Uncategorized

ಮನಸಿನಿಂದ ಮನಸುಗಳನ್ನು ಬೆಳಗೋಣ..

ದೀಪಗಳ ಹಬ್ಬ ದೀಪಾವಳಿ ಮತ್ತೆ ಬಂದಿದೆ. ಪ್ರತೀ ವರ್ಷದಂತೆ ಈ ವರ್ಷವೂ ಸಂಭ್ರಮವನ್ನು ಹೊತ್ತು ತಂದಿದೆ. ಕತ್ತಲಿನಿಂದ ಬೆಳಕಿನ ಕಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ಎಂಬ ಸಂದೇಶ ಸಾರುವ ದೀಪಾವಳಿಯ ಮಹತ್ವವೇ ದೊಡ್ಡದು.ಆಶ್ವಯುಜ ಮಾಸದ ಕೃಷ್ಣ ಪಕ್ಷದ ತ್ರಯೋದಶಿ ದಿನದಂದು ದೀಪಾವಳಿಯ ಆರಂಭ. ಕೆಲವು ಕಡೆಗಳಲ್ಲಿ ಮೂರು ದಿನ ಆಚರಿಸಿದರೆ ಇನ್ನು ಕೆಲವೆಡೆ ಐದು ದಿನಗಳ ಕಾಲವೂ ದೀಪಾವಳಿ ಸಂಭ್ರಮ ಇರುತ್ತದೆ. ಮನೆಮಂದಿಯೆಲ್ಲ ಒಟ್ಟು ಸೇರಿ, ಹೊಸ ಬಟ್ಟೆ ಧರಿಸಿ ವೈವಿಧ್ಯ ಖಾದ್ಯ ತಯಾರಿಸಿ ಒಟ್ಟಾಗಿ ಕುಳಿತು ಉಂಡು […]

ಮನಸಿನಿಂದ ಮನಸುಗಳನ್ನು ಬೆಳಗೋಣ.. Read More »

ದೇಶದಲ್ಲಿ ಕಳೆಗಟ್ಟಿದೆ ಹಬ್ಬಗಳ ರಾಜ ದೀಪಾವಳಿ ಹಬ್ಬದ ಸಂಭ್ರಮ

ದೀಪದಿಂದ ದೀಪಹಚ್ಚುವ ಮೂರು ದಿನಗಳ ಕಾಲದ ದೀಪಾವಳಿ ಹಬ್ಬ ಆಚರಿಸಲಾಗುತ್ತಿದೆ.ದೀಪಾವಳಿ ಹಬ್ಬ ಆಚರಣಗೆ ದೇಶ ಸನ್ನದಗೊಂಡಿದೆ. ಎಲ್ಲೆಲ್ಲಿಯೂ ಹೊಸ ಬಟ್ಟೆ ಖರೀದಿವ ಬಗೆ ಬಗೆಯ ತಿಂಡಿ ತಿನಿಸು,ಮಕ್ಕಳ ಇಷ್ಟದ ವಿಭಿನ್ನ ರೀತಿಯ ಪಟಾಕಿಗಳು ಮನೆ ಸೇರಿವೆ..ದೂರದ ಊರಿನಲ್ಲಿ ಉದ್ಯೋಗದಲ್ಲಿರುವವರು ಹುಟ್ಟೂರಿನಲ್ಲಿ ಕುಟುಂಬದ ಜೊತೆ ಸೇರಿ ಹಬ್ಬದ ಸವಿ ಅನುಭವಿಸಲು ಊರು ಸೇರುವ ತವಕ.ಹಿಂದೂ ಸಮಾಜಕ್ಕೆ ದೀಪಗಳ ಹಬ್ಬ ದೀಪಾವಳಿ ಶ್ರೇಷ್ಠ ಹಬ್ಬ.ಅನ್ಯ ಧರ್ಮದ ಮಿತ್ರರನ್ನು, ಬಂಧುಗಳನ್ನು, ನೆರೆಹೊರೆಯವರನ್ನು ಕರೆದು ಹಬ್ಬಡೂಟಕ್ಕೆ ಆಮಂತ್ರಿಸಿ ಸಹಬಾಳ್ವೆಗೆ ಹಬ್ಬದೂಟ ನೀಡುವ ಆನಂದ.

ದೇಶದಲ್ಲಿ ಕಳೆಗಟ್ಟಿದೆ ಹಬ್ಬಗಳ ರಾಜ ದೀಪಾವಳಿ ಹಬ್ಬದ ಸಂಭ್ರಮ Read More »

ನ.10ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರಿಂದ ಬೆಳ್ಳಿ ರಥ ಸಮರ್ಪಣೆ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಮಾಡುವ ಯೋಗಭಾಗ್ಯ ನಮಗೆ ಒದಗಿ ಬಂದಿದ್ದು ನ.10ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಮಾಡಲಾಗುವುದು ಎಂದು ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ.ಹೇಳಿದರು.ಅವರು ಕೆವಿಜಿ ಡೆಂಟಲ್ ಕಾಲೇಜು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಈಗಾಗಲೇ ಬೆಳ್ಳಿ ರಥ ನಿರ್ಮಾಣ ಅಂತಿಮ ಹಂತದಲ್ಲಿದ್ದು ನ.3ರಂದು ಕೋಟೇಶ್ವರದಿಂದ ಬೆಳ್ಳಿ‌ರಥ ಹೋರಟುನ.10ರಂದು ಶಾಸ್ರೋಕ್ತವಾಗಿ ಸಮರ್ಪಣೆ ಮಾಡಲಾಗುತ್ತದೆ.ನ.9 ರಂದು

ನ.10ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರಿಂದ ಬೆಳ್ಳಿ ರಥ ಸಮರ್ಪಣೆ Read More »

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ.ಕೆ.ವಿ ರೇಣುಕಾಪ್ರಸಾದ್ ಅವರಿಂದ ಬೆಳ್ಳಿ ರಥ ಸಮರ್ಪಣೆ ಕಾರ್ಯಕ್ರಮದ ಅಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಇದರ ಅಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾ ರೂಪದಲ್ಲಿ ನೀಡುವ ಬೆಳ್ಳಿ ರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕೆ.ವಿ.ಜಿ.ಸಮುದಾಯ ಭವನ ಅಮರಶ್ರೀಭಾಗ್ ನಲ್ಲಿ .ಅ 18ರಂದು ನಡೆಯಿತು.ಡಾ.ರೇಣುಕಾ ಪ್ರಸಾದ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು‌.ಅವರು ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಿ ಸರ್ವರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೇಳಿಕೊಂಡರು.ವೇದಿಕೆಯಲ್ಲಿ ಅಕಾಡೆಮಿ

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ.ಕೆ.ವಿ ರೇಣುಕಾಪ್ರಸಾದ್ ಅವರಿಂದ ಬೆಳ್ಳಿ ರಥ ಸಮರ್ಪಣೆ ಕಾರ್ಯಕ್ರಮದ ಅಮಂತ್ರಣ ಪತ್ರಿಕೆ ಬಿಡುಗಡೆ Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ

ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ.ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ 3000 ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ಗ್ರಾಹಕರು ಆಯ್ಕೆಯ, ಮನಕ್ಕೊಪ್ಪುವ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ Read More »

ಅರಂತೋಡು : ಸಹಕಾರಿ ಸಂಘದ ವತಿಯಿಂದ ಸಿಸಿ ಟಿವಿ ಮಾನಿಟರ್ ಕೊಡುಗೆ

ಅರಂತೋಡು ತೊಡಿಕಾನದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ಹಾಗೂ ಸರ್ವ ಸದಸ್ಯರು ಮತ್ತು ಸೊಸೈಟಿಯ ಅಧಿಕಾರಿ ಸಿಬ್ಬಂದಿಗಳು ಸೊಸೈಟಿಯ ವತಿಯಿಂದ ಸುಳ್ಯ ಠಾಣೆಗೆ ಸಿಸಿಟಿವಿ ಮಾನಿಟರ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಅರಂತೋಡು : ಸಹಕಾರಿ ಸಂಘದ ವತಿಯಿಂದ ಸಿಸಿ ಟಿವಿ ಮಾನಿಟರ್ ಕೊಡುಗೆ Read More »

ಅ.26: ಅರೆಭಾಷೆ ಅಕಾಡೆಮಿಯಿಂದ ಬಡ್ಡಡ್ಕದಲ್ಲಿ ಗ್ರಾಮೋತ್ಸವ

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಅಕ್ಟೋಬರ್ 26ರ ಭಾನುವಾರದಂದು ಬಡ್ಡಡ್ಕದಲ್ಲಿ ಆಲೆಟ್ಟಿ ಕಲ್ಲಪ್ಪಳ್ಳಿ ವ್ಯಾಪ್ತಿಯ ಗ್ರಾಮೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅರೆಭಾಷೆ ಮತ್ತು ಅರೆಭಾಷೆ ಸಂಸ್ಕೃತಿ ಆಚಾರ ವಿಚಾರಗಳು ಮರೆತು ಹೋಗದಂತೆ ಹಾಗೂ ಭಾಷೆಯ ಮೇಲೆ ಪ್ರೀತಿ ಅಭಿಮಾನ ಹೆಚ್ಚಿಸುವ ನಿಟ್ಟಿನಲ್ಲಿ ಮತ್ತು ಮುಂದಿನ ಪೀಳಿಗೆಗೆ ಭಾಷೆಯನ್ನು ಕೊಂಡೊಯ್ಯಲು ಭಾಷೆಯನ್ನು ಉಳಿಸಿ ಬೆಳೆಸಿ ಹಬ್ಬಿಸುವ ಪ್ರಯತ್ನವಾಗಿ ಈ ಕಾರ್ಯಕ್ರಮವನ್ನು ಅಕಾಡೆಮಿಯು ರೂಪುಗೊಳಿಸಿದೆ.ಇಡೀದಿನ ನಡೆಯುವ ಕಾರ್ಯಕ್ರಮವನ್ನು ಮುಂಜಾನೆ 9.30ಕ್ಕೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರ ಅಧ್ಯಕ್ಷತೆಯಲ್ಲಿ

ಅ.26: ಅರೆಭಾಷೆ ಅಕಾಡೆಮಿಯಿಂದ ಬಡ್ಡಡ್ಕದಲ್ಲಿ ಗ್ರಾಮೋತ್ಸವ Read More »

ತೊಡಿಕಾನ : ಪಡ್ಪು ಶ್ರೀ ಮಹಾವಿಷ್ಣು ಮೂರ್ತಿ ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ತೊಡಿಕಾನ ಗ್ರಾಮದ ಪಡ್ಪು ಶ್ರೀ ಮಹಾವಿಷ್ಣು ಮೂರ್ತಿ ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಮುಂದಿನ‌ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದ್ದು ಆಮಂತ್ರಣ ಪತ್ರಿಕೆ ಬಿಡುಗಡೆ ದೈವಸ್ಥಾನದಲ್ಲಿ ಅ.18ರಂದು ನಡೆಯಿತು.ಈ ಸಂದರ್ಭದಲ್ಲಿ,ಸಂತೋಷ್ ಕುತ್ತ ಮೊಟ್ಟೆ , ಆನಂದ ಕೆ ಎಲ್ ಕಲ್ಲಗದ್ದೆ ,ಕೆ ಕೆ ನಾರಾಯಣ ಕುಂಟುಕಾಡು’ಚಂದ್ರಶೇಖರ ಬಾಳೆಕಜೆ ,ಕೇಶವ ಯು ಕೆ ಕೊಳಲುಮೂಲೆ ,ದೀಪಕ್ ಕುತ್ತಮೊಟ್ಟೆ ,ರವೀಂದ್ರ ಪೂಜಾರಿ,ವೆಂಕಟ್ರಮಣ ಪೆತ್ತಾಜೆ ‘ತಿಮ್ಮಯ್ಯ ಮೆತ್ತಡ್ಕ, ಹಿಮಕರ ಬಾಳೆಕಜೆ,ಪ್ರಶಾಂತ್ ಕಾಪಿಲ ,ಜಗದೀಶ್ ಬಾಳೆಕಜೆ ,ಗೋಪಾಲಕೃಷ್ಣ ಗುಂಡಿಗದ್ದೆ ,ಮಾಲತಿ ಬೋಜಪ್ಪಮಿಥುನ್ ಹಾಸ್ಪರೆ,ಆಕಾಶ್ ಪಾರೆಪ್ಪಾಡಿ,ಮೋನಪ್ಪ

ತೊಡಿಕಾನ : ಪಡ್ಪು ಶ್ರೀ ಮಹಾವಿಷ್ಣು ಮೂರ್ತಿ ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ತಾಯಿಯನ್ನೇ ಹತ್ಯೆಗೈದ ಮಗ

ಬಾಗಲಕೋಟೆ ಜಿಲ್ಲೆಯ ತುಳಸಿಗೇರಿ ಗ್ರಾಮದಲ್ಲಿ ಮದ್ಯ ಸೇವನೆಗೆ ಹಣ ಕೊಡದ ಕಾರಣಕ್ಕೆ 28 ವರ್ಷದ ವೆಂಕಟೇಶ್ ಗಿರಿಸಾಗರ ಎಂಬಾತ ತನ್ನ 58 ವರ್ಷದ ತಾಯಿ ಶಾವಕ್ಕ ಗಿರಿಸಾಗರ ಅವರ ಕೈಕಾಲು ಕಟ್ಟಿ, ಬಾಯಲ್ಲಿ ಬಟ್ಟೆ ತುರುಕಿ, ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಗುರುವಾರ ಈ ಘಟನೆ ನಡೆದಿದ್ದು, ತಾಯಿ ಕೂಲಿ ಮಾಡಿ ತಂದ ಹಣವನ್ನು ಮಗ ಕುಡಿತಕ್ಕೆ ಬಳಸುತ್ತಿದ್ದನು. ಹಣ ಕೊಡಲು ನಿರಾಕರಿಸಿದಾಗ ಈ ಕೃತ್ಯ ಎಸಗಿದ್ದಾನೆ. ಪೊಲೀಸರು ಆರೋಪಿ ವೆಂಕಟೇಶನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ತಾಯಿಯನ್ನೇ ಹತ್ಯೆಗೈದ ಮಗ Read More »

ಸಿಂಚನ ಲಕ್ಷ್ಮಿ ಕೋಡಂದೂರು ಇವರಿಂದ ಭರತನಾಟ್ಯ ಪ್ರಸ್ತುತಿ

ಅಕ್ಟೋಬರ್ 19 2025 ರಂದು ಶ್ರೀ ಆದಿ ಧನ್ವಂತರಿ ಕ್ಷೇತ್ರ ಪದ್ಮಗಿರಿ, ಜೆಡ್ಡು ಅಳಿಕೆ ಗ್ರಾಮ ಇಲ್ಲಿ ನಡೆಯಲಿರುವ ಶ್ರೀ ಧನ್ವಂತರಿ ಜಯಂತಿಯ ಶುಭ ಸಂದರ್ಭದಲ್ಲಿ ಕುಮಾರಿ: ಸಿಂಚನ ಲಕ್ಷ್ಮಿ ಕೋಡಂದೂರು ಇವರಿಂದ ಭರತನಾಟ್ಯ ಪ್ರಸ್ತುತಿ ನಡೆಯಲಿದೆ. ಇವರು ಪ್ರಸಿದ್ಧ ಚಕ್ರ ಕೋಡಿ ಮನೆತನಕ್ಕೆ ಸೇರಿದ ನಿವೃತ್ತ ಶಿಕ್ಷಕ ರಘುರಾಮ ಶಾಸ್ತ್ರಿ ಹಾಗೂ ಖ್ಯಾತ ಸಂಗೀತ ವಿದುಷಿ ಸವಿತಾ ಶಾಸ್ತ್ರಿ ದಂಪತಿಗಳ ಸುಪುತ್ರಿ. ಸಂಗೀತ ಹಾಗೂ ನಾಟ್ಯ ಎರಡರಲ್ಲಿಯೂ ಅತ್ಯಂತ ಪ್ರೌಢಿಮೆಯನ್ನು ಗಳಿಸಿರುವ ಮಾನ್ಯರು ಹಲವಾರು ರಾಜ್ಯ

ಸಿಂಚನ ಲಕ್ಷ್ಮಿ ಕೋಡಂದೂರು ಇವರಿಂದ ಭರತನಾಟ್ಯ ಪ್ರಸ್ತುತಿ Read More »

error: Content is protected !!
Scroll to Top