಾಡು ನಡುವೆ ಸಂಚಾರಿಸುವ ಕೆ.ಎಸ್.ಆರ್.ಟಿ. ಸಿ ಬಸ್ ನಲ್ಲಿ ಚಾಲಕನೋರ್ವ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿ ಪ್ರಯಾಣಿಕರಿಗೆ ಸಮಸ್ಯೆ ಉಂಟು ಮಾಡುತ್ತಾನೆಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಪ್ರಯಾಣಿಕರು ಹಲವು ಬಾರಿ […]
ಬಸ್ ಡೋರ್ ತೆಗೆಯಲು ಸತಾಯಿಸಿದ ಡ್ರೈವರ್ : ಪ್ರಯಾಣಿಕರಿಂದ ದೂರು,ಡ್ರೈವರ್ ರೂಟ್ ಬದಲಾವಣೆ Read More »










