Uncategorized

ಮುಂದಿನ ಪೀಳಿಗೆಗೆ ಅರೆಭಾಷೆ ಸಂಸ್ಕೃತಿ,ಸಂಪ್ರದಾಯಗಳನ್ನು ಪರಿಚಯಿಸಲು ಸದಾನಂದ ಮಾವಜಿ ಕರೆ

ಮೈಸೂರು: ಅರೆಭಾಷೆ ಸಂಸ್ಕೃತಿ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ, ಅವರು ಅವುಗಳನ್ನು ಅನುಸರಿಸಿ ಮುನ್ನಡೆಯುವಂತೆ ಹಿರಿಯರು ಪ್ರೇರಣೆ ನೀಡಬೇಕೆಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಕರೆ ನೀಡಿದ್ದಾರೆ. ಅವರು ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಏರ್ಪಡಿಸಿದ್ದ ಕೈಲ್ ಮುಹೂರ್ತ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಯುವ ಪೀಳಿಗೆ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರೀತಿ ಬೆಳೆಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ಮತ್ತೊಬ್ಬ ಮುಖ್ಯ ಅತಿಥಿ ಕೊಡಗು […]

ಮುಂದಿನ ಪೀಳಿಗೆಗೆ ಅರೆಭಾಷೆ ಸಂಸ್ಕೃತಿ,ಸಂಪ್ರದಾಯಗಳನ್ನು ಪರಿಚಯಿಸಲು ಸದಾನಂದ ಮಾವಜಿ ಕರೆ Read More »

ಅರಂತೋಡು : ಪೋಷನ್ ಮಾಸಾಚರಣೆ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸುಳ್ಯ ಶಿಶು ಅಭಿವೃದ್ಧಿ ಯೋಜನೆ, ಗ್ರಾಮ ಪಂಚಾಯತ್ ಅರಂತೋಡು, ಸ್ತ್ರೀಶಕ್ತಿ ಗೊಂಚಲು ಅರಂತೋಡು,ಸಹಕಾರಿ ಸಂಘ ಅರಂತೋಡು ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ 2025 ಕಾರ್ಯಕ್ರಮ ಸೆ.15ರಂದು ನಡೆಯಿತು. ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಂತೋಷ ಕುತ್ತಮೊಟ್ಟೆ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಕೋರಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರ್ ಸ್ಮಿತಾ ಹರ್ಷವರ್ಧನ್ ಶಿಶು ಮತ್ತು ಮಕ್ಕಳ ಆಹಾರ ಕ್ರಮದ ಬಗ್ಗೆ

ಅರಂತೋಡು : ಪೋಷನ್ ಮಾಸಾಚರಣೆ ಕಾರ್ಯಕ್ರಮ Read More »

ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರ ಭೇಟಿ

ಭಾರತೀಯ ಗಡಿಭದ್ರತಾ ಪಡೆಗೆ ಆಯ್ಕೆಯಾದ ಅರಂತೋಡು ಗ್ರಾಮದ ಬೆದ್ರುಪಣೆ ನಿವಾಸಿ ಕು.ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೇಶವ ಅಡ್ತಲೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಸತೀಶ ನಾಯ್ಕ ಅರಂತೋಡು ಮಾಜಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪ ಮೇದಪ್ಪ ಉಳುವಾರು ಸುಳ್ಯ ಮಂಡಲ ಸಮಿತಿ ಕೋಶಾಧಿಕಾರಿ

ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರ ಭೇಟಿ Read More »

ಚಿನ್ನು ಪಿಚ್ಚರ್ಸ್ ಪ್ರೊಡಕ್ಷನ್ ಹೌಸ್, ಮೈಸೂರು ತಂಡವರಿಂದ ಮಂಡೆಕೋಲು ಅರಿವು ಕೇಂದ್ರದ ಮಕ್ಕಳೀಗೆ ಸಮವಸ್ತ್ರ ವಿತರಣೆ

ಮಂಡೆಕೋಲು ಗ್ರಾಮ ಪಂಚಾಯತ್ ನ ಗ್ರಂಥಾಲಯದ ಯಕ್ಷಗಾನ ತಂಡದ ಎಲ್ಲಾ ಮಕ್ಕಳೀಗೇ ಈ ದಿನ ಸಮವಸ್ತ್ರ ವಿತರಿಸಲಾಯಿತು ಚಿನ್ನಚಿನ್ನು ಪಿಚ್ಚರ್ಸ್ ಪ್ರೊಡಕ್ಷನ್ ಹೌಸ್, ಮೈಸೂರು ತಂಡದ ಸದಸ್ಯರಾದ ಪ್ರೋಪಸರ್ ಪುರುಷೋತ್ತಮ್ ಅಗ್ನಿ, ಚಿನ್ನೂ ಪಿಚ್ಚರ್ಸ್ ತಂಡದ ನಿರ್ದೇಶಕರಾದ ರಾಘುನಾಯಕ್ , ತಂಡದ ಸದಸ್ಯರಾದ ಶ್ರಿ ವತ್ಸಾ, ಡಾ ಸ್ವಾತಿ, ಡಾ ತನ್ಮಯಿ, ಈ ದಿನ ಮಂಡೆಕೋಲು ಗ್ರಂಥಾಲಯಕ್ಕೆ ಮಕ್ಕಳೀಗೆ ಸಮವಸ್ತ್ರ ವಿತರಿಸಿದರು ಈ ಸಂದರ್ಭದಲ್ಲಿ ಯಕ್ಷಗಾನ ತಂಡದ ಪ್ರಧಾನ ಭಾಗವತರಾದ ಯಜ್ಞನಿಧಿ ಬಿರುದಾಂಕಿತ ಯೋಗೀಶ್ ಶರ್ಮಾ, ಹಿರಿಯರಾದ

ಚಿನ್ನು ಪಿಚ್ಚರ್ಸ್ ಪ್ರೊಡಕ್ಷನ್ ಹೌಸ್, ಮೈಸೂರು ತಂಡವರಿಂದ ಮಂಡೆಕೋಲು ಅರಿವು ಕೇಂದ್ರದ ಮಕ್ಕಳೀಗೆ ಸಮವಸ್ತ್ರ ವಿತರಣೆ Read More »

ಅರಂತೋಡು: ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಮತ್ತು ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕು.ಸುಶ್ಮಿತಾ ಎಂ.ಎ.ಅವರಿಗೆ ಸನ್ಮಾನ ಕಾರ್ಯಕ್ರಮ

ಅರಂತೋಡು: ಸುಳ್ಯ ತಾಲೂಕಿನ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಪಂದ್ಯಾಟ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ನಡೆಯಿತು. ಪಂದ್ಯಾಟವನ್ನು ಅರಂತೋಡು -ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತ ಮೊಟ್ಟೆ ಗಿಡಕ್ಕೆ ನೀರು ಹಾಕಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತದ ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕಾಲೇಜಿನ ಹಿರಿಯ ವಿದ್ಯಾರ್ಥಿ ಕುಮಾರಿ ಸುಶ್ಮಿತಾ.ಎಂ.ಎ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್

ಅರಂತೋಡು: ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಮತ್ತು ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕು.ಸುಶ್ಮಿತಾ ಎಂ.ಎ.ಅವರಿಗೆ ಸನ್ಮಾನ ಕಾರ್ಯಕ್ರಮ Read More »

ಭಾರತದ ದಾಳಿಗೆ ತತ್ತರಿಸಿದ ಪಾಕಿಸ್ಥಾನ,ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಜಯ

ಏಷ್ಯಾ ಕಪ್ ಕ್ರಿಕೇಟ್ ನ ಬದ್ದ ಎದುರಾಳಿ ಪಾಕಿಸ್ಥಾನದ ವಿರುದ್ದ ಸೆಣಸಾಟದಲ್ಲಿ ಭಾರತ ತಂಡ ಭಾನುವಾರ ಪಾಕಿಸ್ಥಾನಕ್ಕೆ ಸೋಲು ಉಣ್ಣಿಸಿ ಭಾರತದ ತಂಡದ ಸಾಮರ್ಥ್ಯ ಏನೆಂಬುದನ್ನು ತೋರಿಸಿಕೊಟ್ಟಿದೆ.ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ಥಾನ ತಂಡ ಭಾರತದ ಬಿಗಿ ಬೌಲಿಂಗ್ ದಾಳಿಗೆ ಸಿಲುಕಿ ನಲುಗಿತು. 9 ವಿಕೆಟಿಗೆ 127 ರನ್ನುಗಳ ಸಾಮಾನ್ಯ ಮೊತ್ತ ದಾಖಲಿಸಿತು. ಒಂದು ಹಂತದಲ್ಲಿ ನೂರರ ಗಡಿ ತಲುಪುವುದೂ ಅನುಮಾನವಿತ್ತು. ಗುರಿ ಬೆನ್ನಟ್ಟಿದ ಭಾರತ 15.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 131

ಭಾರತದ ದಾಳಿಗೆ ತತ್ತರಿಸಿದ ಪಾಕಿಸ್ಥಾನ,ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಜಯ Read More »

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರಲ್ಲಿ ಅರೆಭಾಷೆ ಎಂದು ನಮೂದಿಸಲು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮನವಿ

ಸುಳ್ಯ: ಕರ್ನಾಟಕ ರಾಜ್ಯ ಹಿಂದುಳಿದ *ವರ್ಗಗಳ ಆಯೋಗದಿಂದ* ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆ ಆರಂಭವಾಗುವ ಮುಂಚಿತವಾಗಿ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದು, ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಕುರಿತು ಜಾಗೃತಿ ಮೂಡಿಸಲು ಸಾಧ್ಯವಿದೆ. ಪ್ರತಿಯೊಬ್ಬರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿ ಗೊತ್ತಾದರೆ ಮಾತ್ರ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರಲ್ಲಿ ಅರೆಭಾಷೆ ಎಂದು ನಮೂದಿಸಲು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮನವಿ Read More »

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಸಭೆಯ ಪ್ರಯುಕ್ತ ಬೃಹತ್ ಉಚಿತ ಆರೋಗ್ಯ ತಪಾಸಣಾ ಕೇಂದ್ರ  ಉದ್ಘಾಟನೆ

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ 106 ನೇವಾರ್ಷಿಕ ಸಭೆಯ ಪ್ರಯುಕ್ತ, ಇನ್ನರ್ ವೀಲ್ ಕ್ಲಬ್ ಸುಳ್ಯ , ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ , ಕೆವಿಜಿ ಆಯುರ್ವೇದ ವೈದ್ಯಕೀಯ ಮತ್ತು ಆಸ್ಪತ್ರೆ ಸುಳ್ಯ ಸಹಯೋಗದೊಂದಿಗೆಬೃಹತ್ ಉಚಿತ ಆರೋಗ್ಯ ತಪಾಸಣಾ ಕೇಂದ್ರ ಉದ್ಘಾಟನಾ ಕಾರ್ಯಕ್ರಮವು ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಸೆ.14 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎ. ಒ.ಎಲ್. ಇ (ರಿ) ಸುಳ್ಯ ಅಧ್ಯಕ್ಷ ಡಾ.ಕೆ.ವಿ ಚಿದಾನಂದ

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಸಭೆಯ ಪ್ರಯುಕ್ತ ಬೃಹತ್ ಉಚಿತ ಆರೋಗ್ಯ ತಪಾಸಣಾ ಕೇಂದ್ರ  ಉದ್ಘಾಟನೆ Read More »

ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಬಿದ್ದು ಭಾರೀ ನಷ್ಟ

ಅರಂತೋಡು ಗ್ರಾಮದ ಪಿಂಡಿಮನೆ ಎಂಬಲ್ಲಿ ರಾಧಾಕೃಷ್ಣರಿಗೆ ಸೇರಿದ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ರಬ್ಬರ್ ಸುಟ್ಟು ಹೋದ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.ಸುಮಾರು ರೂ 1,00,000/- ಮೌಲ್ಯದ ಅಡಿಕೆ, ರಬ್ಬರ್ ಶೀಟುಗಳು ಸುಟ್ಟು ಹೋಗಿರುತ್ತದೆ ಎಂದು ಅಂದಾಜಿಸಲಾಗಿದೆ. ಸುಳ್ಯ ಅಗ್ನಿ ಶಾಮಕ ಸಹಾಯಕ ಠಾಣಾಧಿಕಾರಿ ಕಿರಣ್ ಕುಮಾರ್ ಸಿಬ್ಬಂದಿಯವರು ಬೆಂಕಿಯನ್ನು ನಂದಿಸಿದರು.

ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಬಿದ್ದು ಭಾರೀ ನಷ್ಟ Read More »

ತೊಡಿಕಾನ : ಮಲ್ಲಿಕಾರ್ಜುನ ದೇವಳದಲ್ಲಿ ಬಲಿವಾಡು ಕೂಟ,ಭಜನಾ ಸತ್ಸಂಗ ಕಾರ್ಯಕ್ರಮ

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಕೊನೆಯ ದಿನವಾದ ಸೆ. 13 ರಂದು ಬಲಿವಾಡು ಕೂಟ, ವಿಶೇಷ ಪೂಜೆ, ಭಜನಾ ಕಾರ್ಯಕ್ರಮನಡೆಯಿತು.ಬೆಳಿಗ್ಗೆಯಿಂದ ಮಧ್ಯಾಹ್ನ ಮಹಾಪೂಜೆ ತನಕ ಶ್ರೀ ಕ್ಷೇತ್ರದಲ್ಲಿ ಭಜನಾ ಸತ್ಸಂಗ ಕಾರ್ಯಕ್ರಮ ನಡೆಯಿತು.ಶ್ರೀ ಚನ್ನಕೇಶವ ಭಜನಾ ಸಂಘ, ಶ್ರೀ ಶಿವಶಂಕರಿ ಮಹಿಳಾ ಭಜನಾ ಮಂಡಳಿ ತೊಡಿಕಾನ, ಶ್ರೀ ಪಂಚಾಕ್ಷರಿ ಮಹಿಳಾ ಭಜನಾ ಮಂಡಳಿ ಸಂಪಾಜೆಯವರು ಭಜನಾ ಸೇವೆ ನಡೆಸಿಕೊಟ್ಟರು. ಮಹಾಪೂಜೆಯ ಬಳಿಕ ಅನ್ನಸಂತರ್ಪನೆ ನಡೆಯಿತು.ತಹಶೀಲ್ದಾ‌ರ್ ಮಂಜುಳಾ, ಕಂದಾಯ ನಿರೀಕ್ಷೆಕರಾದ ಅವಿನ್ ರಂಗತ್ತಮಲೆ, ವ್ಯವಸ್ಥಾಪನಾ

ತೊಡಿಕಾನ : ಮಲ್ಲಿಕಾರ್ಜುನ ದೇವಳದಲ್ಲಿ ಬಲಿವಾಡು ಕೂಟ,ಭಜನಾ ಸತ್ಸಂಗ ಕಾರ್ಯಕ್ರಮ Read More »

error: Content is protected !!
Scroll to Top