Uncategorized

ಸುಳ್ಯ ತಾಲೂಕು ರಚನೆಯಾಗಿ 60 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಷಷ್ಟ್ಯಬ್ಧ ಆಚರಣೆ : ವೈಭವದ ಮೆರವಣಿಗೆ

ಸುಳ್ಯ ತಾಲೂಕು ರಚನೆಯಾಗಿ 60 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಷಷ್ಟ್ಯಬ್ಧ ಆಚರಣೆ ಜ.21ರಂದುಬ ನಡೆಯಿತು.ಸುಳ್ಯ ಜ್ಯೋತಿ ಸರ್ಕಲ್ ಬಳಿಯಿಂದ ವಿವಿಧ ಸಂಘ ಸಂಸ್ಥೆಗಳು ಗ್ರಾಮ ಪಂಚಾಯತ್ ನವರು ಸೇರಿ ಸಾವಿರಾರು ಮಂದಿಯ ಕೂಡುವಿಕೆಯೊಂದಿಗೆ ಬೃಹತ್ ಮೆರವಣಿಗೆ ಸುಳ್ಯನಗರದಲ್ಲಿ ನಡೆಯಿತು.ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ ಮೆರವಣಿಗೆಗೆ ಚಾಲನೆ ನೀಡಿದರು. ನಮ್ಮ ತಾಲೂಕು ಆಗುವಲ್ಲಿ ನಮ್ಮಕೆ.ವಿಜಿ ನಮ್ಮ‌ ತಂದೆ ಮುಂಚೂಣಿಯಲ್ಲಿದ್ದರು. ಜತೆಗೆ ಹಲವರು ಶ್ರಮಿಸಿದ್ದಾರೆ. ಆ ಎಲ್ಲ ವ್ಯಕ್ತಿಗಳನ್ನು ನಾವು ಸ್ಮರಿಸಿಕೊಳ್ಳಬೇಕು. ಸುಳ್ಯ ತಾಲೂಕು ರಚನೆಯ ಆದುದರಿಂದ ಸುಳ್ಯ […]

ಸುಳ್ಯ ತಾಲೂಕು ರಚನೆಯಾಗಿ 60 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಷಷ್ಟ್ಯಬ್ಧ ಆಚರಣೆ : ವೈಭವದ ಮೆರವಣಿಗೆ Read More »

ಅಡ್ತಲೆಯಲ್ಲಿ ನಾಯಿಯನ್ನು ಹೊತ್ತೊಯ್ದ ಚಿರತೆ,ಆತಂಕದಲ್ಲಿ ಸ್ಥಳೀಯರು!

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆ ಹಾಸ್ಪರೆ ಕೂಸಪ್ಪ ಗೌಡ ಎಂಬವರ ಸಾಕು ನಾಯಿಯನ್ನು ಜ.21ರ ರಾತ್ರಿ ಮನೆಯ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ವರದಿಯಾಗಿದೆ.ಮನೆಯ ಸಿಸಿ ಟಿ ವಿ ಪರಿಶೀಲಿಸಿದಾಗ ಮನೆಯ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದ ಈ ಘಟನೆ ಕಂಡು ಬಂದಿದೆ.ಅಡ್ತಲೆ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಚಿರತೆ ಹಾವಳಿ ಸೇರ್ಪಡೆಗೊಂಡಿದೆ.

ಅಡ್ತಲೆಯಲ್ಲಿ ನಾಯಿಯನ್ನು ಹೊತ್ತೊಯ್ದ ಚಿರತೆ,ಆತಂಕದಲ್ಲಿ ಸ್ಥಳೀಯರು! Read More »

ಭಾರತ ಸರ್ಕಾರದ ಪರಿಶಿಷ್ಟಜಾತಿ ಉಪಯೋಜನೆಯಡಿ ಪಲಾನುಭವಿಗಳಿಗೆ ಸವಲತ್ತು ವಿತರಣೆ

ಭಾರತ ಸರಕಾರದ ಪರಿಶಿಷ್ಟ ಜಾತಿ ಉಪಯೋಜನೆಯಡಿ ಸುಳ್ಯ ತಾಲೂಕಿನ ಸಂಪಾಜೆ, ಆಲೆಟ್ಟಿ ಐವರ್ನಾಡು ಗ್ರಾಮಗಳ ಅರ್ಹ ಪಲಾನುಭವಿಗಳಿಗೆ ಕೃಷಿ ಸವಲತ್ತುಗಳ ವಿತರಣ ಕಾರ್ಯಕ್ರಮವು ಜ.19ರಂದು ಸುಳ್ಯ ತಾಲೂಕು ಪಂಚಾಯತ್ ವಠಾರದಲ್ಲಿ ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ ಸವಲತ್ತುಗಳನ್ನು ವಿತರಿಸಿ ಶುಭ ಹಾರೈಸಿದರು.ರಾಷ್ಟ್ರೀಯ ಸಸ್ಯ ತಳಿ ಸಂಪನ್ಮೂಲಗಳ ಬ್ಯೂರೋ ಪ್ರಾದೇಶಿಕ ಕೇಂದ್ರ ತ್ರಿಶೂರ್ ಹಾಗೂ ದ.ಕ. ಕೃಷಿ ವಿಜ್ಞಾನ ಕೇಂದ್ರದ ಮೂಲಕ ಈ ಸವಲತ್ತುಗಳ ವಿತರಣೆ ನಡೆಯಿತು.ಅಧಿಕ ಪರಿಶಿಷ್ಟ ಜಾತಿ ಕೃಷಿಕರಿರುವ ಪ್ರದೇಶಗಳ ಫಲಾನುವಿಗಳಿಗೆ ಈ ಸಲಕರಣೆಗಳನ್ನು ಯೋಜನೆಯ ಮೂಲಕ

ಭಾರತ ಸರ್ಕಾರದ ಪರಿಶಿಷ್ಟಜಾತಿ ಉಪಯೋಜನೆಯಡಿ ಪಲಾನುಭವಿಗಳಿಗೆ ಸವಲತ್ತು ವಿತರಣೆ Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಚಳಿ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 21ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದ್ದು, ಚಳಿ ಹೆಚ್ಚಾಗಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ Read More »

ಪಂಜ : ಯುವ ಸಂಭ್ರಮ 2026 ಉದ್ಘಾಟನಾ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಯುವ ಜನರು ಮೊಬೈಲ್ ಗಳನ್ನು ಬದಿಗೆ ಇಟ್ಡು ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಈ ದೇಶಕ್ಕೆ ಉತ್ತಮ ಭವಿಷ್ಯ ಇದೆ ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅಭಿಪ್ರಾಯ ಪಟ್ಟರು.ಅವರು ಜ.18 ರಂದು ಪಂಜದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. “75 ದಿನಗಳ ಕಾಲ ನಡೆದ ಪಂಚ ಸಪ್ತತಿ ಸ್ವಚ್ಚತೆ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರೂ ಸ್ವಚ್ಚತೆ ಹಾಗೂ ಶಿಸ್ತನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕು ಎಂದು ಹೇಳಿದರು.ಪಂಜ ಸಿ.ಎ ಬ್ಯಾಂಕ್ ಬಳಿ

ಪಂಜ : ಯುವ ಸಂಭ್ರಮ 2026 ಉದ್ಘಾಟನಾ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ Read More »

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ

ಮಂಗಳೂರು: ಕರಾವಳಿ ಕರ್ನಾಟಕದ ರಸ್ತೆ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ, ಮಂಗಳೂರು ಬೈಪಾಸ್‌ ಮೂಲಕ ಹಾದು ಹೋಗುವ ಸುರತ್ಕಲ್–ಬಿ.ಸಿ.ರೋಡ್‌ ಹೆದ್ದಾರಿ ಅಗಲೀಕರಣ ಹಾಗೂ ತಲಪಾಡಿಯಿಂದ ಕುಂದಾಪುರದವರೆಗಿನ ಎನ್‌ಎಚ್–66ರ ಹೆದ್ದಾರಿಯಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸಲು ಇದೀಗ ಅನುಮೋದನೆ ದೊರೆತಿದೆ. ಆ ಮೂಲಕ, ಕರಾವಳಿ ಜನರ ಬಹು ದಿನಗಳ ಬೇಡಿಕೆ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಅವಿರತ ಪರಿಶ್ರಮಕ್ಕೆ ಮೊದಲ ಹಂತದ ಯಶಸ್ಸು ಸಿಕ್ಕಿದೆ. ಈ ಹೆದ್ದಾರಿಗಳು

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ Read More »

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದಲ್ಲಿ ಬುಡಕಟ್ಟು ರೈತರು ಹಾಗೂ FPOಗಳಿಗಾಗಿ APEDA ಜಾಗೃತಿ ಕಾರ್ಯಕ್ರಮ

ಕೃಷಿ ಮತ್ತು ಸಂಸ್ಕೃತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (APEDA)ವು ICAR–ಕೃಷಿ ವಿಜ್ಞಾನ ಕೇಂದ್ರ (KVK), ಮಂಗಳೂರು, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿ. ಕೇಂದ್ರ ವಿಟ್ಲ, ಸಂಜೀವಿನಿ NRLM ಸುಳ್ಯ ತಾಲೂಕು ಪಂಚಾಯತ್, ಆಲೆಟ್ಟಿ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಆಲೆಟ್ಟಿ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬುಡಕಟ್ಡು ಪ್ರದೇಶಗಳ ರೈತರು, ರೈತ ಉತ್ಪಾದಕ ಸಂಘಗಳು (FPOಗಳು) ಮತ್ತು ಕೃಷಿ ಸ್ಟಾರ್ಟ್‌ಅಪ್‌ಗಳಿಗಾಗಿ ಕೃಷಿ ರಫ್ತು ಜಾಗೃತಿ ಕಾರ್ಯಕ್ರಮವನ್ನು

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದಲ್ಲಿ ಬುಡಕಟ್ಟು ರೈತರು ಹಾಗೂ FPOಗಳಿಗಾಗಿ APEDA ಜಾಗೃತಿ ಕಾರ್ಯಕ್ರಮ Read More »

ಚರಿತ್ರೆಗಳನ್ನು ತಿರುಚುವ ಪ್ರಯತ್ನ ಸಲ್ಲದು: ಜನಾಬ್ ಟಿ ಎಂ ಶಹೀದ್ ತೆಕ್ಕಿಲ್

ಸುಳ್ಯ: “ನಮ್ಮ ನಾಡು ಸಾಮರಸ್ಯ ಮತ್ತು ಸೌಹಾರ್ದತೆಯ ಸುದೀರ್ಘ ಇತಿಹಾಸವನ್ನು ಹೊಂದಿದೆ. ಆದರೆ ಇಂದು ಚರಿತ್ರೆಗಳನ್ನು ತಿರುಚುವ ಪ್ರಯತ್ನಗಳು ನಡೆಯುತ್ತಿದ್ದು, ಇದನ್ನು ನಾವೆಲ್ಲರೂ ಒಗ್ಗೂಡಿ ಎದುರಿಸಬೇಕು,” ಎಂದು ಪೇರಡ್ಕ ಜಮಾಅತ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಪರಿಷ್ಕರಣೆ ಸಲಹಾ ಮಂಡಳಿಯ ಅಧ್ಯಕ್ಷರಾದ (ಸಚಿವ ದರ್ಜೆ) ಜನಾಬ್ ಟಿ.ಎಂ. ಶಹೀದ್ ತೆಕ್ಕಿಲ್ ತಿಳಿಸಿದರು.ಇತಿಹಾಸ ಪ್ರಸಿದ್ಧ ಪೇರಡ್ಕ ಗೂನಡ್ಕ ಮಖಾಂ ಉರೂಸ್ ಪ್ರಯುಕ್ತ ‘ತೆಕ್ಕಿಲ್ ಮುಹಮ್ಮದ್ ಹಾಜಿ ವೇದಿಕೆ’ಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸರ್ವ ಧರ್ಮ ಸಮ್ಮೇಳನ’ದ ಅಧ್ಯಕ್ಷತೆ

ಚರಿತ್ರೆಗಳನ್ನು ತಿರುಚುವ ಪ್ರಯತ್ನ ಸಲ್ಲದು: ಜನಾಬ್ ಟಿ ಎಂ ಶಹೀದ್ ತೆಕ್ಕಿಲ್ Read More »

ತೊಡಿಕಾನ : ನಾಳೆ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಸಂಪನ್ನ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಕಳೆದ ಡಿ.16ರಿಂದ ಆರಂಭಗೊಂಡ ಧನು ಧನುಪೂಜೆ ನಾಳೆ ಮಕರ ಸಂಕ್ರಣದಂದು (ಜ.14)ರಂದು ಸಂಪನ್ನಗೊಳ್ಳಿದ್ದು ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.ಪ್ರತಿವರ್ಷ ಧನುಪೂಜೆಯ ಕೊನೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುತ್ತಾರೆ‌.ಧನುಪೂಜೆಯ ಅಂಗವಾಗಿ ದೇವಳದಲ್ಲಿ ದಿನ ನಿತ್ಯ ಭಜನಾ ಸತ್ಸಂಗ ನಡೆಯುತ್ತಿದೆ.ಜ.13ರಂದು ಮುಂಜಾನೆ ನಡೆದ ಧನುಪೂಜೆಯಲ್ಲಿ ನೂರಾರು ಭಕ್ತರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಅಧ್ಯಕ್ಷರು ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ಸಿಬ್ಬಂದಿಗಳು ಉಪಸ್ಥಿತರಿದ್ದರು.ಮಕರ ಸಂಕ್ರಮಣ ಪ್ರಯುಕ್ತ ನಾಳೆಆಯಿರಕೊಡ ಅಭಿಷೇಕ

ತೊಡಿಕಾನ : ನಾಳೆ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಸಂಪನ್ನ Read More »

ಪಂಜ : ಶ್ರೀ ಪರಿವಾರ ಪಂಚಲಿಂಗೇಶ್ವರ ದೇವರ ಧನುಪೂಜೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗಿ

ಪಂಜ ಸಾವಿರ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲ ಕ್ಕೆ ಇಂದು ಧನು ಪೂಜೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ರವರು ಆಗಮಿಸಿ ಧನು ಪೂಜೆಯ ವಿಶೇಷ ಪ್ರಸಾದವನ್ನು ಸ್ವೀಕರಿಸಿದರು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್ ರೈ ಬಳ್ಪ ಧರ್ಮಣ್ಣ ನಾಯ್ಕ ಗರಡಿ, ಪವಿತ್ರ ಮಲ್ಲಿಟ್ಟಿ, ಮಾಲಿನಿ ಕುದ್ವ ಉಪಸ್ಥಿತರಿದ್ದರು

ಪಂಜ : ಶ್ರೀ ಪರಿವಾರ ಪಂಚಲಿಂಗೇಶ್ವರ ದೇವರ ಧನುಪೂಜೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗಿ Read More »

error: Content is protected !!
Scroll to Top