ತೊಡಿಕಾನದಲ್ಲಿ ಚಾಕಟಡಿ ನೇಮೋತ್ಸವ
ತೊಡಿಕಾಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಸಂಬಂಧಿಸಿದ ಚಾಕಟಡಿ ನೇಮೋತ್ಸವ ನಡೆಯಿತು.ಊರಿನ ಹಾಗೂ ಪರ ಊರಿನ ನೂರಾರು ಭಕ್ತರು ಭಾಗವಹಿಸಿದರು
ತೊಡಿಕಾನದಲ್ಲಿ ಚಾಕಟಡಿ ನೇಮೋತ್ಸವ Read More »
ತೊಡಿಕಾಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಸಂಬಂಧಿಸಿದ ಚಾಕಟಡಿ ನೇಮೋತ್ಸವ ನಡೆಯಿತು.ಊರಿನ ಹಾಗೂ ಪರ ಊರಿನ ನೂರಾರು ಭಕ್ತರು ಭಾಗವಹಿಸಿದರು
ತೊಡಿಕಾನದಲ್ಲಿ ಚಾಕಟಡಿ ನೇಮೋತ್ಸವ Read More »
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಸಂಬಂಧಿಸಿದ ಚಾಕಟಡಿ ನೇಮೋತ್ಸವ ಜ.26ರಂದು ನಡೆಯಿತು.ಈ ಸಂದರ್ಭದಲ್ಲಿ ದೇವಳದ ಆಡಳಿತ ಸಮಿತಿಯವರು ಭಕ್ತರು ಉಪಸ್ಥಿತರಿದ್ದರು
ತೊಡಿಕಾನ : ಚಾಕಟಡಿ ನೇಮೋತ್ಸವ Read More »
ಸುಳ್ಯ : ಅಜ್ಜಾವರಗಾಮನ ಮೇನಾಲ ನಿವಾಸಿ ಅಬ್ದುಲ್ಲ ( ಅಂದ ) ( 51.ವ ) ಎಂಬವರು ಜ .29 ರಂದು ಸಂಜೆ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ.ತೋಟದಲ್ಲಿ ಕೆಲಸ ಮಾಡಿಕೊಂಡಿದ್ದವರು ಕಾಣದೆ ಇದ್ದಾಗ ಮನೆಯವರು ಅವರನ್ನು ತೋಟದ ಅಕ್ಕ ಪಕ್ಕದಲ್ಲಿ ಹುಡುಕಲು ಆರಂಭಿಸಿದ್ದರು. ಕೆರೆಯ ಸಮೀಪ ಅವರು ಕೆಲಸಕ್ಕೆ ಬಳಸುತ್ತಿದ್ದ ಸಾಮಾಗ್ರಿ ಇರುವುದನ್ನು ಕಂಡು ಕೆರೆಯಲ್ಲಿ ನೋಡಿದಾಗ ಅಲ್ಲಿ ಮೃತ
ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಶ್ರೀ ಮಂಜುನಾಥೇಶ್ವತರ ದೇವಳದ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ದೇವಳದ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಸುಬ್ರಹ್ಮಣ್ಯ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ , ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಸವಿತಾ ಚಾಕಟೆಡ್ಕ ಉಪಾಧ್ಯಕ್ಷೆ ತ್ರಿವೇಣಿ ವಿಶ್ವೇಶ್ವರ , ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ . ಕೂಸಪ್ಪ ಗೌಡ ಮುಗುಪ್ಪು ಭಾಗವಹಿಸಿದ್ದರು . 900 ಹಿರಿಯ ಯಕ್ಷಗಾನ ಕಲಾವಿದ ಮಲೆಯಾಳ ಗೋಪಾಲಕೃಷ್ಣ ಭಟ್ , ನಿವೃತ್ತ ಹಿರಿಯ
ಬಾಳಿಲ : ಧಾರ್ಮಿಕ ಸಭಾ Read More »
ಕಡಬ ತಾಲೂಕಿನಲ್ಲಿ ಇಂದು ಬೆಳಿಗ್ಗೆ ಕಾಡಾನೆ ದಾಳಿಯಿಂದ ಯುವತಿ ಸಹಿತ ಇಬ್ಬರು ಮೃತಪಟ್ಟ ಘಟನೆ ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ನಡೆದಿದೆ.ರಮೇಶ್ ರೈ (50) ಮತ್ತು ರಂಜಿತಾ (23) ಮೃತ ಪಟ್ಟವರು ಎಂದು ಗುರುತಿಸಲಾಗಿದೆ.ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ಎಂಬವರು ಮನೆಯಿಂದ ಸೊಸೈಟಿಗೆ ತೆರಳುತ್ತಿದ್ದ ವೇಳೆ ಆನೆ ದಾಳಿ ನಡೆದಿದೆ.ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೂ ಆನೆ ದಾಳಿ ನಡೆಸಿದ್ದು, ಆನೆಯ ಅಟ್ಟಹಾಸಕ್ಕೆ ರಮೇಶ್ ರೈ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ರಂಜಿತಾ ನೆಲ್ಯಾಡಿ
ಕಾಡಾನೆ ದಾಳಿಗೆ ಇಬ್ಬರು ಬಲಿ Read More »
ಅರಂತೋಡು, ಫೆ. 21: ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್ನ ಉರೂಸ್ ಕಾರ್ಯಕ್ರಮದ ಅಂಗವಾಗಿ ಸರ್ವ ಧರ್ಮ ಸಮ್ಮೇಳನ ನಡೆಯಿತು.ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಿತಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು.ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಖತೀಬರಾದ ರಿಯಾಝ್ ಫೈಝಿ ದುಃವಾ ನೆರವೇರಿಸಿದರು.ಕಲ್ಲುಗುಂಡಿ ಸಂತ ಫ್ರಾನ್ಸಿಸ್ ಸೇವಿಯರ್ ಚರ್ಚ್ನ ಧರ್ಮಗುರು ಫಾ.ಫೌಲ್ ಕ್ರಾಸ್ತಾ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ್, ಕೆಪಿಸಿಸಿ ಸಂಯೋಜಕರಾದ ಜಿ.ಕೃಷ್ಣಪ್ಪ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ, ಪೇರಡ್ಕ ಜುಮ್ಮಾ ಮಸ್ಜಿದ್
ಪೇರಡ್ಕದಲ್ಲಿ ಸರ್ವಧರ್ಮ ಸಮ್ಮೇಳನ Read More »
ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ವತಿಯಿಂದ ನೀಡುವ ಗಡಿನಾಡ ಧ್ವನಿ ಜ್ಞಾನ ಭೂಷಣ ರಾಷ್ಟ್ರೀಯ ಪ್ರಶಸ್ತಿಗೆ ಸಮಾಜ ಸೇವಕ , ಶಿಕ್ಷಣ ಸಹಕಾರಿ , ಸಂಘಟಕ ವಾಗ್ಮಿ ಡಾ.ಉಮ್ಮರ್ ಬೀಜದಕಟ್ಟೆ ಆಯ್ಕೆಯಾಗಿದ್ದಾರೆ.ಸಜ್ಜನ ಪ್ರತಿಷ್ಠಾನ ಅಧ್ಯಕ್ಷರಾಗಿ , ಪಾರ್ಮಡ್ ಕಂಪ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿ , ಬುಡೋಳಿ ವಿಸ್ಟಂ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿ , ಯೆನಪೋಯ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರಾಗಿ , ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ . 26 ನೇ
ಉಮ್ಮರ್ ಬೀಜದಕಟ್ಟೆ ಗಡಿನಾಡ ಪ್ರಶಸ್ತಿಗೆ ಆಯ್ಕೆ Read More »
ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಿಕಾನ ಗ್ರಾಮದ ಅಡ್ಯಡ್ಕ ಎಂಬಲ್ಲಿ ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಸುಳ್ಯಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಅಡ್ಯಡ್ಕ ನಿವಾಸಿ ಅಣ್ಣ ದೊರೈ ಎಂದು ಗುರುತಿಸಲಾಗಿದೆ.ದಿಲೀಪ್ ಜಿ.ಅರ್ ಪೊಲೀಸ್ ಉಪ ನಿರೀಕ್ಷಕರು ಸುಳ್ಯ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಅಣ್ಣದೊರೈ ಎಂಬವರ ಅಂಗಡಿಯ ಬಳಿ ತಲುಪಿದಾಗ ಅಂಗಡಿಯ ಎದುರು ಇಬ್ಬರು ಗಿರಾಕಿಗಳು ತಮ್ಮ ಕೈಗಳಲ್ಲಿ
ಅಡ್ಯಡ್ಕದಲ್ಲಿ ಅಕ್ರಮ ಮದ್ಯ ಮಾರಾಟ,ಆರೋಪಿ ಬಂಧನ Read More »
ಮರ್ಕಂಜ : ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತಅರಂತೋಡು, ಜ.24 : ಮರ್ಕಂಜ ಗ್ರಾಮದ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 24 ರಿಂದ 31 ರವರೆಗೆ ಜಾತ್ರೋತ್ಸವವು ನಡೆಯಲಿದ್ದು , ಇಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು . ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಘವ ಗೌಡ ಕಂಜಿಪಿಲಿ , ಸದಸ್ಯರಾದ ರಾಜೇಶ್ವರಿ ಕುಮಾರಸ್ವಾಮಿ , ಸೇವಾ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಬಾಣೂರು , ಜಾತ್ರೋತ್ಸವ ಸಮಿತಿ ಅಧ್ಯಕ್ಷ ಮನೋಹರ ರೈ ಹೈದಂಗೂರು ,
ಜಾತ್ರೆಗೆ ಗೊನೆ ಮೂಹೂರ್ತ Read More »