Uncategorized

ಸುಳ್ಯದಲ್ಲಿ ಹೆಚ್ಚಿದ ವಿದ್ಯುತ್ ಸಮಸ್ಯೆ ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷರನ್ನು ಭೇಟಿಯಾದ ನಿಯೋಗ

ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಬೇಟಿಯಾಗಿ ಸುಳ್ಯ ತಾಲೂಕಿನ ಕರೆಂಟ್ ಸಮಸ್ಯೆ ಬಗ್ಗೆ ಗಮನಕ್ಕೆ ತರಲಾಯಿತು ಸುಳ್ಯದಲ್ಲಿ ತಕ್ಷಣ ಸಭೆ ಕರೆದು ಚರ್ಚೆ ಮಾಡಿ ಶೀಘ್ರ 110 ವಿದ್ಯುತ್ ವ್ಯವಸ್ಥೆ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ತಿಳಿಸಿದರು ನಿಯೋಗದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರೀಮತಿ ಸುಮತಿ ಶಕ್ತಿವೇಲು, ಮಾಜಿ ಅಧ್ಯಕ್ಷರಾದ ಜಿ […]

ಸುಳ್ಯದಲ್ಲಿ ಹೆಚ್ಚಿದ ವಿದ್ಯುತ್ ಸಮಸ್ಯೆ ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷರನ್ನು ಭೇಟಿಯಾದ ನಿಯೋಗ Read More »

ಅರಂತೋಡು ಜಮಾಅತ್ ವತಿಯಿಂದ ಕನಿಷ್ಟ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ರಿಗೆ ಸನ್ಮಾನ

ಅರಂತೋಡು ಬದ್ರಿಯಾ ಜುಮಾ ಮಸೀದಿ ಹಾಗೂ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ಇದರ ವತಿಯಿಂದ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಒ.12 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ಸನ್ಮಾನವನ್ನು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ನೆರವೇರಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಟಿ.ಎಂ ಶಾಹಿದ್

ಅರಂತೋಡು ಜಮಾಅತ್ ವತಿಯಿಂದ ಕನಿಷ್ಟ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ರಿಗೆ ಸನ್ಮಾನ Read More »

ಕಾಂತಾರ ಸಿನಿಮಾಕ್ಕೆ ಭಾರೀ ವಿರೋಧ

ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಬೆನ್ನಲೇ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ತಿಳಿಸಿದ್ದಾರೆ.ಹೊಂಬಾಳೆ ಫಿಲಂಸ್‌ ಲಾಂಛನದಲ್ಲಿ ತಯಾರಾಗಿರುವ ಈ ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ಆಗಿಲ್ಲ. ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದ್ದು, ಇದರ ಬೆನ್ನಲ್ಲೇ ಸಿನಿಮಾದ ಕುರಿತು ಅಪಸ್ವರ ಎದ್ದಿದೆ ಎಂದು ಹೇಳಿದರು.ಈ

ಕಾಂತಾರ ಸಿನಿಮಾಕ್ಕೆ ಭಾರೀ ವಿರೋಧ Read More »

ರಾಜ್ಯದಲ್ಲಿ ಬಿಸಿಯೂಟಕ್ಕೆ ಬಳಸುವ ಆಲ್ಯೂಮಿನಿಯಂ ಪಾತ್ರೆ ನಿಷೇಧಿಸಲು ರಾಜ್ಯ ಸರಕಾರ ನಿರ್ಧಾರ

ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಅಡುಗೆಗೆ ಬಳಸಲಾಗುತ್ತಿರುವ ಅಲ್ಯುಮಿನಿಯಂ ಪಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸುವತ್ತ ರಾಜ್ಯ ಸರಕಾರ ನಿರ್ಧಾರಕ್ಕೆ ಬಂದಿದೆ.ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಅಲ್ಯುಮಿನಿಯಂ ಪಾತ್ರೆಗಳ ಬಳಕೆಗೆ ಕಡಿವಾಣ ಹಾಕಿದೆ.ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ ಆಧುನಿಕ ಅಡುಗೆ ಪರಿಕರಗಳನ್ನು ಕೊಂಡುಕೊಳ್ಳಲು 21.55 ಕೋ.ರೂ. ಅನುದಾನ ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಅಲ್ಯುಮಿನಿಯಂ ಪಾತ್ರೆ ಕೊಂಡುಕೊಳ್ಳಬಾರದು ಎಂದು ಸೂಚಿಸಿದೆ.ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ

ರಾಜ್ಯದಲ್ಲಿ ಬಿಸಿಯೂಟಕ್ಕೆ ಬಳಸುವ ಆಲ್ಯೂಮಿನಿಯಂ ಪಾತ್ರೆ ನಿಷೇಧಿಸಲು ರಾಜ್ಯ ಸರಕಾರ ನಿರ್ಧಾರ Read More »

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಕ್ಟೋಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು.ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಬಿಎ, ಬಿ.ಕಾಂ, ಬಿಎಸ್ಸಿ, ಬಿಬಿಎ, ಬಿಸಿಎ, ಬಿಎಸ್‌ಡಬ್ಲ್ಯೂ, బి.లిబో ఐఎస్సి, ఎంఎ, ఎం,శాం, ఎంబిఎ, ఎంసిఎ, ಎಂಎಸ್ಸಿ, ಎಂಎಸ್‌ಡಬ್ಲ್ಯೂ, ಎಂ.ಲಿಬ್ ಐಎಸ್‌ಸಿ, ಪಿ.ಜಿ. ಸರ್ಟಿಫಿಕೇಟ್ ಪ್ರೊಗ್ರಾಮ್, ಡಿಪ್ಲೊಮಾ ಪ್ರೊಗ್ರಾಮ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮ್‌ಗಳಿಗೆ ಪ್ರವೇಶ ಪ್ರಾರಂಭವಾಗಿದೆ.ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಬಿಎ, ಬಿ.ಕಾಂ, ಬಿಎಸ್ಸಿ,

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ Read More »

ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿಪ್ರಧಾನಿ ಮೋದಿಯವರ ಮಹತ್ವದ ಕೃಷಿ ಯೋಜನೆಗಳ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆ

ಭಾರತದ ಕೃಷಿ ಭೂದೃಶ್ಯವನ್ನು ಪರಿವರ್ತಿಸುವ ಗುರಿಯನ್ನು ಹೊಂದಿರುವ ‘ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆ (PM-DDKY)’ ಮತ್ತು ‘ದ್ವಿದಳ ಧಾನ್ಯಗಳ ಆತ್ಮನಿರ್ಭರತ ಅಭಿಯಾನ’ದ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 11, 2025 ರಂದು ಐಸಿಎಆರ್ – ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ (ICAR-DCR) ನೇರ ಪ್ರಸಾರ ಮಾಡಲಾಯಿತು. ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹24,000 ಕೋಟಿ ವೆಚ್ಚದ PM-DDKY ಮತ್ತು ₹11,440 ಕೋಟಿ ವೆಚ್ಚದ ದ್ವಿದಳ ಧಾನ್ಯಗಳ

ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿಪ್ರಧಾನಿ ಮೋದಿಯವರ ಮಹತ್ವದ ಕೃಷಿ ಯೋಜನೆಗಳ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆ Read More »

ಮಡಿಕೇರಿ : ಉದ್ಯಮಿ ಹೆಚ್ ಎಂ ನಂದಕುಮಾರ್ ಮಾಲಕತ್ವದ ಲಾಲಿ ಅಪ್ಪರೆಲ್ಸ್ (ಗಾರ್ಮೆಂಟ್ಸ್) ಉದ್ಘಾಟನೆ

ಮಡಿಕೇರಿಯ ಉದ್ಯಮಿ ಹೆಚ್ ಎಂ ನಂದಕುಮಾರ್ ಮಾಲಕತ್ವದ ಲಾಲಿ ಅಪ್ಪರೆಲ್ಸ್ (ಗಾರ್ಮೆಂಟ್ಸ್) ಉದ್ಯಮ ಇಂದು ಮಡಿಕೇರಿಯ ಚೈನ್ ಗೇಟ್ ಬಳಿ ಉದ್ಘಾಟನೆ ಗೊಂಡಿತು. ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕರ್ನಾಟಕ ಸರಕಾರ ಎಸ್ ಇ ಪಿ, ಟಿ ಎಸ್ ಪಿ ಅನುದಾನದಲ್ಲಿ ಇಂತಹ ಉದ್ಯಮಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಕೌಶಲ್ಯ ತರಬೇತಿ ಮತ್ತು ಸಣ್ಣ ಉದ್ಯಮಗಳಿಗೆ ಸಬ್ಸಿಡಿ ನೀಡುವ ಮೂಲಕ

ಮಡಿಕೇರಿ : ಉದ್ಯಮಿ ಹೆಚ್ ಎಂ ನಂದಕುಮಾರ್ ಮಾಲಕತ್ವದ ಲಾಲಿ ಅಪ್ಪರೆಲ್ಸ್ (ಗಾರ್ಮೆಂಟ್ಸ್) ಉದ್ಘಾಟನೆ Read More »

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪಂಜ ಹೋಬಳಿ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನವನ್ನು ನ. 16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಅದ್ದೂರಿಯಾಗಿ ನಡೆಯಲಿದೆ.ಈ ಬಗ್ಗೆ ಸಂಘಟನಾ ಸಮಿತಿಯನ್ನು ರಚಿಸಲಾಗಿದ್ದು ಸಂಘಟನಾ ಸಮಿತಿಯ ಗೌರವಾಧ್ಯಕ್ಷರಾಗಿ ಸುಳ್ಯ ವಿಧಾನ ಸಭಾ ಸದಸ್ಯೆ ಶಾಸಕಿ ಭಾಗೀರಥಿ ಮರುಳ್ಯ, ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಆಯ್ಕೆ Read More »

ಸ್ಪಂದನ ಗೆಳೆಯರ ಬಳಗದ ವತಿಯಿಂದ‌ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಎರಡನೇ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚಸಪ್ತತಿ-2025 ಅಂಗವಾಗಿ ಸ್ಪಂದನ ಗೆಳೆಯರ ಬಳಗ (ರಿ.)ಅಡ್ತಲೆ ವತಿಯಿಂದ ಗ್ರಾಮ ಪಂಚಾಯತ್ ಅರಂತೋಡು,ಚಂದನ ಯುವತಿ ಮಂಡಲ(ರಿ.) ಅಡ್ತಲೆ, ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವರ ಸಹಯೋಗದಲ್ಲಿ ದಿ. 12.10.2025 ರಂದು ಬೆಳಿಗ್ಗೆ ಅಡ್ತಲೆ ವಠಾರದಲ್ಲಿ ನಡೆಯಿತು ಅಡ್ತಲೆಯಾಗಿ ಹಾದುಹೋಗುವ ಎಲಿಮಲೆ-ಅರಂತೋಡು ಜಿಲ್ಲಾ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಅಡ್ತಲೆ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಸುಮಾರು 35 ಕ್ಕೂ ಮಿಕ್ಕಿ ಸದಸ್ಯರು ಹಾಗೂ

ಸ್ಪಂದನ ಗೆಳೆಯರ ಬಳಗದ ವತಿಯಿಂದ‌ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಎರಡನೇ ಕಾರ್ಯಕ್ರಮ Read More »

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ-ವಾರ್ಷಿಕ ಮಹಾಸಭೆ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇದರ ವಾರ್ಷಿಕ ಮಹಾಸಭೆ ದಿನಾಂಕ 12.10.2025 ನೇ ಆದಿತ್ಯವಾರದಂದು ಅಡ್ತಲೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀ ವಿನಯ್ ಬೆದ್ರುಪಣೆ ಇವರು ವಹಿಸಿದ್ದರು. ಕಾರ್ಯದರ್ಶಿ ಶ್ರೀ ಸಂತೋಷ್ ಪಿಂಡಿಮನೆ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಶ್ರೀ ಸುನಿಲ್ ಅಡ್ತಲೆ ವಾರ್ಷಿಕ ಲೆಕ್ಕಪತ್ರವನ್ನು ಮಂಡನೆ ಮಾಡಿದರು. ಮುಂದಿನ ಒಂದು ವರ್ಷದ ಅವಧಿಗೆ ಈಗಿರುವ ಸಮಿತಿಯನ್ನೇ ಮುಂದುವರೆಸಲಾಯಿತು. ಅಧ್ಯಕ್ಷರಾಗಿ ಶ್ರೀ ವಿನಯ್ ಬೆದ್ರುಪಣೆ, ಉಪಾಧ್ಯಕ್ಷರಾಗಿ ಶ್ರೀ ಲೋಹಿತ್ ಮೇಲಡ್ತಲೆ, ಪ್ರಧಾನ ಕಾರ್ಯದರ್ಶಿಯಾಗಿ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ-ವಾರ್ಷಿಕ ಮಹಾಸಭೆ Read More »

error: Content is protected !!
Scroll to Top