Uncategorized

ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿ,ಕತ್ತಲೆಯಲ್ಲಿ ಸುಳ್ಯ ಮತ್ತು ಗ್ರಾಮೀಣ ಪ್ರದೇಶಗಳು

ಸುಳ್ಯದಲ್ಲಿ ಮೊದಲ ಮಳೆಗೆ ವಿದ್ಯುತ್ ಕೈ ಕೊಟ್ಟಿದ್ದು ಸುಳ್ಯ ಸೇರಿದಂತೆ ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೆ ಕತ್ತೆಲೆಯಲ್ಲಿ ಕಾಲ ಕಳೆಯುವಂತಾಗಿದೆ.ನಿನ್ನೆ ರಾತ್ರಿ ಒಂಬತ್ತು ಗಂಟೆಗೆ ಕೈ ಕೊಟ್ಟ ವಿದ್ಯುತ್ ಇನ್ನು ಬಂದಿಲ್ಲ.ಇಂದು ಸುರಿದ ಪ್ರಥಮ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದಿರುತ್ತದೆ. ಈ ಲೈನ್ ನಿಂದ ಸುಳ್ಮ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸರಬರಾಜಾಗುವ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ‌.ಈ ಹಿನ್ನೆಲೆಯಲ್ಲಿ ಸುಳ್ಯಕ್ಕೆ […]

ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿ,ಕತ್ತಲೆಯಲ್ಲಿ ಸುಳ್ಯ ಮತ್ತು ಗ್ರಾಮೀಣ ಪ್ರದೇಶಗಳು Read More »

ಸುಳ್ಯ : ಮಳೆ ಬಂತು ಮಳೆ ಬಂತು

ಸುಳ್ಯ ನಗರ ಸೇರಿದಂತೆ ತಾಲೂಕಿನ ಕೆಲ ಭಾಗದಲ್ಲಿ ಬುಧವಾರ ಮಳೆಸುರಿದಿರುವ ಬಗ್ಗೆ ವರದಿಯಾಗಿದೆ.ಸುಳ್ಯ ನಗರ,ಆಲೆಟ್ಟಿ,ಅರಂತೋಡು,ತೊಡಿಕಾನ ಸಂಪಾಜೆ ಇತರ ಭಾಗದಲ್ಲಿ ಸಾಧಾರಣವಾಗಿ ಮಳೆ ಸುರಿದಿವೆ.

ಸುಳ್ಯ : ಮಳೆ ಬಂತು ಮಳೆ ಬಂತು Read More »

ತೊಡಿಕಾನ ಗೌಡ ಕಪ್ ಕಬಡ್ಡಿ ಪಂದ್ಯಾಟ,ಮೊದಲ ಪಂದ್ಯಾಟದಲ್ಲಿ ತೊಡಿಕಾನ ಎ ತಂಡಕ್ಕೆ ಜಯ

ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ತಾಲೂಕು,ತೊಡಿಕಾನ ಗ್ರಾಮ ಸಮಿತಿ ವತಿಯಿಂದ(10 ಕುಟುಂಬ 18 ಗೋತ್ರದ ವ್ಯಾಪ್ತಿಗೆ ಒಳಪಟ್ಟಂತೆ)ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಸೀಮಿತ ಗ್ರಾಮಗಳಿಗೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ನಡೆದ ಮೊದಲ ಹೊನಲು ಬೆಳಕಿನಪುರುಷರ ಕಬಡ್ಡಿ ಪಂದ್ಯಾಟದಲ್ಲಿತೊಡಿಕಾನ ಎ ತಂಡ ಐವರ್ನಾಡು ತಂಡವನ್ನು 11’18 ಅಂತರದಲ್ಲಿ ಸೋಲಿಸಿ ದ್ವಿತೀಯ ಹಂತದ ಪಂದ್ಯಾಕ್ಕೆ ಅರ್ಹತೆ ಪಡೆದಿದೆ.ತೊಡಿಕಾನ ಎ ತಂಡ ಆರಂಭದಲ್ಲಿ ಮುನ್ನೆಡೆ ಸಾಧಿಸಿಕೊಂಡು ಮುನ್ನುಗಿತು.

ತೊಡಿಕಾನ ಗೌಡ ಕಪ್ ಕಬಡ್ಡಿ ಪಂದ್ಯಾಟ,ಮೊದಲ ಪಂದ್ಯಾಟದಲ್ಲಿ ತೊಡಿಕಾನ ಎ ತಂಡಕ್ಕೆ ಜಯ Read More »

ಮಾ.9ರಂದು ಅರಂತೋಡಿ ನಲ್ಲಿ ಎಸ್ ಕೆ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರು ಮತ್ತು ಬೃಹತ್ ಇಫ್ತಾರ್ ಸಂಗಮ

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು ಮಜ್ಲಿಸ್ ನ್ನೂರು ನೇತೃತ್ವ ವಹಿಸಲಿದ್ದಾರೆ.ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ಅಧ್ಯಕ್ಷ ಜುಬೇರ್ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ,ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ ಎಂ ಶಹೀದ್,

ಮಾ.9ರಂದು ಅರಂತೋಡಿ ನಲ್ಲಿ ಎಸ್ ಕೆ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರು ಮತ್ತು ಬೃಹತ್ ಇಫ್ತಾರ್ ಸಂಗಮ Read More »

ಸುಳ್ಯದಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ ದಾಖಲೆ

ರಾಜ್ಯದಲ್ಲೇ ಅತ್ಯಧಿಕ ಉಷ್ಣಾಂಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ದಾಖಲಾಗಿದೆ. ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ಮಾನಿಟರಿಂಗ್ ಸೆಂಟರ್ ಮಾ.1ರಂದು ಬಿಡುಗಡೆಗೊಳಿಸಿದ ಬುಲೆಟಿನ್‌ನಲ್ಲಿ ಸುಳ್ಯದಲ್ಲಿ ಅತ್ಯಧಿಕ 40.1 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಮಾ.2ರಂದೂ ಕರಾವಳಿಯಲ್ಲಿ ಹೀಟ್ ವೇವ್ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ದಕ್ಷಿಣ ಕನ್ನಡದ ನಾಲ್ಕು ಪ್ರದೇಶಗಳು ಮತ್ತು ಉತ್ತರ ಕನ್ನಡದ ಮೂರು ಪ್ರದೇಶಗಳಲ್ಲಿ 39 ಡಿ.ಸೆ.ನಿಂದ 40.1 ಡಿ.ಸೆ. ವರೆಗೆ ಉಷ್ಣಾಂಶ ದಾಖಲಾಗಿರುವುದು ಕಂಡುಬಂದಿದೆ.ಬಂಟ್ವಾಳದಲ್ಲಿ 39.1 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ಕಡಬದಲ್ಲಿ 39 ಡಿ.ಸೆ. ಗರಿಷ್ಠ

ಸುಳ್ಯದಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ ದಾಖಲೆ Read More »

ತೊಡಿಕಾನ : ಮಲ್ಲಿಕಾರ್ಜುನ ದೇವಳದ ಜೀರ್ಣೊದ್ದಾರ ಸಮಿತಿ ಸಭೆ,ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಆಯ್ಕೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜೀರ್ಣೋದ್ಧಾರ ಸಮಿತಿ ಸಭೆ ಮಾ 2ರಂದು‌ ದೇವಳದಲ್ಲಿ ನಡೆಯಿತು.ಜಾತ್ರೋತ್ಸವ ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಯಿತು.ಜಾತ್ರೋತ್ಸವ ಸಮಿತಿಯನ್ನು ರಚಿಸಲಾಯಿತು.ಅಧ್ಯಕ್ಷರಾಗಿ ಸಂತೋಷ ಕುತ್ತಮೊಟ್ಟೆ ಆಯ್ಕೆಯಾದರು.ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ ಅಧ್ಯಕ್ಷತೆ ವಹಿಸಿದ್ದರು.ವ್ಯವಸ್ಥಾಪನಾ ಸಮಿತಿ‌ ಅಧ್ಯಕ್ಷ ಕೇಶವ ಕೊಳಲು ಮೂಲೆ(ಉಳುವಾರು),ಕಾರ್ಯನಿರ್ವಾಹಣಾಧಿಕಾರಿ ಅವಿನ್ ರಂಗತ್ ಮಲೆ,ಗುರುಮನೆಯ ಕ್ರಷ್ಣ ಬೈಪಾಡಿತ್ತಾಯ,ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಯು.ಎಂ ಕಿಶೋರ್ ಕುಮಾರ್, ಅರಂತೋಡು ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಅರಂತೋಡು ನೆಹರು ಸ್ಮಾರಕ ಪದವಿಪೂರ್ವ

ತೊಡಿಕಾನ : ಮಲ್ಲಿಕಾರ್ಜುನ ದೇವಳದ ಜೀರ್ಣೊದ್ದಾರ ಸಮಿತಿ ಸಭೆ,ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಆಯ್ಕೆ Read More »

ಸಂಪಾಜೆ : ಕಾಫಿ ಬೆಳೆ ಮಾಹಿತಿ ಕಾರ್ಯಕ್ರಮ

ಸುಳ್ಯ ರೈತ ಉತ್ಪಾದಕರ ಕಂಪನಿ ಮೂಲಕ ಕಾಫಿ ಮಂಡಳಿ ಕೊಡಗು ತೋಟಗಾರಿಕೆ ಇಲಾಖೆ ಸುಳ್ಯ ಗ್ರಾಮ ಪಂಚಾಯತ್ ಸಂಪಾಜೆ ದ. ಕ .ಜಂಟಿ ಆಶ್ರಯದಲ್ಲಿ ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಗಾರ ಸಂಪಾಜೆ ಗ್ರಾಮ ಪಂಚಾಯತ್ ಸಭಾವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು. ಕಾರ್ಯಕ್ರಮದಲ್ಲಿ ವೀರಪ್ಪ ಗೌಡ , ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಕಾಫಿ ಮಂಡಳಿಯ ಮುಖ್ಯಸ್ಥರು ಉಪಸ್ಥಿತರಿದ್ದರು, ಕೃಷಿ ಸಕಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.ಗ್ರಾಮ

ಸಂಪಾಜೆ : ಕಾಫಿ ಬೆಳೆ ಮಾಹಿತಿ ಕಾರ್ಯಕ್ರಮ Read More »

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ

ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ ವಿದೇಶಗಳಿಂದ ಸಾಗರೋಪಾದಿಯಲ್ಲಿ ಜನರು ಆಗಮಿಸಿ ಸಾಕ್ಷಿಯಾಗುತ್ತಿದ್ದು, 2025ರ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ಐತಿಹಾಸಿಕ

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ Read More »

ಆಳ್ವಾಸ್ ಮೂಡಬಿದಿರೆ ತಂಡ ಸೆಮಿ ಫೈನಲ್ ಪ್ರವೇಶ

ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದಲೀಗ್ ಪಂದ್ಯದ ಸೆಕೆಂಡ್ ಕ್ವಾಟರ್ ಪೈನಲ್ ನಲ್ಲಿ ಆಳ್ವಾಸ್ ಮೂಡಬಿದಿದೆ ತಂಡ 21_20 ಅಂತರದಿಂದವ ಜೆ.ಕೆ ಆಕಾಡೆಮಿ ತಂಡವನ್ನು ಸೋಲಿಸಿ ಸಮಿಪೈನಲ್ ಗೆ ಪ್ರವೇಶ ಪಡೆದಿದೆ.ಎರಡು ತಂಡಗಳು ಹಲವು ಬಾರಿ‌ ಸಮ ಬಲ ಸಾಧಿಸಿ ಪಂದ್ಯಾಟ ಕ್ಣಣ ಕ್ಷಣವೂ ಕುತೂಹಲ

ಆಳ್ವಾಸ್ ಮೂಡಬಿದಿರೆ ತಂಡ ಸೆಮಿ ಫೈನಲ್ ಪ್ರವೇಶ Read More »

ಬೀದಿ ಬದಿಯಲ್ಲಿ ಅನಾರೋಗ್ಯ ದಿಂದ ಜೀವನ ನಡೆಸುತಿದ್ದ ಅನಾಥ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದ ನಗರ ಪಂಚಾಯತ್ ಸದಸ್ಯ ಉಮ್ಮರ್!

ಸುಳ್ಯ ನಗರ ಬೀದಿ ಬದಿಯಲ್ಲಿ ಅಲೆಮಾರಿ ಜೀವನ ನಡೆಸುತಿದ್ದ ಅನಾಥ ವೃದ್ಧೆಯೋರ್ವರು ಅನಾರೋಗ್ಯ ಪೀಡಿತರಾಗಿ ಸುಳ್ಯ ಖಾಸಗಿ ಬಸ್‌ ನಿಲ್ದಾಣ ಬಳಿ ರಸ್ತೆ ಬದಿ ಆಶ್ರಯ ಪಡೆದು ಕೊಂಡು ಸಂಕಷ್ಟದಲ್ಲಿ ಇದ್ದರು. ಅನಾರೋಗ್ಯಕ್ಕೆ ಒಳಗಾಗಿ ಅಸಹಾಯಕ ಪರಿಸ್ಥಿತಿಯಲ್ಲಿ ಇದ್ದದ್ದನ್ನು ಗಮನಿಸಿದ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್ ರವರು ವೃದ್ಧೆಯನ್ನು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೀದಿ ಬದಿಯಲ್ಲಿ ಅನಾರೋಗ್ಯ ದಿಂದ ಜೀವನ ನಡೆಸುತಿದ್ದ ಅನಾಥ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದ ನಗರ ಪಂಚಾಯತ್ ಸದಸ್ಯ ಉಮ್ಮರ್! Read More »

error: Content is protected !!
Scroll to Top