Uncategorized

ಕೆವಿಜಿಯವರ ಶೈಕ್ಷಣಿಕ ಕ್ರಾಂತಿ ಇತರಿಗೆ ಮಾದರಿ : ಕು.ಭಾಗೀರಥಿ ಮುರುಳ್ಯ

ಸುಳ್ಯದ ಕುರುಂಜಿ ವೆಂಕಟರಮಣ ಗೌಡರು ಸುಳ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು‌ ಸ್ಥಾಪಿಸುವ ಮೂಲಕ ಸುಳ್ಯದ ಅಭಿವೃದ್ಧಿಗೆ ಕಾರಣರಾದರು.ಅವರ ಈ ಶೈಕ್ಷಣಿಕ‌ ಸೇವೆ ಇತರರಿಗೆ ಮಾದರಿಯಾಗಲಿ ಎಂದು ಸುಳ್ಯ ಶಾಸಕಿ ಮುರುಳ್ಯ ಹೇಳಿದರು.ಅವರು ಸುಳ್ಯದ ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ ೯೭ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ‘ಕೆವಿಜಿ ಸುಳ್ಯ ಹಬ್ಬದ ಅಂಗವಾಗಿ ಸುಳ್ಯದ ಚೆನ್ನಕೇಶವ ದೇವಳದ ವಠಾರದಲ್ಲಿ ಡಿ.25ರಂದು ಯುವ ಸಾಧಕರಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ‌ ಸಾಧಕರನ್ನು ಅವರು […]

ಕೆವಿಜಿಯವರ ಶೈಕ್ಷಣಿಕ ಕ್ರಾಂತಿ ಇತರಿಗೆ ಮಾದರಿ : ಕು.ಭಾಗೀರಥಿ ಮುರುಳ್ಯ Read More »

ಪೆರಾಜೆ ಊರು ಆರೆಭಾಷೆಯ ತವರೂರು : ಸದಾನಂದ ಮಾವಜಿ

ಪೆರಾಜೆಯಲ್ಲಿ ಅರೆಭಾಷೆ ಸಮೃದ್ಧವಾಗಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನುಡಿದರು.ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅರೆಭಾಷೆ ಕೂಡ್‌ಕಟ್ಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.‌ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪೆರಾಜೆ, ಪೆರಾಜೆ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಮತ್ತೆ ಗ್ರಾಮ ಗೌಡ ಸಮಿತಿ ಪೆರಾಜೆ ಇವುಗಳ ಸಹಯೋಗದಲ್ಲಿ ಪೆರಾಹೆಯಲ್ಲಿ ಬುಧವಾರ ನಡೆದ

ಪೆರಾಜೆ ಊರು ಆರೆಭಾಷೆಯ ತವರೂರು : ಸದಾನಂದ ಮಾವಜಿ Read More »

ಸಂಪಾಜೆ : ಗ್ರಾಮ ಪಂಚಾಯತ್ ಕೆ. ಡಿ. ಪಿ. ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೆ. ಡಿ. ಪಿ. ತ್ರೈಮಾಸಿಕ ಸಭೆ ನಡೆಯಿತುವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಾಹಿತಿಯನ್ನು ನೀಡಿದರು.ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯಿಂದ ಹೊರಗೆ ಉಳಿದ ಮಕ್ಕಳ ಮಾಹಿತಿ. ಶಾಲಾ ಪಠ್ಯ ಪಠ್ಯತರ ಚಟುವಟಿಕೆ ಶಾಲಾ ಅಭಿವೃದ್ಧಿ ಕಾರ್ಯ ವಿವಿಧ ವಿಷಯಗಳ ಬಗ್ಗೆ ಶಿಕ್ಷಣ ಇಲಾಖೆಯ ಭವಾನಿಶಂಕರ ಹಾಗೂ ಪವಿತ್ರ ಸುಜಯ ಕುಮಾರಿ ಮಾಹಿತಿ ನೀಡಿದರು.ಮೆಸ್ಕಾಂ ಇಲಾಖೆಯ ಅಧಿಕಾರಿಗಳುಇಲಾಖೆಯ ಮಾಹಿತಿಯನ್ನು ನೀಡಿದರುಗೂನಡ್ಕ ಶಾಲಾ ಬಳಿ

ಸಂಪಾಜೆ : ಗ್ರಾಮ ಪಂಚಾಯತ್ ಕೆ. ಡಿ. ಪಿ. ಸಭೆ Read More »

ಸಮಸ್ತ 100ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಚಾರಾರ್ಥಅರಂತೋಡು ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ದ್ವಜದಿನ ಆಚರಣೆ

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಆದರ್ಶ ಪರಿಶುದ್ಧತೆ ಶತಮಾನಗಳಿಂದ ಎಂಬ ಧ್ಯೇಯವಾಕ್ಯದೊಂದಿಗೆ ಸಮಸ್ತ 100ನೇ ವಾರ್ಷಿಕ ಪ್ರಚಾರ ಸಮ್ಮೇಳನಾರ್ಥ ಧ್ವಜ ದಿನವನ್ನು ಆಚರಿಸಲಾಯಿತು. ದ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ಸಂದೇಶ ಭಾಷಣ ಮಾಡಿದರು. ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಕಾರ್ಯದರ್ಶಿ ಕೆ.ಎಂ ಮೂಸಾನ್, ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, ಜತೆ ಕಾರ್ಯದರ್ಶಿ ಅಮೀರ್ ಕುಕ್ಕುಂಬಳ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಜುಬೈರ್, ಕಾರ್ಯದರ್ಶಿ ಸಂಶುದ್ಧೀನ್ ಕ್ಯೂರ್,

ಸಮಸ್ತ 100ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಚಾರಾರ್ಥಅರಂತೋಡು ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ದ್ವಜದಿನ ಆಚರಣೆ Read More »

ಅರಂತೋಡು : ರಾಷ್ಟ್ರೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಗೆದ್ದ ಚಿಂತನಾ ಪೂಜಾರಿಮನೆ ಅವರಿಗೆ ಅದ್ದೂರಿ ಸ್ವಾಗತ

ಅರಂತೋಡು: 35ನೇ ಜೂನಿಯರ್ ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಕರ್ನಾಟಕ ತ್ರೋಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಸೆಮಿಫೈನಲ್ ಪಂದ್ಯದಲ್ಲಿ “ಪ್ಲೇಯರ್ ಆಫ್ ದಿ ಮ್ಯಾಚ್” ಮತ್ತು ಇಡೀ ಪಂದ್ಯಾಟದಲ್ಲಿನ ಅತ್ಯುತ್ತಮ ಆಟಕ್ಕೆ “ಬೆಸ್ಟ್ ಅಟ್ಯಾಕರ್ ಪ್ರಶಸ್ತಿ” ಯೊಂದಿಗೆ ಪ್ರಥಮ ಸ್ಥಾನ ಪಡೆದು ವಿಶಿಷ್ಟ ಸಾಧನೆಗೆ ಭಾಜನರಾದ ಸಂಸ್ಥೆಯ ಹೆಮ್ಮೆಯ ಕ್ರೀಡಾಪಟು ದ್ವಿತೀಯ ವಿಜ್ಞಾನ ವಿಭಾಗದ ಕುಮಾರಿ ಚಿಂತನಾ ಪೂಜಾರಿ ಮನೆ ಅವರನ್ನು ಸಂಸ್ಥೆಯ ವತಿಯಿಂದ ಸ್ವಾಗತಿಸುವ ಕಾರ್ಯಕ್ರಮ ನಡೆಯಿತು. ಅಲಂಕೃತ ತೆರೆದ ವಾಹನದಲ್ಲಿ

ಅರಂತೋಡು : ರಾಷ್ಟ್ರೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಗೆದ್ದ ಚಿಂತನಾ ಪೂಜಾರಿಮನೆ ಅವರಿಗೆ ಅದ್ದೂರಿ ಸ್ವಾಗತ Read More »

ಕಡೆಪಾಲ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಡಿ.15 ಕ್ಕೆ ಹರಕೆಯ ಕೋಲ ಮತ್ತು ಸಾರ್ವಜನಿಕ ಅಗೆಲು ಸೇವೆ

ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೈವಸ್ಥಾನ (ರಿ) ಕಡೆಪಾಲ ಇಲ್ಲಿ ಡಿಸೆಂಬರ್ 15ರ ಸಂಕ್ರಮಣದಂದು ಸ್ವಾಮಿ ಕೊರಗಜ್ಜ ದೈವದ ಹರಕೆಯ ಕೋಲ ಮತ್ತು ಸಾರ್ವಜನಿಕ ಅಗೆಲು ಸೇವೆ ನಡೆಯಲಿದೆ. ಸಂಕ್ರಮಣ ದಿನದಂದು ಬೆಳಿಗ್ಗೆ ಗಂಟೆ 11ಕ್ಕೆ ಗಂಟೆಗೆ ಗುಳಿಗ ದೈವಕ್ಕೆ ಪಣಿವಾರ ಸೇವೆ, ಬೆಳಿಗ್ಗೆ ಗಂಟೆ 11.30ಕ್ಕೆ ಮೊಗೇರ್ಕಳ ದೈವಕ್ಕೆ ಮಂಜ ಸೇವೆ ನಡೆಯಲಿದೆ. ಬಳಿಕ ಸಂಜೆ ಗಂಟೆ 4ಕ್ಕೆ ಸ್ವಾಮಿ ಕೊರಗಜ್ಜ ದೈವಕ್ಕೆ ಎಣ್ಣೆ ಬೂಲ್ಯ ಕೊಟ್ಟು, ಸರಿಯಾಗಿ ಸಂಜೆ ಗಂಟೆ

ಕಡೆಪಾಲ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಡಿ.15 ಕ್ಕೆ ಹರಕೆಯ ಕೋಲ ಮತ್ತು ಸಾರ್ವಜನಿಕ ಅಗೆಲು ಸೇವೆ Read More »

ನಾಳೆ ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)-2025ನೇ ಸಾಲಿನ ಪರೀಕ್ಷೆಯು ಡಿಸೆಂಬರ್ 7ರಂದು ನಡೆಯಲಿದ್ದು, ಅಭ್ಯರ್ಥಿಗಳು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಲಾಗಿದೆ.ಪರೀಕ್ಷೆಯು ಬೆಳಗ್ಗೆ 9.30ರಿಂದ 12ರವರೆಗೆ ಮತ್ತು ಮಧ್ಯಾಹ್ನ 2ರಿಂದ 4.30ರವರೆಗೆ ಜರುಗಲಿದೆ. ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಿಸಿ ಬರುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ, ಸಹಿ ಮತ್ತು ಭಾವಚಿತ್ರ ವ್ಯತ್ಯಾಸವಿರುವ ಅಭ್ಯರ್ಥಿಯು ತನ್ನೊಂದಿಗೆ ಆನ್‌ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ್ ಕಾರ್ಡ್,

ನಾಳೆ ಶಿಕ್ಷಕರ ಅರ್ಹತಾ ಪರೀಕ್ಷೆ Read More »

ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ ಪತ್ನಿ: ಸಿಟ್ಟಿಗೆದ್ದು ಖಾಸಗಿ ಭಾಗಕ್ಕೆ ಸಿಗರೇಟ್ ಇಟ್ಟ ಗಂಡ

ಪುಣೆಯಲ್ಲಿ, ವೈವಾಹಿಕ ಜೀವನದ ಭಿನ್ನಾಭಿಪ್ರಾಯಗಳ ಕಾರಣ ಗಂಭೀರ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದಕ್ಕೆ ಪತಿಯು ಸಂಚಲನಗೊಂಡು ಪತ್ನಿಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ಆತ ಆಕೆಯ ಗುಪ್ತಾಂಗ ಮತ್ತು ತೊಡೆಯ ಮೇಲೆ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದಾನೆ. ಈ ಆಘಾತಕಾರಿ ಘಟನೆ ಕುರಿತು ಯೆರವಡಾ ಪೊಲೀಸರಿಗೆ ದೂರು ನೀಡಲಾಗಿದೆ. ಪತಿ ಮತ್ತು ಆತನ ಕಡೆಯ ಐವರು ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ಆರಂಭದಿಂದಲೇ ಆಕೆಯೊಂದಿಗೆ ಅಸಹಜ ವರ್ತನೆ ತೋರುತ್ತಿದ್ದ ಪತಿ, ನಂತರ ಕಿರುಕುಳ ನೀಡಲು

ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ ಪತ್ನಿ: ಸಿಟ್ಟಿಗೆದ್ದು ಖಾಸಗಿ ಭಾಗಕ್ಕೆ ಸಿಗರೇಟ್ ಇಟ್ಟ ಗಂಡ Read More »

ಡಿ. 9: ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು, ಮಾಸ್ ಲಿಮಿಟೆಡ್ ಇವರಿಂದ ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಸಹಯೋಗದಲ್ಲಿಸಹಕಾರ ರತ್ನ ಡಾ| ಎಂ .ಎನ್. ರಾಜೇಂದ್ರ ಕುಮಾರ್ಇವರ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದಉದ್ಘಾಟನಾ ಸಮಾರಂಭ ಡಿ. 9ರಂದು ಸಂಘದ ಸಿರಿ ಸಹಕಾರಿ ಸೌಧದಲ್ಲಿ ಪೂರ್ವಾಹ್ನ ಗಂಟೆ 10:30ರಿಂದ ನಡೆಯಲಿದೆ.ಸಮಾರಂಭದ ಉದ್ಘಾಟನೆಯನ್ನು ಮಾಸ್ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ರೋ. ಕೆ. ಸೀತಾರಾಮ ರೈ ಸವಣೂರು ನೆರವೇರಿಸಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ದಾಮೋದರ ಗೌಡ

ಡಿ. 9: ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ Read More »

ಸುಳ್ಯ : ಲಯನ್ಸ್ ಸೇವಾ ಸದನದಲ್ಲಿ ಸಿಂಧೂರ ಸಾರಿ ಮೇಳ

ಸುಳ್ಯಕ್ಕೆ ಒಂದಲ್ಲ ಒಂದು ಹೊಸ ತನಗಳು ಪರಿಚಯವಾಗುತ್ತ ಇರುತ್ತವೆ. ಮುಂಬರುವ ಹಬ್ಬಗಳ ಸಂಭ್ರಮ ಸುಳ್ಯ ಜಾತ್ರೋತ್ಸವಕ್ಕೆ ಸುಳ್ಯ ಸಿದ್ದಗೊಳ್ಳುತ್ತಿದ್ದಂತೆ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಸಿಂಧೂರ ಸಾರಿ ಮೇಳ ಆಯೋಜನೆಂಡಿದೆ. ಬೆಳಗ್ಗೆಯಿಂದಲೇ ಫುಲ್ ರೆಸ್ಪಾನ್ಸ್ ಕಂಡು ಬರುತ್ತಿದೆ.ಡಿಸೆಂಬರ್ ತಿಂಗಳ 1 ರಿಂದ 15ನೇ ತಾರೀಕಿನ ತನಕ ಬೃಹತ್ ಸಾರಿಗಳ ಮಹಾಸಾಗರ ಅನಾವರಣಗೊಳ್ಳಲಿದ್ದು ಪ್ರತಿಷ್ಠಿತ ಕಂಪೆನಿಗಳ ಸಾರಿಗಳು ಫ್ಯಾಕ್ಟರಿ ದರದಲ್ಲಿ ದೊರೆಯಲಿದೆ. ಎಲ್ಲ ತರಹದ ಸಾರಿಗಳ ಸಂಗ್ರಹವೂ ಇಲ್ಲಿ ಇರಲಿದ್ದು ಪ್ರತೀ ದಿನವೂ ಹೊಸ ಹೊಸ ಸಂಗ್ರಹ ಇರುತ್ತದೆ.

ಸುಳ್ಯ : ಲಯನ್ಸ್ ಸೇವಾ ಸದನದಲ್ಲಿ ಸಿಂಧೂರ ಸಾರಿ ಮೇಳ Read More »

error: Content is protected !!
Scroll to Top