Uncategorized

ಕರ್ನಾಟಕದಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ,17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ

ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಸಿಡಿಲು ಹಾಗೂ 50 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬಾಗಲಕೋಟೆ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಮೇ 2 ರವರೆಗೆ ಪೂರ್ವ ಮುಂಗಾರು ಮಳೆ ಮುಂದುವರಿಯಲಿದ್ದು, ಸಾರ್ವಜನಿಕರು ಹಾಗೂ ರೈತರು ಸಿಡಿಲಿನ ಸಂದರ್ಭದಲ್ಲಿ […]

ಕರ್ನಾಟಕದಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ,17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ Read More »

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸೇವೆಯಿಂದ ನಿವೃತ್ತಿ

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿ (ಇಂದು)ಎ.30 ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ.ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಪೆರಾಜೆ ಗ್ರಾಮದ  ಕುಂದಲ್ಪಾಡಿ ಜತ್ತಪ್ಪ ಹಾಗೂ   ಬೊಮ್ಮಕ್ಕರ ಸುಪುತ್ರರಾಗಿ ದಿನಾಂಕ 18-04-1966ರಂದು   ಜನಿಸಿದ್ದಾರೆ. ಕಿರಿಯ ಪ್ರಾಥಮಿಕ ಶಿಕ್ಷಣವನ್ನು ಪುತ್ಯ ಇಲ್ಲಿ ಮುಗಿಸಿ ಹಿರಿಯ ಪ್ರಾಥಮಿಕ ಶಿಕ್ಷಣವನ್ನು ಪಕ್ಕದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಬಳಚೇರಿ ಯಲ್ಲಿ ವ್ಯಾಸಂಗ ಮಾಡಿ ಪ್ರೌಢಶಾಲಾ ಶಿಕ್ಷಣವನ್ನು ಸಂಯುಕ್ತ ಪದವಿ

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸೇವೆಯಿಂದ ನಿವೃತ್ತಿ Read More »

ಅರಂತೋಡು ಎಸ್.ಕೆ.ಎಸ್.ಬಿ.ವಿ ಯ ನೂತನ ಸಮಿತಿ ರಚನೆಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ. ಕಾರ್ಯದರ್ಶಿಯಾಗಿ ಹಫೀಝ್ ಆಯ್ಕೆ

ಸಮಸ್ತ ಕೇರಳ ಸುನ್ನಿ ಬಾಲವೇದಿ ಅರಂತೋಡು ಶಾಖಾ ಮಟ್ಟದ ವಾರ್ಷಿಕ ಮಹಾ ಸಭೆಯು ಎ.28 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಖತೀಬರಾದ ಬಹು| ಆಸಿಫ್ ಅಝ್ಹರಿ ದುವಾ ನೆರವೇರಿಸಿದರು.ಸದರ್ ರಪೂಫ್ ಅಝ್ಹರಿ ಕಾರ್ಯಕ್ರಮ ಉದ್ಘಾಟಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ಶುಭ ಹಾರೈಸಿದರು. ಕಾರ್ಯದರ್ಶಿ ಹಫೀಝ್ ಸ್ವಾಗತಿಸಿ ನವಾಝ್ ಲೆಕ್ಕ ಪತ್ರಗಳನ್ನು ಮಂಡಿಸಿದರು.ಸಭೆಯಲ್ಲಿ 2026-27 ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ.ಕಾರ್ಯದರ್ಶಿಯಾಗಿ ಹಫೀಝ್ ಕೊಡಂಕೇರಿ, ಕೋಶಾಧಿಕಾರಿಯಾಗಿ ರುಫೈಝ್, ಉಪಾಧ್ಯಕ್ಷರುಗಳಾಗಿ

ಅರಂತೋಡು ಎಸ್.ಕೆ.ಎಸ್.ಬಿ.ವಿ ಯ ನೂತನ ಸಮಿತಿ ರಚನೆಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ. ಕಾರ್ಯದರ್ಶಿಯಾಗಿ ಹಫೀಝ್ ಆಯ್ಕೆ Read More »

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಚಾಲಕ ಹೃದಯ ಘಾತದಿಂದ ನಿಧನ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯೂಲೆನ್ಸ್ ಚಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ.ಅಂಬ್ಯುಲೆನ್ಸ್ ಚಾಲಕ ಮಾದವ (50 ವರ್ಷ ) ಎಂಬವರು ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ.ಹೃದಯಾಘಾತದಿಂದ ಮೃತಪಟಿರುವುದಾಗಿ ಹೇಳಗಾಗುತ್ತಿದೆ. ಮೃತ ದೇಹವನ್ನು ಸುಳ್ಯ ತಾಲೂಕು ಆಸ್ಪತ್ರೆಯ ಮೋರ್ಚರಿಯಲ್ಲಿ ಇಡಲಾಗಿರುವುದಾಗಿ ತಿಳಿದು ಬಂದಿದೆ. ಮೃತರು ಕಾಣಿಯೂರಿನವರ ರಾಗಿದ್ದು ಕಳೆದ ಒಂದು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದರು. ಮೃತರು ಪತ್ನಿ, ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಚಾಲಕ ಹೃದಯ ಘಾತದಿಂದ ನಿಧನ Read More »

ರಾಜ್ಯದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ’ ಸಾಧ್ಯತೆಹವಾಮಾನ ಇಲಾಖೆ ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಏಪ್ರಿಲ್ 30 ಮತ್ತು ಮೇ 1 ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಏಪ್ರಿಲ್ 29 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ’ ಸಾಧ್ಯತೆಹವಾಮಾನ ಇಲಾಖೆ ಎಚ್ಚರಿಕೆ Read More »

ಗುಜರಾತ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು!

ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 15 ಪುರಸಭೆ ನಿಗಮಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಏಪ್ರಿಲ್ 26 ರಂದು ನಡೆದ ಈ ಚುನಾವಣೆಯಲ್ಲಿ 15 ಪಾಲಿಕೆಗಳು, 84 ಪುರಸಭೆಗಳು, 34 ಜಿಲ್ಲಾ ಪಂಚಾಯತ್‌ಗಳು ಮತ್ತು 260 ತಾಲೂಕು ಪಂಚಾಯತ್‌ಗಳು ಸೇರಿದ್ದವು. ಅಹಮದಾಬಾದ್‌, ಸೂರತ್, ವಡೋದರಾ, ರಾಜ್‌ಕೋಟ್, ಭಾವನಗರ, ಜಾಮ್‌ನಗರ ಮುಂತಾದ ಪ್ರಮುಖ ನಗರಗಳು ಈ ಚುನಾವಣೆಯ ವ್ಯಾಪ್ತಿಗೆ ಒಳಪಟ್ಟಿದ್ದವು. ತಾಲೂಕು ಪಂಚಾಯಿತಿ ಫಲಿತಾಂಶಗಳಲ್ಲಿ ಬಿಜೆಪಿ 215, ಕಾಂಗ್ರೆಸ್ 15-20 ಮತ್ತು ಎಎಪಿ

ಗುಜರಾತ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು! Read More »

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ, ಬಂಧನ ಜೇಸಿಐ ಕುಟುಂಬ ಸಮ್ಮಿಲನದೊಂದಿಗೆ ಪೂರ್ವ ವಲಯಾಧ್ಯಕ್ಷರ ಸಮ್ಮೀಲನ, ಜೇಎಸಿ ಚೇರ್ಮನ್  ಭೇಟಿ

ಜೇಸಿಐ ಸುಳ್ಯ ಪಯಸ್ವಿನಿಘಟಕದಲ್ಲಿ ಬಂಧನ  ಅಧೀಕೃತ ಭೇಟಿ ಕಾರ್ಯಕ್ರಮವನ್ನು  ಎ.25ರಂದು ಸಂಚಯ ನಿವಾಸ ಚೂಂತಾರು ಇಲ್ಲಿ ಹಮ್ಮಿಕೊಳ್ಳಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ  ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜೇಎಸಿ ಚೇರ್ಮನ್ ಜೇಸಿಐ ಸೆನೆಟರ್ ಅಬ್ದುಲ್ ಜಬ್ಬಾರವರು ಜೇಸಿಐ ಸುಳ್ಯ ಪಯಸ್ವಿನಿಯ ಘಟಕದ ಕಾರ್ಯ ಚಟುವಟಿಕೆಗಳು ಮೂಲಕ ವಲಯ, ರಾಷ್ಟ್ರ ಮಟ್ಟದಲ್ಲಿ  ಗುರುತಿಸಿ ಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳುತ್ತಾ, ಶುಭ ಹಾರೈಸಿದರು.ಜೇಸಿಐ ವಲಯ 15ರ ವಲಯಾಧ್ಯಕ್ಷರಾದ ಜೆ.ಎಪ್.ಎಪ್

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ, ಬಂಧನ ಜೇಸಿಐ ಕುಟುಂಬ ಸಮ್ಮಿಲನದೊಂದಿಗೆ ಪೂರ್ವ ವಲಯಾಧ್ಯಕ್ಷರ ಸಮ್ಮೀಲನ, ಜೇಎಸಿ ಚೇರ್ಮನ್  ಭೇಟಿ Read More »

ಅರಂತೋಡಿನಲ್ಲಿ ನಿರಂತರ 83 ನೇ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್ ಮತ್ತು ದುರ್ಗಾ ಮಾತಾ ಸಂಜೀವಿನಿ ಒಕ್ಕೂಟ ಸಹಯೋಗದಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮವು ಏ.26ರಂದು ನಡೆಯಿತು.ಪೂ 7.30 ಯಿಂದ 9 30 ರ ವರೆಗೆ ನಡೆದ ಸದ್ರಿ ಕಾರ್ಯಕ್ರಮದಲ್ಲಿ ಕುಲ್ಚಾರು ಸೇತುವೆ ಯಿಂದ ಗ್ರಾಮ ಪಂಚಾಯತ್ ಕಚೇರಿಯ ಆವರಣದ ವರೆಗೆ ಹೆದ್ದಾರಿ ಬದಿಯನ್ನು ಸ್ವಚ್ಛ ಗೊಳಿಸಲಾಯಿತುಸದ್ರಿ ಕಾರ್ಯಕ್ರಮ ದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಸ್ವಚ್ಛತಾ ಸಿಬ್ಬಂದಿಗಳು, ದುರ್ಗಾಮಾತಾ ಸಂಜೀವಿನಿ ಒಕ್ಕೂಟ ದ ಪದಾಧಿಕಾರಿಗಳು, ಸಿಬ್ಬಂದಿ ಗಳು, ಸದಸ್ಯರು ಹಾಗೂ ಪ್ರತಿ

ಅರಂತೋಡಿನಲ್ಲಿ ನಿರಂತರ 83 ನೇ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ Read More »

ಪ್ರಧಾನಿ ಮೋದಿಯಿಂದ ಸಾಮಾನ್ಯ ದಂಪತಿಗೆ ಬಂತು ಉಡುಗೊರೆ

ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್‌ ಎಂಬ ಸಾಮಾನ್ಯ ಯುವಕನ ಮದುವೆ ಆಹ್ವಾನಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶೇಷವಾಗಿ ಸ್ಪಂದಿಸಿದ್ದಾರೆ.ಏಪ್ರಿಲ್ 13ರಂದು ಸವಿತಾ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜೇಶ್, ಪ್ರಧಾನಿ ಕಚೇರಿಗೆ ಆಮಂತ್ರಣ ಪತ್ರ ಕಳುಹಿಸಿದ್ದರು. ಇದಕ್ಕೆ ಪ್ರತಿಯಾಗಿ ಮೋದಿ ಅವರು ನವಜೋಡಿಗೆ ಶುಭಾಶಯ ಪತ್ರ ಕಳುಹಿಸಿ, “ಪರಸ್ಪರರ ಗುಣಗಳನ್ನು ಗೌರವಿಸುತ್ತಾ ಆದರ್ಶ ದಂಪತಿಗಳಾಗಿ ಬಾಳಿ” ಎಂದು ಹಾರೈಸಿದ್ದಾರೆ. ದೇಶದ ಅತ್ಯುನ್ನತಸ್ಥಾನದಲ್ಲಿದ್ದರೂ ಸಾಮಾನ್ಯ ಪ್ರಜೆಯ ಆಹ್ವಾನಕ್ಕೆ ಸ್ಪಂದಿಸಿದ ಪ್ರಧಾನಿಯ ಗುಣಕ್ಕೆ ಜಿಲ್ಲೆಯಾದ್ಯಂತ ವ್ಯಾಪಕ

ಪ್ರಧಾನಿ ಮೋದಿಯಿಂದ ಸಾಮಾನ್ಯ ದಂಪತಿಗೆ ಬಂತು ಉಡುಗೊರೆ Read More »

ಏ.27ರಿಂದ ಸುಳ್ಯದ ಅಕ್ಷತಾ ಸೆಂಟ್ರಲ್ ಸ್ಕ್ವಾರ್ ನಲ್ಲಿ ರೈನ್ ಪೈಟರ್ಸ್ ಮೇಳ ಹಾಗೂ ಬ್ರಹತ್ ಸಾರಿ ಮೇಳ

ಏ.27ರಿಂದ ಅತೀ ಕಡಿಮೆ ದರದಲ್ಲಿ ರೈನ್ ಫೈಟರ್ಸ್ ಮೇಳ ಸುಳ್ಯದ ಅಕ್ಷತಾ ಸೆಂಟ್ರಲ್ ಸ್ಕ್ವಾರ್ ನಲ್ಲಿ ನಡೆಯಲಿದೆ. . ವಿವಿಧ ಮಾದರಿಯ ರೈನ್ ಕೋಟ್ ಗಳು ಲಭ್ಯವಿದೆ‌.ಮಕ್ಕಳ, ಪುರುಷರ ಮಹಿಳೆಯರ ರೈನ್ ಕೋಟ್ ಗಳು ಅಪೂರ್ವ ಸಂಗ್ರಹವಿದ್ದು ಅತೀ ಕಡಿಮೆ ದರ ನಿಗದಿಪಡಿಸಲಾಗಿದೆ. ಅಲ್ಲದೆ ಇಲ್ಲಿ ಸಾರಿ ಮೇಳ ಕೂಡ ನಡೆಯಲಿದ್ದು ಸಾರಿ (ಒಂದಕ್ಕೆ ರೂ. 79), ನೈಟಿ (ರೂ.399ಕ್ಕೆ ಮೂರು ಪೀಸ್), ಮೆನ್ ಶಾರ್ಟ್ (ರೂ.99), ಕುರ್ತಿ( ರೂ.199), ಸ್ಕರ್ಟ್ (ರೂ.99), ಬಾಯ್ಸ್ ಶರ್ಟ್ (ರೂ.

ಏ.27ರಿಂದ ಸುಳ್ಯದ ಅಕ್ಷತಾ ಸೆಂಟ್ರಲ್ ಸ್ಕ್ವಾರ್ ನಲ್ಲಿ ರೈನ್ ಪೈಟರ್ಸ್ ಮೇಳ ಹಾಗೂ ಬ್ರಹತ್ ಸಾರಿ ಮೇಳ Read More »

error: Content is protected !!
Scroll to Top