Uncategorized

ಅರಂತೋಡು ಜಮಾ ಅತ್ ಸೌದಿ ಸಮಿತಿ ಯಿಂದ ಜುಬೈಲ್ ನಲ್ಲಿ ಅಶ್ರಫ್ ಗುಂಡಿ ಯವರಿಗೆ ಸನ್ಮಾನ

ಸೌದಿ ಅರೇಬಿಯಾದ ಜುಬೈ ಲ್ ನಲ್ಲಿ ಅರಂತೋಡು ಜಮಾ ಅತ್ ಸೌದಿ ಸಮಿತಿ ವತಿಯಿಂದ ಉಮ್ರಾ ಯಾತ್ರೆ ಯಲ್ಲಿರುವಅರಂತೋಡು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಯವರನ್ನು ನ, 21ರಂದು ಜುಬೈಲ್ ನಲ್ಲಿ ನಡೆದ ಗೆಟ್ ಟುಗೆದರ್ ಕಾರ್ಯಕ್ರಮ ದಲ್ಲಿ ಸನ್ಮಾನಿಸಲಾಯಿತು ಗೌರವ ಅಧ್ಯಕ್ಷಮೊಹಮ್ಮದ್ ಕಮಾಲ್ಅಶ್ರಫ್ ಗುಂಡಿ ಯವರನ್ನು ಶಾಲುಹೊದಿಸಿ ಸ್ಮರಣಿ ಕೆ ಯನ್ನು ನೀಡಿ ಸನ್ಮಾನಿಸಿದರು,ದುವಾ ವನ್ನುಮೊಹಮ್ಮದ್ ಮದನಿ ಉಸ್ತಾದ್ ದಮ್ಮಮ್ ನೆರವೇರಿಸಿದರು ಅಧ್ಯಕ್ಷತೆಯನ್ನು ವಹಿಸಿದ ಸೌದಿ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಮಾತನಾಡಿ […]

ಅರಂತೋಡು ಜಮಾ ಅತ್ ಸೌದಿ ಸಮಿತಿ ಯಿಂದ ಜುಬೈಲ್ ನಲ್ಲಿ ಅಶ್ರಫ್ ಗುಂಡಿ ಯವರಿಗೆ ಸನ್ಮಾನ Read More »

ಜಯನಗರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ‌ ಪತ್ರಕರ್ತರಿಂದಲೇ ಪ್ರತಿಭಟನೆ

ಜಯನಗರ ವಾರ್ಡಿನ ಮುಖ್ಯರಸ್ತೆ ಹೊಂಡ ಗುಂಡಿಗಳಿಂದ ತುಂಬಿ ಸಂಚರಿಸಲು ಕಷ್ಟಕರ ಆಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪತ್ರಕರ್ತ ನಿವಾಸಿಗಳು ರಸ್ತೆಗಿಳಿದು ಪ್ರತಿಭಟನೆ ಮಾಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನ. 20 ರಂದು ಜಯನಗರ ದಲ್ಲಿ ನಡೆಯಿತು. ಹಳೆಗೇಟಿನಿಂದ ಜಯನಗರ ಕುದ್ಪಾಜೆ ಯವರೆಗೆ ಅಲ್ಲಲ್ಲಿ ರಸ್ತೆಗಳಲ್ಲಿ ಗುಂಡಿ ಆವರಿಸಿ ಸಾರ್ವಜನಿಕರಿಗೆ ವಾಹನಗಳಲ್ಲಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಕುರಿತು ಸ್ಥಳೀಯ ನಿವಾಸಿಗಳು ಅನೇಕ ಬಾರಿ ಹೋರಾಟಗಳನ್ನು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ನೀಡಿದ್ದು, ಈ ವಿಷಯಗಳನ್ನು ಪತ್ರಿಕೆಯ

ಜಯನಗರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ‌ ಪತ್ರಕರ್ತರಿಂದಲೇ ಪ್ರತಿಭಟನೆ Read More »

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿಚಾರಗೋಷ್ಠಿ ನಡೆಯಿತು. ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಬಾಳಿಲ ವಿದ್ಯಾಭೋದಿನಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶಿವರಾಮ ಶಾಸ್ತ್ರಿ ಆಚಳ್ಳಿ ವಹಿಸಿದ್ದರು. ಕೃಷಿ ವಿಜ್ಞಾನಿಗಳು ಹಾಗೂ ಅವೆಂಚುರ ಆಕ್ರೋ ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕರಾದ

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿ Read More »

ಅರಂತೋಡು : ವಾಹನ ಚಾಲಕ ಮಾಲಕ ಸಂಘದ ನೂತನ‌ ಪದಾಧಿಕಾರಿಗಳ ಆಯ್ಕೆ

ಅರಂತೋಡು ವಾಹನ ಮಾಲಕ ಚಾಲಕ ಸಂಘದ ಮಹಾಸಭೆಯು ಆರಂತೋಡು ಗ್ರಾಮ ಪಂಚಾಯತ್‌ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜನಾರ್ಧನ ಇರ್ಣೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಂದಿನ ೩ವರ್ಷದ ಅವಧಿಗೆ ಅಧ್ಯಕ್ಷರಾಗಿ ಪ್ರಸನ್ನ ಕಲ್ಲಗದ್ದೆ, ಕಾರ್ಯದರ್ಶಿಯಾಗಿ ಗೋವರ್ಧನ ಇರ್ಣೆ, ಖಜಾಂಜಿಯಾಗಿ ಗೋವರ್ಧನ ಬೊಳ್ಳೂರು ಇವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಅರಂತೋಡು : ವಾಹನ ಚಾಲಕ ಮಾಲಕ ಸಂಘದ ನೂತನ‌ ಪದಾಧಿಕಾರಿಗಳ ಆಯ್ಕೆ Read More »

ಸುಳ್ಯ ತಾಲೂಕಿನ ಹಿರಿಯ ಸಹಕಾರಿ ಪಿ.ಸಿ ಜಯರಾಮರಿಗೆ ಸಹಕಾರಿ ರತ್ನ ಪ್ರಶಸ್ತಿ

ಸುಳ್ಯ ತಾಲೂಕಿನ ಹಿರಿಯ ಸಹಕಾರಿ ಧುರೀಣ ಪಿ.ಸಿ.ಜಯರಾಮರಿಗೆ ಕರ್ನಾಟಕ ಸರಕಾರವು ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ.ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ ನ. 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಏರ್ಪಡಿಸಲಾಗುವ ಸಹಕಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸುಳ್ಯ ಬ್ಲಾಕ್‌ನ ಅಧ್ಯಕ್ಷರಾಗಿರುವ ಪಿ.ಸಿ.ಜಯರಾಮರವರು, ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷರಾಗಿ ೧೯೯೭ರಿಂದ ೨೦೦೭ ರ ವರೆಗೆ ಹಾಗೂ ೨೦೨೦ರಿಂದ ೨೦೨೫ ರ ವರೆಗೆ

ಸುಳ್ಯ ತಾಲೂಕಿನ ಹಿರಿಯ ಸಹಕಾರಿ ಪಿ.ಸಿ ಜಯರಾಮರಿಗೆ ಸಹಕಾರಿ ರತ್ನ ಪ್ರಶಸ್ತಿ Read More »

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ವಿನ್ಯಾ ಪಿ.ಸಿ ಪ್ರಥಮ

ಪಂಜಾಬ್ ನ ಜಾಲಂದರ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ಕು.ವಿನ್ಯಾ ಪಿ.ಸಿ ಪ್ತಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿನ್ಯಾ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾಮದ ಚೆನ್ನಪ್ಪ ಗೌಡ ಹಾಗೂ ಪವಿತ್ರಾ ದಂಪತಿಗಳ ಪುತ್ರಿ.

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ವಿನ್ಯಾ ಪಿ.ಸಿ ಪ್ರಥಮ Read More »

ನ.16 ರಂದು ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಆಹ್ವಾನ

ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ ಎ.ಕೆ ಹಿಮಕರ ರವರಿಗೆ ಅವರ ಮನೆಗೆ ತೆರಳಿ ವೀಳ್ಯ ನೀಡಿ ಆಹ್ವಾನಿಸಲಾಯಿತು.ಈ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ, ಸಂಘಟನಾ ಸಮಿತಿಯ ಕಾರ್ಯದರ್ಶಿ ಹೆಚ್.ಬಿ ಕೇಶವ ಹೊಸೊಳಿಕೆ, ಹೋಬಳಿ ಘಟಕದ ಕಾರ್ಯದರ್ಶಿ

ನ.16 ರಂದು ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಆಹ್ವಾನ Read More »

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜು ಚಾಂಪಿಯನ್- ಎಸ್‌ಡಿಎಂ ಸ್ಪೋರ್ಟ್ಸ್ ರನ್ನರ್

ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು, ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಹಾಗೂ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸಂಘಟನಾ ವತಿಯಿಂದ ಸುಳ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಸಮಾಪನಗೊಂಡಿತು.ಮೂರು ದಿನಗಳ ಕಾಲ ನಡೆದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನ ಪಂದ್ಯಾಕೂಟದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜು ೬ ವಿಭಾಗದಲ್ಲಿ ಒಟ್ಟು ೧೨೨೦ ಅಂಕಗಳನ್ನು ಪಡೆದು ಚಾಂಪಿಯನ್ ಪಟ್ಟಕ್ಕೇರಿತ್ತು. ಎಸ್‌ಡಿಎಂ ಸ್ಫೋರ್ಟ್ ಉಜಿರೆ ತಂಡ ೭೫೦ ಅಂಕಗಳನ್ನು ಪಡೆದು ರನ್ನರ್ಸ್

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜು ಚಾಂಪಿಯನ್- ಎಸ್‌ಡಿಎಂ ಸ್ಪೋರ್ಟ್ಸ್ ರನ್ನರ್ Read More »

ಡಾ.ರೇಣುಕಾ ಪ್ರಸಾದ್ ಮತ್ತು ಮನೆಯವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ

ಸುಬ್ರಹ್ಮಣ್ಯ : ಸುಳ್ಯದ ಎಒಎಲ್‌ಇ .ಬಿ ಕಮಿಟಿ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾರೂಪದಲ್ಲಿ ನ.10ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿ ರಥ ಸಮರ್ಪಣೆ ಮಾಡಿದರು. ಕಾರ್ಯಕ್ರಮ ವಿವಿಧ ವೈಧಿಕ ಪೂಜಾ ವಿಧಿವಿಧಾನಗಳೊಂದಿಗೆ ಭಕ್ತಿ ಶ್ರದ್ದಾ ಭಕ್ತಿಯಿಂದ ನೆರವೇರಿತು.ಬೆಳ್ಳಿರಥವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡುವ ಅಂಗವಾಗಿ ರವಿವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾಸ್ತು ರಕ್ಷೋಘ್ನ ಹೋಮ, ಶುದ್ಧಿ ಕಲಶ, ವಾಸ್ತು ಬಲಿ

ಡಾ.ರೇಣುಕಾ ಪ್ರಸಾದ್ ಮತ್ತು ಮನೆಯವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ Read More »

error: Content is protected !!
Scroll to Top