Uncategorized

ಗೂನಡ್ಕ : ರಸ್ತೆ ಬದಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ

ಮಾಣಿ ಮೈಸೂರು ರಸ್ತೆಯ ಗೂನಡ್ಕ ಸಜ್ಜನ ಸಭಾಭವನ ಬಳಿ ಮೇ.26ರಂದು ರಾತ್ತಿ ಕಾಡಾನೆಗಳು ಕಾಣಿಸಿಕೊಂಡಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಈ ಹಿನ್ನಲೆಯಲ್ಲಿ ಸಾರ್ವಜನಿಕರು,ವಾಹನ ಸವಾರರು ಎಚ್ಚರ ವಹಿಸಬೇಕೆಂದು ತಿಳಿಸಲಾಗಿದೆ.

ಗೂನಡ್ಕ : ರಸ್ತೆ ಬದಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ Read More »

ಬೆದ್ರುಪಣೆ ಸಮೀಪ ಕಾಡಾನೆ ಮರಿ ಸಾವು

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ತಲೆ ಬೆದ್ರುಪಣೆ ಸಮೀಪ ಕಾಡಾನೆಯ ಮರಿಯೊಂದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.ಕಾಡಾನೆಗಳ ಕಾದಾಟದಿಂದ ಮರಿಯಾನೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಬೆದ್ರುಪಣೆ ಸಮೀಪ ಕಾಡಾನೆ ಮರಿ ಸಾವು Read More »

ಸವಣೂರು ಶ್ರೀ ಸೀತಾರಾಮ ರೈ ಕಸ್ತೂರಿ ದಂಪತಿಗಳನ್ನು ಗೌರವಿಸಿದ ಡಾ.ದೇವಿಪ್ರಸಾದ್ ಕಾನತ್ತೂರು ದಂಪತಿಗಳು

ಸವಣೂರು ಶ್ರೀ ಸೀತಾರಾಮ ರೈ ಕಸ್ತೂರಿ ದಂಪತಿಗಳಿಗೆ 50ನೇ ವರ್ಷದ ವಿವಾಹ ವಾರ್ಷಿಕೋತ್ಸವ ದಿನದಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ದಂಪತಿಗಳು ಗೌರವಿಸಿದರು.

ಸವಣೂರು ಶ್ರೀ ಸೀತಾರಾಮ ರೈ ಕಸ್ತೂರಿ ದಂಪತಿಗಳನ್ನು ಗೌರವಿಸಿದ ಡಾ.ದೇವಿಪ್ರಸಾದ್ ಕಾನತ್ತೂರು ದಂಪತಿಗಳು Read More »

ಪೆರಾಜೆ : ಬೈಕ್ ಗಳ ನಡುವೆ ಭೀಕರ ಅಪಘಾತ,ಓರ್ವ ಸಾವು,ಇಬ್ಬರು ಗಂಭೀರ

ಪೆರಾಜೆ ಸಮೀಪ ಬೈಕ್ ಗಳ ಮಧ್ಯೆ ನಡುವೆ ಅಪಘಾತ ಸಂಭವಿಸಿ ಒಬ್ಬರು ಸಾವನ್ನಪ್ಪಿ ಇಬ್ಬರು ಗಾಯಗೊಂಡ ಘಟನೆ ಮೇ .24ರಂದು ಸಂಜೆ ವರದಿಯಾಗಿದೆಮ್ರತಪಟ್ಟ ವ್ಯಕ್ತಿಯನ್ನು ಕೇರಳ ನಿವಾಸಿ ಮುಂದನಾಥನ್ ಪ್ರದೀಪನ್ ಎಂದು ಗುರುತಿಸಲಾಗಿದೆ.ಗಾಯಾಳುಗನ್ನು‌ಆಸ್ಪತ್ರೆಗೆ ಸಾಗಿಸಲಾಗಿದೆ. ರವಿಕುಮಾರ್ ಚಡಾವು ಸಂಪಾಜೆ ಮತ್ತುಸುಮನ್ ಆಲಡ್ಕ ಸಂಪಾಜೆಗಂಭೀರ ಗಾಯಗೊಂಡವರು ಎಂದು ತಿಳಿದು ಬಂದಿದೆ.

ಪೆರಾಜೆ : ಬೈಕ್ ಗಳ ನಡುವೆ ಭೀಕರ ಅಪಘಾತ,ಓರ್ವ ಸಾವು,ಇಬ್ಬರು ಗಂಭೀರ Read More »

ಮಹಾಮಾರಿ ಎಬೋಲಾ ರೋಗ ಭೀತಿ.ಆರೋಗ್ಯ ಇಖಾಖೆಯಿಂದ ಕಟ್ಟು ನಿಟ್ಟಿನ ಕ್ರಮ!

ಆಫ್ರಿಕಾ ದೇಶಗಳಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ಪತ್ತೆಯಾಗಿಲ್ಲವಾದರೂ, ಮುನ್ನೆಚ್ಚರಿಕಾ ಕ್ರಮವಾಗಿ ಈ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರಬೇಕು ಮತ್ತು ರೋಗಲಕ್ಷಣ ಕಂಡುಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಮಹಾಮಾರಿ ಎಬೋಲಾ ರೋಗ ಭೀತಿ.ಆರೋಗ್ಯ ಇಖಾಖೆಯಿಂದ ಕಟ್ಟು ನಿಟ್ಟಿನ ಕ್ರಮ! Read More »

ರಾಜ್ಯ ಮಟ್ಟದ “ಪ್ರಕೃತಿ” ಅಧ್ಯಯನ ಚಾರಣ ಶಿಬಿರ ಸಮಾಪನ

ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ “ಪ್ರಕೃತಿ ಅಧ್ಯಯನ ಚಾರಣ ಶಿಬಿರ” ಮೇ. 20 ರಂದು ಸಮಾಪನಗೊಂಡಿತುಈ ಸಂದರ್ಭ ರಾಜ್ಯ ಮುಖ್ಯ ಆಯುಕ್ತರಾದ ಡಾ.ಪಿ.ಜಿ.ಆ‌ರ್ ಸಿಂಧ್ಯರವರು ಮಾತನಾಡಿ ಪ್ರಕೃತಿ ಅಧ್ಯಯನ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಮತ್ತು ತಿಳುವಳಿಕೆಯ ಜ್ಞಾನವನ್ನು ಮೂಡಿಸುವಲ್ಲಿ ಹೆಚ್ಚಿನ ಮಹತ್ತರ ಪಾತ್ರವಹಿಸುತ್ತದೆ. ಇಂತಹ ವಿಶೇಷ ಶಿಬಿರವನ್ನು ಕರ್ನಾಟಕ

ರಾಜ್ಯ ಮಟ್ಟದ “ಪ್ರಕೃತಿ” ಅಧ್ಯಯನ ಚಾರಣ ಶಿಬಿರ ಸಮಾಪನ Read More »

ಚೊಕ್ಕಾಡಿ ಎಜ್ಯುಕೇಷನ್ ಸೊಸೖಟಿ(ರಿ ) ಕುಕ್ಕುಜಡ್ಕ ಇದರ ಮಹಾಸಭೆ

ಸಭೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕರುಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ 2025-26 ನೇ ಸಾಲಿನ ವಾರ್ಷಿಕ ವರದಿ ಹಾಗೂ 2025-26 ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯನ್ನು ಸಭೆಯಲ್ಲಿ ಮಂಡಿಸಿದರು.ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ನಡೆಸುವ ಚೊಕ್ಕಾಡಿ ಪ್ರೌಢಶಾಲೆ ಹಾಗೂ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆಗಳ ಶೖಕ್ಷಣಿಕ ಪ್ರಗತಿ ಹಾಗೂ ಭವಿಷ್ಯದ ಯೋಜನೆಗಳ ಬಗ್ಗೆ ಸಭೆಯಲ್ಲಿ ವಿಚಾರ ವಿಮರ್ಶೆ ನಡೆಸಲಾಯಿತು.ಎಜ್ಯುಕೇಶನ್ ಸೊಸೈಟಿಯ ನೂತನ ಆಡಳಿತ ಮಂಡಳಿಗೆ ನಿರ್ದೇಶಕರನ್ನು ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಶಾಲಾ ಮುಖ್ಯ

ಚೊಕ್ಕಾಡಿ ಎಜ್ಯುಕೇಷನ್ ಸೊಸೖಟಿ(ರಿ ) ಕುಕ್ಕುಜಡ್ಕ ಇದರ ಮಹಾಸಭೆ Read More »

ಕುಲ್ಕುಂದ ಸುಬ್ರಹ್ಮಣ್ಯ :- ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ (ರಿ), ಶ್ರೀ ಬಸವೇಶ್ವರ ದೇವಸ್ಥಾನ (ರಿ) ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮವು ಮೇ 19ರಂದು

ಕುಲ್ಕುಂದ ಸುಬ್ರಹ್ಮಣ್ಯ :- ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ Read More »

ಸುಳ್ಯ : ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಶಿಬಿರ

ಸುಳ್ಯ ತಾಲೂಕು ಮಾಹಿತಿ ಕೇಂದ್ರ ಮತ್ತು ಮುಸ್ಲಿಂ ಯೂತ್ ಫೆಡರೇಶನ್ ಇದರ ವತಿಯಿಂದ ಸುಳ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಶಿಬಿರ ಮತ್ತು SSLCಯಲ್ಲಿ ಮತ್ತು PUC ಯಲ್ಲಿ ರಾಜ್ಯಮಟ್ಟದಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಾಹಾರೈಸಲಾಯಿತು.

ಸುಳ್ಯ : ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಶಿಬಿರ Read More »

ಸಂಸದ ಕ್ಯಾ. ಬ್ರಿಜೇಶ್ ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.  ಬ್ರಿಜೇಶ್ ಚೌಟ ಅವರು ಮೇ 19ರ ಮಂಗಳವಾರದಂದು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ನಾಳೆ ಬೆಳಗ್ಗೆ 10ರಿಂದ ಮಧ್ಯಾಹ್ನ12ಗಂಟೆಯವರೆಗೆ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಹಾಗೂ ಕ್ಷೇತ್ರದ ಮತದಾರರು ತಮ್ಮ ಸಮಸ್ಯೆಗಳು ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಂಸದರನ್ನು ಖುದ್ದಾಗಿ ಭೇಟಿಯಾಗಿ ಚರ್ಚಿಸಬಹುದಾಗಿದೆ. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಸಂಸದರ

ಸಂಸದ ಕ್ಯಾ. ಬ್ರಿಜೇಶ್ ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ Read More »

error: Content is protected !!
Scroll to Top