Uncategorized

ವಿಧಾನಸೌಧದಲ್ಲಿ ನಮಾಜ್ ಗೆ ಅವಕಾಶ ಕಲ್ಪಿಸಲು ಒತ್ತಾಯ

ವಿಧಾನಸೌಧದಲ್ಲಿ ಮುಸ್ಲಿಂ ಶಾಸಕರು ನಮಾಜ್ ಮಾಡಲು ಕೊಠಡಿ ವ್ಯವಸ್ಥೆ ಕಲ್ಪಿಸಿ ಕೊಡಬೇಕೆಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಬಿ.ಎಂ ಫಾರೂಕ್ ಸಭಾಪತಿಗೆ ಮನವಿ ಮಾಡಿದ್ದಾರೆ. ಮುಸ್ಲಿಮರಿಗೆ ಐದು ಹೊತ್ತಿನ ನಮಾಜ್ ಕಡ್ಡಾಯವಾಗಿದೆ ಹಾಗಾಗಿ, ಕಲಾಪದ ವೇಳೆ ಶಾಸಕರು ನಮಾಜ್ ಮಾಡಲು ವ್ಯವಸ್ಥೆ ಮಾಡಿಕೊಂಡುವಂತೆ ಫಾರೂಕ್ ಒತ್ತಾಯಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್. ಕೆ ಪಾಟೀಲ್ ಈ ಬಗ್ಗೆ ಸಭಾಪತಿಗಳ ನೇತೃತ್ವದಲ್ಲಿ ಸಭೆ ನಡೆಸಿ ಅಲ್ಲಿ ತೀರ್ಮಾಣಕ್ಕೆ ಬರೋಣ ಎಂದಿದ್ದಾರೆ.

ವಿಧಾನಸೌಧದಲ್ಲಿ ನಮಾಜ್ ಗೆ ಅವಕಾಶ ಕಲ್ಪಿಸಲು ಒತ್ತಾಯ Read More »

ಅನ್ನಭಾಗ್ಯ ಯೋಜನೆಯಲ್ಲಿ ಕೆಲವರಿಗೆ ಸಿಗಲ್ಲ ಅಕ್ಕಿ ಬದಲು ಹಣ

ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಇಂದಿನಿಂದ 5 ಕೆ.ಜಿ ಅಕ್ಕಿಯ ಹಣ ವರ್ಗಾವಣೆಯಾಗಲಿದೆ. ಆದರೆ, ಕೆಲವೊಂದು ಕಾರಣಗಳಿಂದ ಎಲ್ಲರಿಗೆ ಹಣ ಸಿಗದೇ ಇರಬಹುದು. ಆ ಕಾರಣಗಳು ಈ ರೀತಿಯಿದೆ.1.ಪಡಿತರ ಪಡೆಯುವ ಕುಟುಂಬಗಳಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರು ಇದ್ದರೆ, ಆ ಕುಟುಂಬದ ಮುಖ್ಯಸ್ಥರು ಯಾರೂ ಎಂಬುವುದು ಇತ್ಯರ್ಥವಾಗದೇ ಹಣ ಸಿಗುವುದಿಲ್ಲ. 2. ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದಲ್ಲಿ 3 ಅಥವಾ 3ಕ್ಕಿಂತ ಕಡಿಮೆ ಸದಸ್ಯರಿದ್ದರೆ ಹಣ ದೊರೆಯುವುದಿಲ್ಲ. ಕಾರಣ ಅವರು ಈಗಾಗಲೇ 30 ಕೆ.ಜಿ ಅಕ್ಕಿ ಪಡೆಯುತ್ತಿರುತ್ತಾರೆ. 3.

ಅನ್ನಭಾಗ್ಯ ಯೋಜನೆಯಲ್ಲಿ ಕೆಲವರಿಗೆ ಸಿಗಲ್ಲ ಅಕ್ಕಿ ಬದಲು ಹಣ Read More »

ಪೆಟ್ರೋಲ್ ಹಾಕಿ ಭೀಕರವಾಗಿ ಕೊಲೆಯ ಮಾಡಿದ ಆರೋಪಿಯ ತೀವ್ರ ವಿಚಾರಣೆ

ಮಂಗಳೂರು ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮುಳಿಹಿತ್ಲು ಜಂಕ್ಷನ್‌ನಲ್ಲಿ ಶನಿವಾರ ನಡೆದ ಭೀಕರ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಆರೋಪಿಯಾಗಿರುವ ಅಂಗಡಿ ಮಾಲಕ ತೌಸಿಫ್ ಹುಸೇನ್‌ ಕಾರ್ಮಿಕ ಗಜ್ವಾನ್‌ ಆಲಿಯಾಸ್‌ ಜಗ್ಗುವಿನ ತಲೆಗೆ ಭೀಕರವಾಗಿ ದೊಣ್ಣೆಯಿಂದ ಹೊಡೆದು ಅನಂತರ ಪೆಟ್ರೋಲ್‌ ಹಾಕಿ ಸುಟ್ಟಿದ್ದ ಎಂಬ ಸುಳಿವು ದೊರೆತ್ತಿದೆ.ಗಜ್ವಾನ್‌ ಸುಮಾರು ಮೂರು ವರ್ಷಗಳಿಂದ ತೌಸಿಫ್ನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಅಂಗಡಿ ಪಕ್ಕದಲ್ಲೇ ಇರುವ ಶೆಡ್‌ನ‌ಂತಹ ಜಾಗದಲ್ಲಿ ಮಲಗುತ್ತಿದ್ದ. ತೌಸಿಫ್ ಆಗಾಗ್ಗೆ ಗಜ್ವಾನ್‌ನನ್ನು ಹಿಂಸಿಸುತ್ತಿದ್ದ. ಶನಿವಾರ ಬೆಳಗ್ಗೆ ಕೂಡ ತೌಸಿಫ್, ಗಜ್ವಾನ್‌ನ

ಪೆಟ್ರೋಲ್ ಹಾಕಿ ಭೀಕರವಾಗಿ ಕೊಲೆಯ ಮಾಡಿದ ಆರೋಪಿಯ ತೀವ್ರ ವಿಚಾರಣೆ Read More »

ನೀರು ಪಾಲಾಗಿದ್ದ ಕೂಲಿ ಕಾರ್ಮಿಕ ಮೃತದೇಹ ಪತ್ತೆ

ನಾಲ್ಕು ದಿನಗಳ ಹಿಂದೆ ಪಾಲ ದಾಟುತ್ತಿದ್ದ ಸಂದರ್ಭ ಆಯ ತಪ್ಪಿ ಹೊಳೆಗೆ ಬಿದ್ದ ಕೂಲಿ ಕಾರ್ಮಿಕನ ಮೃತದೇಹ ಇಂದು ಪತ್ತೆಯಾಗಿದೆ. ಕುಂದಲ್ಪಾಡಿ ಪೆರಾಜೆ ಎಂಬಲ್ಲಿ ರಬ್ಬರ್ ಟ್ಯಾಪರ್ ಆಗಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ಸಮೀಪದ ನಾರಾಯಣನ್ ಎಂಬವರು ಕೂರ್ನಡ್ಕದಲ್ಲಿ ಪಾಲ ದಾಟಿ ಬರುತ್ತಿದ್ದಾಗ ನೀರು ಪಾಲಾಗಿದ್ದರು. ಅಂದಿನಿಂದಲೇ ಶೋಧ ಕಾರ್ಯ ಆರಂಭಗೊಂಡಿತ್ತು. ಸುಳ್ಯ ಅಗ್ನಿಶಾಮಕ ದಳ, ಎಸ್.ಡಿ.ಆರ್.ಎಫ್ ತಂಡ, ಪೋಲಿಸ್ ಇಲಾಖೆಯವರ ಜತೆ ಅರಂತೋಡು ಕಲ್ಲುಗುಂಡಿ ವಿಖಾಯ ತಂಡ ಹಾಗೂ ಪೈಚಾರಿನ ಮುಳುಗು ತಜ್ಞರು ಕೂಡಾ ಶೋಧ

ನೀರು ಪಾಲಾಗಿದ್ದ ಕೂಲಿ ಕಾರ್ಮಿಕ ಮೃತದೇಹ ಪತ್ತೆ Read More »

ತಂದೆಯನ್ನೇ ಮದುವೆಯಾದ ಯುವತಿ: ವಿಡಿಯೋ ವೈರಲ್

ಪಾಕಿಸ್ತಾನದ ಯುವತಿಯೋರ್ವಳು ತನ್ನ ತಂದೆಯನ್ನೇ ವಿವಾಹವಾಗಿದ್ದಾಳೆ. ಈ ವಿವಾಹದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ ವಿಚಿತ್ರವೆಂದರೆ ವರನಿಗೆ ಇದು ನಾಲ್ಕನೇ ಮದುವೆಯಂತೆಈ ವಿವಾಹ ಎಲ್ಲಿ ಮತ್ತು ಎಂದು ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಕೆಲವರು ಈ ರೀತಿಯ ಮದುವೆಯನ್ನು ಟೀಕಿಸುತ್ತಿದ್ದಾರೆ. ಅದೇನೇ ಇದ್ದರೂ, ತನ್ನ ಹೆಸರನ್ನು ಆಧರಿಸಿ ತನ್ನ ತಂದೆಯನ್ನು ಮದುವೆಯಾಗಿದ್ದೇನೆ ಎಂದು ಹೇಳುವ ಮೂಲಕ ಹುಡುಗಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾಳೆ.ಈ ಮದುವೆಯ ಸ್ವರೂಪವನ್ನು ಜನರು ಪ್ರಶ್ನಿಸುತ್ತಿದ್ದಾರೆ. ಆದರೆ ವಧು ಮಾತ್ರ ಅವಳು ತನ್ನ ಹೆಸರಿನ

ತಂದೆಯನ್ನೇ ಮದುವೆಯಾದ ಯುವತಿ: ವಿಡಿಯೋ ವೈರಲ್ Read More »

ಜೈನ ಮುನಿಯ ಅಪಹರಿಸಿ ಹತ್ಯೆ ಶಂಕೆ

ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದಜೈನ ಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಶವವಾಗಿ ಪತ್ತೆಯಾಗಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಹತ್ಯೆ ಮಾಡಿರುವುದಾಗಿ ಬಾಯ್ದಿಟ್ಟಿದ್ದಾರೆ. ಆದರೆ ಶವ ಎಲ್ಲಿದೆ ಎಂಬುದನ್ನು ನಿಖರವಾಗಿ ಹೇಳದೆ ದಾರಿತಪ್ಪಿಸುವ ಕಾರ್ಯ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ ಅವರ ಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದುಬರಬೇಕಿದೆ.

ಜೈನ ಮುನಿಯ ಅಪಹರಿಸಿ ಹತ್ಯೆ ಶಂಕೆ Read More »

ಬಿಜೆಪಿ ಕಾರ್ತಕರ್ತನ ಬರ್ಬರ ಹತ್ಯೆ

ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಕೂಚ್‌ಬೆಹರ್ ಪ್ರದೇಶದ ಚುನಾವಣಾRX ಕೇಂದ್ರದ ಬಾಗಿಲಲ್ಲೇ ಆತನಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ಆರಂಭಗೊಂಡಿದ್ದು, ಹಿಂಸಾಚಾರವೂ ಸಹ ಆರಂಭಗೊಂಡಿದೆ. ಮೃತನನ್ನು ಬಿಜೆಪಿ ಪೋಲಿಂಗ್ ಏಜೆಂಟ್ ಮದ್ದಾಬ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಆತನ ತಲೆಗೆ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಸದ್ಯ ಈ ಪ್ರದೇಶದಲ್ಲಿ ಮತದಾನ ರದ್ದುಗೊಂಡಿದೆ

ಬಿಜೆಪಿ ಕಾರ್ತಕರ್ತನ ಬರ್ಬರ ಹತ್ಯೆ Read More »

ಬುರ್ಖಾ ತೊಟ್ಟು ಉಚಿತ ಪ್ರಯಾಣ: ಬಸ್ಸು ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶ

ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಅಂತಹುದೇ ಮತ್ತೊಂದು ಪ್ರಸಂಗ ಸಂಶಿಯಲ್ಲಿ ನಡೆದಿದೆ.ಸಂಶಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಬುರ್ಖಾ ತೊಟ್ಟು ಕುಳಿತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಾಡಿರುವ ತಂತ್ರ ಎಂದು ಅನುಮಾನಿಸಿ ಹಿಡಿದಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬುರ್ಖಾ ತೊಟ್ಟು ಉಚಿತ ಪ್ರಯಾಣ: ಬಸ್ಸು ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶ Read More »

ಗುಡ್ಡ ಮನೆಗೆ ಕುಸಿದು ಬಿದ್ದು ಮಹಿಳೆ ಸಾವು

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆ ಮೃತಪಟ್ಟು ಇನ್ನೊಬ್ಬರು ಮಹಿಳೆಯನ್ನು ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ.ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(49) ಹಾಗೂ ಶಫಾ(20) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು.ಅವರಲ್ಲಿ ಸಫಾ ಅವರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ.ಉಳಿದಂತೆ ಝರಿನಾ ಅವರು ಮೃತಪಟ್ಟಿದ್ದಾರೆ. ಕೆಲವು ಗಂಟೆಗಳ ಕಾಲ ರಕ್ಷಣಾ

ಗುಡ್ಡ ಮನೆಗೆ ಕುಸಿದು ಬಿದ್ದು ಮಹಿಳೆ ಸಾವು Read More »

ಕಾಲು ಜಾರಿ ಬಿದ್ದು ನೀರು ಪಾಲಾದ ಕಾರ್ಮಿಕನ‌ ಗುರುತು ಪತ್ತೆ

ಆಲೆಟ್ಟಿ : ಪಾಲ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ನೀರು ಪಾಲಾದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಕೇರಳದ ಬಾಲಕೃಷ್ಣ (47) ಎಂಬವರು ನೀರು ಪಾಲಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಆಲೆಟ್ಟಿಯ ಸ್ಥಳೀಯರ ಮಾವಾಜಿ ಎಸ್ಟೇಟ್ ಗೆ ಅಡಿಕೆ ತೋಟದ ಕೆಲಸಕ್ಕೆ ಬಂದಿದ್ದರು. ಗುರುವಾರ ಸಂಜೆ ಕೆಲಸ ಮುಗಿಸಿ ನಾಲ್ಕು ಜನರ ತಂಡ ಹಿಂತಿರುಗುವ ವೇಳೆ ತೋಡಿನ ಅಡಿಕೆ ಮರದ ಪಾಲ

ಕಾಲು ಜಾರಿ ಬಿದ್ದು ನೀರು ಪಾಲಾದ ಕಾರ್ಮಿಕನ‌ ಗುರುತು ಪತ್ತೆ Read More »

error: Content is protected !!
Scroll to Top